
Read Time:48 Second
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಉಪ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸಿ ಪದೋನ್ನತಿ ಹೊಂದಿ ಮಡಿಕೇರಿಕರ್ತವ್ಯ ಕ್ಕೆ ಹಾಜರಾಗಿದ್ದ ಸುನಿಲ್ (42) ಹೃದಯಾಘಾತದಿಂದ ಭಾನುವಾರ ನಿಧನರಾದರು.


ಕಂದಾಯ ಇಲಾಖೆಯಲ್ಲಿ ಗ್ರಾಮ ಕರಣಿಕರಾಗಿ ಸೇವೆ ಸಲ್ಲಿಸಿ, ಉಪ ತಹಶೀಲ್ದಾರ್ ಆಗಿ ಪದೋನ್ನತಿ ಹೊಂದಿದ್ದ ಸುನಿಲ್ ಅವರು ಉಪ ತಹಸಿಲ್ದಾರ್ ಆಗಿ ಮಡಿಕೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಬೆಳ್ತಂಗಡಿ ಆಡಳಿತ ಕಂದಾಯ ಇಲಾಖೆಯಲ್ಲಿ ಗ್ರಾಮ ಕಾರಣಿಕರಾಗಿ ಬಳಿಕ ಆಡಳಿತ ಸೌಧದಲ್ಲಿ ಭೂಮಿ ಶಾಖೆಯ ನಿರ್ವಾಹಕರಾಗಿ ಸೇವೆ ಸಲ್ಲಿಸಿದ್ದರು


