admin

ಜಪಾನ್ ಹಿಂದಿಕ್ಕಿ 4ನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಿದ ಭಾರತ

ನವದೆಹಲಿ: ಭಾರತವು ಜಪಾನ್ ಅನ್ನು ಹಿಂದಿಕ್ಕಿ ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕತೆಯಾಗಿದೆ ಎಂದು ನೀತಿ ಆಯೋಗದ ಸಿಇಒ ಬಿವಿಆರ್ ಸುಬ್ರಹ್ಮಣ್ಯಂ ಹೇಳಿದ್ದಾರೆ. ಒಟ್ಟಾರೆ ಭೌಗೋಳಿಕ ಮತ್ತು ಆರ್ಥಿಕ ವಾತಾವರಣವು ಭಾರತಕ್ಕೆ ಅನುಕೂಲಕರವಾಗಿದೆ ಎಂದು ಸುಬ್ರಹ್ಮಣ್ಯಂ ಹೇಳಿದ್ದಾರೆ. “ನಾನು ಹೇಳುತ್ತಿರುವಂತೆ ನಾವು ನಾಲ್ಕನೇ ಅತಿದೊಡ್ಡ ಆರ್ಥಿಕತೆ. ನಾನು ಹೇಳುತ್ತಿರುವಂತೆ ನಾವು 4 ಟ್ರಿಲಿಯನ್ ಡಾಲರ್ ಆರ್ಥಿಕತೆ ಹೊಂದಿದ್ದೇವೆ” ಎಂದು ಅವರು ಹೇಳಿದರು. ಐಎಂಎಫ್ ಡೇಟಾವನ್ನು ಉಲ್ಲೇಖಿಸಿ, ಸುಬ್ರಹ್ಮಣ್ಯಂ ಭಾರತ ಇಂದು ಜಪಾನ್‌ಗಿಂತ ದೊಡ್ಡದಾಗಿದೆ ಎಂದು ಹೇಳಿದರು. 2024 ರವರೆಗೆ…

Read More

BIG NEWS : ಕುವೈತ್‌ನಲ್ಲಿ 37,000 ಜನರ ಪೌರತ್ವ ರದ್ದು : ಬ್ಯಾಂಕ್ ಖಾತೆಗಳೂ ಸ್ಥಗಿತ  

ಕುವೈತ್‌ನಿಂದ ಆಘಾತಕಾರಿ ಸುದ್ದಿ ಹೊರಬಿದ್ದಿದೆ, ಅಲ್ಲಿ ಒಂದೇ ಬಾರಿಗೆ 37,000 ಜನರ ಪೌರತ್ವ ರದ್ದುಪಡಿಸಲಾಗಿದೆ, ಅವರಲ್ಲಿ ಮುಸ್ಲಿಂ ಮಹಿಳೆಯರ ಸಂಖ್ಯೆ ಹೆಚ್ಚಾಗಿದೆ. ಈ ಮಹಿಳೆಯರಲ್ಲಿ ಅನೇಕರು ದಶಕಗಳಿಂದ ಕುವೈತ್ ನಾಗರಿಕರಾಗಿದ್ದರು ಮತ್ತು ಕುವೈತ್ ಪುರುಷರನ್ನು ಮದುವೆಯಾದ ನಂತರ ಪೌರತ್ವವನ್ನು ಪಡೆದರು. ಆದರೆ ಈಗ ಸರ್ಕಾರದ ಹೊಸ ನೀತಿಯಡಿಯಲ್ಲಿ ಅವರ ಪೌರತ್ವವನ್ನು ರದ್ದುಗೊಳಿಸಲಾಗಿದೆ. ಪೌರತ್ವ ಕಳೆದುಕೊಂಡ ನಂತರ, ಈ ಮಹಿಳೆಯರ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ, ಅವರ ಪಿಂಚಣಿಗಳನ್ನು ನಿಲ್ಲಿಸಲಾಗಿದೆ ಮತ್ತು ಅವರು ಸರ್ಕಾರಿ ಸವಲತ್ತುಗಳನ್ನು ಪಡೆಯುವುದನ್ನು ನಿಲ್ಲಿಸಿದ್ದಾರೆ. ಅನೇಕ…

Read More

ಮಂಗಳೂರು : ವ್ಯಾಪಕ ಮಳೆ – ಮನೆ ಮೇಲೆ ಉರುಳಿ ಬಿದ್ದ ಮರ

ಭಾರೀ ಗಾಳಿ ಮಳೆಗೆ ಮನೆ ಮೇಲೆ ಭಾರೀ ಗಾತ್ರದ ಮರವೊಂದು ಉರುಳಿಬಿದ್ದ ಪರಿಣಾಮ ಮನೆಗೆ ಹಾನಿ ಉಂಟಾದ ಘಟನೆ ಕುಂಟಿಕಾನದ ಬಾರೆಬೈಲ್ ಎಂಬಲ್ಲಿ ನಡೆದಿದೆ. ಮರ ಬಿದ್ದ ಮನೆಗೆ ಅಳವಡಿಸಲಾಗಿದ್ದ ಶೀಟ್ ಹಾಗೂ ಕಟ್ಟಡಕ್ಕೆ ಹಾನಿ ಉಂಟಾಗಿದೆ. ಬಳಿಕ ಮನೆಯ ಮೇಲೆ ಬಿದ್ದ ಮರವನ್ನು ಸೂಚಿಸಲಾಗಿದೆ.

Read More

ಬಿಜೆಪಿಯ 18 ಶಾಸಕರ ಅಮಾನತು ಆದೇಶ ಅಧಿಕೃತವಾಗಿ ವಾಪಾಸ್: ಯಾರೆಲ್ಲ ಗೊತ್ತಾ? ಇಲ್ಲಿದೆ ಪಟ್ಟಿ

ಬೆಂಗಳೂರು: ಬಿಜೆಪಿಯ 18 ಶಾಸಕರನ್ನು ವಿಧಾನಸಭೆಯ ಕಲಾಪದಿಂದ 6 ತಿಂಗಳು ಅಮಾನತು ಮಾಡಿದ್ದಂತ ಆದೇಶವನ್ನು ಸ್ಪೀಕರ್ ಯು.ಟಿ ಖಾದರ್ ಅವರು ಹಿಂಪಡೆದಿದ್ದಾರೆ. ಈ ಸಂಬಂಧ ಅಧಿಕೃತ ಆದೇಶವನ್ನು ಹೊರಡಿಸಿದ್ದಾರೆ. ಹಾಗಾದ್ರೇ ಯಾರನ್ನೆಲ್ಲ ಅಮಾನತುಗೊಳಿಸಲಾಗಿತ್ತು.? ಅಧಿಕೃತ ಆದೇಶದಲ್ಲಿ ಏನಿದೆ ಅಂತ ಮುಂದೆ ಓದಿ. ಇಂದು ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ ವಿಶಾಲಾಕ್ಷಿಯವರು ಅಧಿಕೃತ ಆದೇಶ ಹೊರಡಿಸಿದ್ದು, ಕಳೆದ ಅಧಿವೇಶನದ ಅವಧಿಯಲ್ಲಿ ದಿನಾಂಕ: 21.03.2025ರಂದು ಸದನದಲ್ಲಿ ಪೀಠದ ಆದೇಶವನ್ನು ಲೆಕ್ಕಿಸದೇ ಸದನದ ಕಾರ್ಯಕಲಾಪಗಳಿಗೆ ಅಡ್ಡಿಯುಂಟು ಮಾಡುತ್ತಾ, ಅಶಿಸ್ತಿನಿಂದ ಹಾಗೂ ಅಗೌರವದಿಂದ ನಡೆದುಕೊಂಡಿದ್ದರಿಂದ…

Read More

ಮಂಗಳೂರು: ಅಕ್ರಮ ಹುಕ್ಕಾ ಬಾರ್ ಗೆ ಸಿಸಿಬಿ ಪೊಲೀಸರ ದಾಳಿ..!

ಮಂಗಳೂರು: ನಗರದ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕಂಕನಾಡಿಯಲ್ಲಿರುವ ಮಾಲ್ ವೊಂದರ ಪಾರ್ಕಿಂಗ್ ನಲ್ಲಿರುವ ಕೊಠಡಿಯಲ್ಲಿ ಅಕ್ರಮವಾಗಿ ಕಾರ್ಯಾಚರಿಸುತ್ತಿತ್ತೆನ್ನಲಾದ ಹುಕ್ಕಾ ಬಾರ್ ಗೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಕಂಕನಾಡಿಯ ಮ್ಯಾಕ್ ಮಾಲ್ ನ ಪಾರ್ಕಿಂಗ್ ನಲ್ಲಿರುವ BLACK MOON RESTO CAFÉ ಎಂಬ ಹೆಸರಿನಲ್ಲಿ ಕಾನೂನುಬಾಹಿರವಾಗಿ ನಡೆಸುತ್ತಿದ್ದ ಹುಕ್ಕಾ ಬಾರ್ ಗೆ ದಾಳಿ ನಡೆಸಲಾಗಿದೆ. 2023-24ರಲ್ಲಿ ಕೆಫೆಟೇರಿಯಾ ನಡೆಸಲು ಮಂಗಳೂರು ಮಹಾನಗರ ಪಾಲಿಕೆಯಿಂದ ಉದ್ದಿಮೆ ಪರವಾನಿಗೆ ಪಡೆದಿದ್ದ ಆರೋಪಿಗಳು ಕೆಫೆಟೇರಿಯಾ ನೆಪದಲ್ಲಿ ಅಕ್ರಮ ಹುಕ್ಕಾ…

Read More

ಮಂಗಳೂರು: ಪ್ರಚೋದನಕಾರಿ ಪೋಸ್ಟ್ – 4ಇನ್ ಸ್ಟಾ ಗ್ರಾಂ, 1ಫೇಸ್‌ಬುಕ್‌ ಖಾತೆ ರದ್ದು

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿಯಾಗಿ ಸಮಾಜದ ವಿವಿಧ ಧರ್ಮ ಹಾಗೂ ವರ್ಗಗಳ ಜನರಲ್ಲಿ ದ್ವೇಷದ ಭಾವನೆ ಹುಟ್ಟು ಹಾಕಿ ಅಪರಾಧ ಕೃತ್ಯ ಎಸಗುವಂತೆ ಪೋಸ್ಟ್ ಮಾಡುತ್ತಿದ್ದ 4 ಇನ್‌ಸ್ಟಾಗ್ರಾಂ ಹಾಗೂ 1 ಪೇಸ್‌ಬುಕ್ ಪೇಜ್‌ಗಳ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಅಲ್ಲದೆ ಈ ಪೇಜ್‌ಗಳನ್ನು ಡಿಆ್ಯಕ್ಟಿವೇಟ್ ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. vhp_bajrangadal_ashoknagar ಮತ್ತು shankha_nada ಎಂಬ 2 ಇನ್‌ಸ್ಟಾಗ್ರಾಂ ಪೇಜ್‌ಗಳ ವಿರುದ್ದ ಉರ್ವ ಮತ್ತು dj bharath 2008, ಎಂಬ ಇನ್‌ಸ್ಟಾಗ್ರಾಂ ಪೇಜ್ ವಿರುದ್ದ ಕಾವೂರು ಹಾಗೂ…

Read More

ಕರ್ನಾಟಕದಲ್ಲಿ ಮತ್ತೆ ಕೋವಿಡ್ ಹಾವಳಿ: ಸೋಂಕಿಗೆ ಮೊದಲ ಬಲಿ

ಬೆಂಗಳೂರು: ದೇಶದಲ್ಲಿ ಮತ್ತೆ ಕೊರೊನಾ ವೈರಸ್ (Covid-19)​ ಹಾವಳಿ ಆರಂಭವಾಗಿದೆ. ರಾಜ್ಯದಲ್ಲಿಯೂ ನಿಧಾನವಾಗಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಶನಿವಾರ (ಮೇ 24) ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ (Covid in Karnataka). ಕೊರೊನಾ ಸೋಂಕಿಗೆ ಒಳಗಾಗಿದ್ದ ಬೆಂಗಳೂರಿನ 85 ವರ್ಷದ ವೃದ್ಧರೊಬ್ಬರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ರಾಜ್ಯದಲ್ಲಿ ಒಟ್ಟು 38 ಸಕ್ರಿಯ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಅವುಗಳಲ್ಲಿ 32 ಬೆಂಗಳೂರಿನಲ್ಲೇ ಇದೆ. ಇನ್ನು ವಿಜಯನಗರ ಜಿಲ್ಲೆಯಲ್ಲಿ ಒಬ್ಬರಿಗೆ, ಮೈಸೂರಿನಲ್ಲಿ ಇಬ್ಬರಿಗೆ ಮತ್ತು ಬೆಂಗಳೂರು ಗ್ರಾಮಂತರದಲ್ಲಿ ಇಬ್ಬರಿಗೆ ಕೊರೊನಾ…

Read More

ದ.ಕ ಜಿಲ್ಲೆಯಲ್ಲಿ ನಾಳೆ ಸಂಜೆ 5ರವರೆಗೆ ಮದ್ಯದಂಗಡಿ ಬಂದ್

ಮಂಗಳೂರು: ದ.ಕ ಜಿಲ್ಲೆಯ ಏಳು ಗ್ರಾ.ಪಂ ಗಳ ಏಳು ಕ್ಷೇತ್ರಗಳಲ್ಲಿ ನಾಳೆ ಉಪ ಚುನಾವಣೆ ನಡೆಯಲಿದೆ. ಈ ಹಿನ್ನೆಲೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮದ್ಯದಂಗಡಿ ಮುಚ್ಚಲು ದ.ಕ ಡಿಸಿ ಆದೇಶ ಹೊರಡಿಸಿದ್ದಾರೆ. ನಾಳೆ ಸಂಜೆ ಐದು ಗಂಟೆಯವರೆಗೆ ಉಳ್ಳಾಲದ ಕಿನ್ಯಾ, ಮುನ್ನೂರು, ಬಂಟ್ವಾಳದ ವಿಟ್ಲ ಮುಡೂರು, ಬಾಳ್ತಿಲ, ಬೆಳ್ತಂಗಡಿಯ ಹೊಸಂಗಡಿ, ಪುದುವೆಟ್ಟು ಗ್ರಾಮದಲ್ಲಿ ಮದ್ಯದಂಗಡಿ ಮುಚ್ಚಲಾಗಿದೆ. ಅಷ್ಟೇ ಅಲ್ಲದೆ ಸುಳ್ಯದ ಕನಕಮಜಲು ಗ್ರಾ.ಪಂ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮದ್ಯದಂಗಡಿಗಳನ್ನು, ಮದ್ಯ ತಯಾರಿಕಾ ಘಟಕಗಳನ್ನು ಅಲ್ಲದೆ ಶೇಂದಿ…

Read More

 ಕರ್ನಾಟಕ ಸೇರಿದಂತೆ ದೇಶಾದ್ಯಂತ ‘ಕೊರೊನಾ ಸೋಂಕು’ ಹೆಚ್ಚಳ : ಆಸ್ಪತ್ರೆಗಳಲ್ಲಿ ಬೆಡ್, ಆಕ್ಸಿಜನ್ ಸಿದ್ಧವಾಗಿಡಲು ಸೂಚನೆ.!

ಕೋವಿಡ್-19 ಭಾರತದ ನಗರ ಕೇಂದ್ರಗಳಲ್ಲಿ ನಿಧಾನವಾಗಿ ಮರಳುತ್ತಿರುವಂತೆ ತೋರುತ್ತಿದೆ, ಇದು ದೆಹಲಿ, ಕರ್ನಾಟಕ ಮತ್ತು ಆಂಧ್ರಪ್ರದೇಶದಂತಹ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಆಸ್ಪತ್ರೆಗಳಿಗೆ ಎಚ್ಚರಿಕೆ ನೀಡಲು ಪ್ರೇರೇಪಿಸಿದೆ. ದೆಹಲಿ, ಮಹಾರಾಷ್ಟ್ರ, ಕೇರಳ, ತಮಿಳುನಾಡು ಮತ್ತು ಕರ್ನಾಟಕ ಈ ತಿಂಗಳು ಎಲ್ಲಾ ಹೊಸ ಪ್ರಕರಣಗಳನ್ನು ವರದಿ ಮಾಡಿವೆ. ವಾಸ್ತವವಾಗಿ, ರಾಷ್ಟ್ರ ರಾಜಧಾನಿಯಲ್ಲಿ ಮೂರು ವರ್ಷಗಳಲ್ಲಿ ಮೊದಲ ಬಾರಿಗೆ ಕೊರೊನಾವೈರಸ್ ಪ್ರಕರಣಗಳು (23) ವರದಿಯಾಗಿವೆ ಎಂದು ಪಿಟಿಐ ವರದಿ ಮಾಡಿದೆ. ಆದಾಗ್ಯೂ, ಹೆಚ್ಚಿನ ಪ್ರಕರಣಗಳು ಸೌಮ್ಯವಾಗಿರುತ್ತವೆ ಮತ್ತು ತೀವ್ರತೆಗೆ ಸಂಬಂಧಿಸಿಲ್ಲ….

Read More

ಬೆಳ್ತಂಗಡಿ: ರಿಕ್ಷಾ ಮತ್ತು ಪಿಕಪ್ ಢಿಕ್ಕಿ-ಇಬ್ಬರಿಗೆ ಗಂಭೀರ ಗಾಯ

ಬೆಳ್ತಂಗಡಿ: ರಿಕ್ಷಾ ಮತ್ತು ಪಿಕಪ್ ಢಿಕ್ಕಿಯಾದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಿಡುಪೆ-ಪೈಚಾರು ರಾಜ್ಯ ಹೆದ್ದಾರಿಯ ಮುಂಡಾಜೆ- ಕಲ್ಮಂಜ-ಧರ್ಮಸ್ಥಳ ರಸ್ತೆಯ ಮುಂಡಾಜೆಯ ಕೆದಿಹಿತ್ತು ಎಂಬಲ್ಲಿರುವ ಕಿರು ಸೇತುವೆ ಬಳಿ ಗುರುವಾರ ಸಂಜೆ ನಡೆದಿದೆ. ರಿಕ್ಷಾ ಚಾಲಕ ಮುಂಡಾಜೆ ಗ್ರಾಮದ ಮೂಲಾರು ನಿವಾಸಿ ಕುಶಾಲಪ್ಪ ದೇವಾಂಗ (42) ಅವರ ಕಾಲಿಗೆ ಗಂಭೀರ ಗಾಯವಾಗಿದ್ದು ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಿಕಪ್‌ನಲ್ಲಿದ್ದ ಕೊಕ್ಕಡದ ಡೀಕಯ್ಯ (43) ಎಂಬವರ ತಲೆ ಹಾಗೂ ಮುಖಕ್ಕೆ ಗಂಭೀರ ಗಾಯಗಳಾಗಿದೆ. ಅವರನ್ನು ಮಂಗಳೂರಿನ ಆಸ್ಪತ್ರೆಗೆ…

Read More