ಕೊಲ್ಲೂರು ಮೂಕಾಂಬಿಕೆಗೆ 1 ಕೆ.ಜಿ. ನವರತ್ನ ಚಿನ್ನದ ಮುಖವಾಡ ಸಮರ್ಪಣೆ

0 0
Read Time:1 Minute, 5 Second

ಕೊಲ್ಲೂರು : ಭಕ್ತರೊಬ್ಬರು ಶ್ರೀ ಮೂಕಾಂಬಿಕಾ ದೇವಿಗೆ ಕಾಣಿಕೆ ರೂಪದಲ್ಲಿ ನೀಡಿದ 1 ಕೆ.ಜಿ. (90 ಲಕ್ಷ ರೂ. ಮೌಲ್ಯ)ತೂಕದ ನವರತ್ನ ಕಲ್ಲುಗಳುಳ್ಳ ಚಿನ್ನದ ಮುಖವಾಡವನ್ನು ಬುಧವಾರ ಶ್ರೀದೇವಿಗೆ ಸಮರ್ಪಿಸಿದ್ದಾರೆ.

ತುಮಕೂರು ಜಿಲ್ಲೆ ಶಿರಾದ ದಾನಿಗಳಾದ ಆಯುರ್ವೇದ ವೈದ್ಯ ಡಾ. ಕೆ. ಲಕ್ಷ್ಮೀನಾರಾಯಣ ಅವರು ದೇವಿಗೆ ಮುಖ ಸಮರ್ಪಣೆ ಮಾಡಿದರು. ಬೆಳಗ್ಗೆ ರಥಬೀದಿಯಿಂದ ವಾದ್ಯಘೋಷ ಗಳೊಡನೆ ಚಿನ್ನದ ಮುಖವಾಡವನ್ನು ದೇಗುಲಕ್ಕೆ ತರಲಾಯಿತು. ಅರ್ಚಕ ಕೆ.ಎನ್‌. ಸುಬ್ರಹ್ಮಣ್ಯ ಅಡಿಗ, ನರಸಿಂಹ ಭಟ್‌, ಕಾಳಿದಾಸ್‌ ಭಟ್‌ ನೇತೃತ್ವದಲ್ಲಿ ವಿಶೇಷ ಪೂಜೆಯೊಂದಿಗೆ ಶ್ರೀದೇವಿಗೆ ಸಮರ್ಪಿಸಲಾಯಿತು.
ಆಯುರ್ವೇದ ವೈದ್ಯ ಡಾ. ಕೆ.ಲಕ್ಷ್ಮೀನಾರಾಯಣ ಅವರು 45 ವರ್ಷಗಳ ಹಿಂದೆ ಶ್ರೀದೇವಿಗೆ ಚಿನ್ನದ ಮುಖವಾಡವನ್ನು ಸಮರ್ಪಿಸುವ ಕನಸು ಕಂಡಿದ್ದರು.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *