admin

ಮಾಟ,ಮಂತ್ರ ನಿವಾರಿಸುವ ನೆಪದಲ್ಲಿ ಮಹಿಳೆಗೆ ವಂಚನೆ, ಕಿರುಕುಳ- ಉಸ್ತಾದ್ ಅರೆಸ್ಟ್

ಮಂಗಳೂರು: ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರಿಗೆ ಯಾರೋ ಮಾಟ , ಮಂತ್ರ ಮಾಡಿಸಿದ್ದಾರೆಂದು ನಂಬಿಸಿ, ಚಿಕಿತ್ಸೆಯ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿ, ಒಂದು ಲಕ್ಷ ರೂ.ಗಳನ್ನು ಪಡೆದು ವಂಚಿಸಿದ ಆರೋಪದಲ್ಲಿ ಹೆಜಮಾಡಿಯ ಒಬ್ಬನನ್ನು ಮಂಗಳೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ. ಗುರುವಾಯನಕೆರೆಯ ನಿವಾಸಿ ಜಿ.ಅಬ್ದುಲ್ ಕರೀಮ್ ಅಲಿಯಾಸ್ ಕೂಳೂರು ಉಸ್ತಾದ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. 2022ರಲ್ಲಿ ಸಂತ್ರಸ್ತೆಗೆ ಖಿನ್ನತೆಯ ಸಮಸ್ಯೆ ಉಂಟಾಗಿದ್ದು , ಆಕೆ ತನ್ನ ಅಕ್ಕನ ಗಂಡನ ಸಲಹೆಯಂತೆ ಆಗ ಹೆಜಮಾಡಿಯಲ್ಲಿದ್ದ ಉಸ್ತಾದ್ ಅಬ್ದುಲ್…

Read More

ಮಂಗಳೂರು: ಲಯನ್ಸ್ ಜಿಲ್ಲೆ 317 ಡಿ ನೂತನ ಗವರ್ನರ್ ಆಗಿ ಕುಡುಪಿ ಅರವಿಂದ ಶೆಣೈ ಆಯ್ಕೆ

ಮಂಗಳೂರು: ಅಂತರಾಷ್ಟ್ರೀಯ ಲಯನ್ಸ್ ಜಿಲ್ಲೆ 317 ಡಿ ಇದರ 2025-26ನೇ ಸಾಲಿನ ಜಿಲ್ಲಾ ಗವರ್ನರ್ ಆಗಿ ಲಯನ್ಸ್ ಕ್ಲಬ್ ಮಂಗಳೂರಿನ ಕುಡುಪಿ ಅರವಿಂದ್ ಶೆಣೈ ಆಯ್ಕೆ ಆಗಿದ್ದಾರೆ. ಇತ್ತೀಚೆಗೆ ಅಡ್ಯಾರ್ ಗಾರ್ಡನ್ ನಲ್ಲಿ ನಡೆದ ಜಿಲ್ಲಾ ಸಮ್ಮೇಳನದಲ್ಲಿ ಅವರು ಸರ್ವಾನುಮತದಿಂದ ಗವರ್ನರ್ ಆಗಿ ಚುನಾಯಿತರಾದರು.ದಕ್ಷಿಣ ಕನ್ನಡ , ಹಾಸನ, ಚಿಕ್ಕಮಗಳೂರು, ಕೊಡಗು ಈ ನಾಲ್ಕು ಕಂದಾಯ ಜಿಲ್ಲೆಗಳಲ್ಲಿ 120 ಕ್ಲಬ್ ಗಳಲ್ಲಿ ಸುಮಾರು 4500 ಲಯನ್ಸ್ ಸದಸ್ಯರು ಇದ್ದು ನಿತ್ಯ ನಿರಂತರ ಸೇವಾ ಕಾರ್ಯಗಳನ್ನು ನಡೆಸುತ್ತಿದ್ದಾರೆ. ಇದೇ…

Read More

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2025: ನೋಡುವುದು ಎಲ್ಲಿ?

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) 2025 ರ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯ  ಫಲಿತಾಂಶವನ್ನು ಶೀಘ್ರದಲ್ಲೇ ಪ್ರಕಟಿಸಲು ಸಜ್ಜಾಗಿದೆ. ಈ ವಾರವೇ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದೆ. ಮಾರ್ಚ್ 1 ರಿಂದ ಮಾರ್ಚ್ 20 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆದಿದ್ದವು. ಮಾರ್ಚ್ 21 ರಂದು ಆನ್ಸರ್ ಕೀ (Second PUC Answer Key) ಬಿಡುಗಡೆ ಮಾಡಲಾಗಿತ್ತು. ಪತ್ರಿಕಾಗೋಷ್ಠಿ ಮೂಲಕ ಕೆಎಸ್​​ಸಿಎಬಿ ಫಲಿತಾಂಶ ಪ್ರಕಟಿಸಲಿದೆ. ಆ ನಂತರ ಆನ್​ಲೈನ್ ಮೂಲಕವೂ ಫಲಿತಾಂಶ ವೀಕ್ಷಿಸಬಹುದಾಗಿದೆ….

Read More

ರಾಮನವಮಿ ದಿನವೇ ಅಯೋಧ್ಯೆಯಲ್ಲಿ ರಾಮಲಲ್ಲಾನ ಹಣೆ ಸ್ಪರ್ಶಿಸಿದ ಸೂರ್ಯ ರಶ್ಮಿ

ಅಯೋಧ್ಯೆ : ಅಯೋಧ್ಯೆಯಲ್ಲಿ ರಾಮ ದೇವಾಲಯ ನಿರ್ಮಾಣದ ನಂತರ ಎರಡನೇ ಶ್ರೀ ರಾಮ ನವಮಿ ಆಚರಣೆಗಳು ಅದ್ಧೂರಿಯಾಗಿ ನಡೆಯುತ್ತಿವೆ. ಇಂದು ಮಧ್ಯಾಹ್ನ 12 ಗಂಟೆಗೆ ರಾಮನಿಗೆ ಅಭಿಷೇಕ ನಡೆದಿದೆ. ಈ ಸಂದರ್ಭದಲ್ಲಿ, ಸೂರ್ಯನ ಕಿರಣಗಳೊಂದಿಗೆ ತಿಲಕವನ್ನು ಹಚ್ಚಲಾಗಿದೆ. ಮಧ್ಯಾಹ್ನ 12 ಗಂಟೆಗೆ ಸರಿಯಾಗಿ ಸೂರ್ಯನ ಕಿರಣಗಳು ರಾಮನ ಹಣೆಯ ಮೇಲೆ ನಾಲ್ಕು ನಿಮಿಷಗಳ ಕಾಲ ಹೊಳೆದಿದೆ. ದೇವಾಲಯದ ಮೂರನೇ ಮಹಡಿಯಿಂದ ಗರ್ಭಗುಡಿಯಲ್ಲಿರುವ ಬಾಲ ರಾಮನ ಹಣೆಯ ಮೇಲೆ ಸೂರ್ಯನ ಕಿರಣಗಳು ಬೀಳುವಂತೆ ವ್ಯವಸ್ಥೆ ಮಾಡಲಾಗಿತ್ತು. ಸನಾತನ ಧರ್ಮದಲ್ಲಿ,…

Read More

ಪುತ್ತೂರು: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯ ಮೇಲೆ ಆಟೋ ಚಾಲಕನಿಂದ ಅತ್ಯಾಚಾರ..!!

ಪುತ್ತೂರು: ಕಾಲೇಜಿಗೆ ರಜೆ ಇದ್ದ ಸಂದರ್ಭಮನೆಯಲ್ಲಿದ್ದ ವೇಳೆ ಆಟೋ ಚಾಲಕನೊಬ್ಬ ಪಿಯುಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ವೆಸಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆಟೋ ಚಾಲಕ ಮಂಜುನಾಥ್ ಕಟ್ಟತ್ತಡ್ಕ ಅತ್ಯಾಚಾರ ಎಸಗಿದ ಆರೋಪಿಯಾಗಿದ್ದು ಕಳೆದ ಆಗಸ್ಟ್ ತಿಂಗಳಲ್ಲಿ ಯುವತಿ ಒಬ್ಬಳೇ ಇದ್ದ ಸಂದರ್ಭನೀರು ಕೇಳುವ ನೆಪದಲ್ಲಿ ಬಂದು ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಬಳಿಕ ಈ ವಿಚಾರ ಯಾರಿಗೂ ಹೇಳಬಾರದು ಎಂದು ಬೆದರಿಕೆ ಒಡ್ಡಿ ಬಳಿಕದ ದಿನಗಳಲ್ಲಿ ಇದೇ ರೀತಿ 7-8 ಬಾರಿ ದೈಹಿಕ ಸಂಪರ್ಕ ಮಾಡಿದ್ದಾನೆ…

Read More

ಟಾರ್ಗೆಟ್ ರೀಚ್ ಟಾರ್ಚರ್-ಸಿಬ್ಬಂದಿ ಕುತ್ತಿಗೆಗೆ ಸರಪಳಿ ಕಟ್ಟಿ ಕ್ರೂರವಾಗಿ ವರ್ತಿಸಿದ ಮ್ಯಾನೇಜರ್

ಸಮಾಜವು ಹೆಚ್ಚು ಆಧುನಿಕವಾಗುತ್ತಿದ್ದಂತೆ, ಮನುಷ್ಯರಲ್ಲಿ ಕ್ರೂರತ್ವ ಕೂಡ ಹೆಚ್ಚಾಗುತ್ತಿದೆ. ಕೇರಳ ಒಂದು ಕಂಪನಿಯಲ್ಲಿ ತಮ್ಮ ಸಿಬ್ಬಂದಿಯನ್ನು ನಾಯಿಗಿಂತ ಕಡೆಯಾಗಿ ನಡೆಸಿಕೊಂಡಿರುವ ವಿಡಿಯೋ ಇದೀಗ ವೈರಲ್ ಆಗುತ್ತಿದೆ. ನಾಯಿಯಂತೆ ಕೇವಲ ನೋಟದಿಂದ ನೋಡುವುದಲ್ಲ ಬದಲಾಗಿ ಸಿಬ್ಬಂದಿ ಕುತ್ತಿಗೆಗೆ ಸರಪಳಿ ಕಟ್ಟಿ ನಾಯಿಯಂತೆ ನಡೆಸಿಕೊಂಡು ಹೋಗುತ್ತಾರೆ, ಪರಸ್ಪರ ಗುಪ್ತಾಂಗವನ್ನು ಹಿಡಿಯಬೇಕು, ನಾಯಿಯಂತೆ ನಡೆಯಬೇಕು, ನಾಯಿಯಂತೆ ತಿನ್ನಬೇಕು ಈ ರೀತಿ ಕ್ರೂರವಾದ ಶಿಕ್ಷೆಯನ್ನು ಸಿಬ್ಬಂದಿಗೆ ನೀಡಲಾಗುತ್ತಿದೆ. ಕೇರಳದ ಕೊಚ್ಚಿಯಲ್ಲಿರುವ ಹಿಂದೂಸ್ತಾನ್ ಪವರ್ ಲಿಂಕ್ಸ್ ಎಂಬ ಕಂಪನಿಯಲ್ಲಿ ಉದ್ಯೋಗಿಗಳನ್ನು ನಾಯಿಗಳಂತೆ ಕಿರುಕುಳ ನೀಡಲಾಗುತ್ತಿದೆ .ಕಂಪನಿಯ…

Read More

ಮಂಗಳೂರಿನ ಮೋತಿ ಮಹಲ್ ಹೋಟೆಲ್‌ ಇನ್ನಿಲ್ಲ..!! ಎಪ್ರಿಲ್ ನಂತರ ಬಂದ್

ಮಂಗಳೂರು: ಕಾಲಚಕ್ರದ ತಿರುವಿನಲ್ಲಿ ಮತ್ತೊಂದು ನೆನಪು ಮಾಸುತ್ತಿದೆ. ಆರು ದಶಕಗಳ ಕಾಲ ಮಂಗಳೂರಿನ ಹೃದಯ ಬಡಿತದಂತೆ ಇದ್ದ, ಹಂಪನಕಟ್ಟೆಯ ಹೆಮ್ಮೆಯಾಗಿದ್ದ ಮೋತಿ ಮಹಲ್ ಹೋಟೆಲ್ ತನ್ನ ಬಾಗಿಲು ಮುಚ್ಚುತ್ತಿದೆ ಎಂಬ ಸುದ್ದಿ ಕೇಳಿ ಮಂಗಳೂರಿಗರ ಮನಸ್ಸು ಭಾರವಾಗಿದೆ. ನಗರದ ಅತಿಥಿ ಸತ್ಕಾರದ ಇತಿಹಾಸದಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದ ಈ ಹೋಟೆಲ್‌ ಇನ್ನು ನೆನಪು ಮಾತ್ರವಾಗಲಿದೆ. ಮೋತಿ ಮಹಲ್ ನ ಹೋಟೆಲಿನ ಮಾಲಕರಿಗೆ ಹಾಗೂ ಅದರ ಜಮೀನಿನ ಮೂಲ ಮಾಲೀಕರಿಗೆ ಕಳೆದ ಹಲವು ದಶಕಗಳಿಂದ ನಡೆಯುತ್ತಿದ್ದ ಸಿವಿಲ್…

Read More

ವಿಟ್ಲ: ಯುವತಿಗೆ ಅಶ್ಲೀಲ ಮೆಸೇಜ್..! ಯುವಕನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

ವಿಟ್ಲ: ಯುವತಿಯರ ಮೊಬೈಲ್ ನಂಬರ್ ಪಡೆದು ಅಶ್ಲೀಲ ಮೆಸೇಜ್ ಕಳುಹಿಸಿ ಮಾನಸಿಕ ಹಿಂಸೆ ನೀಡುತ್ತಿದ್ದ ಯುವಕನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಕೊಳ್ನಾಡು ಗ್ರಾಮದ ಕುಡ್ತಮುಗೇರು ಜಂಕ್ಷನ್ ಬಳಿ ನಡೆದಿದೆ. ಯುವತಿರೋರ್ವಳ ನಂಬರ್ ಕೇಳಿದ್ದ ಈತನಿಗೆ ಆಕೆ ಪರಿಚಯದ ಸ್ನೇಹಿತನ ನಂಬರ್‌ ಕೊಟ್ಟಿದ್ದಳು ಯುವತಿಯ ನಂಬರ್ ಎಂದು ಬಾವಿಸಿ ಯುವಕನಿಗೆ ರಾತ್ರಿಯಿಡಿ ಆಶ್ಲೇಷ ಸಂದೇಶ ಕಳುಹಿಸಿದ್ದಾನೆ. ಬಳಿಕ ಹುಡುಗಿ ಎಂದು ಭೇಟಿಯಾಗಲು ಬಂದಾಗ ಸ್ಥಳೀಯರು ಆತನನ್ನ ಹಿಡಿದು ಪೊಲೀಸರಿಗೆ ಕರೆ ಮಾಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ…

Read More

ಮಂಗಳೂರು: ಕಾನಡ್ಕ ರಸ್ತೆ ಕಾಂಕ್ರೀಟ್ ಕಾಮಗಾರಿ ಪೂರ್ಣ – ನಿಕಟಪೂರ್ವ ಕಾರ್ಪೋರೇಟರ್ ಗೆ ಶ್ಲಾಘನೆ

ಮಂಗಳೂರು : ನಗರದ ಶಕ್ತಿನಗರದ ಕಾನಡ್ಕ ರಸ್ತೆ ಕಾಮಗಾರಿ ಹಾಗೂ ಕಾಂಕ್ರೀಟಿಕರಣ ಪೂರ್ಣಗೊಂಡಿದ್ದು, ಸಂಚಾರಕ್ಕೆ ಮುಕ್ತವಾದುದು ನಿತ್ಯ ಸಂಚರಿಸುವವರು ನಿಟ್ಟುಸಿರು ಬಿಡುವಂತಾಗಿದೆ. ಕಾಮಗಾರಿಯನ್ನು ಪೂರ್ಣಗೊಳಿಸಿದ ಸ್ಥಳೀಯ ಜನಪ್ರತಿನಿಧಿಯ ಬಗ್ಗೆ ಸ್ಥಳೀಯರು, ವಾಹನ ಮಾಲೀಕರು, ದ್ವಿಚಕ್ರ ವಾಹನ ಸವಾರರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಾಮಗಾರಿ ಅರ್ಧಕ್ಕೇ ಸ್ಥಗಿತಗೊಂಡಿದ್ದರಿಂದ, ವಾಹನ ಚಲಾಯಿಸುವುದಕ್ಕೆ ಪ್ರಯಾಣಿಕರು, ಸವಾರರು ತೀವ್ರ ಸಂಕಷ್ಟ ಪಡುತ್ತಿದ್ದರು. ಇದು ಮುಖ್ಯ ರಸ್ತೆಯನ್ನು ಸಂಪರ್ಕಿಸುವ ಪ್ರಮುಖ ಅಡ್ಡರಸ್ತೆಯಾಗಿದ್ದು, ಇದೀಗ ಪದವು ಪಶ್ಚಿಮ ವಾರ್ಡ್ ನಂ. 21 ನ ನಿಕಟಪೂರ್ವ ಕಾರ್ಪೋರೇಟರ್ ವನಿತಾ…

Read More

ಉಡುಪಿ: ನನ್ನನ್ನು ಯಾರೂ ಅಪಹರಿಸಿಲ್ಲ, ಸ್ವ- ಇಚ್ಛೆಯಿಂದ ಅಕ್ರಮ್ ಜೊತೆ ಹೋಗಿದ್ದೇನೆ- ಜೀನ ಮೆರಿಲ್

ಉಡುಪಿ ನಗರ ಠಾಣೆಯ ಹುಡುಗಿ ಅಪಹರಣ ಪ್ರಕರಣದಲ್ಲಿ, ಹುಡುಗಿಯ ಪೋಷಕರು ಹೈಕೋರ್ಟ್ ನಲ್ಲಿ ಸಲ್ಲಿಸಲಾದ ಹೇಬಿಯಸ್ ಕಾರ್ಪಸ್ ಅರ್ಜಿ ವಿಚಾರಣೆ ಇಂದು ನಡೆದಿದ್ದು, ಈ ವಿಚಾರಣೆಗೆ ಹುಡುಗಿಯಾದ ಜೀನ ಮೆರಿಲ್ ಮತ್ತು ಅಕ್ರಮ್ ತನ್ನ ವಕೀಲ ಮುಖೇನ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.. ನ್ಯಾಯಾಲಯದ ವಿಚಾರಣೆಯಲ್ಲಿ ನ್ಯಾಯಾಧೀಶರ ಮುಂದೆ ತನ್ನನ್ನು ಯಾರೂ ಕೂಡ ಅಪಹರಿಸಿರುವುದಿಲ್ಲ, ನಾನು ಸ್ವ- ಇಚ್ಛೆಯಿಂದ ಅಕ್ರಮ್ ಜೊತೆ ತೆರಳಿರುವುದಾಗಿ ತಿಳಿಸಿರುತ್ತಾಳೆ. ಹುಡುಗಿಯ ತಾಯಿ ಹುಡುಗಿ ಜೊತೆ ಮಾತನಾಡಬೇಕು ಎಂದು ತಿಳಿಸಿದಾಗ, ನ್ಯಾಯಾಧೀಶರು ಸ್ವತಹ ತಮ್ಮ ಕೊಠಡಿಯಲ್ಲಿ…

Read More