admin

Canara Bank Job: ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೆನರಾಬ್ಯಾಂಕ್‌ನಲ್ಲಿ ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 06-01-2025ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24-01-2025 ಒಟ್ಟು ಹುದ್ದೆ: 60ಅರ್ಜಿ ಸಲ್ಲಿಸುವ ರೀತಿ: ಆನ್ಲೈನ್‌ ಮೂಲಕಉದ್ಯೋಗ ಸ್ಥಳ: ಭಾರತಾದ್ಯಂತ ಹುದ್ದೆಗಳ ವಿವರ:ಅಪ್ಲಿಕೇಶನ್ ಡೆವಲಪರ್ 7ಕ್ಲೌಡ್‌ ನಿರ್ವಾಹಕರು 2ಕ್ಲೌಡ್‌ ಭದ್ರತಾ ವಿಶ್ಲೇಷಕ 2ಡೇಟಾ ವಿಶ್ಲೇಷಕ 1ಡೇಟಾ ಬೇಸ್ ನಿರ್ವಾಹಕರು 9ಡೇಟಾ ಇಂಜಿನಿಯರ್ 2ದತ್ತಾಂಶ ಗಣಿಗಾರಿಕೆ ತಜ್ಞ 2ಡೇಟಾ ಸೈಂಟಿಸ್ಟ್ 2ಎಥಿಕಲ್ ಹ್ಯಾಕರ್ ಮತ್ತು ಪೆನೆಟ್ರೇಶನ್ ಟೆಸ್ಟರ್ 1ETL (ಎಕ್ಸ್ಟ್ರಾಕ್ಟ್ ಟ್ರಾನ್ಸ್‌ಫಾರ್ಮ್ ಮತ್ತು ಲೋಡ್) ಸ್ಪೆಷಲಿಸ್ಟ್…

Read More

ಮಂಗಳೂರು: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು..!

ಮಂಗಳೂರು: ನಗರದ ಜೈಲಿನೊಳಗಡೆ ಮೊಬೈಲ್ ಹಾಗೂ ಸಿಗರೆಟ್ ಎಸೆಯಲು ಯತ್ನಿಸಿದ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಪಂಜಿಮೊಗರು ನಿವಾಸಿ ಪ್ರಜ್ವಲ್(21) ಎಂಬಾತ ಬಂಧಿತ ಆರೋಪಿ. ಭಾನುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಆರೋಪಿ ಪ್ರಜ್ವಲ್ ಜೈಲು ಸಮೀಪದ ಕೆನರಾ ಕಾಲೇಜಿನ ಮುಖ್ಯದ್ವಾರದ ಒಳಗೆ ಪ್ರವೇಶಿಸಿದ್ದಾನೆ. ಅಲ್ಲಿಂದ ಕಾರಾಗೃಹದೊಳಗೆ ಕೆಂಪು ಬಣ್ಣದ ಗಮ್‌ಟೇಪ್‌ನಿಂದ ಸುತ್ತಿದ ಪೊಟ್ಟಣಗಳನ್ನು ಎಸೆಯಲು ಪ್ರಯತ್ನಿಸುತ್ತಿದ್ದ. ಇದನ್ನು ಗಮನಿಸಿದ ಗಸ್ತು ಕರ್ತವ್ಯದಲ್ಲಿದ್ದ ಕೆಎಸ್‌ಐಎಸ್‌ಎ- ಸಿಬ್ಬಂದಿ ಆರೋಪಿಯನ್ನು ವಶಪಡಿಸಿಕೊಂಡಿದ್ದಾರೆ. ಈ ಪೊಟ್ಟಣದೊಳಗೆ ಎರಡು ಕೀ ಪ್ಯಾಡ್ ಮೊಬೈಲ್ ಮತ್ತು…

Read More

ಮಂಗಳೂರು (ಬಜ್ಪೆ) : ಸ್ನಾನ ಮಾಡುತ್ತಿದ್ದ ಅಪ್ರಾಪ್ತೆಯ ವೀಡಿಯೊ ಚಿತ್ರೀಕರಿಸಿದ ಅಪರಾಧಿಗೆ ಜೈಲು ಶಿಕ್ಷೆ

ಮಂಗಳೂರು: ಶೌಚಗೃಹದಲ್ಲಿ ಸ್ನಾನ ಮಾಡುತ್ತಿದ್ದ ಅಪ್ರಾಪ್ತೆಯ ವೀಡಿಯೊ ಚಿತ್ರೀಕರಣ ಮಾಡಿರುವ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೊಕ್ಸೊ) ಎಫ್‌ಟಿಎಸ್‌ಸಿ-1 ನ್ಯಾಯಾಲಯದ ಕಾಮುಕನಿಗೆ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. 2024ರ ಮಾ.10ರಂದು ಬಜ್ಪೆ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ರಾತ್ರಿ 8:45ರ ಸುಮಾರಿಗೆ ಬಾಲಕಿ ತನ್ನ ಮನೆಯ ಶೌಚಗೃಹದಲ್ಲಿ ಸ್ನಾನ ಮಾಡುತ್ತಿದ್ದಳು. ಈ ವೇಳೆ ಆರೋಪಿ ಗಗನ್ (24) ಮೊಬೈಲ್‌ನಲ್ಲಿ ವೀಡಿಯೊ ಚಿತ್ರೀಕರಣ ಮಾಡಿದ್ದ. ಮೊಬೈಲ್ ಲೈಟ್ ಕಂಡು…

Read More

2026ಕ್ಕೆ ನಕ್ಸಲಿಸಂ ನಿರ್ಮೂಲನೆ – ಅಮಿತ್ ಶಾ

ನವದೆಹಲಿ: ನಮ್ಮ ಯೋಧರ ಪ್ರಾಣತ್ಯಾಗ ವ್ಯರ್ಥವಾಗಲು ನಾವು ಬಿಡೋದಿಲ್ಲ. 2026ರ ಹೊತ್ತಿಗೆ ಭಾರತದಲ್ಲಿ ನಕ್ಸಲಿಸಂ ಇರದಂತೆ ಮಾಡ್ತೀವಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಛತ್ತೀಸ್‌ಗಢದ ಬಿಜಾಪುರದಲ್ಲಿ ನಕ್ಸಲೀಯರು ಅಟ್ಟಹಾಸ ಮೆರೆದಿದ್ದು, ಜಂಟಿ ಕಾರ್ಯಾಚರಣೆ ಮುಗಿಸಿ ಹಿಂತಿರುಗುತ್ತಿದ್ದ ಡಿಆರ್‌ಜಿ ಯೋಧರ ವಾಹನವನ್ನು ಐಇಡಿ ಮೂಲಕ ಸ್ಫೋಟಿಸಿದ್ದಾರೆ. ಈ ಘಟನೆಯಲ್ಲಿ ಒಂಬತ್ತು ಯೋಧರು ಹುತಾತ್ಮರಾಗಿದ್ದರು. ಈ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಹುತಾತ್ಮ ಯೋಧರಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…

Read More

ವಿಶ್ವ ಗುಣಮಟ್ಟದ ಆರೋಗ್ಯ ಸೇವೆ ನೀಡುವುದೇ ನಮ್ಮ ಮೊದಲ ಆದ್ಯತೆ :ಡಾ ತುಂಬೆ ಮೊಯ್ದಿನ್

ಶಾರ್ಜಾ :ಯುನೈಟೆಡ್ ಅರಬ್ ಎಮಿರೇಟ್ಸ್ ನ ಪ್ರತಿಷ್ಠಿತ ಸಂಸ್ಥೆಯಾದ ತುಂಬೆ ಮೆಡಿಕಲ್ ಕಾಲೇಜ್ ಸಂಸ್ಥೆಯು ಶಾರ್ಜಾದಲ್ಲಿ ನೂತನವಾಗಿ ಸೈಕ್ಯಾಟ್ರಿಕ್ ಮತ್ತು ರಿಹಾಬಿಲೇಷನ್ ಕೇಂದ್ರವನ್ನು ಸ್ಥಾಪಿಸುವ ಹೊಸ ಒಪ್ಪಂದಕ್ಕೆ ಸಹಿ ಹಾಕಿದ್ದು 2025 ಜೂನ್ ತಿಂಗಳಲ್ಲಿ ಇದರ ಕಟ್ಟಡ ಕಾಮಗಾರಿ ಪ್ರಾಂಭಗೊಂಡು 2026 ಕ್ಕೆ ಸೇವೆಯನ್ನು ಪ್ರಾಂಭಿಸಲಿದೆ ಎಂದು ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಡಾ ತುಂಬೆ ಮೊಯಿದಿನ್ ತಿಳಿಸಿದ್ದಾರೆ. ಮೊದಲ ಹಂತದಲ್ಲಿ 60 ಹಾಸಿಗೆಯೊಂದಿಗೆ ಪ್ರಾರಂಭವಾಗುವ ಈ ಕೇಂದ್ರದಲ್ಲಿ ಸೈಕ್ಯಾಟ್ರಿಕ್ ಕೇರ್ ,ಹೊರರೋಗಿ ಮತ್ತು ಒಳರೋಗಿ ವಿಭಾಗ ,ಡಯಾಗ್ನಸೀಸ್…

Read More

ಇನ್‌ಸ್ಟಾಗ್ರಾಂ ಲಿಂಕ್ ಕಳುಹಿಸಿ ಯುವತಿಗೆ 12.46 ಲಕ್ಷ ರೂ. ವಂಚನೆ !

ಉಡುಪಿ: ಇನ್‌ಸ್ಟಾಗ್ರಾಂ ಖಾತೆಗೆ ಬಂದ ವರ್ಕ್ ಫ್ರಮ್ ಹೋಮ್ ಲಿಂಕ್ ಒತ್ತಿ ಯುವತಿಯೋರ್ವಳು 12.46 ಲಕ್ಷ ರೂ. ಹಣ ಕಳೆದುಕೊಂಡ ಘಟನೆ ನಡೆದಿದೆ. ಶಿವಳ್ಳಿ ಗ್ರಾಮದ ಸಪ್ನಾ (28) ವಂಚನೆಗೆ ಒಳಗಾದವರು. ಅವರ ಇನ್‌ಸ್ಟಾಗ್ರಾಂ ಖಾತೆಗೆ ವರ್ಕ್ ಫ್ರಮ್ ಹೋಮ್ ಎಂದು ಲಿಂಕ್ ಬಂದಿದ್ದು, ಅದನ್ನವರು ಓಪನ್ ಮಾಡಿದ್ದಾರೆ. ಅದರಲ್ಲಿ ಆರಂಭದಲ್ಲಿ 200 ರೂ. ಹೂಡಿಕೆ ಮಾಡಲು ಹೇಳಿದ್ದರು. ಅದಕ್ಕೆ 50 ರೂ. ಕಮಿಷನ್ ದೊರಕಿದೆ. ಇದನ್ನು ನಂಬಿದ ಯುವತಿ ಹೆಚ್ಚಿನ ಕಮಿಷನ್ ಬರುವುದಾಗಿ ನಂಬಿ ಡಿಸೆಂಬರ್…

Read More

ಇಬ್ಬರು ಮಕ್ಕಳಿಗೆ ವಿಷವುಣಿಸಿ ಆತ್ಮಹತ್ಯೆಗೆ ಶರಣಾದ ದಂಪತಿ!!

ಇಬ್ಬರು ಪುಟ್ಟ ಮಕ್ಕಳಿಗೆ ವಿಷವುಣಿಸಿ ಕೊಂದು ದಂಪತಿ ಆತಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬೆಂಗಳೂರಿನ ಸದಾಶಿವನಗರ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ. ಬಾಡಿಗೆ ಮನೆಯಲ್ಲಿ 2 ವರ್ಷಗಳಿಂದ ವಾಸವಾಗಿದ್ದ ಉತ್ತರಪ್ರದೇಶದ ಅಲಹಾಬಾದ್‌ ನಿವಾಸಿಗಳಾದ ಅನೂಪ್‌ ಕುಮಾರ್‌(38) ಪತ್ನಿ ರಾಖಿ (35) ಹಾಗೂ 5 ವರ್ಷದ ಹೆಣ್ಣು ಮಗು ಅನುಪ್ರಿಯಾ ಮತ್ತು 2 ವರ್ಷದ ಗಂಡು ಮಗು ಪ್ರಿಯಾಂಕ್‌ ಮೃತಪಟ್ಟವರು. ಅನೂಪ್‌ ಕುಮಾರ್‌ರವರು ಸಾಪ್ಟವೇರ್‌ ಎಂಜಿನಿಯರ್‌. ಹೆಣ್ಣುಮಗುವಿಗೆ ಆರೋಗ್ಯ ಸಮಸ್ಯೆಯಿದ್ದ ಕಾರಣ ಮಕ್ಕಳನ್ನು ನೋಡಿಕೊಳ್ಳಲು ಹಾಗೂ ಮನೆಗೆಲಸಕ್ಕೆ…

Read More

ಶೀತ, ಕೆಮ್ಮಿನಿಂದ ಮುಕ್ತಿ ಪಡೆಯಲು ಈರುಳ್ಳಿ ಬಳಸಿ

ಅಡುಗೆಗೆ ಅಗತ್ಯವಾಗಿ ಬೇಕಾಗುವ ಈರುಳ್ಳಿ ಕೆಲವು ಔಷಧಿಯ ಅಂಶಗಳನ್ನು ಹೊಂದಿದೆ. ಅದರಲ್ಲೂ ಸಾಮಾನ್ಯವಾಗಿ ಮಳೆಗಾಲದಲ್ಲಿ ಬರುವ ಶೀತ, ಕೆಮ್ಮು, ನೆಗಡಿಯಂತಹ ಕಾಯಿಲೆ ನಿವಾರಣೆಗೆ ಮನೆ ಮದ್ದು.ಹೌದು, ಮಳೆಗಾಲದಲ್ಲಿ ಶೀತ, ಕೆಮ್ಮು ಜ್ವರ ಹೀಗೆ ಅನೇಕ ಖಾಯಿಲೆಗಳು ಬರೋದು ಸಾಮಾನ್ಯ. ಬ್ಯಾಕ್ಟಿರಿಯಾ ಮತ್ತು ವೈರಲ್ ಸೋಂಕು ಇದಕ್ಕೆ ಮುಖ್ಯ ಕಾರಣ. ಇವುಗಳನ್ನು ತಪ್ಪಿಸಲು, ರೋಗಗಳಿಂದ ದೂರವಿರಲು ಮತ್ತು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವುದು ಬಹಳ ಮುಖ್ಯ. ಉಪಯೋಗಿ. ಇದಕ್ಕಾಗಿ ಈರುಳ್ಳಿ ಬಹು ಉಪಯೋಗಿ. ಈರುಳ್ಳಿ ಬಳಸಿ ನೀವು ಮಳೆಗಾಲದ…

Read More

ಭಾರತದಲ್ಲಿ ಮೊದಲ HMPV ವೈರಸ್‌ ಬೆಂಗಳೂರಿನಲ್ಲಿ ಪತ್ತೆ..!

ಬೆಂಗಳೂರು: ಚೀನಾದಲ್ಲಿ ಆತಂಕಕ್ಕೆ ಕಾರಣವಾಗಿದೆ ಎನ್ನಲಾದ ಎಚ್ ಎಂಪಿವಿ ವೈರಸ್ ಇದೀಗ ಬೆಂಗಳೂರಿನಲ್ಲಿ 8 ತಿಂಗಳ ಮಗುವಿನಲ್ಲಿ ಪತ್ತೆಯಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಗುವಿನಲ್ಲಿ ಪತ್ತೆಯಾಗಿದೆ. ಮಗುವಿಗೆ ಜ್ವರ (Fever) ಬಂದ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಈ ವೇಳೆ ರಕ್ತ ಪರೀಕ್ಷೆ ಮಾಡಿಸಿದಾಗ ಹೆಚ್‌ಎಂವಿಪಿ ವೈರಸ್ ಇರುವುದು ದೃಢಪಟ್ಟಿದೆ. ಸದ್ಯಕ್ಕೆ ಒಂದು ಕೇಸ್ ಪತ್ತೆಯಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಕಡೆ ಎಲ್ಲೆಲ್ಲಿ ಈ ರೀತಿಯ ಸೋಂಕು ಪತ್ತೆಯಾಗಿದೆ ಎಂಬುದರ ಮಾಹಿತಿ ಕಲೆ…

Read More

ವಿಟ್ಲ: ಪತಿಯ ಅನೈತಿಕ ಸಂಬಂಧವನ್ನು ಪ್ರಶ್ನಿಸಿದಕ್ಕೆ ಪತ್ನಿಗೆ ಹಲ್ಲೆ..! ಗಂಡ, ಅತ್ತೆ, ಮಾವ ಸೇರಿದಂತೆ ಐವರ ವಿರುದ್ದ FIR

ಪುತ್ತೂರು-ವಿಟ್ಲ : ಪತಿಯ ಅನೈತಿಕ ಸಂಬಂಧವನ್ನು ಪ್ರಶ್ನಿಸಿದ ಪತ್ನಿಗೆ ಪತಿ ಹಾಗೂ ಆತನ ಹೆತ್ತವರು ಮಾನಸಿಕ ಮತ್ತು ದೈಹಿಕ ಹಿಂಸೆ ನೀಡಿದ್ದಲ್ಲದೆ, ಹಲ್ಲೆ ನಡೆಸಿ ಮನೆಯಿಂದ ಹೊರಗೆ ಹಾಕಿದ್ದಾರೆಂದು ವಿಟ್ಲ ಠಾಣೆಗೆ ದೂರು ನೀಡಿದ್ದಾರೆ. ವಿಟ್ಲ ಠಾಣೆ ವ್ಯಾಪ್ತಿಯ ಕೇಪು ಗ್ರಾಮದ ನೀರ್ಕಜೆ ದುರ್ಗಾನಗರದ ಶಾಲಿನಿ (29) ಅವರು ನೀರ್ಕಜೆ ನಿವಾಸಿಗಳಾದ ಪತಿ ದಿನೇಶ್ ಕುಮಾರ್, ಅತ್ತೆ ಸುಂದರಿ, ಮಾವ ಬಾಬು ಮೂಲ್ಯ, ಜಯಪ್ರಕಾಶ್ ನಾವೂರು ಬಂಟ್ವಾಳ, ವಿಟ್ಲದ ಮಂಜುಳಾ ಅವರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ…

Read More