ಉಳ್ಳಾಲ: ಸಹೋದರನ ಪುತ್ರಿಯನ್ನು ಸಮುದ್ರದ ನೀರಿನಿಂದ ರಕ್ಷಿಸಲು ಹೋಗಿ ಮೃತ್ಯು..!!
ಉಳ್ಳಾಲ: ಸಹೋದರನ ಪುತ್ರಿಯನ್ನು ಸಮುದ್ರದ ನೀರಿನಿಂದ ರಕ್ಷಿಸಲು ತೆರಳಿದ ಬೆಂಗಳೂರು ನಿವಾಸಿ ಸಮುದ್ರದ ಅಲೆಗಳ ನಡುವೆ ಸಿಲುಕಿ ಮೃತಪಟ್ಟ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ರವಿವಾರ ಮಧ್ಯಾಹ್ನ ವೇಳೆ ಸಂಭವಿಸಿದೆ. ಬೆಂಗಳೂರು ಶಿವಾಜಿನಗರದ ಎಚ್.ಪಿ.ಕೆ ರೋಡ್ ನಿವಾಸಿ ದಿ.ಖಝೂಮ್ ಅಬ್ದುಲ್ ಶೈಖ್ ಎಂಬವರ ಪುತ್ರ ಕೆ.ಎಮ್. ಸಜ್ಜದ್ ಆಲಿ (45) ಮೃತರು. ಹಿರಿಯ ಸಹೋದರನ ಪುತ್ರಿ ಸಮುದ್ರದಲ್ಲಿ ಆಟವಾಡುತ್ತಿದ್ದ ಸಂದರ್ಭ ಅಲೆಗಳ ನಡುವೆ ಸಿಲುಕಿದ್ದನ್ನು ಸಾಜಿದ್ ಆಲಿ ರಕ್ಷಿಸಿ, ತಾವೇ ಖುದ್ದು ಅಲೆಗಳ ನಡುವೆ ಸಿಲುಕಿ ಘಟನೆ…

