Headlines

Featured posts

SHOCKING : ವಿಷಕಾರಿ ಕೆಮ್ಮಿನ ಸಿರಪ್ ಕುಡಿದು 3 ವರ್ಷದ ಮಗು ಸಾವು : ಮೃತ ಮಕ್ಕಳ ಸಂಖ್ಯೆ 26 ಕ್ಕೆ ಏರಿಕೆ.!

ವಿಷಕಾರಿ ಕೆಮ್ಮಿನ ಸಿರಪ್‌ನಿಂದಾಗಿ ಜಿಲ್ಲೆಯಲ್ಲಿ ಮಕ್ಕಳ ಸಾವಿನ ಸರಣಿ ಮುಂದುವರೆದಿದೆ. ಬುಧವಾರ ಬೆಳಿಗ್ಗೆ,…

ನೇಣು ಬಿಗಿದು ಯುವತಿ ಆತ್ಮಹತ್ಯೆಗೆ ಯತ್ನ..! ರಕ್ಷಿಸಿ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ರಸ್ತೆ ಅಪಘಾತದಲ್ಲಿ ಮೃತ್ಯು

ಕಾಸರಗೋಡು: ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ವೈದ್ಯಕೀಯ ವಿದ್ಯಾರ್ಥಿನಿ ಮನೆಯವರಿಂದ ರಕ್ಷಿಸಲ್ಪಟ್ಟು ಆಸ್ಪತ್ರೆಗೆ…

ಯೂಟ್ಯೂಬ್‌ನಲ್ಲಿ ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪ- ಜಯಂತ್ ಟಿ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಸಂಬಂಧಿಸಿ ನೀಡಿರುವ ಹೇಳಿಕೆ ವಿಚಾರವಾಗಿ…

Latest posts

All

ಉದ್ಯೋಗ ವಾರ್ತೆ : ʻಫುಡ್ ಕಾರ್ಪೊರೇಷನ್ ಆಫ್ ಇಂಡಿಯಾʼದಲ್ಲಿ 5,000 ಕ್ಕೂ ಹೆಚ್ಚು ʻAGMʼ ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ : ಭಾರತೀಯ ಆಹಾರ ನಿಗಮ (FCI) ವಾಚ್ಮನ್, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಮ್ಯಾನೇಜರ್, ಕ್ಲಾಸ್ 3 ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಫ್ ಸಿಐ) ನೇಮಕಾತಿ 2024 ರ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಭಾರತೀಯ ಆಹಾರ ನಿಗಮ ಇಲಾಖೆ ಎಫ್ ಸಿಐ ನೇಮಕಾತಿ 2024 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಎಫ್ಸಿಐ ನೇಮಕಾತಿ 2024 ಅರ್ಜಿ ನಮೂನೆ ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಎಫ್ ಸಿಐ ನೇಮಕಾತಿ ಅರ್ಜಿ ನಮೂನೆಯನ್ನು…

Read More

ಉಡುಪಿ: ಅಕ್ರಮ ಪಟಾಕಿ ಸಂಗ್ರಹ: ಪೊಲೀಸರ ದಾಳಿ; ಪಟಾಕಿ ವಶಕ್ಕೆ

ಉಡುಪಿ: ಉಡುಪಿ ಜಿಲ್ಲೆಯ ವಿವಿಧೆಡೆ ಅಕ್ರಮ ಹಾಗೂ ಅಪಾಯಕಾರಿಯಾಗಿ ಸಂಗ್ರಹಿಸಲಾಗಿದ್ದ ಪಟಾಕಿ ಮಳಿಗೆಗಳಿಗೆ ಇಂದು ದಾಳಿ ನಡೆಸಿದ ಪೊಲೀಸರು ಅಪಾರ ಪ್ರಮಾಣದ ಪಟಾಕಿಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಕಳ ನಗರ ಠಾಣಾ ವ್ಯಾಪ್ತಿಯ ಮಿಯ್ಯಾರು, ಬ್ರಹ್ಮಾವರ ಠಾಣಾ ವ್ಯಾಪ್ತಿಯ ಕುಂಜಾಲು ಹಾಗೂ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ತೆಕ್ಕಟ್ಟೆ ಎಂಬಲ್ಲಿ ಪೊಲೀಸರು ದಾಳಿ ನಡೆಸಿ ಹೆಚ್ಚಿನ ಪ್ರಮಾಣದ ಪಟಾಕಿಗಳನ್ನು ವಶಪಡಿಸಿಕೊಂಡಿದ್ದಾರೆ. ದೀಪಾವಳಿಯ ಹಿನ್ನೆಲೆ­ಯಲ್ಲಿ ಅನಧಿಕೃತವಾಗಿ ಪಟಾಕಿ ಖರೀದಿ ಹಾಗೂ ಸಂಗ್ರಹ ಮಾಡುತ್ತಿರುವ ಮಾಹಿತಿ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ವಶಪಡಿಸಿಕೊಂಡ ಪಟಾಕಿಗಳನ್ನು…

Read More

ಕಾಸರಗೋಡು : ಇಬ್ಬರು ಮಕ್ಕಳಿಗೆ ಅಮೀಬಿಕ್ ಮಿದುಳು ಜ್ವರ ದೃಢ

ಕಾಸರಗೋಡು: ಜಿಲ್ಲೆಗೆ ಅಮೀಬಿಕ್‌ ಮಿದುಳು ಜ್ವರ ಕಾಲಿರಿಸಿರುವುದು ದೃಢವಾಗಿದ್ದು, ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಕಾಸರಗೋಡು ಜಿಲ್ಲೆಯ 6 ವರ್ಷದ ಬಾಲಕ ಸಹಿತ ಕಣ್ಣೂರು ಜಿಲ್ಲೆಯ ಮೂರೂವರೆ ವಯಸ್ಸಿನ ಮಗುವಿಗೂ ಮಿದುಳು ಜ್ವರ ದೃಢೀಕರಿಸಲಾಗಿದೆ. ಇಬ್ಬರೂ ಕಲ್ಲಿಕೋಟೆ ಮೆಡಿಕಲ್‌ ಕಾಲೇಜಿನ ಪ್ರತ್ಯೇಕ ನಿಗಾ ವಿಭಾಗದಲ್ಲಿ ಚಿಕಿತ್ಸೆಯಲ್ಲಿದ್ದಾರೆ. ಅವರ ಆರೋಗ್ಯ ಸ್ಥಿತಿ ಆತಂಕಕಾರಿಯೇನಲ್ಲ ಎಂದು ಅಧಿಕೃತರು ತಿಳಿಸಿದ್ದಾರೆ. ಈಗಾಗಲೇ ಈ ವರ್ಷ ಕೇರಳದಲ್ಲಿ 42 ಮಂದಿಗೆ ಅಮೀಬಿಕ್‌ ಮಿದುಳು ಜ್ವರ ಬಾಧಿಸಿದೆ ಎಂದು ಆರೋಗ್ಯ ಇಲಾಖೆ ದೃಢೀಕರಿಸಿದೆ. ಕಳೆದ 45 ದಿನಗಳಲ್ಲಿ…

Read More

ಅ.17ರಿಂದ ನೆಲ್ಲಿತೀರ್ಥ ಶ್ರೀ ಸೋಮನಾಥೇಶ್ವರ ಗುಹಾಲಯದ ವಾರ್ಷಿಕ ತೀರ್ಥ ಸ್ನಾನ ಆರಂಭ

ಮಂಗಳೂರು: ಹಿಂದೂ ಧಾರ್ಮಿಕ ಹಾಗೂ ಧರ್ಮದಾಯ ದತ್ತಿಗಳ ಇಲಾಖೆಗಳ ಆಡಳೀತಕ್ಕೆ ಒಳಪಟ್ಟ ನೆಲ್ಲಿತೀರ್ಥ ಶ್ರೀ ಸೋಮನಾಥೇಶ್ವರ ಗುಹಾಲಯದ ವಾರ್ಷಿಕ ತೀರ್ಥ ಸ್ನಾನ ಅಕ್ಟೋಬರ್ 17 ರಿಂದ ಪ್ರಾರಂಭವಾಗಲಿದ್ದು, ಬರುವ ವರ್ಷದ ಏಪ್ರಿಲ್‌ 14ರ ವರೆಗೆ ಜರುಗಲಿದೆ. ನೆಲ್ಲಿ ತೀರ್ಥ ಸೋಮೇಶ್ವರ ಗುಹಾ ದೇವಾಲಯವು ಕರಾವಳಿಯ ಪ್ರಸಿದ್ಧವಾದ ದೇವಾಲಯಗಳಲ್ಲಿ ಒಂದಾಗಿದೆ. ಇದೊಂದು ಗುಹಾ ದೇವಾಲಯವಾಗಿದ್ದು ಮಹಾ ಶಿವನು ಲಿಂಗ ಸ್ವರೂಪಿಯಾಗಿ ಇಲ್ಲಿ ನೆಲೆಸಿದ್ದಾನೆ. ಇದೊಂದು ಉದ್ಭವ ಶಿವಲಿಂಗದ ನೆಲೆಯಾಗಿದೆ ಅಂದ ಹಾಗೆ ಭಕ್ತರಿಗೆ ಈ ಶಿವಲಿಂಗದ ದರ್ಶನಕ್ಕೆ ಅವಕಾಶ…

Read More

SHOCKING : ವಿಷಕಾರಿ ಕೆಮ್ಮಿನ ಸಿರಪ್ ಕುಡಿದು 3 ವರ್ಷದ ಮಗು ಸಾವು : ಮೃತ ಮಕ್ಕಳ ಸಂಖ್ಯೆ 26 ಕ್ಕೆ ಏರಿಕೆ.!

ವಿಷಕಾರಿ ಕೆಮ್ಮಿನ ಸಿರಪ್‌ನಿಂದಾಗಿ ಜಿಲ್ಲೆಯಲ್ಲಿ ಮಕ್ಕಳ ಸಾವಿನ ಸರಣಿ ಮುಂದುವರೆದಿದೆ. ಬುಧವಾರ ಬೆಳಿಗ್ಗೆ, ನಾಗ್ಪುರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಚೋರೈ ಪ್ರದೇಶದ 3 ವರ್ಷದ 6 ತಿಂಗಳ ಅಂಬಿಕಾ ವಿಶ್ವಕರ್ಮ ಸಾವನ್ನಪ್ಪಿದರು. ಈ ಸಾವಿನೊಂದಿಗೆ, ಮಧ್ಯಪ್ರದೇಶದಲ್ಲಿ ಸಿರಪ್ ಹಗರಣದಲ್ಲಿ ಸಾವನ್ನಪ್ಪಿದ ಒಟ್ಟು ಮಕ್ಕಳ ಸಂಖ್ಯೆ 26 ಕ್ಕೆ ತಲುಪಿದೆ. ಪ್ರಸ್ತುತ, ಇನ್ನೂ ಇಬ್ಬರು ಮಕ್ಕಳು ನಾಗ್ಪುರ ಆಸ್ಪತ್ರೆಗಳಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಚೋರೈ ತಹಸಿಲ್‌ನ ಕಾಕೈ ಬಿಲ್ವಾ ಗ್ರಾಮದ ನಿವಾಸಿ ಅಂಬಿಕಾ ವಿಶ್ವಕರ್ಮ ಸೆಪ್ಟೆಂಬರ್ ಆರಂಭದಲ್ಲಿ ಆರೋಗ್ಯದ ಭಯವನ್ನು…

Read More

ಅಕ್ಟೋಬರ್ 26ರಂದು ಬಿ.ಸಿ.ರೋಡಿನ ಪೊಸಳ್ಳಿಯಲ್ಲಿ ‘ಯುವ ಪ್ರೇರಣೆ – 2025’ಪ್ರತಿಭಾ ಪುರಸ್ಕಾರ, ನಿರಂತರ ವಿದ್ಯಾರ್ಥಿ ವೇತನ

ಬಂಟ್ವಾಳ : ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ವತಿಯಿಂದ ಅಕ್ಟೋಬರ್ 26ರಂದು ಬಿ.ಸಿ.ರೋಡಿನ ಪೊಸಳ್ಳಿ ಕುಲಾಲ ಭವನದಲ್ಲಿ ‘ಯುವ ಪ್ರೇರಣೆ – 2025 ಬ್ಯಾಂಕಿಂಗ್ ಸಾಲ ಮತ್ತು ಸ್ವಉದ್ಯೋಗ ಮಾಹಿತಿ ಕಾರ್ಯಾಗಾರ’ ನಡೆಯಲಿದೆ. ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಬ್ಯಾಂಕ್ ಬಿ.ಸಿ.ರೋಡು ಶಾಖೆಯ ಸೀನಿಯರ್ ಬ್ರಾಂಚ್ ಮೆನೇಜರ್ ಪುರಂದರ, ಉದ್ಯಮಿ ಎಸ್. ಗಂಗಾಧರ, ಸಮಾಜ ಸೇವಾ ಸಹಕಾರಿ ಸಂಘದ ಪ್ರಧಾನ ವ್ಯವಸ್ಥಾಪಕ ಭೋಜ ಮೂಲ್ಯ ಆಗಮಿಸಲಿದ್ದಾರೆ. ನಂತರ ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ…

Read More

ನೇಣು ಬಿಗಿದು ಯುವತಿ ಆತ್ಮಹತ್ಯೆಗೆ ಯತ್ನ..! ರಕ್ಷಿಸಿ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ರಸ್ತೆ ಅಪಘಾತದಲ್ಲಿ ಮೃತ್ಯು

ಕಾಸರಗೋಡು: ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ವೈದ್ಯಕೀಯ ವಿದ್ಯಾರ್ಥಿನಿ ಮನೆಯವರಿಂದ ರಕ್ಷಿಸಲ್ಪಟ್ಟು ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ಬೇತೂರು ಪಾರ ಸಮೀಪ ನಡೆದಿದೆ. ಮೃತಪಟ್ಟ ವಿದ್ಯಾರ್ಥಿನಿಯನ್ನು ಬೇಡಡ್ಕ ಬೇತೂರುಪಾರ ತಚ್ಚಾರ್ ಕುಂಡುವಿನ ಬಾಬು ಎಂಬವರ ಪುತ್ರಿ ಮಹಿಮಾ (19) ಎಂದು ಗುರುತಿಸಲಾಗಿದೆ. ಇವರು ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿಯಾಗಿದ್ದರು. ಬುಧವಾರ ಬೆಳಗ್ಗೆ ಮಹಿಮಾ ಮನೆಯ ಬೆಡ್ ರೂಮ್ ನಲ್ಲಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದನ್ನು ಗಮನಿಸಿದ ಆಕೆಯ ಸಹೋದರ…

Read More

ಯೂಟ್ಯೂಬ್‌ನಲ್ಲಿ ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪ- ಜಯಂತ್ ಟಿ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಸಂಬಂಧಿಸಿ ನೀಡಿರುವ ಹೇಳಿಕೆ ವಿಚಾರವಾಗಿ ಸೌಜನ್ಯಾ ಪರ ಹೋರಾಟಗಾರ ಜಯಂತ್ ಟಿ. ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲಾಗಿದೆ. ಜಯಂತ್ ಟಿ ರವರು ಯೂಟ್ಯೂಬ್‌ನಲ್ಲಿ ಸತ್ಯಾಸತ್ಯತೆಯನ್ನು ತಿಳಿದಿದ್ದರು ಸಹ ಅಪೂರ್ಣವಾದ ಮಾಹಿತಿಯೊಂದಿಗೆ ಪೊಲೀಸ್ ಉಪಾಧಿಕ್ಷಕರು ಬಂಟ್ವಾಳ ರವರು ನಿಯಮನುಸಾರ ಕಾನೂನಾತ್ಮಕವಾಗಿ ಮಹೇಶ್ ಶೆಟ್ಟಿ ತಿಮರೋಡಿಯವರ ವಿರುದ್ಧ ಮಾನ್ಯ ಸಹಾಯಕ ಆಯುಕ್ತರು ಪುತ್ತೂರುರವರಿಗೆ ಗಡಿಪಾರು ಪ್ರಸ್ತಾವನೆಯನ್ನು ಸಲ್ಲಿಸಿರುವುದನ್ನು ಸೌಜನ್ಯ ಪರ ಹೋರಾಟಕ್ಕೆ ತೊಂದರೆ ಮಾಡುತ್ತಿದ್ದಾರೆ ಎಂಬಂತೆ ಬಿಂಬಿಸಿ ಸಂಬಂಧ…

Read More

ಇನ್ಮುಂದೆ ‘PUC’ ಅಲ್ಲಿ 198 & ‘SSLC’ ಅಲ್ಲಿ 206 ಅಂಕ ಪಡೆದರೆ ಪಾಸ್ : ಸಚಿವ ಮಧು ಬಂಗಾರಪ್ಪ

ಬೆಂಗಳೂರು : ಇನ್ಮುಂದೆ ದ್ವಿತೀಯ ಪಿಯುಸಿಯಲ್ಲಿ ವಿದ್ಯಾರ್ಥಿಗಳು 600 ಕ್ಕೆ 198 ಅಂಕ ಪಡೆದರೆ ಪಾಸ್ ಎಂದು ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ ನೀಡಿದರು. ಕನಿಷ್ಠ 30 ಅಂಕ ಪಡೆಯುವುದು ಕಡ್ಡಾಯವಾಗಿದೆ ಲಿಖಿತ ಹಾಗೂ ಆಂತರಿಕ ಅಂಕ ಸೇರಿದಂತೆ 30 ಅಂಕ ಪಡೆದು 198 ಅಂಕ ಪಡೆದರೆ ಪಾಸ್ ಆಗಲಿದ್ದಾರೆ. 2025 ಮತ್ತು 26ನೇ ಸಾಲಿನಿಂದ ಪರೀಕ್ಷಾ ಪಾಸಿಂಗ್ ಅಂಕ ಕಡಿತ ಅಗಲಿದ್ದು, ಅದೇ ರೀತಿಯಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ. ಕೂಡ…

Read More

ಬೆಂಗಳೂರಿನಲ್ಲಿ ಕಂಬಳ ನಡೆಸಲು ಹೈಕೋರ್ಟ್‌ ಅನುಮತಿ

ಮಂಗಳೂರು : ಕರಾವಳಿಯಿಂದ ಹೊರಗೆ ಕಂಬಳ ನಡೆಸುವುದಕ್ಕೆ ಇದ್ದ ಅಡ್ಡಿ ನಿವಾರಣೆಯಾಗಿದೆ. ಕಂಬಳ ಆಯೋಜನೆಗೆ ಪೇಟಾದವರು ತಕರಾರು ಮಾಡಿದ ಹಿನ್ನೆಲೆಯಲ್ಲಿ ನಿಂತು ಹೋಗಿದ್ದ ಮೈಸೂರು, ಬೆಂಗಳೂರು ಹಾಗೂ ಶಿವಮೊಗ್ಗ ಕಂಬಳ ನಡೆಸಲು ಹೈಕೋಟ್೯ ನಿನ್ನೆ ಅನುಮತಿ ನೀಡಿದೆ. ಪುತ್ತೂರು ಶಾಸಕ ಅಶೋಕ್‌ ರೈಯವರು ಬೆಂಗಳೂರಿನಲ್ಲಿ ಕಂಬಲ ಆಯೋಜಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದರು. ಆದರೆ ಅದರ ಮರುವರ್ಷ ಬೆಂಗಳೂರಿನಲ್ಲಿ ಮತ್ತೆ ಕಂಬಳ ನಡೆಸಲು ಮುಂದಾದಾಗ ಪೆಟಾ ತಕರಾರು ತೆಗೆದು ಕೋರ್ಟ್‌ ಮೆಟ್ಟಿಲೇರಿತ್ತು. ಇದರಿಂದಾಗಿ ಮತ್ತೆ ಬೆಂಗಳೂರಿನಲ್ಲಿ ಕಂಬಳ ನಡೆದಿರಲಿಲ್ಲ….

Read More

ಬಂಟ್ವಾಳ: ಕಾರು ಡಿಕ್ಕಿ ಹೊಡೆದು ಮೆಕ್ಯಾನಿಕ್‌ ಸಾವು..!!

ಬಂಟ್ವಾಳ : ಬಿ.ಸಿ.ರೋಡ್ ಬಳಿಯ ಗಾಣದಪಡ್ಪು ಎಂಬಲ್ಲಿ ಮಂಗಳವಾರ ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹೆದ್ದಾರಿ ಬದಿಯಲ್ಲಿ ಕಾರು ದುರಸ್ತಿ ಮಾಡುತ್ತಿದ್ದ ಮೆಕ್ಯಾನಿಕ್‌ ಮತ್ತೊಂದು ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. ಮೃತರನ್ನು ಬೋಳಾರ್ಂತೂರು ನಿವಾಸಿ ಜಬ್ಬಾರ್ (33) ಎಂದು ಗುರುತಿಸಲಾಗಿದೆ. ಅವರು ಅವಿವಾಹಿತರಾಗಿದ್ದು, ಗಾಣದಪಡ್ಪುವಿನ ಶಿವಗಣೇಶ್ ಬ್ಯಾಟರಿ ಅಂಗಡಿಯಲ್ಲಿ ಆಟೋ ಇಲೆಕ್ಟ್ರಿಕಲ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು. ಜಬ್ಬಾರ್ ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಕಾರಿಗೆ ಹಾರ್ನ್ ಅಳವಡಿಸುತ್ತಿದ್ದಾಗ ವೇಣೂರಿನ ವ್ಯಕ್ತಿಯೊಬ್ಬರು ಚಲಾಯಿಸುತ್ತಿದ್ದ ಮತ್ತೊಂದು ಕಾರು ಬಂಟ್ವಾಳ ಬೈಪಾಸ್ ಕಡೆಯಿಂದ…

Read More