ದ್ವೇಷ ಭಾಷಣ ಪ್ರಕರಣ: ಡಾ.ಅರುಣ್ ಉಳ್ಳಾಲ್ ಗೆ ನಿರೀಕ್ಷಣಾ ಜಾಮೀನು ಮಂಜೂರು

0 0
Read Time:1 Minute, 1 Second

ಮಂಗಳೂರು :ಡಾ.ಅರುಣ್ ಉಳ್ಳಾಲ್ ರವರಿಗೆ   ಜಿಲ್ಲಾ ನ್ಯಾಯಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಜಿಲ್ಲಾ ನ್ಯಾಯಲಯ.ಡಾ. ಅರುಣ್‌ ಅವರು ಖಾಸಗಿ ಕಾರ್ಯಕ್ರಮದಲ್ಲಿ ಹಿಂದುಗಳು ಹೇಗಿರಬೇಕು ದ್ವೇಷ  ಭಾಷಣ ಮಾಡಿದರು  ಎಂಬ ಕಾರಣಕ್ಕೆ ಮಂಗಳೂರು ಪೊಲೀಸರು ಜಾಮೀನು ರಹಿತ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದರು.

ನಂತರದ ದಿನಗಳಲ್ಲಿ ಹಿಂದು ಜಾಗರಣ ವೇದಿಕೆ, ವಿಶ್ವ ಹಿಂದು ಪರಿಷತ್ ಪತ್ರಿಕಾಗೋಷ್ಠಿ ನಡೆಸಿ ಖಂಡಿಸಿತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಂಗಳೂರಿನ ಜಿಲ್ಲಾ ನ್ಯಾಯಾಲಯ ಅರುಣ್ ಉಳ್ಳಾಲ್ ರವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.ಈ ಪ್ರಕರಣವನ್ನೂ ಹಿಂದು ಜಾಗರಣ ವೇದಿಕೆಯ ಪ್ರಾಂತ ನ್ಯಾಯ ಜಾಗರಣ ಸಂಯೋಜಕರಾದ ಶ್ರೀ ಕಿಶೋರ್ ಕುಮಾರ್ ವಾದಿಸಿದ್ದರು,

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *