ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ಪಿಎಫ್ಐ ಕೈವಾಡ – ಡಾ.ಭರತ್ ಶೆಟ್ಟಿ
ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯ ಸಂಚಿನಲ್ಲಿ ನಿಷೇಧಿತ ಉಗ್ರ ಸಂಘಟನೆ ಕೆ.ಎಫ್.ಡಿ ಹಾಗೂ ಪಿ.ಎಫ್.ಐ ಕೈವಾಡ ಇರುವುದು ಬಯಲಾಗಿದೆ. ಎರಡು ದಿನದ ಹಿಂದೆ ಬಂಧಿತನಾಗಿರುವ ನೌಶಾದ್ ಕೆ.ಎಫ್.ಡಿ ಸಂಘಟನೆಯ ಸಕ್ರಿಯ ಸದಸ್ಯನಾಗಿದ್ದ ಎಂದು ಮಘಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ಹೇಳಿದ್ದಾರೆ. ಹಿಂದೂ ಸಂಘಟನೆಯ ಪ್ರಮುಖ ಕಾರ್ಯಕರ್ತ ಸುಖಾನಂದ ಶೆಟ್ಟಿ ಅವರನ್ನು ಹತ್ಯೆ ಮಾಡಿರುವುದು ಇದೇ ಕೆ.ಎಫ್.ಡಿ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ನೌಶಾದ್ ಮತ್ತು ಅವನ ಸಹಚರರು. ಇಷ್ಟು ಮಾತ್ರವಲ್ಲದೆ ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ…

