
Read Time:38 Second
ಪ್ರತಿಷ್ಠಿತ ಮಂಗಳೂರು ವಕೀಲರ ಸಂಘದ ಕಾರ್ಯಕಾರಿಣಿ ಸಮಿತಿಗೆ ಬಹುಮತದಿಂದ ಆಯ್ಕೆಗೊಂಡ,ದ. ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಕೋಶಾಧಿಕಾರಿ ಶ್ರೀ ಕುಶಾಲಪ್ಪ ಕುಲಾಲ್ ರವರನ್ನು ಮಾತೃ ಸಂಘದ ಅಧ್ಯಕ್ಷರು ಮಯೂರ್ ಉಳ್ಳಾಲ್ , ಪ್ರಧಾನ ಕಾರ್ಯದರ್ಶಿ ಸದಾಶಿವ ಕುಲಾಲ್ ಹಾಗೂ ಜೊತೆ ಕಾರ್ಯದರ್ಶಿಯಾದ ಪ್ರದೀಪ್ ಅತ್ತಾವರ ಮತ್ತು ಮುಡಿಪು ಕುಲಾಲ ಸಂಘದ ಅಧ್ಯಕ್ಷರಾದ ಪುಂಡರಿಕಾಕ್ಷ ಅಭಿನಂದಿಸಿದರು.

