
ಮಂಗಳೂರು: ಜಾನುವಾರು ಕಳ್ಳತನ- ಮೂವರು ಆರೋಪಿಗಳ ಬಂಧನ
ಮಂಗಳೂರಿನ ಅಡ್ಯಾರ್ನಲ್ಲಿ ಮನೆಯೊಂದರ ಅಂಗಳದಿಂದ ದನವನ್ನು ಕಳವು ಮಾಡಿದ ಮೂವರು ಆರೋಪಿಗಳನ್ನು ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮಂಗಳೂರಿನ ನಿವಾಸಿಗಳಾದ ಶಾಬಾಜ್ ಅಹಮ್ಮದ್ , ಮೊಹಮ್ಮದ್ ಸುಹಾನ್, ವಳಚ್ಚಿಲ್ ಖಾದರ್ ಮೊಹಮ್ಮದ್ ಎಂದು ಗುರುತಿಸಲಾಗಿದೆ. ಶಾಬಾಜ್ ಕಣ್ಣೂರು ಮತ್ತು ಸುಹಾನ್ ವಳಚ್ಚಿಲ್ ಇವರು ದನ ಕಳ್ಳತನ ಮಾಡಿ, ವಳಚ್ಚಿಲ್ ಖಾದರ್ನಿಗೆ ಮಾರಾಟ ಮಾಡಿದ್ದರು. ಈ ವೇಳೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಶಾಬಾಜ್ ಅಹ್ಮದ್ ಕಣ್ಣೂರು ಎಂಬಾತನ ವಿರುದ್ದ ಈಗಾಗಲೇ ಮಂಗಳೂರು ಗ್ರಾಮಾಂತರ ಮತ್ತು ಕಂಕನಾಡಿ ಠಾಣೆಯಲ್ಲಿ ಒಂದು…