admin

ಹೀರೆಕಾಯಿಯ ಆರೋಗ್ಯ ಪ್ರಯೋಜನಗಳು..!

ಹಸಿರೆಲೆ ತರಕಾರಿಗಳು ಆರೋಗ್ಯಕ್ಕೆ ಬಹಳ ಒಳ್ಳೆಯದು ಎನ್ನುವ ವಿಚಾರ ನಮಗೆಲ್ಲಾ ಗೊತ್ತೇ ಇದೆ. ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ ಹೀರೆಕಾಯಿ. ಆರೋಗ್ಯದ ವಿಚಾರದ ಬಗ್ಗೆ ಹೇಳುವುದಾದರೆ, ನಾವು ಯಾವ ಬಗೆಯ ತರಕಾರಿಯನ್ನು ಕೂಡ ಕಡೆಗಣಿ ಸುವ ಹಾಗಿಲ್ಲ! ಇದಕ್ಕೆ ಪ್ರಮುಖ ಕಾರಣಗಳು ಏನೆಂದರೆ, ಎಲ್ಲಾ ಬಗೆಯ ತರಕಾರಿಗಳಿಂದಲೂ ಕೂಡ ನಮಗೆ ಒಂದೊಂದು ಬಗೆಯ ಆರೋಗ್ಯ ಪ್ರಯೋಜನಗಳು ಸಿಗುತ್ತಾ ಹೋಗುತ್ತವೆ. ಉದಾಹರಣೆಗೆ ಹೇಳುವುದಾದರೆ, ಕೆಲವು ತರಕಾರಿಗಳಲ್ಲಿ ಆರೋಗ್ಯಕ್ಕೆ ಅವಶ್ಯಕವಾಗಿ ಬೇಕಾಗಿರುವ ವಿಟಮಿನ್ಸ್‌ಗಳು ಹೆಚ್ಚಾಗಿದ್ದರೆ, ಇನ್ನು ಕೆಲವೊಂದರಲ್ಲಿ ಖನಿಜಾಂಶಗಳು, ಕಬ್ಬಿಣಾಂಶದ…

Read More

ಬಂಟ್ವಾಳ: ಸಮಾಜ ಸೇವ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾಗಿ ಸುರೇಶ್ ಕುಲಾಲ್, ಉಪಾಧ್ಯಕ್ಷ ರಾಗಿ ಜನಾರ್ದನ ಬೋಂಡಾಲ ಆಯ್ಕೆ

ಸಮಾಜ ಸೇವ ಸಹಕಾರಿ ಬ್ಯಾಂಕಿನ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವನ್ನು ಸಾಧಿಸಿ ಆಡಳಿತ ಚುಕ್ಕನಿಯನ್ನು ಸತತ ಮೂರನೇ ಬಾರಿಗೆ ಪಡೆದಿರುವ ಸುರೇಶ್ ಕುಲಾಲ್ ಮತ್ತು ಅವರ ತಂಡ ಇವತ್ತಿನ ಆಡಳಿತ ಮಂಡಳಿಯಲ್ಲಿ ಅಧ್ಯಕ್ಷರಾಗಿ ಶ್ರೀ ಸುರೇಶ್ ಕುಲಾಲ್ ಉಪಾಧ್ಯಕ್ಷರಾಗಿ ಶ್ರೀ ಜನಾರ್ದನ ಬೋಂಡಾಲ ಹಾಗೂ ನಿರ್ದೇಶಕರಾಗಿ ಅರುಣ್ ಕುಮಾರ್ ಕೆ., ಶ್ರೀ ಕಿರಣ್ ಅಟ್ಲೂರು, ಶ್ರೀ ರಮೇಶ್ ಸಾಲಿಯನ್ , ಶ್ರೀ ಅರುಣ್ ಬೋರುಗುಡ್ಡೆ , ಶ್ರೀ ರಮೇಶ್ ಸಾಲಿಯನ್ ಸಂಚಯಗಿರಿ , ಶ್ರೀ ಪ್ರೇಮನಾಥ್ ಬಂಟ್ವಾಳ ,…

Read More

ಮಂಗಳೂರಲ್ಲಿ ಅದ್ದೂರಿಯ ಸರ್ವಜ್ಞ ಜಯಂತಿ ಆಚರಣೆ

ಮಂಗಳೂರು: ದ ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ರಾಜ್ಯ ಕುಂಬಾರರ ಮಹಾಸಂಘದ ದ ಕ ಜಿಲ್ಲಾ ಸಂಘಗಳ ಒಕ್ಕೂಟ, ಕರ್ನಾಟಕ ರಾಜ್ಯ ಕುಲಾಲ/ಕುಂಬಾರ ಯುವ ವೇದಿಕೆ ಹಾಗು ಮಹಿಳಾ ಸಂಘಟನೆಗಳ ಒಕ್ಕೂಟ (ರಿ) ಅಯೋಜನೆಯಲ್ಲಿ ಬೊಂದೇಲ್ ನ ಸರಕಾರಿ ಮಹಿಳಾ ಪಾಲಿಟೆಕ್ನಿಕ್ ನ ಸಭಾಂಗಣದಲ್ಲಿ ಸರ್ವಜ್ಞ ಜಯಂತಿ ಆಚರಣೆಗೂ ಮೊದಲು, ಮಂಗಳೂರು ಉತ್ತರ ವಿಧಾನ ಸಭಾ ಶಾಸಕರಾದ ಡಾ, ವೈ ಭರತ್ ಶೆಟ್ಟಿ, ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಮನೋಜ್…

Read More

ಉಳ್ಳಾಲ: ಸಂತ ಕವಿ ಸರ್ವಜ್ಞನ ಜಯಂತಿ ಆಚರಣೆ

ಉಳ್ಳಾಲ: 16ನೇ ಶತಮಾನದಲ್ಲಿ ಕರ್ನಾಟಕ ಕಂಡ ಒಬ್ಬ ಶ್ರೇಷ್ಠ ವಚನಕಾರ, ದಾರ್ಶನಿಕ ಕವಿ ಸರ್ವಜ್ಞನ ಜಯಂತಿ ಆಚರಣೆ ಮಾಡಲಾಗುತ್ತಿದೆ. ಇಂದು ರಾಜ್ಯದೆಲ್ಲಡೆ ಸರ್ವಜ್ಞನ ಜನ್ಮದಿನಾಚರಣೆಯನ್ನು ಆಚರಿಸಲಾಗಿದೆ. ಉಳ್ಳಾಲ ತಾಲೂಕು ಆಡಳಿತ ಮತ್ತು ಉಳ್ಳಾಲ ತಾಲೂಕು ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕರ್ನಾಟಕ ರಾಜ್ಯ ಕುಲಾಲ/ ಕುಂಬಾರರ ಯುವ ವೇದಿಕೆ ಹಾಗೂ ಮಹಿಳಾ ಸಂಘಟನೆಗಳ ಒಕ್ಕೂಟ (ರಿ.) ಉಳ್ಳಾಲ ಸಮಿತಿ ಸಹಭಾಗಿತ್ವದಲ್ಲಿ ನಾಟೆಕಲ್ ತಾಲೂಕು ಕಛೆರಿಯಲ್ಲಿ ಸಂತ ಕವಿ ಸರ್ವಜ್ಞ ಜಯಂತಿಯನ್ನು ಬಹಳ ಅರ್ಥಪೂರ್ಣವಾಗಿ…

Read More

ಬೆಳ್ತಂಗಡಿ : ಹತ್ತು ವರ್ಷಗಳ ಹಿಂದೆ ನಡೆದ ಕೊಲೆಯತ್ನ ಪ್ರಕರಣಕ್ಕೆ ನಾಲ್ಕು ಮಂದಿ ಆರೋಪಿಗಳಿಗೆ ಶಿಕ್ಷೆ ವಿಧಿಸಿದ ಕೋರ್ಟ್

ಬೆಳ್ತಂಗಡಿ : ಸುಮಾರು ಹತ್ತು ವರ್ಷಗಳ ಹಿಂದೆ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಕಾಟಾಜೆ ಎಂಬಲ್ಲಿ ನಡೆದ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ನಾಲ್ಕು ಮಂದಿ ಆರೋಪಿಗಳಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಶಿಕ್ಷೆಗೊಳಗಾದ ಆರೋಪಿಗಳನ್ನು ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಗೋಪಾಲ ಗೌಡ ಯಾನೆ ಗೋಪಾಲಕೃಷ್ಣ ಗೌಡ, ಮಂಗಳೂರಿನ ಕುಡುಪು ಪಾಲ್ಡನೆಯ ಎ.ದಮಯಂತಿ, ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದ ವಸಂತ ಗೌಡ ಯಾನೆ ರಾಮಣ್ಣ ಗೌಡ, ನೆರಿಯ…

Read More

ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಲು ಕುಮ್ಮಕ್ಕು ನೀಡಿದ್ದ ಮೌಲ್ವಿ ಕೊನೆಗೂ ಬಂಧನ..!

ಮೈಸೂರು : ಮೈಸೂರಿನ ಉದಯಗಿರಿ ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ ಸಂಬಂಧ ಗಲಾಟೆಗೆ ಪ್ರಚೋದನೆ ನೀಡಿದ್ದ ಆರೋಪದಲ್ಲಿ ಮೌಲ್ವಿ ಮುಫ್ತಿ ಮುಸ್ತಾಕ್‌ನನ್ನು ಬಂಧಿಸಲಾಗಿದೆ. ಸಿಸಿಬಿ ಪೊಲೀಸರು ಗುರುವಾರ ಮೌಲ್ವಿ ಮುಫ್ತಿಯನ್ನು ಬಂಧಿಸಿದ್ದಾರೆ. ಇದರೊಂದಿಗೆ, ಗಲಾಟೆ ನಡೆದು 11 ದಿನಗಳ ಬಳಿಕ ಆರೋಪಿ ಮೌಲ್ವಿಯನ್ನು ಬಂಧಿಸಿದಂತಾಗಿದೆ.ಮೌಲ್ವಿಯನ್ನು ಬಂಧಿಸುವ ವಿಚಾರದಲ್ಲಿ ಸಾರ್ವಜನಿಕರ ಹಾಗೂ ಪ್ರತಿಪಕ್ಷಗಳ ಒತ್ತಡ ಹೆಚ್ಚಾಗಿತ್ತು. ಇದೀಗ ಕೊನೆಗೂ ಆತನನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಲ್ಲು ತೂರಾಟ ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸದೆ ಇರುವ…

Read More

ದೆಹಲಿಯ 4ನೇ ಮಹಿಳಾ ಸಿಎಂ ಆಗಿ ರೇಖಾ ಗುಪ್ತಾ ಆಯ್ಕೆ

 ರಾಷ್ಟ್ರ ರಾಜಧಾನಿ ದೆಹಲಿ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಬಿಜೆಪಿ ಘೋಷಿಸಿದೆ. ದೆಹಲಿ ವಿಧಾನಸಭಾ ಚುನಾವಣೆಯಲ್ಲಿ 27 ವರ್ಷಗಳ ಬಳಿಕ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿದಿದ್ದು, ರೇಖಾ ಗುಪ್ತಾ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿದೆ. ರೇಖಾ ಗುಪ್ತಾ ಶಾಲಿಮಾರ್ ಬಾಗ್ ಶಾಸಕಿಯಾಗಿದ್ದು, ಬಿಜೆಪಿಯ ಮಹಿಳಾ ವಿಭಾಗದ ಉಪಾಧ್ಯಕ್ಷೆಯೂ ಆಗಿದ್ದಾರೆ. ಈ ಮೂಲಕ ದೆಹಲಿಯ 4ನೇ ಮಹಿಳಾ ಸಿಎಂ ಆಗಿ ರೇಖಾ ಗುಪ್ತಾ ಅಧಿಕಾರ ಸ್ವೀಕರಿಸಲಿದ್ದಾರೆ. ಇಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ರೇಖಾ ಗುಪ್ತಾ…

Read More

ಮಂಗಳೂರು: ಸರ್ಕಾರಿ ಬಸ್ ಚಾಲಕನ ಎರ್ರಾಬಿರಿ ಚಾಲನೆ-ಪ್ರಯಾಣಿಕರ ಆಕ್ರೋಶ

ಮಂಗಳೂರು : ಖಾಸಗಿ ಬಸ್‌ಗೆ ಪೈಪೋಟಿ ನೀಡುವ ಸಲುವಾಗಿ ಸರ್ಕಾರಿ ಬಸ್ ಚಾಲಕನೊಬ್ಬ ಎರ್ರಾಬಿರಿ ಬಸ್ ಚಾಲನೆ ಮಾಡುವ ಮೂಲಕ ಚಾಲಕನ ನಿರ್ಲಕ್ಷ್ಯದ ಚಾಲನೆ ಪ್ರಯಾಣಿಕರ ಕೆಂಗಣ್ಣಿಗೆ ಗುರಿಯಾದ ಇಂದು ಮುಂಜಾನೆ ಮಂಗಳೂರು-ಮೂಡಬಿದ್ರೆ-ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ವಮಂಜೂರು ಸಮೀಪ ಸಂಭವಿಸಿದೆ. ಮಂಗಳೂರು ಮೂಡಬಿದ್ರೆ ಮಾರ್ಗವಾಗಿ ಕಾರ್ಕಳಕ್ಕೆ ಇತ್ತೀಚೆಗಷ್ಟೇ ಸರ್ಕಾರಿ ಬಸ್ ಸೇವೆಯನ್ನು ಆರಂಭ ಮಾಡಲಾಗಿದೆ. ಇದು ಮಹಿಳೆಯರಿಗೆ ಮತ್ತು ವಿದ್ಯಾರ್ಥಿಗಳಿಗಂತೂ ಇದು ಸಾಕಷ್ಟು ಅನುಕೂಲವಾಗಿದ್ದು, ಸಾಕಷ್ಟು ಜನ ಈ ಬಸ್ ಪ್ರೋಯೋಜನ ಪಡೆಯುತ್ತಿದ್ದಾರೆ. ಖಾಸಗಿ ಬಸ್ ಗಳೇ…

Read More

ಮುಡಾಕೇಸ್ ನಲ್ಲಿ ಸಿಎಂ ಗೆ ಕ್ಲೀನ್ ಚಿಟ್: ಸಿಎಂ ಸಿದ್ದರಾಮಯ್ಯಗೆ ಶಿಕ್ಷೆ ಕೊಡಿಸಿಯೇ ತೀರುತ್ತೇನೆ- ಶಪಥಗೈದ ದೂರುದಾರ ಸ್ನೇಹಮಯಿ ಕೃಷ್ಣ

ಮೈಸೂರು : ಮುಡಾ ಕೇಸ್ ಗೆ ಸಂಬಂಧಸಿದಂತೆ ಲೋಕಾಯುಕ್ತ ಅಧಿಕಾರಿಗಳು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಸಿಎಂ ಸಿದ್ದರಾಮಯ್ಯ ಸೇರಿ ನಾಲ್ವರಿಗೆ ಕ್ಲೀನ್ ಚಿಟ್ ನೀಡಿದ್ದು, ಬಿ ರಿಪೋರ್ಟ್ ಸಲ್ಲಿಸುವುದಾಗಿ ಮಾಹಿತಿ ಬಂದಿದೆ. ಈ ವಿಚಾರವಾಗಿ ದೂರುದಾರ ಸ್ನೇಹಮಯಿ ಕೃಷ್ಟ ಪ್ರತಿಕ್ರಿಯೆ ನೀಡಿದ್ದು, ಸಿಎಂ ಸಿದ್ದರಾಮಯ್ಯಗೆ ಶಿಕ್ಷೆ ಕೊಡಿಸದಿದ್ದರೆ ನಾನು ಸ್ನೇಹಮಯಿ ಕೃಷ್ಣನೇ ಅಲ್ಲ ಎಂದು ಶಪಥ ಮಾಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಶಿಕ್ಷೆ ಕೊಡಿಸದೆ ಇದ್ದರೆ ನಾನು ಸ್ನೇಹಮಯಿ ಕೃಷ್ಣನೇ ಅಲ್ಲ ಎಂದು ದೂರುದಾರ…

Read More

ಉಪ್ಪಿನಂಗಡಿ: ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ..!

ಉಪ್ಪಿನಂಗಡಿ: 7 ನೇ ತರಗತಿಯ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಉಪ್ಪಿನಂಗಡಿಯ ಖಾಸಗಿ ಶಾಲಾ ವಿದ್ಯಾರ್ಥಿ ಬೆಳ್ತಂಗಡಿ ತಾಲೂಕಿನ ತಣ್ಣೀರುವಂತ ಗ್ರಾಮದ ನಿವಾಸಿ ಶ್ರವಣ್ (13) ಮೃತ ವಿದ್ಯಾರ್ಥಿ. ನಿನ್ನೆ ರಾತ್ರಿ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಕಾರಣ ಇನ್ನಷ್ಟೇ ತಿಳಿಯಬೇಕಿದೆ.

Read More