ಕ್ಯಾಬ್ ಚಾಲಕನಿಗೆ ‘ಟೆರರಿಸ್ಟ್’ ಎಂದು ಅವಾಚ್ಯ ಪದಗಳಿಂದ ನಿಂದನೆ : ಮಂಗಳೂರಲ್ಲಿ ಕೇರಳ ನಟ ಜಯಕೃಷ್ಣನ್ ಅರೆಸ್ಟ್

0 0
Read Time:58 Second

ಮಂಗಳೂರಿನಲ್ಲಿ ಕೇರಳ ಚಲನಚಿತ್ರ ನಟ ಜಯಕೃಷ್ಣನನ್ನು ಇದೀಗ ಅರೆಸ್ಟ್ ಮಾಡಲಾಗಿದೆ. ಉರ್ವ ಠಾಣೆ ಪೊಲೀಸರು ನಟ ಜಯಕೃಷ್ಣನನನ್ನು ಅರೆಸ್ಟ್ ಮಾಡಿದ್ದಾರೆ. ನಟ ಜಯಕೃಷ್ಣನ ಸರಿ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು.

ಕ್ಯಾಬ್ ಚಾಲಕನನ್ನು ಟೆರರಿಸ್ಟ್ ಎಂದು ಬೈದಿದಕ್ಕೆ ಎಫ್ ಐ ಆರ್ ದಾಖಲಾಗಿತ್ತು. ನಟ ಜಯಕೃಷ್ಣನ ಸೇರಿ ಮೂವರ ವ್ರಿಗೆವಿರುದ್ಧ ಕೇಸ್ ದಾಖಲು ಮಾಡಲಾಗಿತ್ತು. ಮಂಗಳೂರು ಸೆಪ್ಟೆಂಬರ್ 9 ರಂದು ಆಪ್ ಮೂಲಕ ಕ್ಯಾಬ್ ಮಾಡಿದ್ದಾನೆ. ನಟ ಜಯ ಕೃಷ್ಣನ್ ಸಂತೋಷ್ ಮತ್ತು ಅಬ್ರಹಾಂ ಅಪಹಾಸ್ಯ ಮಾಡಿರುವ ಆರೋಪ ಕೇಳಿ ಬಂದಿದೆ. ಹಿಂದಿ ಮಲಯಾಳಂ ಭಾಷೆಯಲ್ಲಿ ಆವಾಜಿ ಶಬ್ದಗಳಿಂದ ನಿಂದನೆ ಮಾಡಿದ್ದಾರೆ. ಬಿಎನ್ಎಸ್ 352 353 (2)ರ ಅಡಿ ಪ್ರಕರಣ ದಾಖಲಾಗಿತ್ತು.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
100 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *