admin

ಉಡುಪಿ: ಗರುಡ ಗ್ಯಾಂಗ್ ನಟೋರಿಯಸ್ ಸದಸ್ಯ ಇಸಾಕ್ ಮೇಲೆ ಪೊಲೀಸರಿಂದ ಫೈರಿಂಗ್

ಉಡುಪಿ: ನಟೋರಿಯಸ್ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಮೇಲೆ ಪೊಲೀಸರು ಫೈರಿಂಗ್ ನಡೆಸಿ ಬಂಧಿಸಿದ ಘಟನೆ ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ನಡೆದಿದೆ‌. ಸದ್ಯ ಗಾಯಗೊಂಡ ಇಸಾಕ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ‌. ಪೊಲೀಸರಿಗೆ ಚೆಳ್ಳೆಹಣ್ಣು ತಿನ್ನಿಸಿ ಎಸ್ಕೇಪ್ ಆಗಲು ಯತ್ನಿಸಿದ ಇಸಾಕ್ ಮೇಲೆ ಮಣಿಪಾಲ ಪೊಲೀಸ್ ದೇವರಾಜ್ ಮತ್ತು ತಂಡ ಶೂಟ್ ಔಟ್ ಮಾಡಿದೆ. ಶೂಟ್ ಔಟ್ ಮಾಡಿದ ಬಳಿಕ ಪೊಲೀಸರು ಇಸಾಕ್ ನನ್ನ ಬಂಧಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಾ. 4 ರಂದು ಬಂಧಿಸಲು…

Read More

ತುಂಬೆ: ಕಾರು ಹಾಗೂ ಟಿಪ್ಪರ್​ ನಡುವೆ ಅಪಘಾತ..!! ಕಾರಿನ ಹಿಂಭಾಗ ಸ೦ಪೂರ್ಣ ಜಖಂ

ತುಂಬೆ: ಕಾರು ಹಾಗೂ ಟಿಪ್ಪರ್​ ನಡುವೆ ಅಪಘಾತ ಸಂಭವಿಸಿದ ಘಟನೆ ನಿನ್ನೆ ರಾತ್ರಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬಿ ಸಿ ರೋಡ್ ಕಡೆಗೆ ಹೋಗುತ್ತಿದ್ದ ಕಾರಿಗೆ ಹಿಂಬದಿಯಿಂದ ಟಿಪ್ಪರ್​ ಡಿಕ್ಕಿ ಹೊಡೆದಿದ್ದು ಅಪಘಾತದ ರಭಸಕ್ಕೆ ಕಾರಿನ ಹಿಂಭಾಗ ಸ೦ಪೂರ್ಣ ಜಖಂಗೊಂಡಿದೆ.ಕಾರಿನ ಸವಾರ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾನೆ.

Read More

ದಿಗಂತ್ ಮನೆಗೆ ಹೋಗಲು ಒಪ್ಪುತಿಲ್ಲ : ಹೈಕೋರ್ಟ್ ಗೆ ವರದಿ ಸಲ್ಲಿಸಿದ ಪೊಲೀಸರು

ಮಂಗಳೂರು : ಬಂಟ್ವಾಳದ ಫರಂಗಿಪೇಟೆ ನಿವಾಸಿ ದಿಗಂತ್ ನಾಪತ್ತೆಯಾದ ವೇಳೆ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದ ಹೆಬಿಯಸ್ ಕಾರ್ಪಸ್ ಹಿನ್ನಲೆ ಇಂದು ದಿಂಗತ್ ಪತ್ತೆಯಾದ ಬಗ್ಗೆ ಹೈಕೋರ್ಟ್ ನಲ್ಲಿ ನ್ಯಾಯಾಧೀಶರ ಮುಂದೆ ಪೊಲೀಸರು ಅಫಿಡವಿಟ್ ಸಲ್ಲಿಸಿದ್ದಾರೆ. ಈ ಅಫಿಡವಿಟ್ ನಲ್ಲಿ ದಿಗಂತ್ ಮನೆಗೆ ಹೋಗಲು ನಿರಾಕರಿಸುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ದ್ವಿತೀಯ ಪಿಯುಸಿ ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದ ಹೇಬಿಯಸ್ ಕಾರ್ಪಸ್ ಅರ್ಜಿ ವಿಚಾರಣೆ ಹೈಕೋರ್ಟ್ ನಲ್ಲಿ ನಡೆಯಿತು. ವಿಚಾರಣೆ ವೇಳೆ, ಪೊಲೀಸರ ಪರ ವಕೀಲರು “ದಿಗಂತ್…

Read More

ಮಂಗಳೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ..!

ಕಿನ್ನಿಗೋಳಿ: ಮಂಗಳೂರು ಖಾಸಗಿ ಕಾಲೇಜೊಂದರ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ  ಕಿನ್ನಿಗೋಳಿ ಸಮೀಪದ ದಾಮಸ್ಕಟ್ಟೆಯಲ್ಲಿನಡೆದಿದೆ. ಮೃತ ವಿದ್ಯಾರ್ಥಿನಿ ದಾಮಸ್ ಕಟ್ಟೆ ನಿವಾಸಿ ಜೆಸ್ಲಿಟಾ ಸೆರಾವೋ ( 21) ಮಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ಅಂತಿಮ ವರ್ಷದ ಪದವಿ ವಿದ್ಯಾಭ್ಯಾಸ ಮಾಡಿಕೊಂಡಿದ್ದು, ಮಂಗಳವಾರ ಕಾಲೇಜಿಗೆ ರಜೆ ಮಾಡಿ ಮನೆಯಲ್ಲಿದ್ದರು. ಬೆಳಗಿನ ಜಾವ ಹೆತ್ತವರು ಚರ್ಚ್‌ ನಲ್ಲಿ ಪ್ರಾರ್ಥನೆಗೆ ಹೋದ ಸಮಯದಲ್ಲಿ ಈಕೆ ತನ್ನ ಕೋಣೆಯ ಫ್ಯಾನ್ ಗೆ ಚೂಡಿದಾರ್ ಶಾಲ್ ನಿಂದ…

Read More

ಕಾಪು: ಅಪರಿಚಿತ ವಾಹನ ಡಿಕ್ಕಿ ಹೊಡೆದು ಸ್ಕೂಟಿ ಸವಾರ ಮೃತ್ಯು

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮೂಳೂರು ಮಂಗಳಪೇಟೆಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಾರ್ಚ್.11ರ ಮಂಗಳವಾರ ಮಧ್ಯರಾತ್ರಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸ್ಕೂಟಿ ಸವಾರ ಮೃತಪಟ್ಟ ಘಟನೆ ನಡೆದಿದೆ. ಈ ಅಪಘಾತದಲ್ಲಿ ಮತ್ತೊಬ್ಬ ಸವಾರ ತೀವ್ರ ಗಾಯಗೊಂಡಿದ್ದಾರೆ. ಮೃತ ಯುವಕನನ್ನು ಕಾಪು ನಿವಾಸಿ ಪ್ರತೀಶ್ ಪ್ರಸಾದ್ (21) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ನಿಹಾಲ್ ವಿಲ್ಸನ್ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಮಂಗಳವಾರ ರಾತ್ರಿ ಪ್ರತೀಶ್ ಪ್ರಸಾದ್ ಮತ್ತು ನಿಹಾಲ್ ವಿಲ್ಸನ್ ಸ್ಕೂಟಿಯಲ್ಲಿ ಕಾಪುವಿನಿಂದ ಪಡುಬಿದ್ರಿ ಕಡೆಗೆ ತೆರಳುತ್ತಿದ್ದರು….

Read More

ಮೂಡುಬಿಡಿರೆ : ಬಾಲಕಿ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ-ಆರೋಪಿಯ ಬಂಧನ

ಮೂಡುಬಿದಿರೆ: ಬಾಲಕಿಯ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಪ್ರಾಂತ್ಯ ಗ್ರಾಮದ ಲಾಡಿ ಸಮೀಪದ ಅಜಂಕಲ್ಲುವಿನ ನಿವಾಸಿ ಪ್ರಕಾಶ್‌ (57) ಎಂಬಾತನನ್ನು ಪೊಲೀಸರು ಬಂಧಿಸಿ ಪೋಕ್ಸೋ ಕೇಸು ದಾಖಲಿಸಲಾಗಿದೆ. ಆರೋಪಿಯು ತನ್ನ ಮನೆಯ ಸಮೀಪ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಬಾಲಕಿಯ ಮನೆಗೆ ಯಾರೂ ಇಲ್ಲದಾಗ ಕಳೆದ ಒಂದು ವರ್ಷದಿಂದ ಬರುತ್ತಿದ್ದು, ಬಾಲಕಿಯ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆಸಿರುತ್ತಾನೆ ಎಂದು ಸಂತ್ರಸ್ತೆಯ ಹೆತ್ತವರು ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

Read More

ಮೂಡಬಿದ್ರಿ ಭಜರಂಗ ದಳದ ಸಂಯೋಜಕರ ವಿಜೇಶ್ ನಿಧನ

ಮೂಡಬಿದ್ರಿ: ಭಜರಂಗ ದಳದ ನಗರ ಸಂಯೋಜಕರಾಗಿದ್ದ ವಿಜೇಶ್ ನಿಧನರಾಗಿದ್ದಾರೆ. ಅವರಿಗೆ 30 ವರ್ಷ ವಯಸ್ಸು ಆಗಿತ್ತು. ಭಜರಂಗದಳದಲ್ಲಿ ಸಕ್ರಿಯರಾಗಿದ್ದ ಇವರು ಸಂಘಟನೆಯ ಹಲವಾರು ಹೋರಾಟಗಳಲ್ಲಿ ಭಾಗವಹಿಸಿದ್ದರು.  ಪುತ್ತಿಗೆ ಶ್ರೀ ಸೋಮನಾಥೇಶ್ವರನ ಬ್ರಹ್ಮಕಲಶೋತ್ಸವದಲ್ಲಿ ಅಹರ್ನಿಶಿ ಸೇವೆ ಮಾಡುತ್ತಿದ್ದ ಸಂದರ್ಭದಲ್ಲೇ ಹೃದಯಾಘಾತಕ್ಕೆ ಒಳಪಟ್ಟು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಅವರು ತಡ ರಾತ್ರಿ ಕೊನೆಯುಸಿರೆಳೆದಿದ್ದಾರೆ. ವಿಶ್ವ ಹಿಂದೂ ಪರಿಷತ್ ಬಜರಂಗದಳ ಮೂಡುಬಿದಿರೆ ನಗರ ಸಂಯೋಜಕ ಸಮಾಜಮುಖಿ ಚಿಂತನೆಯುಳ್ಳ ಸಕ್ರಿಯ ಕಾರ್ಯಕರ್ತ ವಿಜೇಶ್ ಅವರ ನಿಧನಕ್ಕೆ ಹಲವಾರು ಗಣ್ಯರು, ಭಜರಂಗದಳದ…

Read More

ಮೂಡುಬಿದಿರೆ: ಅಪ್ರಾಪ್ತೆಯ‌ ಮಾನಭಂಗಕ್ಕೆ ಯತ್ನ- ಆರೋಪಿ ಬಂಧನ

ಮೂಡುಬಿದಿರೆ: ಪಾಲಡ್ಕ ಗ್ರಾಪಂ ವ್ಯಾಪ್ತಿಯಲ್ಲಿ ಬಿಟಿ ರೋಡ್ ವಿದ್ಯಾಗಿರಿ ಶಾಲೆಯ ಪಕ್ಕ ಅಪ್ರಾಪ್ತೆಯ ಮಾನಭಂಗಕ್ಕೆ ಯತ್ನಿಸಿದ ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಮಂಗಳವಾರ ಸಾಯಂಕಾಲ ಬಂಧಿಸಿದ್ದಾರೆ. ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ಮಾರ್ಪಾಡಿ ಗ್ರಾಮದ ಅಲಂಗಾರು ಉಳಿಯ ನಿವಾಸಿ ರಾಜು ಅವರ ಪುತ್ರ, ಪವನ್ ಕುಮಾರ್ ಬಂಧಿತ ಆರೋಪಿ. ಈತ ಮಾ.8ರಂದು ಸಾಯಂಕಾಲ ಪಾಲಡ್ಕ ಗ್ರಾಪಂ ವ್ಯಾಪ್ತಿಯ ಕಡಂದಲೆ ವಿದ್ಯಾಗಿರಿ ಬಳಿ, ಜನತಾ ನಗರದಲ್ಲಿ ಟ್ಯೂಶನ್ ಮುಗಿಸಿ ಸೈಕಲ್ನಲ್ಲಿ ಮನೆಗೆ ತೆರಳುತ್ತಿದ್ದ ಬಾಲಕಿಯನ್ನು ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿಕೊಂಡು ಹೋಗಿದ್ದಾನೆ. ನಿರ್ಜನ…

Read More

ಮಾ.11ರಿಂದ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಾಗುವ ಮುನ್ಸೂಚನೆ

 ಬೆಂಗಳೂರು: ಮಾ.11 ರಿಂದ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬಿಸಿಲ ಬೇಗೆಯಿಂದ ಕಂಗೆಟ್ಟಿದ ರಾಜ್ಯದ ಜನತೆಗೆ ಗುಡ್‌ನ್ಯೂಸ್ ಸಿಕ್ಕಿದೆ. ಕಳೆದೊಂದು ತಿಂಗಳಿನಿಂದ ನಾಡಿನ ಜನರು ಬಿಸಿಲ ಹೊಡೆತಕ್ಕೆ ಕಂಗಾಲಾಗಿದ್ದರು. ತಾಪಮಾನ ಏರಿಕೆ ಹಿನ್ನೆಲೆ ಮಳೆ ಮಾರುತಗಳು ಸಕ್ರಿಯವಾಗಿದ್ದು, ಮಾ.11ರಿಂದ 14ರವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ ನೀಡಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯುವ ಸಾಧ್ಯತೆ ಇದೆ. ಮುಂದಿನ ಮೂರು ತಿಂಗಳು ವಾಡಿಕೆಗಿಂತ ಹೆಚ್ಚು ಬಿಸಿಲು…

Read More

ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸುವಂತಿಲ್ಲ..!!

ಪೊಲೀಸ್ ಇಲಾಖೆಯ ಅಧಿಕಾರಿಗಳು ‌ಹಾಗೂ ಸಿಬ್ಬಂದಿ ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸುವಂತಿಲ್ಲ. ಒಂದೇ ವೇಳೆ ಬರೆಸಿದ್ದರೇ ಅದು ಕಾನೂನು ಉಲ್ಲಂಘಿಸಿದಂತೆ ಎಂದು ಗೃಹ ಸಚಿವ ಡಾ.‌ಜಿ.ಪರಮೇಶ್ವರ ಸ್ಪಷ್ಟ ಸೂಚನೆ ನೀಡಿದ್ದಾರೆ.ಶ್ರವಣ ಬೆಳಗೊಳದ ಶಾಸಕ ಬಾಲಕೃಷ್ಣ ಸಿಎನ್ ಅವರ ಪ್ರಶ್ನೆಗೆ ಸಚಿವ ಡಾ. ಜಿ ಪರಮೇಶ್ವರ್​ ಉತ್ತರ ನೀಡಿದ್ದಾರೆ.ರಾಜ್ಯದ ಪೊಲೀಸ್​ ಇಲಾಖೆಯ ಅಧಿಕಾರಿಗಳು ಮತ್ತು ನೌಕರರು ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್​ ಎಂದು ಬರೆಸಿಕೊಂಡು ಸಂಚಾರ ಮಾಡಲು ಕಾನೂನಿನಲ್ಲಿ ಅವಕಾಶವಿದೆಯೇ? ಎಂದು ಪ್ರಶ್ನಿಸಿದ್ದಾರೆ….

Read More