admin

ಮಂಗಳೂರು: ರೈಲಿನಲ್ಲಿ ಕುಳಿತಿದ್ದ ವ್ಯಕ್ತಿ ಹೃದಾಯಾಘಾತದಿಂದ ಸಾವು..!

ಮಂಗಳೂರು: ರೈಲಿನ ಜನರಲ್ ಕೋಚ್ ನಲ್ಲಿ ಕುಳಿತಿದ್ದ ವ್ಯಕ್ತಿಯೋರ್ವರಿಗೆ ಹೃದಾಯಾಘಾತವಾಗಿ ಸಾವನ್ನಪ್ಪಿದ ಘಟನೆ ಮಂಗಳೂರಿನ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಮೇ.17ರ ಮಧ್ಯಾಹ್ನ 3:30ರ ಸುಮಾರಿಗೆ ಮಂಗಳೂರು ಚೆನ್ನೈ ಮೇಲ್ ಎಕ್ಸ್‌ಪ್ರೆಸ್‌ ನ ಜನರಲ್ ಕೋಚ್ ನಲ್ಲಿ ಕುಳಿತಿದ್ದ ಸುಮಾರು 45 ವರ್ಷ ವಯಸ್ಸಿನ ವ್ಯಕ್ತಿಯೋರ್ವರಿಗೆ ಹೃದಯಾಘಾತವಾಗಿದೆ. ತಕ್ಷಣ ಆರ್‌ಪಿಎಫ್ ಇನ್ಸ್‌ಪೆಕ್ಟರ್ ಮನೋಜ್ ಕುಮಾರ್ ಯಾದವ್ ಮತ್ತು ಸಿಬ್ಬಂದಿಗಳು ವ್ಯಕ್ತಿಗೆ ಸಿಪಿ ಆರ್ ಕೊಡಿಸಿ ಸರ್ಕಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದರು. ಆದರೆ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಂಜೆ 4.೦೦…

Read More

ಮಲ್ಪೆ ಸೈಂಟ್‌ ಮೇರಿಸ್‌ ದ್ವೀಪಕ್ಕೆ 4 ತಿಂಗಳ ಕಾಲ ಪ್ರವೇಶ ನಿರ್ಬಂಧ..!

ಉಡುಪಿ ಜಿಲ್ಲೆಯ ಪ್ರಸಿದ್ದ ಪ್ರವಾಸಿ ಆಕರ್ಷಣೆಯ ತಾಣವಾದ ಮಲ್ಪೆ ಸೈಂಟ್ ಮೇರಿಸ್ ದ್ವೀಪಕ್ಕೆ ಸಾರ್ವಜನಿಕ ಪ್ರವಾಸಿಗರಿಗೆ ಭೇಟಿಯನ್ನು ಮುಂದಿನ 4 ತಿಂಗಳ ಕಾಲ ನಿರ್ಬಂಧಿಸಲಾಗಿದೆ. ಜತೆಗೆ ಎಲ್ಲಾ ಜಲಸಾಹಸ ಕ್ರೀಡೆಗಳನ್ನು ಅಲ್ಲಿಯ ತನಕ ಸ್ಥಗಿತಗೊಳಿಸಲಾಗಿದೆ. ಮಳೆಗಾಲದಲ್ಲಿ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರುವ ಕಾರಣ ದ್ವೀಪಕ್ಕೆ ತೆರಳುವುದು ಅಪಾಯಕಾರಿ ಎಂಬ ಕಾರಣಕ್ಕಾಗಿ ಪ್ರತಿ ವರ್ಷ ಮೇ 15 ರಿಂದ ಸಪ್ಟೆಂಬರ್ 15 ರ ತನಕ ಜಿಲ್ಲಾಡಳಿತ ನಿರ್ಬಂಧ ಹೇರುತ್ತದೆ. ಮಳೆಗಾಲದಲ್ಲಿ ಪಶ್ಚಿಮ ಕರಾವಳಿಯಲ್ಲಿ ಬೋಟ್ ಚಲಾಯಿಸಲು ಅನುಮತಿ ಇರುವುದಿಲ್ಲ….

Read More

ರಾಜ್ಯಾದ್ಯಂತ ಮೇ.29 ರಿಂದ ಶಾಲೆಗಳು ಪುನರಾರಂಭ : ಮೊದಲ ದಿನವೇ ಪುಸ್ತಕ, ಸಮವಸ್ತ್ರ ವಿತರಣೆ

ರಾಜ್ಯಾದ್ಯಂತ ಮೇ.29 ರಿಂದ ಶಾಲೆಗಳು ಪುನಾರರಂಭವಾಗಲಿದ್ದು, ಪ್ರಾರಂಭೋತ್ಸವ ದಿನದಿಂದಲೇ ಪುಸ್ತಕ, ಸಮವಸ್ತ್ರ ಕೊಡಲು ಸಿದ್ಧತೆ ಕೈಗೊಳ್ಳಲಾಗಿದೆ. ಶೂ, ಸಾಕ್ಸ್ ಮೂರು ತಿಂಗಳ ನಂತರ ವಿತರಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮೇ 29ರಿಂದ ಶಾಲಾ ಪ್ರಾರಂಭೋತ್ಸವ ಅದ್ದೂರಿಯಾಗಿ ನಡೆಯಲಿದೆ. ವಿದ್ಯಾರ್ಥಿಗಳನ್ನು ಗೌರವದಿಂದ ಶಾಲೆಗೆ ಬರಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಶಾಲಾ ಆರಂಭೋತ್ಸವದ ದಿನದಂದೇ ಎಲ್ಲ ಮಕ್ಕಳಿಗೆ ಸಮ ವಸ್ತ್ರ, ಪಠ್ಯಪುಸ್ತಕ ವಿತರಿಸಲಾಗುತ್ತದೆ. ಶೂ, ಸಾಕ್ಸ್ ಹಂತಹಂತವಾಗಿ ಶಾಲೆಯಲ್ಲಿ ವಿತರಿಸಲಾಗುತ್ತಿದೆ. ಅದಕ್ಕೂ…

Read More

 ಹೋಟೆಲ್ ನ ಡಿಸ್ಪ್ಲೇ ಬೋರ್ಡ್ ನಲ್ಲಿ ಕನ್ನಡಿಗರ ಬಗ್ಗೆ ಅವಹೇಳನ ಪ್ರಕರಣ : ಇಬ್ಬರ ವಿರುದ್ಧ ‘FIR’ ದಾಖಲು

ಬೆಂಗಳೂರು : ಕೋರಮಂಗಲದಲ್ಲಿರುವ ಜಿಎಸ್ ಸೂಟ್ಸ್ ಹೋಟೆಲ್ ಡಿಸ್‌ಪ್ಲೇ ಬೋರ್ಡ್​ನಲ್ಲಿ ಕನ್ನಡಿಗರ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿ ಅವಮಾನ ಮಾಡಿರು ಘಟನೆ ನಡೆದಿದೆ.ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಇಬ್ಬರ ವಿರುದ್ಧ ಮಡಿವಾಳ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.ಕನ್ನಡಿಗರ ಭಾವನೆಗಳಿಗೆ ಧಕ್ಕೆ, ಸಮಾಜದಲ್ಲಿ ಪರಸ್ಪರ ವೈ ಮನಸು ಸೃಷ್ಟಿ,ಹಾಗು ಶಾಂತಿ ಭಂಗ ಉಂಟು ಮಾಡಲು ಯತ್ನಿಸಿದ ಆರೋಪದ ಅಡಿ FIR ದಾಖಲಿಸಲಾಗಿದೆ. ಹೌದು ಹೋಟೆಲ್ ನ ಡಿಸ್ಪ್ಲೇ ಬೋರ್ಡ್ ನಲ್ಲಿ ಕನ್ನಡಿಗರ ಬಗ್ಗೆ ಅವಹೇಳನ ಪ್ರಕರಣಕ್ಕೆ…

Read More

ಅಕ್ರಮ ಮದ್ಯ ವಶ: ಆರೋಪಿ ಅರವಿಂದ ಭಂಡಾರಿ ಪರಾರಿ..!

ಕಾಸರಗೋಡು: ಬದಿಯಡ್ಕ ಬೇಳ ಗ್ರಾಮದ ಮಾನ್ಯ ಆಲಂಪಾಡಿ ರಸ್ತೆ ಬಳಿ ಮುಂಡೋಡಿನಲ್ಲಿ ಕಾಸರಗೋಡು ಅಬಕಾರಿ ದಳ ನಡೆಸಿದ ಕಾರ್ಯಾಚರಣೆಯಲ್ಲಿ 95.04 ಲೀಟರ್ ಮಧ್ಯವನ್ನು ಹಾಗೂ ಮದ್ಯ ಸಾಗಟದ ಕಾರನ್ನು ವಶಪಡಿಸಿಕೊಂಡಿದೆ. ಕಾರಿನಲ್ಲಿ ಮಧ್ಯವನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಆರೋಪಿ ಕುಂಜತ್ತೂರು ಶಾರದ ನಿವಾಸದ ಅಣ್ಣು ಯಾನೆ ಅರವಿಂದ ಭಂಡಾರಿ (44) ಪರಾರಿಯಾಗಿದ್ದಾನೆ. ಆರೋಪಿಯ ಪತ್ತೆಗಾಗಿ ಅಬಕಾರಿಗಳ ಪೊಲೀಸರು ಬಲೆ ಬೀಸಿದ್ದಾರೆ.

Read More

ಇಂಡೋನೇಷ್ಯಾದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಉಗ್ರರ ಸೆರೆ..!

ನವದೆಹಲಿ: ಇಂಡೋನೇಷ್ಯಾದಲ್ಲಿ ತಲೆಮರೆಸಿಕೊಂಡಿದ್ದ ಪುಣೆಯ ಐಸಿಸ್ ಮಾಡ್ಯೂಲ್ ಪ್ರಕರಣದ ಇಬ್ಬರು ಉಗ್ರರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದೆ. ಅಬ್ದುಲ್ಲಾ ಫಯಾಜ್ ಶೇಖ್ ಮತ್ತು ತಲ್ಹಾ ಲಿಯಾಕತ್ ಖಾನ್ ಎಂಬವರನ್ನು ಇಂಡೋನೇಷ್ಯಾದಲ್ಲಿ ಬಂಧಿಸಿ ಭಾರತಕ್ಕೆ ರವಾನಿಸಲಾಗಿದ್ದು, ಮುಂಬಯಿಯಲ್ಲಿ ಬಂಧಿಸಲಾಗಿದೆ. ಅವರನ್ನು ಶೀಘ್ರದಲ್ಲೇ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಮಹಾರಾಷ್ಟ್ರ, ಗುಜರಾತ್ ಮತ್ತು ಭಾರತದ ಇತರ ಭಾಗಗಳಲ್ಲಿ ಭಯೋತ್ಪಾದಕ ದಾಳಿಗಳನ್ನು ನಡೆಸಲು ಐಸಿಸ್ ಪ್ರಾಯೋಜಿತ ಪಿತೂರಿಯಲ್ಲಿ ಇಬ್ಬರೂ ತೊಡಗಿದ್ದರು. ಐಇಡಿ ಸ್ಫೋಟದ ಕಾರ್ಯಾಗಾರಗಳನ್ನು ಆಯೋಜಿಸುವುದು, ಗುಂಡು ಹಾರಿಸುವ ಅಭ್ಯಾಸಕ್ಕಾಗಿ ಸ್ಥಳಗಳನ್ನು ಹುಡುಕುವುದು ಮತ್ತು…

Read More

ಬೆಂಗಳೂರು-ಮಂಗಳೂರು ಮಾರ್ಗದ ರೈಲುಗಳು 5 ತಿಂಗಳು ಸಂಚಾರ ಸಂಪೂರ್ಣ ರದ್ದು

ರೈಲ್ವೆ ಕಾಮಗಾರಿ ಹಿನ್ನೆಲೆ ಬೆಂಗಳೂರು – ಮಂಗಳೂರು, ಬೆಂಗಳೂರು – ಕಾರವಾರ ನಡುವೆ ಸಂಚಾರ ನಡೆಸುತ್ತಿದ್ದ 6 ರೈಲುಗಳು ಮುಂದಿನ 5 ತಿಂಗಳು ಸಂಪೂರ್ಣ ರದ್ದಾಗುತ್ತಿವೆ ಎಂದು ನೈರುತ್ಯ ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ಸಕಲೇಶಪುರ – ಸುಬ್ರಹ್ಮಣ್ಯ ರೋಡ್ ಮಾರ್ಗದಲ್ಲಿ ಜೂನ್ 1 ರಿಂದ ನವೆಂಬರ್ 1 ರವರೆಗೆ ಸುರಕ್ಷತೆ ಮತ್ತು ರೈಲ್ವೆ ವಿದ್ಯುದ್ದೀಕರಣ ಕಾಮಗಾರಿ ನಡೆಯಲಿದೆ. ಈ ಹಿನ್ನೆಲೆ ಕೆಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಮಂಗಳೂರು –…

Read More

ಬಂಟ್ವಾಳ : ನಾಲ್ಕು ಮಂದಿಯ ತಂಡದಿಂದ ಯುವಕನಿಗೆ ಚೂರಿ ಇರಿತ….!

ಬಂಟ್ವಾಳ : ನಾಲ್ಕು ಮಂದಿಯ ತಂಡವೊಂದು ಯುವಕನೋರ್ವನಿಗೆ ಚೂರಿಯಿಂದ ಇರಿದು ಪರಾರಿಯಾದ ಘಟನೆ ಪಾಣೆಮಂಗಳೂರು ಸಮೀಪದ ಅಕ್ಕರಂಗಡಿ ಬಸ್ಸು ನಿಲ್ದಾಣ ಬಳಿ ಶುಕ್ರವಾರ ರಾತ್ರಿ ನಡೆದಿದೆ. ಚೂರಿ ಇರಿತಕ್ಕೊಳಗಾದ ವ್ಯಕ್ತಿಯನ್ನು ಇಲ್ಲಿನ ನಿವಾಸಿ, ಪೈಂಟರ್ ವೃತ್ತಿಯ ಹಮೀದ್ ಯಾನೆ ಅಮ್ಮಿ ಎಂದು ಗುರುತಿಸಲಾಗಿದೆ. ಇರಿತದಿಂದ ಹಮೀದ್ ಅವರ ಕೈಗೆ ಗಂಭೀರ ಗಾಯವಾಗಿದ್ದು, ಅವರನ್ನು ಸ್ಥಳೀಯರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಗೆ ಕಾರಣ ಏನು ಎಂಬುದು ಸದ್ಯಕ್ಕೆ…

Read More

ಭಾರತೀಯ ಸೇನೆಯ ಎನ್ಕೌಂಟರ್ ನಲ್ಲಿ ಮೋಸ್ಟ್ ವಾಂಟೇಡ್ ಉಗ್ರ `ಶಾಹಿದ್ ಕುಟ್ಟೆ’ ಸೇರಿ 6 ಉಗ್ರ ಹತ್ಯೆ : ಭಾರತೀಯ ಸೇನೆ ಮಾಹಿತಿ

ಶ್ರೀನಗರ : ಭಾರತೀಯ ಸೇನೆಯು ನಡೆಸಿದ ಕಾರ್ಯಾಚರಣೆಯಲ್ಲಿ ಮೋಸ್ಟ್ ವಾಂಟೆಡ್ ಉಗ್ರ ಶಾಹಿದ್ ಕುಟ್ಟೆ ಸೇರಿ 6 ಮಂದಿ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಭಾರತೀಯ ಸೇನೆ ತಿಳಿಸಿದೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸೇನೆ, ಇತ್ತೀಚಿನ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಗಳಲ್ಲಿ ಕಳೆದ 48 ಗಂಟೆಗಳಲ್ಲಿ ನಾವು ಎರಡು ಅತ್ಯಂತ ಯಶಸ್ವಿ ಕಾರ್ಯಾಚರಣೆಗಳನ್ನು ನಡೆಸಿದ್ದೇವೆ. ಈ ಎರಡು ಕಾರ್ಯಾಚರಣೆಗಳನ್ನು ಶೋಪಿಯಾನ್ ಮತ್ತು ಟ್ರಾಲ್ ಪ್ರದೇಶಗಳ ಕೇಲಾರ್‌ನಲ್ಲಿ ನಡೆಸಲಾಯಿತು, ಇದರ ಪರಿಣಾಮವಾಗಿ ಒಟ್ಟು ಆರು ಭಯೋತ್ಪಾದಕರನ್ನು ತಟಸ್ಥಗೊಳಿಸಲಾಯಿತು….

Read More

ಪುತ್ತೂರು: ಬಜರಂಗದಳ ಜಿಲ್ಲಾ ಸಂಯೋಜಕ್ ಭರತ್‌ ಕುಂಮ್ಡೇಲು ವಿರುದ್ದ ಪ್ರಕರಣ ದಾಖಲು..!

ಪುತ್ತೂರು: ಪುತ್ತೂರು ತಾಲೂಕಿನ ಪುತ್ತೂರು ಕಸಬಾ ಗ್ರಾಮದ ಬೈಪಾಸ್ ರಸ್ತೆಯಲ್ಲಿರುವ ಜೈನ್ ಭವನದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಕೋಮು ದ್ವೇಷವನ್ನು ಪ್ರಚೋದಿಸುವ ಭಾಷಣ ಮಾಡಿದ ಆರೋಪದ ಮೇಲೆ ಬಲಪಂಥೀಯ ನಾಯಕ ಭರತ್ ಕುಮ್ಡೇಲ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮೇ 15 ರ ಸಂಜೆ ಈ ಘಟನೆ ನಡೆದಿದೆ. ಆರೋಪಿಗಳು ಮಾಡಿದ ಭಾಷಣವು ಸಾರ್ವಜನಿಕ ಶಾಂತಿ ಮತ್ತು ಸಾಮರಸ್ಯವನ್ನು ಭಂಗಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ನಂತರ, ಪುತ್ತೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 35/2025 ರ ಅಡಿಯಲ್ಲಿ…

Read More