admin

ಸೌಜನ್ಯ ಕೊಲೆ ಪ್ರಕರಣ: ಯೂಟ್ಯೂಬರ್ ಸಮೀರ್ ಎಂ.ಡಿ. ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ

ಬೆಂಗಳೂರು : ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ಅತಿ ಹೆಚ್ಚು ಟ್ರೆಂಡಿಂಗ್ ನಲ್ಲಿ ಬಂದಂತಹ ವಿಷಯ ಅಂದರೆ ಅದು ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ. ಇದೀಗ ವಿದ್ಯಾರ್ಥಿನಿ ಸೌಜನ್ಯಾ ಕೊಲೆ ಹಾಗೂ ಅತ್ಯಾಚಾರ ಪ್ರಕರಣ ಸಂಬಂಧ ಕೋರ್ಟ್ ಆದೇಶ ಉಲ್ಲಂಘಿಸಿ ಎರಡನೆ ವಿಡಿಯೊ ಬಿಟ್ಟಿರುವ ಆರೋಪ ಹಿನ್ನೆಲೆ ʼದೂತʼ ಹೆಸರಿನ ಯೂಟ್ಯೂಬರ್ ಸಮೀರ್ ಸಮೀರ್ ಎಂಡಿ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ ದಾಖಲಾಗಿದೆ. ಪ್ರರಕಣ ಸಂಬಂಧ 10 ಕೋಟಿ ಮಾನನಷ್ಟ ಮೊಕದ್ದಮೆಯನ್ನು ಧರ್ಮಸ್ಥಳ ಡಿ.ಹರ್ಷೇಂದ್ರ…

Read More

ಬೆಳ್ತಂಗಡಿ: ಬೈಕ್‍ ಅಪಘಾತ-ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು

ಬೆಳ್ತಂಗಡಿ: ಭೀಕರ ಬೈಕ್‍ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ನಾರಾವಿ ಕುತ್ಲೂರಿನಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಬೈಕ್ ಸವಾರರಾದ ಪ್ರಶಾಂತ್ ಹಾಗೂ ದಿನೇಶ್ ಎಂಬವರೇ ಮೃತಪಟ್ಟವರು. ಕುತ್ಲೂರು ಪುರುಷ ಗುಡ್ಡೆ ಸಮೀಪ ಕೊಕ್ರಾಡಿ ನಾರಾವಿ ರಸ್ತೆಯಲ್ಲಿ ಬೈಕ್ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡ ಇಬ್ಬರು ಸವಾರರು ಸ್ಥಳದಲ್ಲಿಯೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ರಾತ್ರಿಯ ವೇಳೆ ಯಾವುದೋ ಕಾರ್ಯಕ್ರಮ ಮುಗಿಸಿ ಹಿಂತಿರುಗುವ ವೇಳೆ ರಾತ್ರಿ ಹನ್ನೆರಡು ಗಂಟೆಯ…

Read More

ಮಂಗಳೂರು: ಬೀಚ್‌ನಲ್ಲಿ ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ಮೂವರು ಸೆರೆ

ಮಂಗಳೂರು ‌: ನಗರದ ಸುರತ್ಕಲ್‌ ಬೀಚ್‌ನಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರನ್ನು ಮಂಗಳೂರು ನಗರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಿಂದ ನಿಷೇಧಿತ ಎಂಡಿಎಂಎಯನ್ನು ತಂದು ಸುರತ್ಕಲ್ ಸುತ್ತಮುತ್ತ ಕಾಲೇಜು ವಿದ್ಯಾರ್ಥಿಗಳು ಮತ್ತು ಯುವಕರನ್ನು ಗುರಿಮಾಡಿಕೊಂಡು ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರನ್ನು ಸುರತ್ಕಲ್ ನಿವಾಸಿಗಳಾದ ಮೊಹಮ್ಮದ್ ಆಸಿಫ್ (24), ಅಸ್ಕರ್ ಅಲಿ (31) ಮತ್ತು ಹಳೆಯಂಗಡಿಯ ಮೊಹಮ್ಮದ್ ರಶೀಮ್ (24) ಎಂದು ಗುರುತಿಸಲಾಗಿದೆ. ಈ ಮೂವರು ಬೆಂಗಳೂರಿನಿಂದ ಎಂಡಿಎಂಎ…

Read More

ಉಳ್ಳಾಲ: ತೆಂಗಿನಮರದಿಂದ ಬಿದ್ದು ಮೂರ್ತೆದಾರ ಸಾವು..!

ಉಳ್ಳಾಲ : ಕೊಲ್ಯ  ಸಮೀಪದ ಕನೀರುತೋಟದಲ್ಲಿ ಶೇಂದಿ ತೆಗೆಯುತ್ತಿದ್ದ ವೇಳೆ ತೆಂಗಿನ ಮರದಿಂದ ಆಯತಪ್ಪಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ಕೊಲ್ಯ ಕನೀರುತೋಟದ ಬಲ್ಯ ನಡುಪೊಲಿಕೆ ನಿವಾಸಿ ಯಶೋಧರ್ (46) ಎಂದು ಗುರುತಿಸಲಾಗಿದೆ.ಯಶೋಧರ್ ಅವರು ಇಂದು ಬೆಳಗ್ಗೆ ತನ್ನ ಮನೆ ಸಮೀಪದ ತೋಟವೊಂದರ ಬಳಿ ಶೇಂದಿ ತೆಗೆಯುತ್ತಿದ್ದಾಗ ಆಯತಪ್ಪಿ ತೆಂಗಿನ ಮರದಿಂದ ಕೆಳಗೆ ಬಿದ್ದಿದ್ದಾರೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕೂಡಲೆ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ದಾರಿ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.ಹಲವು ವರ್ಷಗಳಿಂದ ಯಶೋಧರ್ ಶೇಂದಿ…

Read More

ಏ.12ರಿಂದ ಮಂಗಳೂರು-ಸುಬ್ರಹ್ಮಣ್ಯ ನಡುವೆ ಪ್ಯಾಸೆಂಜರ್‌ ರೈಲು ಸಂಚಾರ ಆರಂಭ

ಮಂಗಳೂರು: ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣದಿಂದ ಸುಬ್ರಹ್ಮಣ್ಯ ರೋಡ್‌ ನಡುವೆ ಪ್ಯಾಸೆಂಜರ್ ರೈಲು ಸಂಚಾರ ಏಪ್ರಿಲ್ 12ರಿಂದ ಪ್ರಾರಂಭವಾಗಲಿದೆ. ಏ.12ರಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣದಲ್ಲಿ ಈ ರೈಲಿಗೆ ಚಾಲನೆ ನೀಡಲಿದ್ದಾರೆ.ಈ ಹಿಂದೆ ಕಬಕ ಪುತ್ತೂರಿನವರೆಗೆ ಮಾತ್ರ ಸಂಚರಿಸುತ್ತಿದ್ದ ಪ್ಯಾಸೆಂಜರ್ ರೈಲನ್ನು ಸುಬ್ರಹ್ಮಣ್ಯ ರಸ್ತೆಗೆ ವಿಸ್ತರಿಸುವುದು ಬಹಳ ಹಿಂದಿನ ಬೇಡಿಕೆಯಾಗಿತ್ತು. ಈ ರೈಲು ನಿತ್ಯ ಕೆಲಸಕ್ಕಾಗಿ ಮಂಗಳೂರಿಗೆ ಬಂದು ಹೋಗುವವರಿಗೆ ಹೆಚ್ಚು ಪ್ರಯೋಜನಕಾರಿಯಾಗಲಿದೆ. ಜೊತೆಗೆ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ…

Read More

ಮಹಿಳಾ ಪ್ರಧಾನ “ಮೀರಾ” ತುಳು ಸಿನಿಮಾ ಬಿಡುಗಡೆ

ಮಂಗಳೂರು: ಅಸ್ತ್ರ ಪ್ರೊಡಕ್ಷನ್ ಬ್ಯಾನರ್ ನಲ್ಲಿ ಲಂಚು ಲಾಲ್ ಕೆ.ಎಸ್. ನಿರ್ಮಿಸಿರುವ, ಅಶ್ವಥ್ ನಿರ್ದೇಶನದ ‘ಮೀರಾ’ ತುಳು ಚಲನಚಿತ್ರ ಮಂಗಳೂರಿನ ಭಾರತ್ ಮಾಲ್ ನ‌ ಭಾರತ್ ಸಿನಿಮಾಸ್ ನಲ್ಲಿ ಶುಕ್ರವಾರ ಬಿಡುಗಡೆಗೊಂಡಿತು. ಮಾಜಿ ಮೇಯರ್ ಮನೋಜ್ ಕುಮಾರ್ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಬಿಡುಗಡೆ ಗೊಳಿಸಿದರು. ತುಳುವಿನಲ್ಲಿ ಬಿಡುಗಡೆ ಗೊಂಡಿರುವ ಮೀರಾ ಸಿನಿಮಾದಲ್ಲಿ ನಮ್ಮ ಮನೆಯ ಸುತ್ತಮುತ್ತಲಿನ ಕತೆ ಇದೆ. ಸಿನಿಮಾವನ್ನು ಎಲ್ಲರೂ ನೋಡಿ ಪ್ರೋತ್ಸಾಹಿಸ ಬೇಕು ಎಂದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ…

Read More

ಉಡುಪಿ: ಜ್ವರದಿಂದ ಬಳಲುತ್ತಿದ್ದ ಎರಡು ತಿಂಗಳ ಮಗು ಸಾವು..!

ಉಡುಪಿ: ತೀವ್ರ ಜ್ವರದ ಕಾರಣ ಎರಡು ತಿಂಗಳ ಮಗು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ. ಉಪ್ಪುಂದ ಗ್ರಾಮ ಬೈಂದೂರು ತಾಲೂಕು ಉಡುಪಿ ಇಲ್ಲಿನ ಹೆಣ್ಣು ಮಗುವಾದ ಪ್ರನ್ವಿತಾಳಿಗೆ (ಎರಡುವರೆ ತಿಂಗಳು) ದಿನಾಂಕ 09/04/2025 ರಂದು ಜ್ವರ ಬಂದಿದ್ದು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆ ಕೊಡಿಸಿದ್ದು ಜ್ವರ ಕಡಿಮೆಯಾಗಿದೆ. ಮಾರ್ಚ್ 10 ರಂದು ಮಗುವಿಗೆ ಮತ್ತೆ ಜ್ವರ ಕಾಣಿಸಿಕೊಂಡಿದ್ದು ಮಗುವನ್ನು ಉಪ್ಪುಂದದ ಆರಾಧ್ಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಪರೀಕ್ಷಿಸಿದ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಬೇರೆಡೆ ಕರೆದುಕೊಂಡು ಹೋಗುವಂತೆ ತಿಳಿಸಿದ್ದು ಅದರಂತೆ ಬೈಂದೂರು…

Read More

ನಾಪತ್ತೆಯಾಗಿದ್ದ ಮೂಲ್ಕಿ ಆಟೋ ಚಾಲಕನ ಮೃತದೇಹ ಕುಂಜತ್ತೂರು ಬಾವಿಯಲ್ಲಿ ಪತ್ತೆ

ಮುಲ್ಕಿ : ಬುಧವಾರದಿಂದ ನಾಪತ್ತೆಯಾಗಿದ್ದ ಆಟೋ ಚಾಲಕ ಮೂಲ್ಕಿ ಕೊಳ್ನಾಡಿನ ಮುಹಮ್ಮದ್ ಶರೀಫ್ ಅವರ ಮೃತದೇಹ ಕುಂಜತ್ತೂರು ಪದವು ಎಂಬಲ್ಲಿನ ನಿರ್ಜನ ಪ್ರದೇಶದ ಬಾವಿಯಲ್ಲಿ ಪತ್ತೆಯಾಗಿದೆ. ಬುಧವಾರ ಬೆಳಗ್ಗೆ ಎಂದಿನಂತೆ ರಿಕ್ಷಾ ಸಹಿತ ಮನೆಯಿಂದ ತೆರಳಿದ್ದ ಇವರು ಅಂದು ಮನೆಗೆ ಬಾರದೆ ನಾಪತ್ತೆಯಾಗಿದ್ದರು. ಪತ್ನಿ ಕರೆ ಮಾಡಿದಾಗ ಮೊಬೈಲ್ ಸಂಪರ್ಕಕ ಕ್ಕೆ ಸಿಗದ ಕಾರಣ ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ನಡೆಯುತ್ತಿದ್ದಂತೆ ಗುರುವಾರ ರಾತ್ರಿ ಕೇರಳ- ಕರ್ನಾಟಕ ಗಡಿ ಭಾಗದ ಕುಂಜತ್ತೂರು ಪದವು ಎಂಬಲ್ಲಿ ನ ಬಾವಿಯಲ್ಲಿ…

Read More

ಉಪ್ಪಿನಂಗಡಿ : ATMಗೆ ನುಗ್ಗಿ ಕಳ್ಳತನಕ್ಕೆ ಯತ್ನ..!!

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಕರಾಯ ಗ್ರಾಮದ ಕಲ್ಲೇರಿ ಎಂಬಲ್ಲಿ ಖಾಸಗಿ ಕಂಪೆನಿಯ ಎಟಿಎಂ ಕೇಂದ್ರವೊಂದಕ್ಕೆ ನುಗ್ಗಿದ ಕಳ್ಳರು ಕಳ್ಳತನಕ್ಕೆ ಯತ್ನಿಸಿ ಸೊತ್ತುಗಳನ್ನು ಹಾನಿಗೊಳಿಸಿದ ಘಟನೆ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದೆ.ಕಲ್ಲೇರಿಯಲ್ಲಿನ ತಣ್ಣೀರುಪಂತ ಕೃಷಿ ಪತ್ತಿನ ಸಹಕಾರಿ ಸಂಘದ ಕಟ್ಟಡದಲ್ಲಿ ಇಂಡಿಯಾ ವನ್ ಎಂಬ ಹೆಸರಿನ ಖಾಸಗಿ ಸಂಸ್ಥೆಯ ಎಟಿಎಂ ಕೇಂದ್ರವಿದ್ದು, ಇಲ್ಲಿಗೆ ನುಗ್ಗಿದ ಕಳ್ಳರು ಅಲ್ಲಿನ ಸಿಸಿ ಕೆಮರಾವನ್ನು ಕಿತ್ತೆಸೆಯಲು ಪ್ರಯತ್ನಿಸಿದ್ದಾರೆ. ಎಟಿಎಂ ಮೆಷಿನ್ ಅನ್ನು ತೆರೆಯಲು ಯತ್ನಿಸಿದ್ದಾರೆ. ಈ ಬಗ್ಗೆ ಇಂಡಿಯಾ ವನ್ ಕಾಲ್…

Read More

ಪಿಯುಸಿ ವಿಜ್ಞಾನ ವಿಭಾಗ ಪರೀಕ್ಷೆ : ಆಶೇಲ್ ಅಮೆ ಡಿಸಿಲ್ವಾ ರವರಿಗೆ 95.5% ಅಂಕ

ಮಂಗಳೂರು: 2024-25ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಸೇಂಟ್ ಅಲೋಷಿಯಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಶೇಲ್ ಅಮೆ ಡಿಸಿಲ್ವಾಅವರು ವಿಜ್ಞಾನ (PCMB) ವಿಭಾಗದಲ್ಲಿ 95.5% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಸಂತೋಷ್ ಅನಿಲ್ ಡಿಸಿಲ್ವಾ ಮತ್ತು ರೇಷ್ಮಾ ಡಿಸಿಲ್ವಾ ದಂಪತಿಯ ಸುಪುತ್ರಿ.

Read More