ಮಂಗಳೂರಿನ ಹೆಸರಾಂತ ಗೌಜಿ ಇವೆಂಟ್ ಮಾಲಕ ಕಾರು ಅಪಘಾತಕ್ಕೆ ಬಲಿ..!!

0 0
Read Time:35 Second

ಮಂಗಳೂರಿನ ಹೆಸರಾಂತ Gowjee Events ನ ಮಾಲಕರಾದ ಅಭಿಷೇಕ್ ಪಡುಬಿದ್ರಿ ಹೆದ್ದಾರಿಯಲ್ಲಿ ಕಾರು ಅಪಘಾತದಲ್ಲಿ ನಿಧನರಾಗಿದ್ದಾರೆ.

ರಾತ್ರಿ (ಡಿಸೆಂಬರ್ 10) ಬೆಳಗಿನ ಜಾವ 2:20 ರ ಸುಮಾರಿಗೆ ಪಡುಬಿದ್ರಿ ಹೆದ್ದಾರಿಯ ಬಳಿ ಸಂಭವಿಸಿದೆ,ಭೀಕರ ಕಾರು ಅಪಘಾತದಲ್ಲಿ ಗಾಯಗೊಂಡ ಅಭಿಷೇಕ್ ಅವರನ್ನು ಮುಕ್ಕ ಶ್ರೀನಿವಾಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದರು.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *