admin

ಉಡುಪಿ: ಗಾಂಜಾ ಮಾರಾಟಕ್ಕೆ ಯತ್ನ..! ಆರೋಪಿ ಅರೆಸ್ಟ್-  ಐದು ಲಕ್ಷ ಮೌಲ್ಯದ ಸ್ವತ್ತು ವಶ

ಉಡುಪಿ: ಮಾರ್ಚ್ 13 ರಂದು ದೂರುದಾರರಾದ ರಾಮಚಂದ್ರ ನಾಯಕ್ , ಪೊಲೀಸ್ ನಿರೀಕ್ಷಕರು, ಸೆನ್ ಅಪರಾಧ ಪೊಲೀಸ್ ಠಾಣೆ, ಉಡುಪಿ ಇವರಿಗೆ ಉಡುಪಿ ತಾಲೂಕು 80 ಬಡಗಬೆಟ್ಟು ಗ್ರಾಮದ ಮಣಿಪಾಲ ತಾಂಗೋಡೆ 2ನೇ ಕ್ರಾಸ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಆರೀಬ್‌ ಅಹಮ್ಮದ್‌ ಎಂಬಾತನು ಆಂದ್ರ ಪ್ರದೇಶದ ವಿಜಯವಾಡದಿಂದ ತಂದಿದ್ದ ಗಾಂಜಾವನ್ನು ಮಾರಾಟ ಮಾಡಲು ಬರುತ್ತಿದ್ದು, ಆತನಿಂದ ಗಾಂಜಾ ಪಡೆಯಲು ಅಪರಿಚಿತರು ಬರುತ್ತಾರೆ ಎಂಬ ಬಗ್ಗೆ ದೊರೆತ ಮಾಹಿತಿ ಮೇರೆಗೆ, ಪಂಚರು ಹಾಗೂ ಸಿಬ್ಬಂದಿಯವರ ಸಹಕಾರದೊಂದಿಗೆ ಮೇಲಿನ ಸ್ಥಳಕ್ಕೆ…

Read More

ಯತ್ನಾಳ್‌ ಭಾಷಣ ಮಾಡುತ್ತಿದ್ದ ವೇದಿಕೆಗೆ ಮಚ್ಚು ಹಿಡಿದು ಬಂದ ವ್ಯಕ್ತಿ..!

 ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿತ್ತಿದ್ದಂತ ವೇಳೆಯಲ್ಲೇ ವೇದಿಕೆಯ ಕಡೆಗೆ ವ್ಯಕ್ತಿಯೊಬ್ಬ ಮಚ್ಚು ಹಿಡಿದು ನುಗ್ಗಿ, ಆತಂಕ ಸೃಷ್ಠಿಸಿದಂತ ಘಟನೆ ನಡೆದಿದೆ. ಲಿಂಗಸುಗೂರು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಶ್ರೀರಾಮ ಸೇನೆಯಿಂದ ಹಮ್ಮಿಕೊಂಡಿದ್ದಂತ ಸಮಾರಂಭದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಾಗಿಯಾಗಿದ್ದರು. ಈ ಕಾರ್ಯಕ್ರಮದ ವೇದಿಕೆಯಲ್ಲಿ ಶಾಸಕ ಯತ್ನಾಶ್ ಮಾತನಾಡೋದಕ್ಕೆ ಪ್ರಾರಂಭಿಸಿದ ಬಳಿಕ, ವೇದಿಕೆಯ ಹಿಂಭಾಗದಿಂದ ದಿಢೀರ್ ಮಚ್ಚು ಹಿಡಿದು ವ್ಯಕ್ತಿಯೊಬ್ಬ ನುಗ್ಗಿದ್ದಾನೆ. ವೇದಿಕೆಯ ಮೇಲೆ ದಿಢೀರ್ ಹಿಂದಿನಿಂದ ಮಚ್ಚು ಹಿಡಿದು ನುಗ್ಗಿ ಬಂದಂತ…

Read More

ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ ನಿಧನ

ಬೆಂಗಳೂರು : ಸ್ಯಾಂಡಲ್ ವುಡ್ ಹಿರಿಯ ನಟ ಬ್ಯಾಂಕ್ ಜನಾರ್ದನ್ (76) ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಬ್ಯಾಂಕ್ ಜನಾರ್ದನ್ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಸುಲ್ತಾನ್ ಪಾಳ್ಯದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಇಂದು ಸಂಜೆ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. 1948ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ಬ್ಯಾಂಕ್ ಜನಾರ್ಧನ್ ಕನ್ನಡ ಚಿತ್ರರಂಗದ ಹಿರಿಯ ನಟ. ಬೆಂಗಳೂರಿನಲ್ಲಿಯೇ. ತಮ್ಮ ಶಿಕ್ಷಣ ಪೂರ್ಣಗೊಳಿಸಿದ್ದಾರೆ. 1991ರಿಂದ ಚಿತ್ರರಂಗದಲ್ಲಿ…

Read More

ಆಂಧ್ರಪ್ರದೇಶದ ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ; 8 ಮಂದಿ ಮೃತ್ಯು

ವಿಶಾಖಪಟ್ಟಣಂ: ಆಂಧ್ರಪ್ರದೇಶದ ಅನಕಪಲ್ಲಿಯ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ 8 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಇಂದು ಸಂಭವಿಸಿದೆ. ಮೃತಪಟ್ಟ ೮ ಮಂದಿಯ ಪೈಕಿ ಇಬ್ಬರು ಮಹಿಳೆಯರು ಸೇರಿದ್ದಾರೆ. ಈ ಅವಘಡದಲ್ಲಿ ಹಲವಾರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಅನಕಪಲ್ಲಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅನಕಪಲ್ಲಿಯ ಎಸ್‌ಪಿ ಮಾಹಿತಿ ನೀಡಿದ್ದಾರೆ. ಘಟನೆ ಬಗ್ಗೆ ಆಂಧ್ರಪ್ರದೇಶ ಸಿ.ಎಂ ಚಂದ್ರಬಾಬು ನಾಯ್ಡು ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದು, ಗಾಯಗೊಂಡವರಿಗೆ ಹೆಚ್ಚಿನ ಚಿಕಿತ್ಸೆ ನೀಡುವಂತೆ ಆದೇಶ ಹೊರಡಿಸಿದ್ದಾರೆ. ಇನ್ನು…

Read More

ಶಿರಾಡಿ ಘಾಟ್‌ನಲ್ಲಿ ಕೆಎಸ್ ಆರ್ ಟಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ

ಶಿರಾಡಿ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್‌ ನಲ್ಲಿ ಕೆಎಸ್ ಆರ್ ಟಿ ಸಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಧರ್ಮಸ್ಥಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಹಾಗೂ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಬಸ್ ಗಳ ನಡುವೆ ಈ ಅಪಘಾತ ಸಂಭವಿಸಿದೆ. ತಿರುವು ರಸ್ತೆಯಲ್ಲಿ ಬೆಂಗಳೂರು ಕಡೆಯಿಂದ ಬರುತ್ತಿದ್ದ ಬಸ್ ರಾಂಗ್ ಸೈಡ್ ನಲ್ಲಿ ಬಂದ ಕಾರಣ ಈ ಅಪಘಾತ ಸಂಭವಿಸಿದೆ . ಎದುರಿನಿಂದ ಬರುವ ಬಸ್ ರಾಂಗ್ ಸೈಡ್ ನಲ್ಲಿ ಬರುವುದನ್ನು ಗಮನಿಸಿದ ಇನ್ನೊಂದು…

Read More

ಕುಲಾಲ ಪ್ರತಿಷ್ಠಾನದಿಂದ ನಡೆಯುವ ಕುಲಾಲ ಪರ್ಬ ಕ್ಕೆ ಶುಭಾಶಯ ಕೋರಿದ ಲಯನ್ ಅನಿಲ್ ದಾಸ್

ಮಂಗಳೂರು :ಕುಲಾಲ ಪ್ರತಿಷ್ಠಾನ ಮಂಗಳೂರು ವತಿಯಿಂದ ‘ಕುಲಾಲ ಪರ್ಬ’ ಕಾರ್ಯಕ್ರಮ ಇಂದು (ಎ.13) ರಂದು ಮಧ್ಯಾಹ್ನ 2 ಗಂಟೆಯಿಂದ ಉರ್ವಸ್ಟೋರ್‌ ಬಳಿಯ ಅಂಬೇಡ್ಕರ್‌ ಭವನದ ಶ್ರೀಮತಿ ಸುಮಿತ್ರ ರಾಜು ಸಾಲಿನ್ ವೇದಿಕೆಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮ ಉತ್ತಮವಾಗಿ ನಡೆಯಲಿ ಎಂದು ಲಯನ್ ಅನಿಲ್ ದಾಸ್ ಶುಭಾಶಯ ವ್ಯಕ್ತಪಡಿಸಿದರು. ಇಂದು ಮಧ್ಯಾಹ್ನ 2 ಗಂಟೆಗೆ ಶ್ರೀ ಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಗಳುಉದ್ಘಾಟಿಸಲಿದ್ದಾರೆ. ಕುಲಾಲ ಪ್ರತಿಷ್ಠಾನದ ಅಧ್ಯಕ್ಷ ಸುರೇಶ್‌ ಕುಲಾಲ್‌ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಆತಿಥಿಗಳಾಗಿ ಉರ್ವ…

Read More

ಯಶಸ್ವಿ ಉದ್ಯಮಿ ಲಯನ್ ಅನಿಲ್ ದಾಸ್ ದಂಪತಿಗಳ ವಿವಾಹ ವಾರ್ಷಿಕೋತ್ಸವ

ಓರ್ವ ಯಶಸ್ವಿ ಉದ್ಯಮಿ, ಲಯನ್ಸ್ ಸೇವೆ ಯಲ್ಲಿ ಸಕ್ರಿಯ, ವಿವಿಧ ಸಂಸ್ಥೆ ಗಳಲ್ಲಿ ಹಾಗೂ ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ ಹೀಗೆ ಹತ್ತು ಹಲವು ಸೇವಾ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ನೇರ ನಡೆ ನುಡಿಯ ನಮ್ಮೆಲ್ಲರ ಪ್ರೀತಿ ಪಾತ್ರ ರಾಗಿರುವ ಲಯನ್ ಅನಿಲ್ ದಾಸ್ ದಂಪತಿಗಳಿಗೆ ವಿವಾಹ ವಾರ್ಷಿಕೋತ್ಸವದ ಶುಭಾಶಯಗಳು. ದಾಸ್ ಚಾರಿಟೇಬಲ್ ಟ್ರಸ್ಟ್ ಮೂಲಕ ಸಮಾಜದ ಎಲ್ಲಾ ವರ್ಗದ ಜನರಿಗೆ ಸಹಾಯ ಹಸ್ತ ನೀಡುವಲ್ಲಿ ಇವರು ಮುಂಚೂಣಿ.ತಮ್ಮ ಸಂಸ್ಥೆಯ ಮೂಲಕ ಅದೆಷ್ಟೋ ಯವಕ ಯವತಿಯರು ಬದುಕು ಕಟ್ಟಿಕೊಂಡಿರುವುದು…

Read More

ಉಪ್ಪಿನಂಗಡಿ : ರಸ್ತೆ ಬದಿ ನಿಂತಿದ್ದ ಲಾರಿ ಹಾಗೂ ವ್ಯಕ್ತಿಗೆ ಡಿಕ್ಕಿಯಾದ ಕಾರು

ಉಪ್ಪಿನಂಗಡಿ : ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಹಾಗೂ ಪಕ್ಕದಲ್ಲಿ ನಿಂತಿದ್ದ ವ್ಯಕ್ತಿಯೊಬ್ಬರಿಗೆ ಕಾರೊಂದು ಡಿಕ್ವಕಿಯಾಗಿರುವ ಘಟನೆ ಕೊಕ್ಕಡ-ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಎಂಬಲ್ಲಿ ನಡೆದಿದೆ. ಕಾಡು ಡಿಕ್ಕಿಯಾಗಿ ಗಾಯಗೊಂಡಿರುವ ಗಾಯಾಳು ಸತೀಶ್ ಎಂಬುವವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ರಬ್ಬರ್ ಮರದ ಕಟ್ಟಿಗೆಯನ್ನು ಲೋಡ್ ಮಾಡಿಕೊಂಡು ಬಂದಿದ್ದ ಲಾರಿಯಲ್ಲಿ ಲೋಡರ್ ಆಗಿ ಬಂದಿದ್ದ ಸತೀಶ್ ಕಾಪಿನಬಾಗಿಲು ಎಂಬಲ್ಲಿ ಇಳಿದಿದ್ದರು. ಇಲ್ಲಿ ಲಾರಿ ಬದಿ ನಿಂತಿದ್ದ ಸತೀಶ್ ಅವರಿಗೆ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಕಾರು ಡಿಕ್ಕಿ…

Read More

ಕ್ರಿಯೇಟಿವ್ ಸಂಸ್ಥೆಯ ಉಚಿತ ಶಿಕ್ಷಣದ ‘ಹೊಂಗಿರಣ’ ಯೋಜನೆಗೆ ಅರ್ಜಿ ಆಹ್ವಾನ

ಈ ಯೋಜನೆಯಡಿಯಲ್ಲಿ 100 ಅರ್ಹ ವಿದ್ಯಾರ್ಥಿಗಳು ಕ್ರಿಯೇಟಿವ್ ಸಂಸ್ಥೆಯ ಉಡುಪಿ ಶಾಖೆಯಲ್ಲಿ ಸಂಪೂರ್ಣ ಉಚಿತ ಶಿಕ್ಷಣ ಅಥವಾ ಪ್ರೋತ್ಸಾಹ ಧನದೊಂದಿಗೆ ಪಿ. ಯು ಶಿಕ್ಷಣ ಪಡೆಯುವ ಅವಕಾಶವಿರುತ್ತದೆ. ಈ ಯೋಜನೆಗೆ ವಿಜ್ಞಾನ ವಿಭಾಗ ಸೇರಲಿಚ್ಛಿಸುವ ಯಾವುದೇ ವಿದ್ಯಾರ್ಥಿ www.creativeedu.in ಮುಖಾಂತರ ಅರ್ಜಿ ಸಲ್ಲಿಸಬಹುದು.ವಿದ್ಯಾರ್ಥಿಗಳ ಸಾಧಿಸುವ ಛಲಕ್ಕೆ ಬೆನ್ನೆಲುಬಾಗಿ ನಿಂತಿರುವ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಸಾಧನೆ ಮಾಡುವ ಹಂಬಲ ಇರುವ ವಿದ್ಯಾರ್ಥಿಗಳಿಗೆ ಸದಾ ಮಾರ್ಗದರ್ಶನ ನೀಡುತ್ತಿದೆ. ಪೋಷಕರ ಹಾಗೂ ಪಾಲಕರ ಭರವಸೆಯನ್ನು ಈಡೇರಿಸುವಲ್ಲಿ ನಿರಂತರ ಶ್ರಮಿಸುತ್ತಿರುವ ವಿದ್ಯಾ ಸಂಸ್ಥೆಯಾಗಿದೆ….

Read More

ಮುಲ್ಕಿಯ ರಿಕ್ಷಾ ಚಾಲಕ ಕೊಲೆಗೈದು ಬಾವಿಗೆ ಎಸೆದಿರುವ ದುಷ್ಕರ್ಮಿಗಳು: ಮರಣೋತ್ತರ ಪರೀಕ್ಷೆಯಲ್ಲಿ ದೃಢ

ಕಾಸರಗೋಡು: ಮಂಜೇಶ್ವರದಲ್ಲಿ ಮೂಲ್ಕಿ ನಿವಾಸಿ ಆಟೋ ಚಾಲಕ ಮುಹಮ್ಮದ್ ಶರೀಫ್‌‌ರವರ ನಿಗೂಡ ಸಾವು ಕೊಲೆ ಎಂದು ಪ್ರಾಥಮಿಕ ಹಂತದ ಮರಣೋತ್ತರ ಪರೀಕ್ಷಾ ವರದಿ ತಿಳಿಸಿದೆ. ಶರೀಫ್ ರವರ ಕೈ, ತಲೆ ಹಾಗೂ ಕುತ್ತಿಗೆಯಲ್ಲಿ ಮಾರಕಾಸ್ತ್ರಗಳಿಂದ ಕಡಿದ ಗಾಯಗಳಾಗಿವೆ ಎಂದು ಪರೀಕ್ಷೆಯಿಂದ ದೃಡ ಪಟ್ಟಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಗುರುವಾರ ರಾತ್ರಿ ಮಂಜೇಶ್ವರ ಸಮೀಪದ ಕುಂಜತ್ತೂರು ಪದವು ಎಂಬಲ್ಲಿನ ನಿರ್ಜನ ಪ್ರದೇಶದ ಪಾಳು ಬಾವಿಯಲ್ಲಿ ಶರೀಫ್ ರವರ ಮೃತದೇಹ ಪತ್ತೆಯಾಗಿತ್ತು. ಕುತ್ತಿಗೆಯ ಬಲವಾದ ಗಾಯ ಸಾವಿಗೆ ಪ್ರಮುಖ…

Read More