admin

ಪಿಯುಸಿ ವಿಜ್ಞಾನ ವಿಭಾಗ ಪರೀಕ್ಷೆ : ಕು. ಕೃತಿಕಾ ಕುಲಾಲ್ ರವರಿಗೆ 87% ಅಂಕ

ಮಂಗಳೂರು: 2024-25ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಕಟೀಲು S.D.P.T ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕು. ಕೃತಿಕಾ ಕುಲಾಲ್ ಅವರು ವಿಜ್ಞಾನ ವಿಭಾಗದಲ್ಲಿ 87% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮಂಗಳೂರಿನ ಸುರತ್ಕಲ್ ಸಮೀಪದ ಚೇಳಾರ್ ಖಂಡಿಗೆಯ ವಾಸಿ ಯಶವಂತ ಕುಲಾಲ್ ಮತ್ತು ತುಳಸಿಯವರ ಪುತ್ರಿಯಾಗಿದ್ದಾರೆ.

Read More

ಬಾಟಲಿ ನೀರು ಅಪಾಯಕಾರಿ, ಆಹಾರ ಇಲಾಖೆ ಶಾಕಿಂಗ್ ಮಾಹಿತಿ..!

ವಾಟರ್ ಬಾಟಲ್ ನಲ್ಲಿರುವ ನೀರು ಆರೋಗ್ಯಕ್ಕೆ ಹಾನಿಕಾರಕ ಎಂದು ಆಹಾರ ಇಲಾಖೆ ತಿಳಿಸಿದೆ ಕಳಪೆ ಗುಣಮಟ್ಟದ ಆಹಾರದ ವಿರುದ್ಧ ಸಮರ ಸಾರಿದ್ದ ಆಹಾರ ಇಲಾಖೆ ಇದೀಗ ವಾಟರ್ ಬಾಟಲ್ ಬಗ್ಗೆಯೂ ಎಚ್ಚರಿಕೆ ನೀಡಿದೆ. ಕೆಲ ಕಂಪನಿಗಳ ವಾಟರ್ ಬಾಟಲ್ ನಲ್ಲಿರುವ ನೀರು ಕೂಡ ಕಡಿಮೆ ಗುಣಮಟ್ಟದಿಂದ ಕೂಡಿದ್ದು, ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ತಿಳಿಸಿದೆ. ವಾಟರ್ ಬಾಟಲ್ ಗಳಿಂದ ಪೂರೈಕೆಯಾಗುವ ನೀರು ಶೇ.50ರಷ್ಟು ಕಳಪೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಬಾಟಲ್ ನೀರಿನಲ್ಲಿ ಮಿನರಲ್ ಕೂಡ…

Read More

ಮಂಗಳೂರು: ರಸ್ತೆ ಅಪಘಾತದಲ್ಲಿ ಇಬ್ಬರು ಕೇರಳ ಮೂಲದ ಯುವಕರು ಮೃತ್ಯು

ಮಂಗಳೂರು: ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 66ರ ಎಸ್ ಕೆ ಎಸ್ ಜಂಕ್ಷನ್ ಬಳಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ. ಮೃತರನ್ನು ಕೇರಳ ಮೂಲದ ಸಂಕೀರ್ತ್ (ಚಾಲಕ) ಹಾಗೂ ಧನುರ್ವೇದ್ ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಸಿಬಿ ಸ್ಯಾಮ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರ ಪ್ರಕಾರ, ಇಂದು ಬೆಳಗಿನ ಜಾವ ಸಂಕೀರ್ತ್ ಅವರು ಮೋಟಾರ್ ಸೈಕಲ್‌ನಲ್ಲಿ ಧನುರ್ವೇದ್ ಮತ್ತು ಸಿಬಿ ಸ್ಯಾಮ್ ಅವರೊಂದಿಗೆ ಪಂಪ್ವೆಲ್…

Read More

ಪಿಯುಸಿ ವಿಜ್ಞಾನ ವಿಭಾಗ ಪರೀಕ್ಷೆ : ಕುಮಾರಿ ವಿನಿಹ ದಾಸ್ ರವರಿಗೆ 86% ಅಂಕ

ಮಂಗಳೂರು: 2024-25ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಸೇಂಟ್ ಅಲೋಷಿಯಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ವಿನಿಹ ದಾಸ್. ಕಾಪಿಕಾಡ್ ಅವರು ವಿಜ್ಞಾನ ವಿಭಾಗದಲ್ಲಿ 86% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಉಳ್ಳಾಲ ಕಾಪಿಕಾಡ್ ಅಂಬಿಕಾ ರೋಡ್ ನಿವಾಸಿ ಅನಿಲ್ ದಾಸ್ ಮತ್ತು ಆಶಾ ಲತಾ ದಾಸ್ ದಂಪತಿಯ ಸುಪುತ್ರಿ.

Read More

ಮಂಗಳೂರು: ವಿದ್ಯಾರ್ಥಿ ನಾಪತ್ತೆ..! ಪತ್ತೆಗಾಗಿ ಮನವಿ

ಮಂಗಳೂರು: ನಗರದಲ್ಲಿ ನೀಟ್ ಕೋಚಿಂಗ್ ಪಡೆಯುತ್ತಿದ್ದ ವಿದ್ಯಾರ್ಥಿಯೋರ್ವ ನಾಪತ್ತೆಯಾಗಿರುವ ಬಗ್ಗೆ ಕಾವೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ವಿದ್ಯಾರ್ಥಿಯನ್ನು ಸಂಜಯ್ ಬೇರಾ (21) ಎಂದು ಗುರುತಿಸಲಾಗಿದೆ. ಮಾರ್ಚ್ 21 ರಂದು ತಂದೆ ತಾಯಿಯಲ್ಲಿ ಓದಲು ಹೋಗುವುದಾಗಿ ಹೇಳಿ ಮನೆಯಿಂದ ಹೋದವರು ಕಾಣೆಯಾಗಿದ್ದಾರೆ. ಕಾಣೆಯಾದವರ ಚಹರೆ : ಎತ್ತರ 5.8 ಅಡಿ, ಎಣ್ಣೆ ಕಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿರುತ್ತಾರೆ. ಕಾಣೆಯಾದ ದಿನ ಕಪ್ಪು ಜೀನ್ಸ್ ಪ್ಯಾಂಟ್, ಟೀ ಶರ್ಟ್, ಕಪ್ಪು ಬಣ್ಣದ ಜೀನ್ಸ್ ಬ್ಯಾಗ್ ಧರಿಸಿದ್ದರು….

Read More

ಅಕ್ರಮ ಮರ ಸಾಗಾಟ: ಲಾರಿ ಸಹಿತ ಆರೋಪಿಯ ಬಂಧನ..!!

ಕಡಬ: ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಮರದ ದಿಮ್ಮಿಗಳ ಸಹಿತ ಲಾರಿಯನ್ನು ಅರಣ್ಯ ಇಲಾಖಾಧಿಕಾರಿಗಳ ತಂಡ ಸೋಮವಾರ ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ ಖಚಿತ ವರ್ತಮಾನದ ಮೇರೆಗೆ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖಾಧಿಕಾರಿಗಳ ತಂಡ ಕಡಬ ತಾಲೂಕು   ಅಲಂಕಾರು ಪರಿಸರದ ಕಾಡಿನಿಂದ ಕಡಿದು ಬಿ.ಸಿ. ರೋಡ್‌ ಪರಿಸರದತ್ತ ಸಾಗಾಟ ಮಾಡಲಾಗುತ್ತಿದ್ದ ವಿವಿಧ ಜಾತಿಯ ಮರದ ದಿಮ್ಮಿಗಳನ್ನು ಹೊತ್ತು ಸಾಗಿಸುತ್ತಿದ್ದ ಲಾರಿಯನ್ನು ಸುಬ್ರಹ್ಮಣ್ಯ ಕ್ರಾಸ್‌ ಬಳಿ ವಶಕ್ಕೆ ಪಡೆದು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಪಾಣೆಮಂಗಳೂರು ನಿವಾಸಿ ಮಹಮ್ಮದ್‌ ಅಶ್ರಫ್ ಬಂಧಿತ. 1.09 ಲಕ್ಷ…

Read More

ಬೆಳ್ತಂಗಡಿ: ಕಾರು ಮರಕ್ಕೆ ಡಿಕ್ಕಿ- ಮಹಿಳೆಗೆ ಗಾಯ

ಬೆಳ್ತಂಗಡಿ : ಮೂಡಿಗೆರೆ ಕಡೆಯಿಂದ ಬೆಳ್ತಂಗಡಿಯ ಕಡೆಗೆ ಬರುತ್ತಿದ್ದ ಅಮ್ಮಿ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟು ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಹೊಂಡಕ್ಕೆ ಉರುಳಿ ಮರಕ್ಕೆ ಢಿಕ್ಕಿ ಹೊಡೆದ ಘಟನೆ ಸೋಮವಾರ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕಾಲೇಜೊಂದರ ದಾಖಲಾತಿಗೆ ಬರುತ್ತಿದ್ದ ಸಕಲೇಶಪುರ ಕಡೆಯ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು.  ಈ ಅಪಘಾತದಲ್ಲಿ ಓರ್ವ ಮಹಿಳೆ ಗಾಯಗೊಂಡಿದ್ದಾರೆ  ಎನ್ನಲಾಗಿದೆ.

Read More

ಬೆಳ್ತಂಗಡಿ: ಪೊಲೀಸ್ ಭದ್ರತೆ ನಡುವೆ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗೆ ಮುತ್ತಿಕ್ಕಿದ ಯುವಕ

ಬೆಳ್ತಂಗಡಿ : ಪೊಲೀಸ್ ಭದ್ರತೆ ನಡುವೆಯೇ ಯುವಕನೋರ್ವ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗೆ ಮುತ್ತಿಕ್ಕಿರುವ ಘಟನೆ ನಡೆದಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮಾಸ್ಟರ್ ಮೈಂಡ್ ಶಾಫಿ ಬೆಳ್ಳಾರೆಯನ್ನು ಪೊಲೀಸರು ಬೆಳ್ತಂಗಡಿ ನ್ಯಾಯಾಲಯಕ್ಕೆ ಕರೆದುಕೊಂಡು ಬಂದಿದ್ದರು. ಆ ವೇಳೆ ಕೋರ್ಟ್ ಆವರಣದಲ್ಲಿ ಪೊಲೀಸರ ಭದ್ರತೆ ನಡುವೆ ಯುವಕನೋರ್ವ ಬಂದು ಆರೋಪಿ ಶಾಫಿ ಬೆಳ್ಳಾರೆ ಹಣೆಗೆ ಮುತ್ತು ಕೊಟ್ಟಿದ್ದಾನೆ. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಆರೋಪಿ ಶಾಫಿ ಬೆಳ್ಳಾರೆ ಈಗಾಗಲೇ ಎನ್ ಐಎಯಿಂದ ಬಂಧನವಾಗಿ…

Read More

ಮಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ- PSI ಮಗನ ಬಂಧನ

ಮಂಗಳೂರು: ಅಪ್ರಾಪ್ತೆಯ ಮೇಲೆ ನಿರಂತರ ಅತ್ಯಾಚಾರವೆಸಗಿ ಆಕೆ ಗರ್ಭಿಣಿಯಾಗಲು ಕಾರಣಕರ್ತನಾದ ಪಿಎಸ್ಐ ಓರ್ವರ ಮಗನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಕಾಮುಕ ದ.ಕ ಜಿಲ್ಲೆಯ ಪಿಎಸ್ಐ ಓರ್ವರ ಮಗನಾಗಿದ್ದು ಆತನಿಗೆ ಮದುವೆಯಾಗಿ ಮಕ್ಕಳಿದ್ದಾರೆ‌. ಸದ್ಯ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಹದಿನೇಳು ವರ್ಷದ ವಿದ್ಯಾರ್ಥಿನಿಯೋರ್ವಳು ಮನೆಯಲ್ಲಿ ಒಬ್ಬಳೇ ಇದ್ದಾಗ ನೀರು ಕೇಳುವ ನೆಪದಲ್ಲಿ ಹೋಗಿ ಅತ್ಯಾಚಾರ ಎಸಗಿದ್ದಾನೆ. ಬೆದರಿಕೆಯೊಡ್ಡಿ ಹಿಂಸಾತ್ಮಕವಾಗಿ ಏಳೆಂಟು ಬಾರಿ ಈತ ಆಕೆಯ ಮೇಲೆ ತನ್ನ ಕಾಮತೃಷೆ ತೀರಿಸಿದ್ದು ಆಕೆ ಗರ್ಭಿಣಿಯಾದ ಬಳಿಕ ಕಾಮುಕನ ಕೃತ್ಯ…

Read More

ಮಂಗಳೂರು: ಖ್ಯಾತ ರಂಗಭೂಮಿ ಕಲಾವಿದ ಸುರೇಶ್ ವಿಟ್ಲ ನಿಧನ..!

ಮಂಗಳೂರು: ಕರಾವಳಿಯ ಅದ್ಭುತ ಪ್ರತಿಭೆ, ಖಳನಾಯಕ, ಸ್ತ್ರೀ ವೇಷ, ಹಾಸ್ಯ ಹೀಗೆ ಹದಿನೆಂಟಕ್ಕೂ ಅಧಿಕ ನಾಟಕಗಳಲ್ಲಿ ವಿವಿಧ ಪಾತ್ರಕ್ಕೆ ಬಣ್ಣ ಹಚ್ಚಿದ್ದ ತುಳು ರಂಗಭೂಮಿಯ ಹೆಸರಾಂತ ಕಲಾವಿದ ಸುರೇಶ್ ವಿಟ್ಲ ಅವರು ನಿಧನರಾಗಿದ್ದಾರೆ. ಇವರು ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಇದ್ದಕಿದ್ದಂತೆ ಕುಸಿದು ಬಿದ್ದಿದ್ದಾರೆ‌. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜನವಾಗದೆ ಅವರು ಅಸುನೀಗಿದ್ದಾರೆ. ಇವರು ಪತ್ನಿ ಹಾಗೂ ಓರ್ವ ಮಗನನ್ನು ಅಗಲಿದ್ದಾರೆ. ಮಂಜೇಶ್ವರ ಶಾರದಾ ಆರ್ಟ್ಸ್ ನಲ್ಲಿ ಸುಮಾರು ಇಪ್ಪತ್ತು ವರ್ಷಗಳಿಂದ ಕೆಲಸ ನಿರ್ವಹಿಸಿಕೊಂಡಿದ್ದ…

Read More