ಅಯೋಧ್ಯೆ ರಾಮಮಂದಿರಕ್ಕೆ ಮೊದಲ ಇಟ್ಟಿಗೆ ಇರಿಸಿದ ವಿಎಚ್ಪಿ ನಾಯಕ ಕಾಮೇಶ್ವರ್ ಚೌಪಾಲ್ ನಿಧನ
ಅಯೋಧ್ಯೆಯಲ್ಲಿ ರಾಮ ಮಂದಿರದ ಮೊದಲ ಇಟ್ಟಿಗೆಯನ್ನು ಹಾಕಿದ ಕಾಮೇಶ್ವರ ಚೌಪಾಲ್ (68) ನಿಧನರಾದರು. ಅವರು ಬಿಹಾರ ವಿಧಾನ ಪರಿಷತ್ತಿನ ಸದಸ್ಯರೂ ಆಗಿದ್ದರು. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಮೊದಲ ಇಟ್ಟಿಗೆ ಇಟ್ಟಿದ್ದ ವಿಶ್ವ ಹಿಂದೂ ಪರಿಷತ್ ನಾಯಕ 68ವರ್ಷ ದ ಕಾಮೇಶ್ವರ್ ಚೌಪಾಲ್ ಶುಕ್ರವಾರ ನಿಧನರಾಗಿದ್ದಾರೆ. ಮೂತ್ರಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಚೌಪಾಲ್ ಅವರನ್ನು ದೆಹಲಿಯ ಶ್ರೀ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಕಾಮೇಶ್ವರ ಚೌಪಾಲ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು,…

