admin

ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಬೆಳಗ್ಗೆ 11 ಗಂಟೆಗೆ ಸಂಸತ್ತಿನಲ್ಲಿ 2025ರ ಕೇಂದ್ರ ಬಜೆಟ್ ಅನ್ನು ಮಂಡಿಸಲಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ಇದುವರೆಗೆ 7 ಬಜೆಟ್ ಮಂಡಿಸಿದ್ದು, ಇಂದು 8ನೇ ಬಜೆಟ್ ಮಂಡಿಸುವ ಮೂಲಕ ದಾಖಲೆ ಬರೆಯಲಿದ್ದಾರೆ. 19 ಕೆಜಿ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆ 7 ರೂ. ಇಳಿಕೆ ಮಾಡಲಾಗಿದೆ. ಈ ಪರಿಷ್ಕೃತ ದರ ಇಂದಿನಿಂದಲೇ ಜಾರಿಯಾಗಲಿದೆ. ಇನ್ನು 2025-26 ಹಣಕಾಸು ವರ್ಷದಲ್ಲಿ ವಾರ್ಷಿಕ 6.3-6.8% ದರದಲ್ಲಿ ಜಿಡಿಪಿ ಬೆಳವಣಿಗೆಯಾಬಹುದು ಎಂದು…

Read More

ಯುವ ಭರತನಾಟ್ಯ ಪ್ರತಿಭೆ ವಿದುಷಿ ಸಿಂಚನ ಎಂ. ಕುಲಾಲ್ – ಲಿಯೋ ಕ್ಲಬ್ ಮಂಗಳಾದೇವಿ ವತಿಯಿಂದ ಸನ್ಮಾನ

ಮಂಗಳೂರು: ಭರತನಾಟ್ಯ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆ ಮಾಡಿರುವ ಯುವ ಪ್ರತಿಭೆ ಸಿಂಚನ ಎಂ. ಕುಲಾಲ್ ಅವರನ್ನು ದಿನಾಂಕ 29/1/2025 ನೇ ಬುಧವಾರ ಲಯನ್ಸ್ ಹಾಗೂ ಲಿಯೋ ಕ್ಲಬ್ ನ ಕಾರ್ಯಕ್ರಮದಲ್ಲಿ ಲಿಯೋ ಕ್ಲಬ್ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು. ನೃತ್ಯ ಕಲೆಯಲ್ಲಿ ಅವರ ನಿಸ್ಸೀಮ ಶ್ರಮ, ನೃತ್ಯಾಭ್ಯಾಸದ ಮೂಲಕ ಸಾಧಿಸಿರುವ ವಿಶಿಷ್ಟ ಸ್ಥಾನ, ಹಾಗೂ “ವಿದುಷಿ” ಬಿರುದಿಗೆ ಪಾತ್ರರಾಗಿರುವುದಕ್ಕಾಗಿ ಈ ಗೌರವ ನೀಡಲಾಯಿತು. ಸಾಧನೆಯ ಪಯಣ ಸದಾಶಿವ ಕುಲಾಲ್ ಹಾಗೂ ಚಂದ್ರಪ್ರಭ ಎಸ್ ಕುಲಾಲ್ ಇವರ ಸುಪುತ್ರಿಯಾಗಿರುವ ವಿದುಷಿ…

Read More

ಕುಂಭಮೇಳ ಕಾಲ್ತುಳಿತ: ರಾಜ್ಯದ ನಾಗಾಸಾಧು ಸಾವು

ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ ರಾಜ್ಯದ ಮತ್ತೋರ್ವರು ಸಾವನ್ನಪ್ಪಿದ್ದಾರೆ. ಕರ್ನಾಟಕ ಮೂಲದ ನಾಗಾಸಾಧು ಓರ್ವರು ಕಾಲ್ತುಳಿತ ದುರಂತದಲ್ಲಿ ಮೃತಪಟ್ಟಿದ್ದಾರೆ. ರಾಜನಾಥ್ ಮಹಾರಾಜ್ (49) ಎಂಬ ಚಿತ್ರದುರ್ಗ ಮೂಲದ ನಾಗಾಸಾಧು ಕುಂಭಮೇಳ ದುರಂತದಲ್ಲಿ ಸಾವನ್ನಪ್ಪಿದ್ದಾರೆ. 7 ವರ್ಷಗಳಿಂದ ಚಿತ್ರದುರ್ಗದ ಬಂಜಾರಾ ಗುರುಪೀಠದಲ್ಲಿ ಇದ್ದ ರಾಜನಾಥ್ ಮಹಾರಾಜ್, ಮಹಾಕುಂಭಮೇಳಕ್ಕೆಂದು 15 ದಿನಗಳ ಹಿಂದೆ ಪ್ರಯಾಗ್ ರಾಜ್ ಗೆ ತೆರಳಿದ್ದರು. ಮೌನಿ ಅಮವಾಸ್ಯೆದಿನ ಸಂಭವಿಸುದ ಭೀಕರ ಕಾಲ್ತುಳಿತದಲ್ಲಿ ನಾಗಾಸಾಧು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಕಾಲ್ತುಳಿತ ಘಟನೆಯಲ್ಲಿ…

Read More

ಬೆಳ್ತಂಗಡಿ: ಕಳಚಿ ಬಿತ್ತು ಚಲಿಸುತ್ತಿದ್ದ ಬಸ್ಸಿನ ಹಿಂಬದಿಯ ಚಕ್ರಗಳು..!

ಬೆಳ್ತಂಗಡಿ: ಉಜಿರೆಯಿಂದ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ಸರ್ಕಾರಿ ಬಸ್ಸಿನ ಹಿಂಬದಿಯ ಎರಡು ಚಕ್ರ ಕಳಚಿ ರಸ್ತೆಗೆ ಬಿದ್ದ ಘಟನೆ ಉಜಿರೆಯ ಟಿ.ಬಿ ಕ್ರಾಸ್‌ನ ಕುಂಟಿನಿ ಬಳಿ ನಡೆದಿದೆ. ಜ.30 ರಂದು ಬೆಳಿಗ್ಗೆ ಈ ಘಟನೆ ಕಾಣಿಸಿಕೊಂಡಿದ್ದು, ಬಳಿಕ ಬಸ್ಸಿನ ಚಾಲಕ ಮತ್ತು ಕಂಡೆಕ್ಟರ್ ಸೇರಿ ರಸ್ತೆ ಬದಿಯ ಮಣ್ಣನ್ನು ಹಾರೆಯಿಂದ ಅಗೆದು ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು. ಘಟನೆಯ ವೇಳೆ ಪ್ರಯಾಣಿಕರಿಗೆ ಯಾವೂದೇ ರೀತಿಯ ತೊಂದರೆಯಾಗಿಲ್ಲ.

Read More

ಬಜೆಟ್ ಅಧಿವೇಶನದಲ್ಲಿ `ವಕ್ಫ್ ತಿದ್ದುಪಡಿ ಸೇರಿ ಐತಿಹಾಸಿಕ ಮಸೂದೆಗಳ ಮಂಡನೆ : ಪ್ರಧಾನಿ ಮೋದಿ

ನವದೆಹಲಿ :ಬಜೆಟ್ ಅಧಿವೇಶನದಲ್ಲಿ ಐತಿಹಾಸಿಕ ಮಸೂದೆಗಳನ್ನು ಮಂಡಿಸಲಾಗುವುದು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಸಂಸತ್ ನಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು, “ದೇಶದ ಜನರು ನನಗೆ ಮೂರನೇ ಬಾರಿಗೆ ಈ ಜವಾಬ್ದಾರಿಯನ್ನು ನೀಡಿದ್ದಾರೆ, ಮತ್ತು ಇದು ನನ್ನ ಮೂರನೇ ಅವಧಿಯ ಮೊದಲ ಪೂರ್ಣ ಬಜೆಟ್. 2047 ರಲ್ಲಿ ಭಾರತವು 100 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸಲಿರುವಾಗ… ಈ ಬಜೆಟ್ ಹೊಸ ವಿಶ್ವಾಸ, ಹೊಸ ಶಕ್ತಿಯನ್ನು ನೀಡುತ್ತದೆ ಎಂದು ನಾನು ಪೂರ್ಣ ನಂಬಿಕೆಯಿಂದ ಹೇಳಬಲ್ಲೆ, ಅದು 100 ವರ್ಷಗಳ ಸ್ವಾತಂತ್ರ್ಯವನ್ನು…

Read More

ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ..!!

ಬೆಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಸಿದ್ದ ಹಿನ್ನೆಲೆಯಲ್ಲಿ ಬೆಳಗಾವಿ, ಬಾಗಲಕೋಟೆ ಹಾಗೂ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಬೆಳಗಾವಿಯಲ್ಲಿ ಹಾಗೂ ಬೆಂಗಳೂರಿನ ಎರಡು ಸ್ಥಳಗಳಲ್ಲಿ ದಾಳಿ ನಡೆಸಿರುವ ಪೊಲೀಸರು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಬಾಗಲಕೋಟೆಯ ವಿದ್ಯಾಗಿರಿಯಲ್ಲಿರುವ ಹೊಲಗೇರಿ ಗ್ರಾಮ ಪಂಚಾಯಿತಿ ಪಿಡಿಒ ಹಿರೇಮಠ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಲೋಕಾಯುಕ್ತ ಡಿವೈಎಸ್ಪಿ ಸಿದ್ದೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಐಷಾರಾಮಿ ಮನೆ, ಅಪಾರ ಪ್ರಮಾಣದ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ…

Read More

ಕುಣಿಗಲ್‌ ನಲ್ಲಿ ಪುತ್ತೂರಿನ ಉದ್ಯಮಿ ಅಪಹರಿಸಿ 29 ಲ.ರೂ.ಗಳಿಗೂ ಹೆಚ್ಚು ದರೋಡೆ

ಪುತ್ತೂರು: ಟ್ರಾನ್ಸ್‌ಪೋರ್ಟ್ ಮಾಲೀಕನನ್ನು ಕುಣಿ ಬೈಪಾಸ್ ಸಮೀಪದಲ್ಲಿ ಅಡ್ಡಗಟ್ಟಿದ ಗರುಡ ಗ್ಯಾಂಗ್ ಅಪಹರಣ ಮಾಡಿ 29 ಲಕ್ಷ ರೂ.ಗಳಿಗೂ ಹೆಚ್ಚು ಹಣ ದರೋಡೆ ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ. ಇಟ್ಬಾಲ್ (35) ಅಪಹರಣವಾಗಿದ್ದ ವ್ಯಕ್ತಿ. ಅವರು ಪುತ್ತೂರು ತಾಲೂಕಿನ ಕೊಣಾಲು ನಿವಾಸಿಯಾಗಿದ್ದು ಅಶೋನ್ನಡ ಪೆಟ್ರೋಲಿಯಂ ಸಂಸ್ಥೆಯನ್ನು ಸ್ಥಾಪಿಸಿ ಟ್ರಾನ್ಸ್‌ಪೋರ್ಟ್ ನಡೆಸುತ್ತಿದ್ದಾರೆ. ಜ. 24ರಂದು ಬೆಂಗಳೂರಿಗೆ ಬಂದಿದ್ದ ಇಟ್ಬಾಲ್ ತನ್ನ ವ್ಯವಹಾರ ಮುಗಿಸಿಕೊಂಡು ಹಣ ಸಂಗ್ರಹಿಸಿ ಸ್ನೇಹಿತನ ಮನೆಗೆ ಭೇಟಿ ನೀಡಿ ದಕ್ಷಿಣ ಕನ್ನಡಜಿಲ್ಲೆಗೆ ಹಿಂತಿರುಗಲು ನೆಲಮಂಗಲ ಮಾರ್ಗವಾಗಿ…

Read More

ಅತ್ಯಾಚಾರ ಆರೋಪಿ ಕಾಂಗ್ರೆಸ್ ಸಂಸದ ಬಂಧನ..!!

 ಅತ್ಯಾಚಾರ ಪ್ರಕರಣವೊಂದರಲ್ಲಿ ಕಾಂಗ್ರೆಸ್ ಸಂಸದ ರಾಕೇಶ್ ರಾಥೋಡ್ ನನ್ನು ಪೊಲೀಸರು ಬಂಧಿಸಿದ್ದಾರೆ. ಸಂಸದರು ತಮ್ಮ ಲೋಹರ್ ಬಾಗ್ ನಲ್ಲಿರುವ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸುತ್ತಿದ್ದರು. ಈ ವೇಳೆ ಸ್ಥಳಕ್ಕಾಗಮಿಸಿದ ಕೊತ್ವಾಲಿ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಬಂಧನದ ಬಳಿಕ ಸಂಸದರನ್ನು ಕೋರ್ಟ್ ಗೆ ಹಾಜರುಪಡಿಸಲಾಗಿದೆ. ಈ ವೇಳೆ ಕೋರ್ಟ್ ಆವರಣದಲ್ಲಿ ಗದ್ದಲ-ಗಲಾಟೆ ನಡೆದಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪಿ ಸಂಸದರನ್ನು ಜೈಲಿಗೆ ಕಳುಹಿಸಿದೆ. ಜ.17ರಂದು ಮಹಿಳೆಯೊಬ್ಬರು ನೀಡಿದ ದೂರಿನ ಹಿನ್ನೆಲೆಯಲ್ಲಿ ಸಂಸದ ರಾಕೇಶ್ ರಾಥೋಡ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿತ್ತು….

Read More

ಟೈಮ್ಸ್ ಆಫ್ ಕುಡ್ಲ  ಪತ್ರಿಕೆ ಸಂಪಾದಕ ಶಶಿ ಆರ್.ಬಂಡಿಮಾ‌ರ್ ಹೃದಯಾಘಾತದಿಂದ ನಿಧನ

ಟೈಮ್ಸ್ ಆಫ್ ಕುಡ್ಲ ತುಳು ಪತ್ರಿಕೆಯ ಸಂಸ್ಥಾಪಕರು, ಶಶಿ ಬಂಡಿಮಾರ್ ರವರು ನಾಗಾಲ್ಯಾಂಡ್ ನಲ್ಲಿ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಟೈಮ್ಸ್ ಆಫ್ ಕುಡ್ಲ ತುಳು ಪತ್ರಿಕೆಯ ಸಂಸ್ಥಾಪಕರು, ಶಶಿ ಬಂಡಿಮಾರ್ ರವರು ನಾಗಾಲ್ಯಾಂಡ್ ನಲ್ಲಿ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಟೈಮ್ಸ್ ಆಫ್ ಕುಡ್ಲ ಎನ್ನುವ ತುಳುಪತ್ರಿಕೆಯನ್ನು ಸಮಾಜಕ್ಕೆ ಸಮರ್ಪಿಸಿ, ತುಳು ನಾಡು ನುಡಿ ಸಂಸ್ಕೃತಿಯ ಹಿರಿಮೆಯನ್ನು ವಿಶ್ವದಾದ್ಯಂತ ಮೆರೆಸುವುದಕ್ಕಾಗಿ, ಬಪ್ಪನಾಡು ದುರ್ಗಾಪರಮೇಶ್ವರಿ ತಾಯಿಯ ಕ್ಷೇತ್ರದ ಆವರಣದಲ್ಲಿ ತುಳು ಸಮ್ಮೇಳನವನ್ನ ಗೈದು ಅಸಂಖ್ಯ ತುಳು ಸಾಧಕರನ್ನು ಗುರುತಿಸಿ ತುಳುವಿನ ಬಗ್ಗೆ ಸರಕಾರದ…

Read More

ನಾಳೆ “ಮಿಡ್ಲ್ ಕ್ಲಾಸ್‌ ಫ್ಯಾಮಿಲಿ” ಕರಾವಳಿಯಾದ್ಯಂತ ತೆರೆಗೆ

ಮಂಗಳೂರು: ಕೋಸ್ಟಲ್‌ವುಡ್‌ನ‌ಲ್ಲಿ ಯಶಸ್ವಿ ಪ್ರದರ್ಶನ ಕಂಡಿರುವ “ರಾಜ್‌ ಸೌಂಡ್ಸ್‌ ಆ್ಯಂಡ್‌ ಲೈಟ್ಸ್‌’ ಸಿನೆಮಾ ತಂಡದ ಬಹುನಿರೀಕ್ಷಿತ ಎರಡನೇ ಸಿನೆಮಾ “ಮಿಡ್ಲ್ ಕ್ಲಾಸ್‌ ಫ್ಯಾಮಿಲಿ’ ಜ.31ರಿಂದ ಕರಾವಳಿಯಾದ್ಯಂತ ಏಕಕಾಲದಲ್ಲಿ ತೆರೆ ಕಾಣಲಿದೆ. ಚಿತ್ರದ ನಿರ್ದೇಶಕ ರಾಹುಲ್‌ ಅಮೀನ್‌ ಅವರು ಮಂಗಳೂರು ಮತ್ತು ಉಡುಪಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರೋಹನ್‌ ಕಾರ್ಪೊ ರೇಶನ್‌ ಅರ್ಪಿಸುವ, ವೈಭವ್‌ ಫಿಕ್ಸ್‌ ಮತ್ತು ಮ್ಯಾಂಗೋ ಪಿಕಲ್‌ ಎಂಟರ್‌ಟೈನ್‌ಮೆಂಟ್‌ ಪ್ರೊಡಕ್ಷನ್‌, ಎಚ್‌.ಪಿ.ಆರ್‌. ಫಿಲ್ಮ್ಸ್ ಹರಿಪ್ರಸಾದ್‌ ರೈ ಸಹಯೋಗದಲ್ಲಿ ಹಾಗೂ ಆನಂದ್‌ ಎನ್‌. ಕುಂಪಲ ನಿರ್ಮಾಣದಲ್ಲಿ ಸಿನೆಮಾ ತಯಾರಾಗಿದೆ…

Read More