admin

ಕೋರ್ಟ್ ಆದೇಶವನ್ನು ಪಾಲಿಸದೆ ಮಠದ ಜಾಗ ತೆರವು: ವಕ್ಫ್ ಅಧಿಕಾರಿ ಅಮಾನತು

ಚಿಕ್ಕಮಗಳೂರು: ಜಿಲ್ಲಾ ವಕ್ಫ್ ಅಧಿಕಾರಿ ಸೈಯದ್ ಸತ್ತಾರ್ ಷಾ ಹುಸೇನ್ ಅವರನ್ನು ಅಮಾನತುಗೊಳಿಸಲಾಗಿದೆ. ಇದಕ್ಕೆ ಕಾರಣ, ಕೋರ್ಟ್ ಆದೇಶವನ್ನು ಸ್ಥಳೀಯ ಆಡಳಿತಕ್ಕೆ ತಿಳಿಸದೆ ಮಠದ ಜಾಗವನ್ನು ಮಸೀದಿ ಸದಸ್ಯರು ತೆರವುಗೊಳಿಸಿದ ಪ್ರಕರಣ. ಈ ಘಟನೆಗೆ ಸಂಬಂಧಿಸಿದಂತೆ ವಕ್ಫ್ ಅಧಿಕಾರಿ ಸೇರಿದಂತೆ 14 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ರಾಜ್ಯ ವಕ್ಫ್ ಬೋರ್ಡ್ ಸಿಇಓ ಜೀಲಾನಿ ಮೊಕಾಶಿ ಅವರು ಚಿಕ್ಕಮಗಳೂರು ಜಿಲ್ಲಾ ವಕ್ಫ್ ಅಧಿಕಾರಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಈ ಘಟನೆಯ ನೆಪದಲ್ಲಿ, ಮುಸ್ಲಿಂ ಸಮುದಾಯದವರು ಮೇ 5ರಂದು ಚಿಕ್ಕಮಗಳೂರು…

Read More

ನೆಲ್ಲಿದಡಿ ಗುತ್ತಿನ ವಿವಾದ ಸುಖಾಂತ್ಯ…! ಮಧ್ಯ ಪ್ರವೇಶಿಸಿ ಸಂಸದ ಚೌಟ

ಮಂಗಳೂರು: ಕಳೆದ ಕೆಲವು ದಿನಗಳಿಂದ ನೆಲ್ಲಿದಡಿ ಗುತ್ತು ವಿವಾದ ದ.ಕ ಜಿಲ್ಲೆಯಲ್ಲಿ ಹೊಸ ಸಂಚಲನವನ್ನು ಸೃಷ್ಟಿಸುತ್ತಿದೆ. ಈ ಜಾಗದ ಕಾಂತೇರಿ ಜುಮಾದಿ ದೈವಕ್ಕೆ ಸಂಕ್ರಾಂತಿ ಪೂಜೆ ಸಲ್ಲಿಸಲು ಎಮ್‌ಎಸ್‌ಇಝಡ್ ಅವಕಾಶ ನೀಡುತ್ತಿಲ್ಲ ಎಂಬ ವಿಚಾರ ತುಳುನಾಡಿನ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ತುಳುವರ ನಂಬಿಕೆ, ಆಚಾರ ವಿಚಾರಗಳಿಗೆ ಎಮ್‌ಎಸ್‌ಇಝಡ್ ಅಧಿಕಾರಿಗಳು ಧಕ್ಕೆ ತರುತ್ತಿದ್ದಾರೆ ಎಂಬುದಾಗಿ ಆಕ್ರೋಶ ಕೇಳಿ ಬಂದಿತ್ತು. ಇದೀಗ ಈ ವಿವಾದ ಸುಖಾಂತ್ಯ ಕಂಡಿದೆ. ದ.ಕ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನೇತೃತ್ವದಲ್ಲಿ ಸಭೆ ನಡೆದಿದ್ದು, ಗುತ್ತಿನ…

Read More

ಮಂಗಳೂರು: ಸೈಬರ್ ಅಪರಾಧದ ಪ್ರಮುಖ ಆರೋಪಿಗಳ ಪತ್ತೆ..!

ದಕ್ಷಿಣ ಕನ್ನಡ ಜಿಲ್ಲಾ ಸಿಇಎನ್ ಅಪರಾಧ ಪೊಲೀಸು ಠಾಣಾ ಅ.ಕ್ರ. 11-2025, U/S 66(C ) 66(D) IT Act and 308, 318 (4),319(2)BNS.ಪ್ರಕರಣದಲ್ಲಿ ಆರೋಪಿ ಪತ್ತೆ ಬಗ್ಗೆ ಮಾನ್ಯ ಪೊಲೀಸ್ ಅಧೀಕ್ಷಕರು ದಕ್ಷಿಣ ಕನ್ನಡ ಜಿಲ್ಲೆ, ಮಾನ್ಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ದಕ್ಷಿಣ ಕನ್ನಡ ಜಿಲ್ಲೆ ಇವರುಗಳ ನಿರ್ದೇಶನದಂತೆ ಸಿಇಎನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರಾದ ಮಂಜುನಾಥ ಆರ್.ಜಿ ರವರ ನೇತೃತ್ವದಲ್ಲಿ ಪಿಎಸ್‌ಐ ಯೂನುಸ್ ಆರ್ ಗಡ್ಡೆಕಾರ್ ಪಿಸಿ 2489 ನಾಗಪ್ಪ ಬೆನಕಟ್ಟಿ,…

Read More

ಬಂಟ್ವಾಳ: ದಿಗಂತ್ ಪತ್ತೆಗಾಗಿ ಪ್ರತಿಭಟನೆ ನಡೆಸಿದ್ದ ಹಿಂದೂ ಮುಖಂಡ ಭರತ್ ಕುಮ್ಡೇಲ್​ ಗೆ ಜಾಲತಾಣದಲ್ಲಿ ಜೀವ ಬೇದರಿಕೆ

ಬಂಟ್ವಾಳ: ನಾಪತ್ತೆಯಾಗಿದ್ದ ಪಿಯುಸಿ ವಿಧ್ಯಾರ್ಥಿ ದಿಗಂತ್ ಪತ್ತೆಗಾಗಿ ಪ್ರತಿಭಟನೆ ನಡೆಸಿದ್ದ ಹಿಂದೂ ಮುಖಂಡರಿಗೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಜೀವ ಬೇದರಿಕೆ ಬರಲಾರಂಭಿಸಿದೆ. ಭಜರಂಗದಳ ಮುಖಂಡ ಭರತ್ ಕುಮ್ಡೇಲ್​ ಅವರಿಗೆ ಸಾಮಾಜಿಕ ತಾಣಗಳ ಮೂಲಕ ಕೊಲೆ ಬೆದರಿಕೆ ಹಾಕಲಾಗಿದೆ. BEARY_ROYAL_NAWAB, ಬ್ಯಾರಿ ಟ್ರೋಲರ್, ಮಂಗಳೂರು ಕಿಂಗ್ ಎಂಬ ಹೆಸರಿನ ಪೇಜ್​ಗಳ ಮುಖಾಂತರ ಕೊಲೆ ಬೆದರಿಕೆ ಹಾಕಲಾಗಿದೆ. ದಿಗಂತ್ ಪತ್ತೆಗಾಗಿ ಮಾರ್ಚ್​ 1ರಂದು ಭಜರಂಗದಳ ಮುಖಂಡ ಭರತ್ ನೇತೃತ್ವದಲ್ಲಿ ಫರಂಗೀಪೇಟೆ ಬಂದ್ ನಡೆಸಲಾಗಿತ್ತು. ದಿಗಂತ್ ನಾಪತ್ತೆ ಹಿಂದೆ ಅನ್ಯಮತೀಯರ ಹಾಗೂ…

Read More

10Th ಪಾಸಾದವರಿಂದ ರೈಲ್ವೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ..!

South East Central Railway ಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ (10th Passed) ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಇಲಾಖೆ ಹೆಸರು : ಆಗ್ನೇಯ ಸೆಂಟ್ರಲ್ ರೈಲ್ವೆ/South East Central Railway. ಹುದ್ದೆಗಳ ಸಂಖ್ಯೆ : 835. ಹುದ್ದೆಗಳ ಹೆಸರು : ಅಪ್ರೆಂಟಿಸ್/Apprentice. ಉದ್ಯೋಗ ಸ್ಥಳ : ಬಿಲಾಸ್ಪುರ್ (ಛತ್ತೀಸ್‌ಗಢ). ಅಪ್ಲಿಕೇಶನ್ ಮೋಡ್ : ಆನ್‌ಲೈನ್‌ (Online) ಮೋಡ್. ಹುದ್ದೆಗಳ ವಿವರ : • ಬಡಗಿ :…

Read More

ಮಂಗಳೂರು : ಅಕ್ರಮ ಗೋ ಮಾಂಸ ಸಾಗಾಟ ; ಇಬ್ಬರು ಅರೆಸ್ಟ್

ಮಂಗಳೂರು : ಭಜರಂಗದಳದ ಮಿಂಚಿನ ಕಾರ್ಯಾಚರಣೆ ನಡೆಸಿ ಅಕ್ರಮ ಗೋ ಮಾಂಸ ಸಾಗಾಟ ಮಾಡುತ್ತಿದ್ದವರನ್ನು ತಡೆದು ಪೊಲೀಸರಿಗೊಪ್ಪಿಸಿದ ಘಟನೆ ಮಂಗಳೂರಿನ ಕದ್ರಿ ದೇವಸ್ಥಾನದ ದ್ವಾರದ ಬಳಿ ಇಂದು (ಮಾ.10) ಮುಂಜಾನೆ ನಡೆದಿದೆ. ಟೆಂಪೋದಲ್ಲಿ ಅಕ್ರಮ ಗೋ ಮಾಂಸ ಸಾಗಾಟ ಮಾಡುತ್ತಿರುವ ಕುರಿತು ಭಜರಂಗದಳ ಕಾರ್ಯಕರ್ತರಿಗೆ ಮಾಹಿತಿ ದೊರಕಿದ್ದು, ಅವರು ಕದ್ರಿ ದೇವಸ್ಥಾನದ ಬಳಿ ವಾಹನವನ್ನು ತಡೆದು ಪರಿಶೀಲನೆ ಮಾಡಿದಾಗ ಅದರಲ್ಲಿ ಗೋ ಮಾಂಸ ಇರುವುದು ಪತ್ತೆಯಾಗಿದೆ. ಬಳಿಕ ಗೋ ಮಾಂಸ ಪತ್ತೆಯ ಕುರಿತು ಭಜರಂಗದಳದ ಕಾರ್ಯಕರ್ತರು ಪೊಲೀಸರಿಗೆ…

Read More

ಬಿಹಾರದಲ್ಲಿ ಶೀಘ್ರದಲ್ಲೇ ಸೀತಾಮಾತೆಯ ದೇವಾಲಯ ನಿರ್ಮಾಣ: ಅಮಿತ್ ಶಾ ಭರವಸೆ 

ಗುಜರಾತ್ ನ ಅಹ್ಮದಾಬಾದ್ ನಲ್ಲಿ ಭಾನುವಾರ ನಡೆದ ‘ಶಾಶ್ವತ್ ಮಿಥಿಲಾ ಮಹೋತ್ಸವ್ 2025’ ಉದ್ದೇಶಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಹಾರದಲ್ಲಿ ಸೀತಾಮಾತೆಗೆ ಭವ್ಯ ದೇವಾಲಯವನ್ನು ನಿರ್ಮಿಸುವ ಭರವಸೆ ನೀಡಿದರು. ಗುಜರಾತ್ ಅಭಿವೃದ್ಧಿಗೆ ನೀಡಿದ ಅಪಾರ ಕೊಡುಗೆಗಾಗಿ ಮಿಥಿಲಾಂಚಲ್ ಮತ್ತು ಬಿಹಾರದ ಜನರನ್ನು ಶ್ಲಾಘಿಸಿದ ಗೃಹ ಸಚಿವರು, ಈ ಪ್ರದೇಶವು ಪ್ರಾಚೀನ ಕಾಲದಿಂದಲೂ ಪ್ರಜಾಪ್ರಭುತ್ವ ಮತ್ತು ತತ್ವಶಾಸ್ತ್ರವನ್ನು ಸಬಲೀಕರಣಗೊಳಿಸುವ ಇತಿಹಾಸವನ್ನು ಹೊಂದಿದೆ ಎಂದು ಹೇಳಿದರು. ಬಿಹಾರದಲ್ಲಿ ಸೀತಾಮಾತೆಯ ಭವ್ಯ ದೇವಾಲಯವನ್ನು ನಿರ್ಮಿಸಲಾಗುವುದು ಎಂದು ಅವರು…

Read More

ಪಡಿತರ ಚೀಟಿದಾರರೇ e-KYC ಮಾಡಲು ಮಾರ್ಚ್ 31 ಕೊನೆಯ ದಿನ

ಪಡಿತರ ಚೀಟಿದಾರರಿಗೆ ದೊಡ್ಡ ಎಚ್ಚರಿಕೆ. ಪಡಿತರ ಚೀಟಿಗಳ ಕುರಿತು ಕೇಂದ್ರ ಸರ್ಕಾರವು ಪ್ರಮುಖ ನವೀಕರಣವನ್ನು ನೀಡಿದೆ. ಮಾರ್ಚ್ 31, 2025 ರೊಳಗೆ ಆದೇಶಗಳನ್ನು ಪಾಲಿಸದಿದ್ದರೆ, ಸಬ್ಸಿಡಿ ಆಹಾರ ಧಾನ್ಯಗಳ ಸೌಲಭ್ಯ ಕಳೆದುಹೋಗುತ್ತದೆ. ಮಾರ್ಚ್ 31, 2025 ರೊಳಗೆ ಪಡಿತರ ಚೀಟಿ ಹೊಂದಿರುವವರು eKYC ಪ್ರಕ್ರಿಯೆಗೆ ಒಳಗಾಗುವುದನ್ನು ಕಡ್ಡಾಯಗೊಳಿಸಲು ಆದೇಶಿಸಲಾಗಿದೆ. ಇಲ್ಲದಿದ್ದರೆ, ಸಾರ್ವಜನಿಕ ವಿತರಣಾ ವ್ಯವಸ್ಥೆಯ ಮೂಲಕ ನೀಡಲಾಗುವ ಸಬ್ಸಿಡಿ ಆಹಾರ ಧಾನ್ಯಗಳ ಸೌಲಭ್ಯವನ್ನು ಅವರು ಕಳೆದುಕೊಳ್ಳುತ್ತಾರೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಈ ಹಿಂದೆ, ಪಡಿತರ ಅಂಗಡಿಗಳಲ್ಲಿ…

Read More

ಪುತ್ತೂರು: ಇನ್‍ ಸ್ಟಾಗ್ರಾಂ ಜಾಹೀರಾತು ನಂಬಿ ಲಕ್ಷಾಂತರ ಕಳೆದುಕೊಂಡ ಮಹಿಳೆ..!

ಪುತ್ತೂರು: ಪುತ್ತೂರು: ಇನ್ ಸ್ಟಾಗ್ರಾಂನಲ್ಲಿ ಬಂದ ಜಾಹೀರಾತಿಗೆ ಮಾರು ಹೋಗಿ ಟ್ರೇಡಿಂಗ್ ಇನ್‌ವೆಸ್ಟೆಂಟ್ ಮಾಡಲು ಹೋಗಿ ಬನ್ನೂರು ನಿವಾಸಿ ಯುವತಿಯೋರ್ವರು 4.90 ಲಕ್ಷ ರೂ. ಕಳೆದುಕೊಂಡಿರುವ ಬಗ್ಗೆ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವತಿ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಪ್ರಸ್ತುತ ಮನೆಯಲ್ಲೇ ಕೆಲಸ ಮಾಡುತ್ತಿದ್ದಾರೆ. ಮಾ.1 ರಂದು  ಇನ್‍ ಸ್ಟಾಗ್ರಾಂನಲ್ಲಿ ನಲ್ಲಿ  ಹೂಡಿಕೆ ಮಾಡಿದರೆ ಲಾಭಾಂಶ ಸಿಗುವ ಬಗ್ಗೆ ಬಂದ , ໖) Instagram d Investment TASK 2 UPI…

Read More

ಕಾರ್ಕಳ: ಕುಖ್ಯಾತ ದನಕಳ್ಳ ಮೊಹಮ್ಮದ್‌ ಯೂನಸ್‌ ಅರೆಸ್ಟ್..!

 ಕಾರ್ಕಳ: ವಿವಿಧ ಠಾಣೆಗಳ ಪೊಲೀಸರಿಗೆ ಬೇಕಾಗಿದ್ದ ನಟೋರಿಯಸ್‌ ದನಕಳ್ಳನನ್ನು ಕಾರ್ಕಳ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ನಲ್ಲೂರು ಗ್ರಾಮದ ಬೋರ್ಕಟ್ಟೆ ದೊಡ್ಡಕಜೆಯ ಮೊಹಮ್ಮದ್‌ ಯೂನಸ್‌ (30) ಬಂಧಿತ.  ಈತನ ಮೇಲೆ ದನಕಳ್ಳತನಕ್ಕೆ ಸಂಬಂಧಿಸಿದಂತೆ ಕಾರ್ಕಳ ನಗರ, ಅಜೆಕಾರು, ಹೆಬ್ರಿ, ಶಿರ್ವ, ಮೂಡುಬಿದಿರೆ ಮಾತ್ರವಲ್ಲದೇ ಚಿಕ್ಕಮಗಳೂರು, ಮೂಡುಗೆರೆ, ಆಲ್ದೂರು ಠಾಣೆಗಳಲ್ಲೂ ಪ್ರಕರಣ ದಾಖಲಾಗಿದ್ದವು. ಅನೇಕ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಈತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದರು.  ಯೂನಸ್‌ ಗೆ ಸಹಕರಿಸುತ್ತಿದ್ದ ಆತನ ಸಂಬಂಧಿಕ ಮೂಡುಬಿದಿರೆಯ ಜಲೀಲ್‌ (49) ಎಂಬಾತನನ್ನು ಮಾ….

Read More