
Read Time:57 Second
ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮ*ಹ*ತ್ಯೆ ಮಾಡಿಕೊಂಡ ಘಟನೆ ಉಡುಪಿಯ ಹಿರೇಬೆಟ್ಟು ಗ್ರಾಮದ ಬಾಲ್ಕುಟ್ಟು ಎಂಬಲ್ಲಿ ನಡೆದಿದೆ.



ಉಡುಪಿ ಸರ್ಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಮನ್ವಿ ಆತ್ಮ*ಹ*ತ್ಯೆಗೆ ಶರಣಾದ ವಿದ್ಯಾರ್ಥಿನಿ. ಫೋನ್ನಲ್ಲೇ ಕಾಲ ಕಳೆಯುತ್ತಿದ್ದ ಮಗಳಿಗೆ ಮನೆಯಲ್ಲಿ ತಾಯಿ ಓದುವಂತೆ ಬುದ್ದಿವಾದ ಹೇಳಿದ್ದರು.
ಇದರಿಂದ ಮನನೊಂದು ಆತ್ಮ*ಹ*ತ್ಯೆ ಮಾಡಿಕೊಂಡಿದ್ದಾಳೆ. ತಕ್ಷಣ ಮನೆಮಂದಿ ಆಕೆಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆಗೆ ಸ್ಪಂಧಿಸದೇ ಆಕೆ ಮೃತಪಟ್ಟಿದ್ದಾಳೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



