admin

ಬಂಟ್ವಾಳ: ಸುಳ್ಳು ದೂರು ಮತ್ತು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ – ಇಬ್ಬರ ವಿರುದ್ಧ ಪೊಲೀಸ್ ಪ್ರಕರಣ

ಬಂಟ್ವಾಳ: ಬಂಟ್ವಾಳ ತಾಲೂಕು ಸಜೀಪ ಮುನ್ನೂರು ಗ್ರಾಮದ ನಂದಾವರ ನಿವಾಸಿ ಉಮ್ಮರ್ ಫಾರೂಕ್ (48), 2025ರ ಜೂನ್ 13ರಂದು ನೀಡಿದ ದೂರಿನಂತೆ, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ. 68/2025ರಲ್ಲಿ BNS ಕಲಂ 109, 324(4), 3(5) ರಂತೆ ಪ್ರಕರಣ ದಾಖಲಿಸಲಾಗಿತ್ತು. ಆದರೆ, ತನಿಖೆಯ ಬಳಿಕ ದೂರು ಸುಳ್ಳು ಎಂದು ತೋರಿ, ಪೊಲೀಸರು ಮಾನ್ಯ ನ್ಯಾಯಾಲಯಕ್ಕೆ ‘ಬಿ ಅಂತಿಮ ವರದಿ’ ಸಲ್ಲಿಸಿದರು. ಬಳಿಕ ಸುಳ್ಳು ದೂರು ನೀಡಿದ ಉಮ್ಮರ್ ಫಾರೂಕ್ ವಿರುದ್ಧ ಅ.ಕ್ರ. 128/2025ರಲ್ಲಿ BNS ಕಲಂ 192, 353(1)(B),…

Read More

 ಮಂಗಳೂರು: ಪರ್ಫ್ಯೂಮ್‌ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ: ಕೋಟ್ಯಂತರ ರೂಪಾಯಿ ನಷ್ಟ

ಮಂಗಳೂರು: ನಗರದ ಕೈಗಾರಿಕಾ ವಲಯ ಬೈಕಂಪಾಡಿಯಲ್ಲಿರುವ ಪರ್ಫ್ಯೂಮ್‌(ಸುಗಂಧ ದ್ರವ್ಯ) ಕಂಪೆನಿ AROMAZEN ಪ್ರೈವೇಟ್ ಲಿಮಿಟೆಡ್ ಸಂಸ್ಥೆಯಲ್ಲಿ ಇಂದು ಮುಂಜಾನೆ ಸಂಭವಿಸಿದ ಬೆಂಕಿ ದುರಂತದಿಂದ ಬರೋಬ್ಬರಿ ನಾಲ್ಕು ಕೋಟಿ ನಷ್ಟ ಉಂಟಾಗಿದೆ. ಘಟನೆ ಗಮನಿಸಿದ ಮಂಗಳೂರು ಕೆಮಿಕಲ್ ಫರ್ಟಿಲೈಸರ್ಸ್ (ಎಂ.ಸಿ.ಎಫ್) ಸಂಸ್ಥೆಯ ಸಿಬ್ಬಂದಿ ತಕ್ಷಣವೇ ಅಗ್ನಿಶಾಮಕ ದಳಕ್ಕೆ ಸುದ್ದಿ ನೀಡಿದರು. ಕೇವಲ ಕೆಲವೇ ನಿಮಿಷಗಳಲ್ಲಿ ಕದ್ರಿ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ, ಹಲವು ಗಂಟೆಗಳ ಹೋರಾಟದ ನಂತರ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಮೂಲ…

Read More

ಮಂಗಳೂರು: ಹೆದ್ದಾರಿ ಗುಂಡಿಗೆ ಬಿದ್ದು ಮಹಿಳೆ ಬಲಿ- ರಾ.ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಲಾರಿ ಚಾಲಕನ ವಿರುದ್ದ ಪ್ರಕರಣ ದಾಖಲು

ಮಂಗಳೂರು: ಕೂಳೂರು ಬಳಿ ಮಹಿಳಾ ಸ್ಕೂಟರ್ ಸವಾರೆ ರಸ್ತೆಗುಂಡಿ ಕಾರಣದಿಂದ ಬಿದ್ದಾಗ, ಅತೀ ವೇಗ ಹಾಗೂ ಅಜಾಗರೂಕತೆಯಿಂದ ಬಂದ ಲಾರಿ ಆಕೆಯ ಮೇಲೆ ಹರಿದು ಮೃತಪಟ್ಟಿದ್ದು, ಈ ಬಗ್ಗೆ ಲಾರಿ ಚಾಲಕ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸುರತ್ಕಲ್ ಕುಳಾಯಿ ನಿವಾಸಿ ಶ್ರೀಮತಿ ಮಾಧವಿ (44 ವರ್ಷ) ರವರು ತಮ್ಮ ಸ್ಕೂಟರಿನಲ್ಲಿ ಕುಳಾಯಿ ಕಡೆಯಿಂದ ಕುಂಟಿಕಾನ ಕಡೆಗೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸವಾರಿ ಮಾಡಿಕೊಂಡು ಬರುತ್ತಿದ್ದ ಅವಧಿಯಲ್ಲಿ ಬೆಳಿಗ್ಗೆ ಸುಮಾರು…

Read More

ಮಂಗಳೂರು: ಡಿವೈಡರ್ ಮೇಲೇರಿದ ಖಾಸಗಿ ಬಸ್..! ತಪ್ಪಿದ ಅನಾಹುತ

ಮಂಗಳೂರು: ಕಾರ್ಕಳದಿಂದ ಪಡುಬಿದ್ರೆ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಏರಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಬೀಚ್ ರಸ್ತೆ ಬಳಿ ನಡೆದಿದೆ.  ಪ್ರಯಾಣಿಕರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಅತೀ ವೇಗದಿಂದ ಬರುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿದೆ. ಚಾಲಕ ತಕ್ಷಣ ಬ್ರೇಕ್ ಹಾಕಿ ಬಸ್ಸನ್ನು ನಿಲ್ಲಿಸಿದ್ದರಿಂದ ಅಪಾಯ ತಪ್ಪಿದೆ. ಚಾಲಕನ ಅತೀ ವೇಗ ಹಾಗೂ ಅಜಾಗರೂಕತೆಯ ಚಾಲನೆಯೇ ಘಟನೆ ಕಾರಣ ಎಂದು ಆರೋಪಿಸಲಾಗಿದೆ. ಸಂಚಾರಿ…

Read More

ಕುಳೂರಿನಲ್ಲಿ ಹೆದ್ದಾರಿ ಗುಂಡಿಗೆ ಬಿದ್ದು ಮಹಿಳೆ ಬಲಿ..!

ಮಂಗಳೂರು: ರಸ್ತೆಯಲ್ಲಿ ಗುಂಡಿಗೆ ಸ್ಕೂಟರ್ ಬಿದ್ದ ಪರಿಣಾಮ ರಸ್ತೆಗೆ ಬಿದ್ದ ಸವಾರೆ ಮೇಲೆ ಮೀನಿನ ಲಾರಿ ಹರಿದು ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನಪ್ಪಿದ ಘಟನೆ ಕೂಳೂರಿನಲ್ಲಿ ನಡೆದಿದೆ ಮೃತರನ್ನು ಖಾಸಗಿ ಆಸ್ಪತ್ರೆಯ ಉದ್ಯೋಗಿ ಮಾಧವಿ ಎಂದು ಗುರುತಿಸಲಾಗಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಮಾಧವಿ ಅವರ ಸ್ಕೂಟರ್ ರಸ್ತೆ ಹೊಂಡಕ್ಕೆ ಬಿದ್ದಿದೆ. ಈ ವೇಳೆ ನಿಯಂತ್ರಣ ತಪ್ಪಿದ ಅವರು ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಮೀನು ತುಂಬಿದ ಟ್ರಕ್ ಅದರ ಮೇಲೆ ಹರಿದು ಸ್ಥಳದಲ್ಲೇ ಸಾವನ್ನಪ್ಪಿದರು. ಮೂಲ್ಕಿಯಿಂದ ಪಂಪ್‌ವೆಲ್‌ವರೆಗಿನ ಹೆದ್ದಾರಿಯಲ್ಲಿ ಬರೀ…

Read More

ಮಂಗಳೂರು : ಟೆರೇಸ್‌ನಿಂದ ಜಿಗಿದು ಬಾಲಕಿ ಆತ್ಮಹತ್ಯೆ..!!

ಮಂಗಳೂರು : ಸಹೋದರಿ ಮತ್ತು ಸ್ನೇಹಿತೆಯ ಎದುರೇ ಬಾಲಕಿ ಟೆರೇಸ್‌ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಮಂಗಳೂರಿನ ಬಜಿಲಕೇರಿ ಸಮೀಪದ ವಸತಿ ಸಮುಚ್ಚಯದಲ್ಲಿ ಸಂಭವಿಸಿದೆ. ಮೂಲತಃ ಉತ್ತರ ಪ್ರದೇಶ ಬನಾರಸ್‌ನ ಪ್ರಸ್ತುತ ಬಜಿಲಕೇರಿ ನಿವಾಸಿಯಾಗಿರುವ ಖುಷಿ (14) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಈಕೆ ನಗರದ ಖಾಸಗಿ ಇಂಗ್ಲಿಷ್ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ. ಸೆ.7ರಂದು ಮಧ್ಯಾಹ್ನ ದೇವಸ್ಥಾನಕ್ಕೆ ತೆರಳಿದ್ದ ಖುಷಿ ಬಳಿಕ ತನ್ನ ಸಹೋದರಿ ಮತ್ತು ಸ್ನೇಹಿತೆಯ ಜತೆಗೆ ಅಪಾರ್ಟ್‌ಮೆಂಟ್‌ನ ಟೆರೇಸ್‌ಗೆ ಹೋಗೋಣ…

Read More

ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ!

ಬೆಳ್ತಂಗಡಿ : ಧರ್ಮಸ್ಥಳದಲ್ಲಿ ನಡೆದ ಬಹು ಅತ್ಯಾ೧ಚಾರ, ಕೊಲೆ ಮತ್ತು ಸಮಾಧಿ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಸೆ.6 ರಂದು ಬಂಗ್ಲೆಗುಡ್ಡೆಯಲ್ಲಿ ನಡೆಸಿದ ಸ್ಥಳ ಪರಿಶೀಲನೆ ವೇಳೆ ಮಾನವ ಅಸ್ಥಿಪಂಜರ ಅವಶೇಷಗಳನ್ನು ಪತ್ತೆಹಚ್ಚಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ‘ಬಂಗಲೆ ಗುಡ್ಡೆಯಲ್ಲಿ ನಡೆದ ಸ್ಥಳ ಮಹಜರ್ ಸಮಯದಲ್ಲಿ, ಎಸ್‌ಐಟಿ ಕನಿಷ್ಠ ಇಬ್ಬರು ವ್ಯಕ್ತಿಗಳ ಅಸ್ಥಿಪಂಜರ ಅವಶೇಷಗಳನ್ನು ವಶಪಡಿಸಿಕೊಂಡಿದೆ. ಇದು ತನಿಖಾ ತಂಡಕ್ಕೆ ಆಘಾತಕಾರಿ ಬೆಳವಣಿಗೆಯಾಗಿದೆ’ ಎಂದು ಹಿರಿಯ ಪೊಲೀಸ್ ಮೂಲವೊಂದು ತಿಳಿಸಿದೆ. ನಿರ್ಜನ ಸ್ಥಳದಲ್ಲಿ ಹೆಚ್ಚಿನ ಅಸ್ಥಿಪಂಜರಗಳನ್ನು ಹೂಳಿರಬಹುದು…

Read More

ಬೆಳ್ತಂಗಡಿ: ಬೆಳಾಲು ಸೇವಾ ಸಹಕಾರಿ‌ ಬ್ಯಾಂಕಿನ ಅವ್ಯವಹಾರ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಬೆಳ್ತಂಗಡಿ: ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದ ಆರ್ಥಿಕ ಅವ್ಯವಹಾರಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.ಬಂಧಿತ ಆರೋಪಿ ಬ್ಯಾಂಕಿನ ಮಾಜಿ ಸಿಬ್ಬಂದಿ ಸದಾಶಿವ ಯಾನೆ ಸುಜಿತ್ ಎಂಬಾತನಾಗಿದ್ದಾನೆ. ಮಂಗಳೂರಿನ ಪಡೀಲ್ ನಲ್ಲಿ ತಲೆ ಮರೆಸಿಕೊಂಡಿದ್ದ ಈತನನ್ನು ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಸಮರ್ಥ್ ಆತಗ ಗಾಣಿಗೇರ ನೇತೃತ್ವದ ತಂಡ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಸೆ.5ರಂದು ವಶಕ್ಕೆ ಪಡೆದಿದ್ದರು. ಆರೋಪಿಯನ್ನು ಸೆ.6…

Read More

ಬಂಟ್ವಾಳ: ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಮನೆ

ಬಂಟ್ವಾಳ: ಮನೆಯೊಂದಕ್ಕೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನರಿಕೊಂಬಿನ ಬೋರುಗುಡ್ಡೆಯಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಬೋರುಗುಡ್ಡೆ ನಿವಾಸಿ ರಮೇಶ್ ಅವರ ಮನೆಗೆ ಬೆಂಕಿ ತಗಲಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ ನಡೆದಿರುವುದಾಗಿ ಸಂಶಯ ವ್ಯಕ್ತಪಡಿಸಲಾಗಿದೆ. ಇಂದು ಮುಂಜಾನೆ 4ರ ಸುಮಾರಿಗೆ ಘಟನೆ ನಡೆದಿದ್ದು, ಘಟನೆ ವೇಳೆ ಮಲಗಿದ್ದ ಮನೆ ಮಂದಿ ಹೊರಬಂದಿರುವುದರಿಂದ ಸಂಭವನೀಯ ಅನಾಹುತ ತಪ್ಪಿದಂತಾಗಿದೆ. ಅದು ಆರ್ ಸಿಸಿ ಮನೆಯಾಗಿದ್ದು, ಮನೆಯೊಳಗಿದ್ದ ವಿದ್ಯುತ್ ಪರಿಕರಗಳು, ಇತರ ಸೊತ್ತುಗಳು ಸಂಪೂರ್ಣ ಸುಟ್ಟು…

Read More

1.5 ಕೋಟಿ ರೂ. ಮೌಲ್ಯದ ಕಲಶ ಕಳ್ಳನ..!! ಆರೋಪಿ ಅರೆಸ್ಟ್

ನವದೆಹಲಿ : ಇತ್ತೀಚೆಗೆ ದೆಹಲಿಯ ಕೆಂಪು ಕೋಟೆಯಿಂದ 1 ಕೋಟಿ ರೂ. ಮೌಲ್ಯದ ಚಿನ್ನದ ಕಲಶ ಕಳ್ಳತನವಾದ ಕಾರಣ ಕೋಲಾಹಲ ಉಂಟಾಗಿತ್ತು. ಜೈನ ಸಮುದಾಯದ ಧಾರ್ಮಿಕ ಆಚರಣೆಯ ಸಮಯದಲ್ಲಿ ಈ ಕಲಶವನ್ನು ಕಳವು ಮಾಡಲಾಗಿದೆ. ಇದರಲ್ಲಿ 760 ಗ್ರಾಂ ಚಿನ್ನ ಮತ್ತು 150 ಗ್ರಾಂ ವಜ್ರ, ಪಚ್ಚೆ ಮತ್ತು ಮಾಣಿಕ್ಯ ಹುದುಗಿಸಲಾಗಿದೆ. ದೆಹಲಿ ಅಪರಾಧ ವಿಭಾಗದ ಹಲವಾರು ತಂಡಗಳು ಹಗಲು ರಾತ್ರಿ ಕಲಶ ಕಳ್ಳರಿಗಾಗಿ ಹುಡುಕಾಟ ನಡೆಸುತ್ತಿದ್ದವು. ಈಗ ಅದನ್ನು ಯುಪಿಯ ಹಾಪುರ್‌ನಿಂದ ವಶಪಡಿಸಿಕೊಳ್ಳಲಾಗಿದೆ. ಪೊಲೀಸರು ಒಬ್ಬ…

Read More