
Read Time:35 Second
ಮಂಗಳೂರಿನ ಹೆಸರಾಂತ Gowjee Events ನ ಮಾಲಕರಾದ ಅಭಿಷೇಕ್ ಪಡುಬಿದ್ರಿ ಹೆದ್ದಾರಿಯಲ್ಲಿ ಕಾರು ಅಪಘಾತದಲ್ಲಿ ನಿಧನರಾಗಿದ್ದಾರೆ.



ರಾತ್ರಿ (ಡಿಸೆಂಬರ್ 10) ಬೆಳಗಿನ ಜಾವ 2:20 ರ ಸುಮಾರಿಗೆ ಪಡುಬಿದ್ರಿ ಹೆದ್ದಾರಿಯ ಬಳಿ ಸಂಭವಿಸಿದೆ,ಭೀಕರ ಕಾರು ಅಪಘಾತದಲ್ಲಿ ಗಾಯಗೊಂಡ ಅಭಿಷೇಕ್ ಅವರನ್ನು ಮುಕ್ಕ ಶ್ರೀನಿವಾಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದರು.

