admin

ಮಂಗಳೂರು: ಶರಣ್​ ಪಂಪ್ವೆಲ್​, ಭರತ್ ಕುಮ್ಡೇಲ್​​, ರಿಯಾಜ್ ಕಡಂಬುಗೆ ಜೀವ ಬೆದರಿಕೆ: ಪ್ರಕರಣ ದಾಖಲು

ಮಂಗಳೂರು: ಜೀವ ಬೆದರಿಕೆ ಇರುವ ವಿಚಾರವಾಗಿ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್​ ಪಂಪ್ವೆಲ್ ಮಂಗಳೂರಿನ ಕದ್ರಿ ಠಾಣೆಗೆ ಭಾನುವಾರ ದೂರು ನೀಡಿದ್ದಾರೆ. ಅದರಂತೆ ಪ್ರಕರಣ ದಾಖಲಿಸಿಕೊಂಡ ಕದ್ರಿ ಠಾಣೆ ಪೊಲೀಸರು ಇನ್​ಫಾರ್ಮೇಶನ್ ಟೆಕ್ನಾಲಜಿ ಆ್ಯಕ್ಟ್ ಮತ್ತು ಬಿಎನ್​ಎಸ್ ಕಾಯ್ದೆ 351(4) ಸೆಕ್ಷನ್ ಅಡಿ ಪ್ರಕರಣ ದಾಖಲಿಸಿದ್ದಾರೆ. ಶರಣ್​ ಪಂಪ್ವೆಲ್​ಗೆ ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ಜೀವ ಬೆದರಿಕೆ ಒಡ್ಡಿದ್ದರು. ‘‘ಮುಂದಿನ ಟಾರ್ಗೆಟ್ ಶರಣ್ ಪಂಪ್ವೆಲ್’’ ಎಂದು ಪೋಸ್ಟ್ ಮಾಡಿದ್ದರು. ಮುಂದಿನ ಟಾರ್ಗೆಟ್ ಶರಣ್ ಪಂಪ್ವೆಲ್. ಶರಣ್ ಹತ್ಯೆಯಾಗಲು ತಯಾರಾಗು’’…

Read More

ಸುಹಾಸ್ ಶೆಟ್ಟಿ ಹತ್ಯೆಗೆ ಬಿಗ್ ಟ್ವಿಸ್ಟ್ : ಕೃತ್ಯಕ್ಕೆ 20 ಕ್ಕೂ ಅಧಿಕ ಜನ ಶಾಮೀಲು..!

ಮಂಗಳೂರು : ಹಿಂದೂ ಕಾರ್ಯಕರ್ತ ಹತ್ಯೆಗೆ ಸಂಬಂಧಿಸಿದಂತೆ ಪೋಲಿಸರು 30 ಕ್ಕೂ ಅಧಿಕ ಜನರ ವಿಚಾರಣೆ ನಡೆಸಿದ್ದಾರೆಂದು ತಿಳಿದಿದೆ. ಈ ಕೃತ್ಯ ಪ್ರೀ ಪ್ಲಾನ್ ಆಗಿ ನಡೆಸಿದ್ದು ಘಟನಾ ಸ್ಥಳದ ವಿಡಿಯೋ ಸರಿಯಾಗಿ ಗಮನಿಸಿದರೆ ಹಲವು ಮಂದಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.ಸುವಾಸ್ ಶೆಟ್ಟಿ ಚಲನವಲನದ ಇಂಚಿಂಚು ಮಾಹಿತಿ ಸ್ಥಳೀಯರು ನೀಡಿದ್ದಾರೆಂದು ಮಾಹಿತಿ ದೊರೆತಿದೆ. ಬಜ್ಪೆ ಪರಿಸರದಲ್ಲಿ ಆರೋಪಿಗಳಿಗೆ ಸ್ಥಳೀಯರ ನೆರವು ನೀಡಿದ್ದು ಘಟನಾ ಸಂಧರ್ಭದ ಸಿಸಿಟಿವಿ ಫೂಟೇಜ್,ಮೊಬೈಲ್ ವಿಡಿಯೋ ಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ. ಸುಹಾಸ್ ಕಾರ್ ಬರೋ ಟೈಮಿಂಗ್ಸ್…

Read More

ಮಂಗಳೂರು: ಮತ್ತಿಬ್ಬರು ಹಿಂದೂಪರ ಮುಖಂಡರಿಗೆ ಜೀವ ಬೆದರಿಕೆ – ಡೇಟ್‌ ಫಿಕ್ಸ್‌ ಮಾಡಿ ಪೋಸ್ಟ್.!

ಮಂಗಳೂರು : ಸುಹಾಸ್ ಶೆಟ್ಟಿ ಹತ್ಯೆ ಮಾಡಿ ರೈಟ್ ಚಿಹ್ನೆ ಹಾಕಿ ಮತ್ತೊರ್ವ ಹಿಂದೂ ಮುಖಂಡ ಶರಣ್ ಪಂಪ್ ವೆಲ್ ಗೂ ಬೆದರಿಕೆ ಬಂದಿದೆ ಆದರೆ ಭರತ್ ಕುಂಮ್ಡೆಲ್ ರವರಿಗೆ 5-5-2025 9.30 ರ ಒಳಗೆ ನೀನು ಇದ್ದ ಸ್ಥಳದಲ್ಲೇ ಮುಗಿಸುತ್ತೆನೆಂದು ಸಾಮಾಜಿಕ ಜಾಲಾತಾಣದಲ್ಲಿ ದುಷ್ಕರ್ಮಿಗಳಿಂದ ಮತ್ತೊಂದು ಪೋಸ್ಟ್ ವೈರಲ್ ಮಾಡಿದ್ದಾರೆ. ಮತ್ತೊರ್ವ ಹಿಂದೂ ಮುಖಂಡ ಭರತ್ ಕುಂಮ್ಡೇಲ್ ಗೆ ಈ ರೀತಿ ಜೀವ ಬೆದರಿಕೆ ಹಾಕಿದ್ದಾರೆ.

Read More

ಮಂಗಳೂರು : ಬಸ್‌ಗೆ ಕಲ್ಲು ತೂರಾಟ ಪ್ರಕರಣ – ನಾಲ್ವರ ಬಂಧನ

ಮಂಗಳೂರು: ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಕೃತ್ಯ ಖಂಡಿಸಿ ವಿಶ್ವಹಿಂದೂ ಪರಿಷತ್ ನೀಡಿದ್ದ ದ.ಕ. ಜಿಲ್ಲಾ ಬಂದ್ ಸಂದರ್ಭ ನಗರದ ಪಂಪ್‌ವೆಲ್ ಬಳಿ ಬಸ್‌ಗೆ ಕಲ್ಲು ತೂರಾಟ ನಡೆಸಿದ ಆರೋಪದಲ್ಲಿ ನಾಲ್ಕು ಮಂದಿಯನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಕೃತ್ಯಕ್ಕೆ ಬಳಸಲಾದ ಎರಡು ಸ್ಕೂಟರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ನಗರದ ಅತ್ತಾವರ ನಿವಾಸಿಗಳಾದ ಬಾಲಚಂದ್ರ (31), ಅಕ್ಷಯ್ (21), ಜಪ್ಪಿನಮೊಗರು ನಿವಾಸಿ ಶಬೀನ್ ಪಡಿಕ್ಕಲ್ (38), ಮಂಜನಾಡಿ ನಿವಾಸಿ ರಾಕೇಶ್ ಎಂ.(26) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.ಮೇ 2ರಂದು ಬೆಳಗ್ಗೆ…

Read More

ಗಡಿಯಲ್ಲಿ ಪಾಕಿಸ್ತಾನಿ ರೇಂಜರ್ ಬಂಧಿಸಿದ ಭಾರತೀಯ ಸೇನೆ

ನವದೆಹಲಿ: ಬಿಎಸ್ಎಫ್ ಕಾನ್ಸ್ಟೇಬಲ್ ಒಂದು ವಾರಕ್ಕೂ ಹೆಚ್ಚು ಕಾಲ ಪಾಕಿಸ್ತಾನದ ವಶದಲ್ಲಿರುವುದರಿಂದ ಪಾಕಿಸ್ತಾನಿ ರೇಂಜರ್ ಒಬ್ಬರನ್ನು ರಾಜಸ್ಥಾನದಲ್ಲಿ ಬಂಧಿಸಲಾಗಿದೆ . ಕಳೆದ ವಾರ, ಆಕಸ್ಮಿಕವಾಗಿ ಗಡಿ ದಾಟಿ ಪಾಕಿಸ್ತಾನಕ್ಕೆ ಪ್ರವೇಶಿಸಿದ ಬಿಎಸ್ಎಫ್ ಕಾನ್ಸ್ಟೇಬಲ್ ಪಿ.ಕೆ.ಸಾಹು ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿತ್ತು. ಅವರ ಸುರಕ್ಷಿತ ಬಿಡುಗಡೆಗೆ ಸಂಬಂಧಿಸಿದಂತೆ ಎಂಟು ದಿನಗಳಿಂದ ಹಲವಾರು ಸುತ್ತಿನ ಮಾತುಕತೆಗಳು ನಡೆದಿವೆ. ಆದಾಗ್ಯೂ, ಅವು ಇಲ್ಲಿಯವರೆಗೆ ಯಾವುದೇ ಫಲಿತಾಂಶಗಳನ್ನು ನೀಡಿಲ್ಲ. ಬಿಎಸ್ಎಫ್ ಅಧಿಕಾರಿಗಳಿಗೆ ಪಾಕಿಸ್ತಾನದಿಂದ ಪದೇ ಪದೇ ಅದೇ ಉತ್ತರವನ್ನು ನೀಡಲಾಗಿದೆ. ನಾವು ಉನ್ನತ ಅಧಿಕಾರಿಗಳ…

Read More

ಮುಸ್ಲಿಂ ಮುಖಂಡರ ಜತೆ ಗೃಹ ಸಚಿವರ ಸಭೆ: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ದಿಕ್ಕುತಪ್ಪಿಸುವ ಷಡ್ಯಂತ್ರ- ಸುನೀಲ್ ಕುಮಾರ್

ಮಂಗಳೂರು ಹಿಂದೂ ಮುಖಂಡ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಕುರಿತು ಮಂಗಳೂರು ಪೊಲೀಸರ ಜತೆ ಕಾನೂನು- ಸುವ್ಯವಸ್ಥೆ ಸಭೆ ನಡೆಸಲು ಬಂದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮುಸ್ಲಿಂ ಮುಖಂಡರ ಜತೆಗೆ ಪ್ರತ್ಯೇಕ ಸಭೆ‌ ನಡೆಸುವ ಮೂಲಕ ಈ ಹತ್ಯಾ ಪ್ರಕರಣದ ಹಾದಿ ತಪ್ಪಿಸಲು ಮುಂದಾಗಿದ್ದಾರೆ. ಅವಳಿ ಜಿಲ್ಲೆಯಲ್ಲಿ ಸರ್ಕಾರ ಪ್ರಾರಂಭಿಸಲು ಮುಂದಾಗಿರುವ ಆ್ಯಂಟಿ ಕಮ್ಯುನಲ್ ಫೋರ್ಸ್ ಹಿಂದೂಗಳ ದಮನಕ್ಕೆ ದುರ್ಬಳಕೆಯಾಗಲಿದೆ ಎಂದು ಮಾಜಿ ಸಚಿವ ವಿ.ಸುನೀಲ್ ಕುಮಾರ್ ಆರೋಪಿಸಿದ್ದಾರೆ. ಸಚಿವ ಪರಮೇಶ್ವರ್ ಅವರು, ಪೊಲೀಸ್ ಅಧಿಕಾರಿಗಳ ಜತೆಗೆ…

Read More

ಸುಹಾಸ್ ಶೆಟ್ಟಿ ಹತ್ಯೆ: ಕೊಲೆಗೆ ಫಾಜಿಲ್ ಸಹೋದರನಿಂದ ಸುಪಾರಿ..! ಇಬ್ಬರು ಹಿಂದೂ ಯುವಕರನ್ನು ಬಳಸಿಕೊಂಡು ಪ್ರಕರಣವನ್ನು ತಿರುಚಲು ಪ್ಲಾನ್

ಮಂಗಳೂರು: ಮಂಗಳೂರಿನಲ್ಲಿ ನಡೆದಿದ್ದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಕುರಿತಂತೆ ಮಂಗಳೂರು ಪೊಲೀಸ್ ಆಯುಕ್ತರು ಮಹತ್ವದ ಹೇಳಿಕೆ ನೀಡಿದ್ದಾರೆ. ಗೃಹ ಸಚಿವ ಪರಮೇಶ್ವರ್ ಜೊತೆ ಸಭೆ ನಡೆಸಿದ ನಂತರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಸುದ್ಧಿಗಾರ ಜತೆ ಮಾತನಾಡಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಂಟು ಮಂದಿಯನ್ನು ಬಂಧಿಸಲಾಗಿದೆ. ಈ ಹಿಂದೆ ಕೊಲೆಯಾಗಿದ್ದ ಫಾಜಿಲ್ ಸಹೋದರ ಆದಿಲ್ ಎಂಬಾತ ಸುಹಾಸ್ ಕೊಲೆಗೆ ಸಂಚು ಹೂಡಿದ್ದು, 5 ಲಕ್ಷ ಸುಪಾರಿ ನೀಡಿದ್ದಾಗಿ ತಿಳಿಸಿದ್ದಾರೆ. ಇದರೊಂದಿಗೆ, ಅಣ್ಣ ಫಾಝಿಲ್…

Read More

ಕಾರ್ಕಳ: ಕೆರೆ ಮಣ್ಣು ಮಿಶ್ರಿತ ಮಣ್ಣಿನ ಪರಿಕರಗಳ ಅನದಿಕೃತ ಮಾರಾಟ..! ಕುಲಾಲ್ ಸಂಘದಿಂದ ಇಲಾಖೆಗಳಿಗೆ ಮನವಿ

ಕಾರ್ಕಳ ಬೈಪಾಸ್ ಬಳಿ ಹೊರ ರಾಜ್ಯದ ಕೆರೆ ಮಣ್ಣು ಮಿಶ್ರಿತ ಮಣ್ಣಿನ ಪರಿಕರಗಳನ್ನು ಅನಧಿಕೃತವಾಗಿ ಸ್ಥಳೀಯ ಆಡಳಿತದ ಅನುಮತಿಯಿಲ್ಲದೆ ರಸ್ತೆ ಬಳಿ ರಾಶಿ ಹಾಕಿ ಕೆಲವು ತಿಂಗಳಿಂದ ಮಾರಾಟ ಮಾಡುತ್ತಿದ್ದು ಈ ಕೂಡಲೇ ಅದನ್ನು ತೆರವುಗೊಳಿಸಿ ಸ್ಥಳೀಯ ಕುಂಬಾರರಿಗೆ ಅನುಕೂಲ ಕಲ್ಪಿಸಿ ಕೊಡುವಂತೆ ಸಂಬಂಧ ಪಟ್ಟ ಲೋಕೋಪಯೋಗಿ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು, ಕಾರ್ಯ ನಿರ್ವಾಹಕ ಅಧಿಕಾರಿ ತಾಲೂಕ್ ಪಂಚಾಯತ್, ಕಾರ್ಕಳ ತಾಲೂಕಿನ ಮಾನ್ಯ ತಹಶೀಲ್ದಾರರು ಹಾಗೂ ಸಾಣೂರು ಗ್ರಾಮ ಪಂಚಾಯತ್ ಪಿ. ಡಿ. ಓ ಇವರಿಗೆ…

Read More

ಶಿರಗಾವ್‌ ದೇವಸ್ಥಾನದಲ್ಲಿ ಕಾಲ್ತುಳಿತ; 7 ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ

ಗೋವಾ: ಉತ್ತರ ಗೋವಾದ ಶಿರ್ಗಾವ್​​​ ದೇವಸ್ಥಾನದ ಜಾತ್ರಾ ಮಹೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 7 ಜನರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ ಜನರಿಗೆ ಗಾಯಗಳಾಗಿರುವಂತಹ ಘಟನೆ ನಡೆದಿದೆ. ಗೋವಾದ ಶಿರ್ಗಾಂವ್ ಗ್ರಾಮದಲ್ಲಿ ಲೈರೈ ದೇವಿ ವಾರ್ಷಿಕ ಜಾತ್ರಾ ಮಹೋತ್ಸವ ಜರುಗಿತ್ತು. ಶತಮಾನಗಳಷ್ಟು ಹಳೆಯದಾದ ಈ ದೇವಿ ದೇವಸ್ಥಾನದ ಆಚರಣೆಗಳನ್ನು ಕಣ್ತುಂಬಿಕೊಳ್ಳಲು ಸಾವಿರಾರು ಭಕ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದ ವೇಳೆ ಈ ಅವಘಡ ಸಂಭವಿಸಿದೆ.ಜಾತ್ರಾ ಮಹೋತ್ಸವ ವೇಳೆ ಜನರು ಗುಂಪೊಂದು ನಿಯಂತ್ರಣ ಕಳೆದುಕೊಂಡು ಕಾಲ್ತುಳಿತ ಸಂಭವಿಸಿದೆ. ನಂತರ ಪರಿಸ್ಥಿತಿ ವಿಕೋಪಕ್ಕೆ ಹೋಯಿತು. ಸ್ಥಳೀಯರು…

Read More

SSLC ಪರೀಕ್ಷೆ : ರಿತೇಶ್ ಮೂಲ್ಯ 98.56% ಅಂಕ

ಕಾರ್ಕಳ : 2024 – 25 ನೇ ಶೈಕ್ಷಣಿಕ ಸಾಲಿನ SSLC ಪರೀಕ್ಷೆಯಲ್ಲಿ ಸರ್ಕಾರಿ ಪ್ರೌಢಶಾಲೆ ಹಿರ್ಗಾನ ಶಾಲೆಯ ವಿದ್ಯಾರ್ಥಿ ರಿತೇಶ್ ಮೂಲ್ಯಇವರು 625 ಅಂಕ ಕ್ಕೆ 616 (98.56%) ಅಂಕ ಪಡೆದು ಉತ್ತೀರ್ಣರಾಗಿರುತ್ತಾರೆ.ಇವರು ಮೂರೂರು ಚಂದ್ರಶೇಖರ ಮೂಲ್ಯ ಹಾಗೂ ಸುಜಾತ ಇವರ ಪುತ್ರ.

Read More