ಉದ್ಯೋಗ ವಾರ್ತೆ : ʻಫುಡ್ ಕಾರ್ಪೊರೇಷನ್ ಆಫ್ ಇಂಡಿಯಾʼದಲ್ಲಿ 5,000 ಕ್ಕೂ ಹೆಚ್ಚು ʻAGMʼ ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ : ಭಾರತೀಯ ಆಹಾರ ನಿಗಮ (FCI) ವಾಚ್ಮನ್, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಮ್ಯಾನೇಜರ್, ಕ್ಲಾಸ್ 3 ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಫ್ ಸಿಐ) ನೇಮಕಾತಿ 2024 ರ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಭಾರತೀಯ ಆಹಾರ ನಿಗಮ ಇಲಾಖೆ ಎಫ್ ಸಿಐ ನೇಮಕಾತಿ 2024 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಎಫ್ಸಿಐ ನೇಮಕಾತಿ 2024 ಅರ್ಜಿ ನಮೂನೆ ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಎಫ್ ಸಿಐ ನೇಮಕಾತಿ ಅರ್ಜಿ ನಮೂನೆಯನ್ನು…
ಹಣ ಡಬಲ್ ಮಾಡಿ ಕೊಡುವುದಾಗಿ ಆಮಿಷವೊಡ್ಡಿ ಕೋಟ್ಯಾಂತರ ರೂಪಾಯಿ ಪಂಗನಾಮ: ದಂಪತಿ ಪರಾರಿ
ಒಂದು ವಾರದಲ್ಲಿ ಹಣವನ್ನು ಡಬಲ್ ಮಾಡಿ ಕೊಡುವುದಾಗಿ ಆಮಿಷವೊಡ್ಡಿ, ಸಾರ್ವಜನಿಕರಿಗೆ ಕೋಟ್ಯಾಂತರ ರೂಪಾಯಿ ಪಂಗನಾಮ ಹಾಕಿ ದಾವಣಗೆರೆಯಲ್ಲಿ ಖತರ್ನಾಕ್ ದಂಪತಿ ಎಸ್ಕೇಪ್ ಆಗಿದ್ದಾರೆ. ನಿವಾಸಿಗಳಾದ ಬೊಗ್ಗು ಶ್ರೀರಾಮಲು- ಪುಷ್ಪಾ ವಂಚಿಸಿ ಎಸ್ಕೆಪ್ ಆಗಿರುವ ದಂಪತಿ ಎಂದು ಗುರುತಿಸಲಾಗಿದೆ. ಈ ದಂಪತಿ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ವಿವಿಧ ಗ್ರಾಮಗಳ ಮಹಿಳೆಯರಿಗೆ ವಂಚಿಸಿ ಪರಾರಿಯಾಗಿದ್ದಾರೆ. ಮನಿ ಡಬಲ್ ಆಸೆಗೆ ರೇಣುಕಮ್ಮ ಎಂಬವರು ಜಮೀನು ಮಾರಾಟ ಮಾಡಿ 33 ಲಕ್ಷ ರೂ. ನೀಡಿದ್ದರು. ಅಲ್ಲದೇ ಮೀನಾ 40 ಲಕ್ಷ ರೂ….
ಧರ್ಮಸ್ಥಳ ಪ್ರಕರಣ : ‘SIT’ ಅಧಿಕಾರಿಗಳ ವಿರುದ್ಧವೆ ದೂರು ಸಲ್ಲಿಸಿದ ಟಿ.ಜಯಂತ್
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮತ್ತೊಂದು ತಿರುಗು ಸಿಕ್ಕಿದ್ದು, ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳ ವಿರುದ್ಧವೇ ಬೆಳ್ತಂಗಡಿ ಠಾಣೆಗೆ ಜಯಂತ್ ಟಿ ಅವರು ದೂರು ನೀಡಿದ್ದಾರೆ. ಹೌದು ಎಸ್ಐಟಿ ಅಧಿಕಾರಿಗಳಾದ ಜಿತೇಂದ್ರ ದಯಾಮ, ಎಸ್.ಪಿ. ಸೈಮನ್, ಡಿವೈಎಸ್ಪಿ ಆರ್ ಜಿ. ಮಂಜುನಾಥ, ಇನ್ಸೆಕ್ಟರ್ ಮಂಜುನಾಥ ಗೌಡ, ಸಬ್ ಇನ್ಸ್ಪೆಕ್ಟರ್ ಗುಣಪಾಲ್ ವಿರುದ್ಧ ಸೌಜನ್ಯ ಪರ ಹೋರಾಟಗಾರ ಟಿ ಜಯಂತ್ ದೂರು ನೀಡಿದ್ದಾರೆ. ವಿಚಾರಣೆ ಸಂದರ್ಭದಲ್ಲಿ ದೈಹಿಕ ಹಲ್ವೆ ಪ್ರಾಣ ಬೆದರಿಕೆ, ಅಪರಾಧಿಕ ಪಿತೂರಿ, ಸುಳ್ಳು…
RSS ಗೆ ಸೆಡ್ಡು ಹೊಡೆದಿದ್ದ ಸಚಿವ ಪ್ರಿಯಾಂಕ್ ಖರ್ಗೆ ತವರಲ್ಲಿ ಇಂದು ‘ಪಥ ಸಂಚಲನ’ : 1000 ಪೊಲೀಸ್ ಸಿಬ್ಬಂದಿ ನಿಯೋಜನೆ
ದೇಶ ಹಾಗೂ ರಾಜ್ಯದಲ್ಲಿ ಭಾರಿ ಚರ್ಚಿತವಾಗಿ ಜಿದ್ದಾ ಜಿದ್ದಿಗೆ ಕಾರಣವಾಗಿದ್ದ ಅರ್ಎಸ್ಎಸ್ ಪಥಸಂಚಲನವು ಹೈಕೋರ್ಟ್ ಅನುಮತಿ ಯೊಂದಿಗೆ ನ.16ರಂದು ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಚಿತ್ತಾಪುರದಲ್ಲಿ ನಡೆಯಲಿದೆ. ಇದಕ್ಕಾಗಿ ತಾಲೂಕು ಆಡಳಿತ ಹಾಗೂ 1000 ಪೊಲೀಸರು ಭಾರೀ ಭದ್ರತೆ ಕಲ್ಪಿಸಲಿದ್ದಾರೆ. ಇದಕ್ಕಾಗಿ ಸಿದ್ಧತೆಯನ್ನೂ ಮಾಡಿಕೊಳ್ಳಲಾಗಿದೆ. ನಗರದಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿ ಕಣಾವಲು ಆಯೋಜಿಸಲಾಗಿದೆ. ಹೆಚ್ಚು ಕಡಿಮೆ 1 ತಿಂಗಳ ವಾದ ಪ್ರತಿವಾದ, ಚರ್ಚೆ, ಶಾಂತಿ ಸಭೆ ನಡೆದು ಕೊನೆಗೂ ಹೈ ಕೋಲ್ಟ್ ನ.16ರಂದು ಪಥ ಸಂಚಲನಕ್ಕೆ…
ತಪಾಸಣೆ ವೇಳೆ ಕಾರಿನಲ್ಲಿ ಮಹಿಳೆಯ ಮೃತದೇಹ ಪತ್ತೆ..!!
ಚೆಕ್ಪೋಸ್ಟ್ ವೊಂದರಲ್ಲಿ ಶುಕ್ರವಾರ ರಾತ್ರಿ ಅರಣ್ಯ ಸಿಬ್ಬಂದಿಗಳು ತಪಾಸಣೆ ನಡೆಸುತ್ತಿದ್ದ ಸಂದರ್ಭ ಕಾರೊಂದರಲ್ಲಿ ಮಹಿಳೆಯ ಮೃತದೇಹ ಪತ್ತೆಯಾದ ಪ್ರಕರಣ ಕೊಡಗು ಜಿಲ್ಲೆಯ ಮಾಲ್ದಾರೆ ಗ್ರಾ.ಪಂ ವ್ಯಾಪ್ತಿಯ ಲಿಂಗಾಪುರ ಚೆಕ್ಪೋಸ್ಟ್ ನಲ್ಲಿ ಬೆಳಕಿಗೆ ಬಂದಿದೆ. ಮೈಸೂರಿನಲ್ಲಿ ಪತಿಯೊಂದಿಗೆ ವಾಸವಾಗಿದ್ದ ಹರಿಯಾಣ ಮೂಲದ ನಾನ್ನಿದೇವಿ (47) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಮೂವರನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ. ಅರಣ್ಯ ಇಲಾಖೆಯ ಸಿಬ್ಬಂದಿಗಳು ಎಂದಿನಂತೆ ಶುಕ್ರವಾರ ರಾತ್ರಿ ಲಿಂಗಾಪುರ ಚೆಕ್ಪೋಸ್ಟ್ ನಲ್ಲಿ ತಪಾಸಣೆಯಲ್ಲಿ ತೊಡಗಿದ್ದರು….
ಮಂಗಳೂರು: ಟ್ಯಾಂಕರ್, ಕಾರು, ಆಟೋ ಮಧ್ಯ ಸರಣಿ ಅಪಘಾತ : ಚಾಲಕ ಸೇರಿ ಮೂವರು ಸ್ಥಳದಲ್ಲೇ ಸಾವು!
ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಸಿಗ್ನಲ್ ಬಳಿ ಶನಿವಾರ ಬೆಳಗ್ಗೆ ಸಂಭವಿಸಿದ ಸರಣಿ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಪಣಂಬೂರು ಸಿಗ್ನಲ್ ಬಳಿ ಈ ಅಪಘಾತ ಸಂಭವಿಸಿದೆ. ಸಿಗ್ನಲ್ ನಲ್ಲಿ ಸರತಿಯಲ್ಲಿದ್ದ ವೇಳೆ ಎರಡು ಟ್ಯಾಂಕರ್, ಆಟೊ ರಿಕ್ಷಾ ಮತ್ತು ಕಾರು ಅಪಘಾತಕ್ಕೀಡಾಗಿವೆ. ಸಿಗ್ನಲ್ ನಲ್ಲಿ ನಿಂತಿದ್ದ ಟ್ಯಾಂಕರ್ ವೊಂದರ ಹಿಂಭಾಗದಲ್ಲಿ ಕಾರು ಮತ್ತು ಆಟೊ ರಿಕ್ಷಾ ನಿಂತಿತ್ತು. ಈ ವೇಳೆ ಹಿಂದಿನಿಂದ ಬಂದ ಇನ್ನೊಂದು ಟ್ಯಾಂಕರ್ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ….
ಬಂಟ್ವಾಳ: ಕಾರು ಢಿಕ್ಕಿ, ಇಬ್ಬರು ಸ್ಥಳದಲ್ಲೇ ಮೃತ್ಯು- ಐವರಿಗೆ ಗಾಯ
ಬಂಟ್ವಾಳ : ಇನ್ನೋವಾ ಕಾರೊಂದು ಬಿ.ಸಿ.ರೋಡ್ ಮುಖ್ಯ ವೃತ್ತಕ್ಕೆ ಢಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಐವರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಶನಿವಾರ ಮುಂಜಾನೆ 5ರ ವೇಳೆಗೆ ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣ ಗುರು ವೃತ್ತಕ್ಕೆ ನೇರವಾಗಿ ಢಿಕ್ಕಿ ಹೊಡೆದಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟು ಐವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತದಿಂದ ಕಾರು ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಬೆಂಗಳೂರು ಮೂಲದವರು ಎನ್ನಲಾಗಿದ್ದು ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ. ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು…
ಪೊಲೀಸ್ ಠಾಣೆಯಲ್ಲಿ ಬಾಂಬ್ ಸ್ಪೋಟ- 9 ಪೊಲೀಸರು ಸಾವು..!!
ಶ್ರೀನಗರದ ನೌಗಮ್ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಭಾರಿ ಸ್ಫೋಟದಲ್ಲಿ ಕನಿಷ್ಠ 9 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 30 ಜನರು ಗಾಯಗೊಂಡಿದ್ದಾರೆ, ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ. ಪ್ರತ್ಯಕ್ಷದರ್ಶಿಗಳು ಮತ್ತು ಪ್ರದೇಶದಿಂದ ಬಂದ ಸಿಸಿಟಿವಿ ತುಣುಕುಗಳು ಸ್ಫೋಟವು ಕಟ್ಟಡವನ್ನು ಹರಿದು ಹೋಗುವುದನ್ನು ತೋರಿಸುತ್ತವೆ, ಬೆಂಕಿ ಮತ್ತು ದಟ್ಟ ಹೊಗೆಯನ್ನು ಗಾಳಿಯಲ್ಲಿ ಕಳುಹಿಸುತ್ತವೆ. ಅಧಿಕಾರಿಗಳ ಪ್ರಕಾರ, ಪೊಲೀಸರು ಮತ್ತು ವಿಧಿವಿಜ್ಞಾನ ತಂಡಗಳು ಫರಿದಾಬಾದ್ನಿಂದ ತಂದ ಸ್ಫೋಟಕ ವಸ್ತುಗಳನ್ನು ನಿರ್ವಹಿಸುತ್ತಿದ್ದಾಗ ಸ್ಫೋಟ ಸಂಭವಿಸಿದೆ. ಭಯೋತ್ಪಾದನಾ…
ಉತ್ತಮ ಆಡಳಿತ ಗೆದ್ದಿದೆ : NDA ಗೆ ಬಹುಮತ ನೀಡಿದ ಬಿಹಾರ ಮತದಾರರಿಗೆ ಪ್ರಧಾನಿ ಮೋದಿ ಧನ್ಯವಾದ
ನವದೆಹಲಿ : ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ಡಿಎ ಪಡೆದ ಅಭೂತಪೂರ್ವ ಗೆಲುವನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಶ್ಲಾಘಿಸಿದ್ದು, ಅಭಿವೃದ್ಧಿ, ಉತ್ತಮ ಆಡಳಿತ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ದೊರೆತ ಜನಾದೇಶ ಇದಾಗಿದೆ ಎಂದು ಬಣ್ಣಿಸಿದ್ದಾರೆ. ರಾಜ್ಯದ ಜನರಿಗೆ ಧನ್ಯವಾದ ಸಲ್ಲಿಸಿದ ವಿವರವಾದ ಸಂದೇಶದಲ್ಲಿ, ಫಲಿತಾಂಶಗಳನ್ನು “ಐತಿಹಾಸಿಕ ಮತ್ತು ಅಭೂತಪೂರ್ವ” ಎಂದು ಬಣ್ಣಿಸಿದ ಪ್ರಧಾನಿ, ಜನರು ಮೈತ್ರಿಕೂಟದ ಭವಿಷ್ಯದ ಸಾಧನೆ ಮತ್ತು ದೃಷ್ಟಿಕೋನವನ್ನು ಅನುಮೋದಿಸಿದ್ದಾರೆ ಎಂದು ಹೇಳಿದರು. ಬಿಹಾರದ ಮೂಲಸೌಕರ್ಯವನ್ನ ಪರಿವರ್ತಿಸಲು ಮತ್ತು ರಾಜ್ಯದ ಸಾಂಸ್ಕೃತಿಕ ಗುರುತನ್ನ ಬಲಪಡಿಸಲು…
ಬಂಟ್ವಾಳ: ಚೆಕ್ ಬೌನ್ಸ್ ಕೇಸ್, ಶಾಲಾ ಮುಖ್ಯ ಶಿಕ್ಷಕನಿಗೆ ಜೈಲು ಶಿಕ್ಷೆ
ಬಂಟ್ವಾಳ: ಚೆಕ್ ಅಮಾನ್ಯ ಪ್ರಕರಣವೊಂದರಲ್ಲಿ ಪ್ರಾಥಮಿಕ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕನಿಗೆ ಜೈಲು ಶಿಕ್ಷೆ ವಿಧಿಸಿ ಮಂಗಳೂರಿನ ಒಂಭತ್ತನೇ ಜೆಎಂಎಫ್ಸಿ ನ್ಯಾಯಾಲಯ ತೀರ್ಪು ನೀಡಿದೆ. ಬಂಟ್ವಾಳದ ಕಾವಳಕಟ್ಟೆಯಲ್ಲಿರುವ ಕಲೈ ಚಂದ್ರಮೌಳಿ ಪ್ರಾಥಮಿಕ ಶಾಲೆಯ ಶಿಕ್ಷಕ ಚಂದ್ರಶೇಖರ್ ಎಸ್. ನಾಯಕ್ ಅವರು ಶಿಕ್ಷೆಗೊಳಗಾದವರು. ಮಂಗಳೂರಿನ ದಿವ್ಯಶ್ರೀ ಡಿ.ಕೆ. ಎಂಬವರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಕೊಡಿಯಾಲ್ಬೈಲ್ ಶಾಖೆಯಿಂದ ಸಾಲ ಪಡೆದಿದ್ದರು. ಈ ಸಾಲಕ್ಕೆ ಚಂದ್ರಶೇಖರ್ ಎಸ್. ನಾಯಕ್ ಜಾಮೀನುದಾರರಾಗಿದ್ದರು. ದಿವ್ಯಶ್ರೀ ಪಡೆದ ಸಾಲವನ್ನು ಸಕಾಲಕ್ಕೆ ತೀರಿಸದೆ…
ಪದ್ಮಶ್ರೀ ಪುರಸ್ಕೃತ, ಪರಿಸರವಾದಿ ಸಾಲುಮರದ ತಿಮ್ಮಕ್ಕ ನಿಧನ
ಸಾವಿರಾರು ಮರಗಳನ್ನು ನೆಟ್ಟು ‘ವೃಕ್ಷಮಾತೆ’ ಎಂದೇ ಹೆಸರುವಾಸಿಯಾಗಿರುವ ಪರಿಸರವಾದಿ, ಪದ್ಮಶ್ರೀ ಪುರಸ್ಕೃತ ಶತಾಯುಷಿ ಸಾಲುಮರದ ತಿಮ್ಮಕ್ಕ ನಿಧನರಾಗಿದ್ದಾರೆ. ಮರಗಳನ್ನೇ ತಮ್ಮ ಮಕ್ಕಳೆಂದು ತಮ್ಮ ಪತಿಯೊಂದಿಗೆ ರಾಮನಗರ ಜಿಲ್ಲೆಯ ಹುಲಿಕಲ್ ಮತ್ತು ಕುದೂರು ನಡುವೆ 4.5 ಕಿಲೋಮೀಟರ್ ಹೆದ್ದಾರಿಯ ಉದ್ದಕ್ಕೂ 385 ಆಲದ ಮರಗಳನ್ನು ನೆಟ್ಟು ಬೆಳೆಸಿದ ತಿಮ್ಮಕ್ಕ ಅವರು ಈವರೆಗೆ 8,000ಕ್ಕೂ ಹೆಚ್ಚು ಮರಗಳನ್ನು ನೆಟ್ಟು ಬೆಳೆಸಿದ್ದಾರೆ. ಇದನ್ನು ಓದಿದ್ದೀರಾ? ಸಾಲು ಮರದ ತಿಮ್ಮಕ್ಕ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ಮುಂದುವರಿಸಿ ಸಿಎಂ ಆದೇಶ ನಿಸ್ವಾರ್ಥ ಸೇವೆಯನ್ನು…

