admin

ಗೆಳೆಯರಿಬ್ಬರ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ..!!

ಬೈಂದೂರು: ಮದ್ಯವ್ಯಸನಿಗಳಾದ ಗೆಳೆಯರಿಬ್ಬರ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ತಾಲೂಕಿನ ಯಡ್ತರೆ ಗ್ರಾಮದ ಕೊಸಳ್ಳಿ ಸಮೀಪದ ದೇವರಗದ್ದೆ ಎಂಬಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಕೇರಳ ಮೂಲದ ಬಿನೋ ಫಿಲಿಪ್ (45) ಕೊಲೆಯಾದ ಕಾರ್ಮಿಕ. ಉದಯ್ ಕೊಲೆ ಆರೋಪಿ. ತೂದಳ್ಳಿ ದೇವರಗದ್ದೆ ನಿವಾಸಿ ಥೋಮಸ್ ಎನ್ನುವವರ ತೋಟದಲ್ಲಿ ಕೇರಳ ಮೂಲದ ಬಿನೋ ಫಿಲಿಪ್ ಹಾಗೂ ಉದಯ್ ಕಳೆದ ಎರಡು ವರ್ಷಗಳಿಂದ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದರು. ಮದ್ಯಪಾನ ಮಾಡಿದಾಗ ಆಗ್ಗಾಗೆ ಗಲಾಟೆ ಮಾಡಿಕೊಳ್ಳುತ್ತಿದ್ದರೆನ್ನಲಾಗಿದೆ. ಶನಿವಾರ ತಡರಾತ್ರಿಯೂ ಇಬ್ಬರ ನಡುವೆ…

Read More

ಉಡುಪಿ: ಕಡವೆ ಅಡ್ಡ ಬಂದು ಬೈಕ್ ಸವಾರ ಸ್ಥಳದಲ್ಲೇ ಸಾವು-ಸಹ ಸವಾರ ಗಂಭೀರ

ಉಡುಪಿ: ಚಲಿಸುತ್ತಿದ್ದ ಬೈಕ್ ಮೇಲೆ ಕಡವೆಯೊಂದು ಹಾರಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶನಿವಾರ ಮಧ್ಯಾಹ್ನ ಕಮಲಶಿಲೆ ಸಮೀಪದ ತಾರೆಕೊಡ್ಲು ಎಂಬಲ್ಲಿ ಸಂಭವಿಸಿದೆ. ಕಾವ್ರಾಡಿ ಗ್ರಾಮದ ನೆಲ್ಲಿಕಟ್ಟೆಯ ನಿವಾಸಿ ಶ್ರೇಯಸ್  (22) ಮೃತಪಟ್ಟ ಯುವಕ. ಘಟನೆಯಲ್ಲಿ  ಸಹಸವಾರ ಗಾಯಗೊಂಡ ಘಟನೆ ಪಡುವಾಲೂರರು ನಿವಾಸಿ ವಿಘ್ನೇಶ  (19) ಗಂಭೀರವಾಗಿ ಗಾಯಗೊಂಡಿದ್ದು, ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ನೇಹಿತರಾಗಿದ್ದ ಅವರಿಬ್ಬರೂ ಕಮಲಶಿಲೆ ದೇವಸ್ಥಾನಕ್ಕೆ ತೆರಳಿ ವಾಪಸಾಗುತ್ತಿರುವಾಗ ತಾರೆಕೊಡ್ಲು ಬಳಿ ಏಕಾಏಕಿ ದೊಡ್ಡ ಕಡೆವೆಯು ಬೈಕಿಗೆ ಅಡ್ಡ ಬಂದಿದ್ದು,…

Read More

ಸೈಬರ್ ವಂಚನೆ ಕಡಿವಾಣಕ್ಕೆ ದಿಟ್ಟ ಕ್ರಮ: ದೇಶದಲ್ಲೇ ಮೊದಲ ಸೈಬರ್ ಕಮಾಂಡ್ ಸೆಂಟರ್ ರಾಜ್ಯದಲ್ಲಿ ಸ್ಥಾಪನೆ

ಬೆಂಗಳೂರು: ರಾಜ್ಯದಲ್ಲಿ ಸೈಬರ್ ವಂಚನೆ ಕಡಿವಾಣಕ್ಕೆ ಸರ್ಕಾರ ದಿಟ್ಟ ಕ್ರಮ ಕೈಗೊಂಡಿದೆ. ದೇಶದಲ್ಲೇ ಮೊದಲು ಎನ್ನುವಂತೆ ಸೈಬರ್ ಕಮಾಂಡ್ ಸೆಂಟರ್ ಸ್ಥಾಪನೆ ಮಾಡಲಾಗಿದೆ. 16,000ಕ್ಕೂ ಹೆಚ್ಚು ಸೈಬರ್ ಕೇಸ್ ಗಳು ಬಾಕಿ ಇವೆ. ಹೀಗಾಗಿ ಸೈಬರ್ ಅಪರಾಧ ತಡೆಗೆ ಹೈಕೋರ್ಟ್ ಸೂಚಿಸಿತ್ತು. ಹೀಗಾಗಿ ಸೈಬರ್ ವೈಚನೆ ಕಡಿವಾಣಕ್ಕೆ ರಾಜ್ಯ ಸರ್ಕಾರ ದಿಟ್ಟ ಕ್ರಮ ಕೈಗೊಂಡಿದೆ. ದೇಶದಲ್ಲೇ ಮೊದಲು ಎನ್ನುವಂತೆ ಸೈಬರ್ ಕಮಾಂಡ್ ಸೆಂಟರ್ ಸ್ಥಾಪನೆ ಮಾಡಿದೆ. ಈ ಸೈಬರ್ ಕಮಾಂಡ್ ಸೆಂಟರ್ ನಲ್ಲಿ ನಾಲ್ಕು ವಿಂಗ್ ಗಳನ್ನು…

Read More

ಡಯಾಲಿಸಿಸ್ ರೋಗಿಗಳಿಗೆ ಇನ್ಮುಂದೆ ಮನೆಯಲ್ಲೇ ಚಿಕಿತ್ಸೆ!

ಕರ್ನಾಟಕದಲ್ಲಿ  ಪರಿಟೋನೀಯಲ್ ಡಯಾಲಿಸಿಸ್ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಅನುಮೋದನೆಯನ್ನು ನೀಡಲಾಗಿದೆ. ಈ ಕಾರ್ಯಕ್ರಮದ ಅಡಿಯಲ್ಲಿ ಡಯಾಲಿಸಿಸ್‌ ರೋಗಿಗಳಿಗೆ ಮನೆಯಲ್ಲೇ ಚಿಕಿತ್ಸೆ ನೀಡಲಾಗುತ್ತೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ನಡವಳಿಯನ್ನು ಹೊರಡಿಸಿದ್ದು, ಅಭಿಯಾನ ನಿರ್ದೇಶಕರು, ರಾಷ್ಟ್ರೀಯ ಆರೋಗ್ಯ ಅಭಿಯಾನ ಇವರಿಂದ ಸ್ವೀಕೃತವಾದ ಏಕಕಡತ ಸಂಖ್ಯೆ: HFWS -DLSOFILE/20/2025 (1780906) ಕರ್ನಾಟಕದಲ್ಲಿ ಮೂತ್ರಪಿಂಡದ ಕಾಯಿಲೆ ಹಾಗೂ ಎಂಡ್-ಸೈಜ್ ರಿನಲ್ ಕಾಯಿಲೆ (ESRD) ಗಳು ಹೆಚ್ಚಾಗುತ್ತಿದ್ದು, ಇದರಿಂದ ಆರೋಗ್ಯ ವ್ಯವಸ್ಥೆಗೆ ದೊಡ್ಡ ಸವಾಲಾಗಿ ಎದುರಾಗುತ್ತಿದೆ. ಮೂತ್ರಪಿಂಡ ಕಾಯಿಲೆಗೆ ជ Renal Replacement…

Read More

ಮಂಗಳೂರು: ನಕಲಿ ದಾಖಲೆ ಸೃಷ್ಟಿಸಿ ವಂಚನೆ ಪ್ರಕರಣ- ಮತ್ತೆ ನಾಲ್ಕು ಮಂದಿ ಆರೋಪಿಗಳ ಬಂಧನ

ಮಂಗಳೂರು: ನಕಲಿ ದಾಖಲೆಗಳನ್ನು ಸೃಷ್ಟಿಸಿ ಸಾರ್ವಜನಿಕರಿಗೆ ಮತ್ತು ಸರಕಾರಕ್ಕೆ ವಂಚಿಸುತ್ತಿದ್ದ ಜಾಲವನ್ನು ಬಯಲಿಗೆಳೆದಿರುವ ಮಂಗಳೂರಿನ ಸಿಸಿಬಿ ಪೊಲೀಸರು ಮತ್ತೆ ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ. ತೊಕ್ಕೊಟ್ಟು ಅಂಬಿಕಾ ರಸ್ತೆ ನಿವಾಸಿ ನಿಶಾಂತ್ ಕುಮಾರ್ (28), ಬಂಟ್ವಾಳ ತಾಲೂಕು ಪುದು ಸುಜೀರ್ ರಸ್ತೆ ನಿವಾಸಿ ನಿತಿನ್ ಕುಮಾರ್ (31), ಇಂದಿರಾನಗರ ಹಾಲಾಡಿ ಸಜಿಪ ಮುನ್ನೂರು ನಿವಾಸಿ ಹಸನ್ ರಿಯಾಝ್ (46) ಮತ್ತು ಕಾವೂರು ಪಳನೀರ್ ನಿವಾಸಿ ಹನೀಫ್ (39) ಬಂಧಿತ ಆರೋಪಿಗಳಾಗಿದ್ದಾರೆ. ಆಧಾರ್ ಕಾರ್ಡ್ ಮತ್ತು ಪಹಣಿ ಪತ್ರಗಳನ್ನು ನಕಲಿಯಾಗಿ…

Read More

ಮಂಗಳೂರು: ಲೈಂಗಿಕ ದೌರ್ಜನ್ಯವೆಸಗಿ ಕೊಲೆ ಪ್ರಕರಣ- ಅಪರಾಧಿಗೆ ಮರಣದಂಡನೆ ಶಿಕ್ಷೆ..! ಕೋರ್ಟ್ ತೀರ್ಪು

ಮಂಗಳೂರು: ಅಪ್ರಾಪ್ತ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ ಮರಣದಂಡನೆ ಶಿಕ್ಷೆ ವಿಧಿಸಿ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಶಿಕ್ಷೆಗೆ ಗುರಿಯಾದ ಆರೋಪಿ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಫಕ್ಕೀರಪ್ಪ ಹಣಮಪ್ಪ ಮಾದರ(51) ಎಂದು ಗುರುತಿಸಲಾಗಿದೆ. ದಿನಾಂಕ 06-08-2024 ರಂದು ಜೋಕಟ್ಟೆ ಬಾಡಿಗೆ ಮನೆಯೊಂದರಲ್ಲಿ ತನ್ನ ಚಿಕ್ಕಪ್ಪನೊಂದಿಗೆ ವಾಸವಾಗಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಲೈಂಗಿಕ ಹಲ್ಲೆ ನಡೆಸಿ, ಕೊಲೆ ಮಾಡಿದ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ…

Read More

ಮಂಗಳೂರು: ಚಿನ್ನದ ಸರ ಕಳ್ಳತನ ಪ್ರಕರಣ- ಉಳ್ಳಾಲ ಮೂಲದ ಮಹಿಳೆ ಮಿನ್ನತ್ ಅರೆಸ್ಟ್

ಮಂಗಳೂರು: ಉಳ್ಳಾಲದ ನಿವಾಸಿ ಶ್ರೀಮತಿ ಮಿನ್ನತ್ ಅವರನ್ನು ಚಿನ್ನದ ಸರ ಕಳ್ಳತನದ ಆರೋಪದಲ್ಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿತೆಯ ವಶದಿಂದ ಒಟ್ಟು 18 ಗ್ರಾಂ ತೂಕದ, ಸುಮಾರು ರೂ. 1.80 ಲಕ್ಷ ಮೌಲ್ಯದ ಚಿನ್ನದ ಸರಗಳನ್ನು ವಶಪಡಿಸಿಕೊಳ್ಳಲಾಗಿದೆ. ಪೊಲೀಸರ ಪ್ರಕಾರ, ಜೂನ್ 2, 2025ರಂದು ಉಳ್ಳಾಲ ತಾಲೂಕಿನ ಬೆಳ್ಮ ಗ್ರಾಮದ ನಿವಾಸಿ ಶ್ರೀಮತಿ ರಹಮತ್ ಅವರು ತಮ್ಮ ಮಕ್ಕಳೊಂದಿಗೆ ತೊಕ್ಕೊಟ್ಟು ಗ್ರಾಮದಲ್ಲಿನ “ಸಾಗರ ಕಲೆಕ್ಷನ್” ಅಂಗಡಿಗೆ ಬಟ್ಟೆ ಖರೀದಿಸಲು ತೆರಳಿದ್ದರು. ಮಳೆಯ ಕಾರಣಕ್ಕೆ “ಸ್ಟ್ರೀಟ್ ಪ್ಯಾಲೇಸ್ ಬೇಕರಿ” ಎದುರು ನಿಂತಿದ್ದಾಗ,…

Read More

ಈ ಇಂಜೆಕ್ಷನ್ ಕೊಟ್ಟರೆ ಆತ್ಮಹತ್ಯೆ ಯೋಚನೆಯೇ ಸುಳಿಯಲ್ಲ : ವೈದ್ಯರಿಂದ ಹೊಸ ಸಂಶೋಧನೆ.!

ಬೆಂಗಳೂರು : ಆತ್ಮಹತ್ಯೆಯ ಯೋಚನೆ ಬಂದವರಿಗೆ ಎಂದಿಗೂ ಆತ್ಮಹತ್ಯೆ ಮಾಡಿಕೊಳ್ಳದಂತೆ ತಡೆಯುವ ಹೊಸ ಇಂಜೆಕ್ಷನ್ ಕಂಡುಹಿಡಿಯಲಾಗಿದೆ.  ಹೌದು, ಆತ್ಮಹತ್ಯೆ ತಡೆಗೆ ಇಂಜೆಕ್ಷನ್ ಕಂಡುಹಿಡಿಯಲಾಗಿದ್ದು, ಸದ್ಯ ರಾಜ್ಯ ವಿವಿಧ ಆಸ್ಪತ್ರೆಗಳಲ್ಲಿ ಲಭ್ಯವಿದೆ. ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ಬರುವ ರೋಗಿಗಳನ್ನ ವಿವಿಧ ಮಾನಸಿಕ ಮತ್ತು ದೈಹಿಕ ಪ್ರಯೋಗ, ಚಿಕಿತ್ಸೆಗಳಿಗೆ ಒಳಡಿಸಿದ ಬಳಿಕ ಈ ಇಂಜೆಕ್ಷನ್ ನಿಡಲಾಗುತ್ತದೆ. ಒಮ್ಮೆ ಈ ಇಂಜೆಕ್ಷನ್ ತೆಗೆದುಕೊಂಡವರು ಮತ್ತೊಮ್ಮೆ ಆತ್ಮಹತ್ಯೆ ಯೋಚನೆ ಮಾಡವುದಿಲ್ಲ ಎಂದು ಡಾ ರೂಪೇಶ್ ಕುಮಾರ್ ಹೇಳಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ ಬಂದವರಿಗೆಲ್ಲಾ ಇಂಜೆಕ್ಷನ್…

Read More

ಉಡುಪಿ: ಯುವತಿಗೆ ಚಾಕು ಇರಿದು ಪರಾರಿಯಾಗಿದ್ದ ಯುವಕ  ಶವವಾಗಿ ಪತ್ತೆ

ಬ್ರಹ್ಮಾವರದ ಕೊಕ್ಕರ್ಣೆಯಲ್ಲಿ ಯುವತಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದ ಯುವಕನ ಇದೀಗ ಶವವಾಗಿ ಪತ್ತೆಯಾಗಿದ್ದಾನೆ.  ಕಾರ್ತಿಕ್ ಪೂಜಾರಿ ಶವ ಬಾವಿಯಲ್ಲಿ ಪತ್ತೆಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇಂದು ಬೆಳಗ್ಗೆ ಯುವತಿ ರಕ್ಷಿತಾಳನ್ನು ಚಾಕುವಿನಿಂದ ಇರಿದಿದ್ದ. ಗಂಭೀರ ಗಾಯಗೊಂಡಿದ್ದ ಯುವತಿ ಚಿಕಿತ್ಸೆಗೆ ಸ್ಪಂದಿಸದೆ ಸಂಜೆ ವೇಳೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ. ಇದೀಗ ಯುವಕ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾನೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ

Read More

ಕಾರ್ಕಳ: ವೃದ್ಧೆಯ ಸರ ಎಗರಿಸಿ ಪರಾರಿಯಾಗಿದ್ದ ಕಳ್ಳನ ಬಂಧನ..!

ಕಾರ್ಕಳದ ಅಜೆಕಾರು ಠಾಣಾ ವ್ಯಾಪ್ತಿಯಲ್ಲಿ ವೃದ್ಧೆಯೊಬ್ಬರ ಕತ್ತಿನಿಂದ ಚಿನ್ನದ ಸರ ಕದ್ದು ಪರಾರಿಯಾಗಿದ್ದ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಸವದತ್ತಿ ತಾಲೂಕಿನ ಗೊರವನ ಕೊಳ್ಳ ನಿವಾಸಿ ಸುನಿಲ್ ರಮೇಶ್ ಲಮಾಣಿ(29) ಬಂಧಿತ ಆರೋಪಿ.  ಕಾರ್ಕಳ ಪೊಲೀಸ್ ಠಾಣಾ ನಿರೀಕ್ಷಕ ಡಿ. ಮಂಜಪ್ಪ ನೇತೃತ್ವದಲ್ಲಿ ಅಜೆಕಾರು ಪಿಎಸ್‌ಐ ಮಹೇಶ್ ಹಾಗೂ ಸಿಬ್ಬಂದಿಯವರ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಸೆ. 9ರಂದು ಸಂಜೆ 4.30ರ ಸುಮಾರಿಗೆ ಕಾರ್ಕಳದ ಮುಳ್ಕಾಡು ಎಳ್ಳಾರೆ ಗ್ರಾಮದ ಹೊಸಮನೆ ನಿವಾಸಿ 80 ವರ್ಷದ ಕುಮುದಾ ಶೆಟ್ಟಿ…

Read More