admin

ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ದರೋಡೆಕೋರ ಪಾತಕಿಗಳು ಮಂಗಳೂರಿನಲ್ಲಿ ಅರೆಸ್ಟ್..!

ಮಂಗಳೂರು: ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ಮಂಗಳೂರಿನ ಇಬ್ಬರು ಕುಖ್ಯಾತ ದರೋಡೆಕೋರರ ಕಾಲಿಗೆ ಸಿಸಿಬಿ ಪೊಲೀಸರು ಗುಂಡಿಕ್ಕಿದ ಘಟನೆ ಹುಬ್ಬಳ್ಳಿ ಸಮೀಪ ಭಾನುವಾರ ಸಂಭವಿಸಿದೆ. ಮಂಗಳೂರಿನ ಕುರ್ತಾ ಅಲಿಯಾಸ್ ಭರತ್ ಕುಮಾರ್ ಹಾಗೂ ಫಾರೂಕ್ ಅಲಿಯಾಸ್ ಟೊಮೆಟೊ ಫಾರೂಕ್ ಕಾಲಿಗೆ ಗುಂಡೇಟು ತಗುಲಿದೆ. ಭರತ್ ಮತ್ತು ಫಾರೂಕ್ ಕಾರು ಅಡ್ಡಗಟ್ಟಿ ದರೋಡೆ ಮಾಡುತ್ತಿದ್ದರು. ಇವರ ಗ್ಯಾಂಗ್‌ನಲ್ಲಿ 15 ಜನರಿದ್ದಾರೆ. ಹುಬ್ಬಳ್ಳಿಯ ರೈಲ್ವೆ ನಿಲ್ದಾಣದ ಹತ್ತಿರ ಮಹಾರಾಷ್ಟ್ರದ ಸಾಂಗ್ಲಿಯ ರಾಹುಲ್ ಸುರ್ವೆ ಎಂಬವರ ಕಾರು ಅಡ್ಡಗಟ್ಟಿ…

Read More

ಮಂಗಳೂರು: ತುಂಬೆ ಶ್ರೀ ಮಹಾಲಿಂಗೇಶ್ವರ ದೇಗುಲದಲ್ಲಿ ಕಳವು ಪ್ರಕರಣ – ಮೂವರ ಬಂಧನ

ಮಂಗಳೂರು : ನಗರದ ಹೊರವಲಯದ ತುಂಬೆ ಗ್ರಾಮದ ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಖ್ಯಾತ ಕಳ್ಳರ ತಂಡವನ್ನು ಮಟ್ಟ ಹಾಕುವಲ್ಲಿ ಪೊಲೀಸರ ತಂಡ ಯಶಸ್ವಿಯಾಗಿದೆ. ದ.ಕ. ಜಿಲ್ಲಾ ಪೊಲೀಸರ ವಿಶೇಷ ತನಿಖಾ ತಂಡ ಕಾರ್ಯಾಚರಣೆ ನಡೆಸಿ ಇರಾದಲ್ಲಿ ಮೂವರು ಆರೋಪಿಗಳನ್ನು ಬಂಧಿಸಿ ಆಭರಣಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಪಡಿಸಿಕೊಂಡಿವೆ. ಕಾಸರಗೋಡಿನ ಕೋತಂಕರ ನಿವಾಸಿ ಬಶೀರ್ ಕೆ ಪಿ. ಯಾನೆ ಆಕ್ತಿ ಬಶೀರ್ (44), ಕೊಲ್ಲಂ ಜಿಲ್ಲೆಯ ಆಲಪ್ಪಾಡ್ ನ ಪ್ರಕಾಶ್…

Read More

ಮುಲ್ಕಿ : ಡಿಜಿಟಲ್ ಅರೆಸ್ಟ್ ಎಂದು ನಂಬಿಸಿ ಮೋಸ – ಅಂತರ್ ರಾಜ್ಯ ಸೈಬರ್ ಕ್ರೈಂ ಆರೋಪಿ ಅರೆಸ್ಟ್‌

ಮುಲ್ಕಿ : ಡಿಜಿಟಲ್ ಅರೆಸ್ಟ್ ಎಂದು ನಂಬಿಸಿ ಲಕ್ಷಾಂತರ ರೂಪಾಯಿ ಹಣವನ್ನು ತಮ್ಮ ಖಾತೆಗೆ ವರ್ಗಾಹಿಸಿಕೊಂಡ ಪ್ರಕರಣದಲ್ಲಿ ಭಾಗಿಯಾದ ಅಂತರ್ ರಾಜ್ಯ ಸೈಬರ್ ಕ್ರೈಂ ಆರೋಪಿಯನ್ನು ತಾಂತ್ರಿಕ ಮಾಹಿತಿ ಮತ್ತು ದಾಖಲಾತಿಗಳ ಆಧಾರದಲ್ಲಿ ಮುಲ್ಕಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಕೇರಳ ರಾಜ್ಯದ ಅಲಪುಝು,ಪಝವೀಡು,ವಾಸುಪುತ್ತೇಚಿರ, ಪಲ್ಲತುರುತಿ ನಿವಾಸಿ ಮುಹಮ್ಮದ್ ಜುನೈತ್ ಆರ್(26) ಎಂದು ಗುರುತಿಸಲಾಗಿದೆ. ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಐಕಳ ಗ್ರಾಮದ ಆಶಿಕ್ ಟಿ.ಹೆಚ್. ಎಂಬವರನ್ನು ಮೇ 6 ರಿಂದ7 ರವರೆಗೆ ಯಾರೋ ವಂಚಕರು ಮೊಬೈಲ್ ನಲ್ಲಿ…

Read More

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಾಳೆಯಿಂದ ಲಕ್ಷದೀಪೋತ್ಸವ ಸಂಭ್ರಮ..!

ಮಂಗಳೂರು : ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ ಸಂಭ್ರಮ ನಾಳೆಯಿಂದ ಮೊದಲುಗೊಂಡು ನವೆಂಬರ್ 30ರವರೆಗೆ ನಡೆಯಲಿದೆ.‌ ಲಕ್ಷದೀಪೋತ್ಸವದ ಅಂಗವಾಗಿ ನವೆಂಬರ್ 26ರಂದು, ಹೊಸಕಟ್ಟೆ ಉತ್ಸವ, 27ರಂದು ಕೆರೆಕಟ್ಟೆ ಉತ್ಸವ, 28ರಂದು ಲಲಿತೋದ್ಯಾನ ಉತ್ಸವ, 29ರಂದು ಕಂಚಿಮಾರು ಕಟ್ಟೆ ಉತ್ಸವ ಹಾಗೂ 30ರಂದು, ಗೌರಿ ಮಾರುಕಟ್ಟೆ ಉತ್ಸವ ದೀಪೋತ್ಸವ ನಡೆಯಲಿದೆ. ಲಕ್ಷದೀಪೋತ್ಸವದ ಪ್ರಯುಕ್ತ, ನ.29ರಂದು 92ನೇ ಸರ್ವಧರ್ಮ ಸಮ್ಮೇಳನ‌ ನಡೆಯಲಿದೆ‌. ಅಂದು ಸಂಜೆ 5ಗಂಟೆಗೆ ಗೃಹಸಚಿವ ಜಿ.ಪರಮೇಶ್ವರ್ ಸರ್ವಧರ್ಮ ಸಮ್ಮೇಳನದ ಅಧಿವೇಶನವನ್ನು ಉದ್ಘಾಟಿಸಲಿದ್ದಾರೆ. ಬೆಂಗಳೂರು ರಾಜರಾಜೇಶ್ವರಿ ನಗರದದ ಕೈಲಾಸ…

Read More

450 ವಿವಿಧ ಪೊಲೀಸ್ ಹುದ್ದೆಗಳ ನೇಮಕಾತಿಗೆ ಸರ್ಕಾರ ಗ್ರೀನ್ ಸಿಗ್ನಲ್..!

ಬೆಂಗಳೂರು : ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯದ 33 ಘಟಕಗಳನ್ನು ವಿಶೇಷ ಪೋಲಿಸ್ ಠಾಣೆಗಳೆಂದು ಘೋಷಿಸಲು ಹಾಗೂ ಸದರಿ ಠಾಣೆಗಳ ನಿರ್ವಹಣೆಗಾಗಿ ಅಗತ್ಯವಿರುವ 450 ವಿವಿಧ ಹುದ್ದೆಗಳಿಗೆ ಮಂಜೂರಾತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು ನಗರಕ್ಕೆ 02 ರಂತೆ ರಾಜ್ಯದಲ್ಲಿ ಒಟ್ಟು 33 ಡಿಸಿಆರ್‌ಇ ವಿಶೇಷ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲು ಮತ್ತು ಸದರಿ 33 ವಿಶೇಷ ಪೊಲೀಸ್ ಠಾಣೆಗಳ ನಿರ್ವಹಣೆಗಾಗಿ ಡಿಸಿಆರ್‌ಇ ಘಟಕದಲ್ಲಿ ಹಾಲಿ ಇರುವ 340 ಹುದ್ದೆಗಳ ಜೊತೆಗೆ ಹೆಚ್ಚುವರಿಯಾಗಿ ಈ ಕೆಳಕಂಡ…

Read More

ಪುತ್ತೂರು: ಮೃತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಪುತ್ತೂರು: ಸಾಲ್ಮರ ಕೆರೆಮೂಲೆಯಲ್ಲಿ ಕೂಲಿ ಕಾರ್ಮಿಕನ ಮೃತದೇಹವನ್ನು ರಸ್ತೆಬದಿಯಲ್ಲಿ ಇರಿಸಿ ಹೋಗಿರುವ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿ ಹೆನ್ರಿತಾವೋ ಸಹಿತ ಮೂವರನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಓರ್ವಆರೋಪಿಯನ್ನು ಈ ಹಿಂದೆಯೇ ಬಂದಿಸಿದ್ದರು. ತನ್ನೊಂದಿಗೆ ಕೆಲಸಕ್ಕೆ ಬಂದಿದ್ದ ಕೂಲಿ ಕಾರ್ಮಿಕ ಶಿವಪ್ಪ ಅವರ ಮೃತದೇಹವನ್ನು ಪಿಕಪ್ ವಾಹನದಲ್ಲಿ ತಂದು ಅವರ ಮನೆಯ ಮುಂದಿನ ರಸ್ತೆ ಸಮೀಪ ಇರಿಸಿಹೋದ ಘಟನೆ ನ.16ರಂದು ಸಾಲ್ಮರ ಕೆರೆಮೂಲೆಯಲ್ಲಿ ನಡೆದಿತ್ತು. ಈ ಹಿನ್ನೆಲೆಯಲ್ಲಿ ಶಿವಪ್ಪ ಅವರು…

Read More

ಉಳ್ಳಾಲ: ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಆಟೋ ರಿಕ್ಷಾ..! ಓರ್ವ ಸಾವು, ಇಬ್ಬರು ಗಂಭೀರ

ಉಳ್ಳಾಲ:  ಆಟೋ ರಿಕ್ಷಾ ಒಂದು ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಕೊಣಾಜೆ ಪುಳಿಂಚಾಡಿ ಇಳಿಜಾರು ಪ್ರದೇಶದಲ್ಲಿ ಭಾನುವಾರ ಸಂಜೆ ಸಂಭವಿಸಿದೆ. ಆಟೋದಲ್ಲಿದ್ದ ಮತ್ತಿಬ್ಬರು ಗಂಭೀರಗಾಯಗೊಂಡಿದ್ದಾರೆ. ಕುಂಬಳೆ ಮಂಜತ್ತಡ್ಕ ನಿವಾಸಿ ನಾರಾಯಣ ಗಟ್ಟಿ (50) ಮೃತ ದುರ್ದೈವಿಯಾಗಿದ್ದಾರೆ.  ಸಂಬಂಧಿಕರೊಬ್ಬರ ಆರೋಗ್ಯ ವಿಚಾರಿಸಲೆಂದು ಕೊಣಾಜೆ ಪುಳಿಂಚಾಡಿಯ ಕಲ್ಕಾರ್ ಎಂಬಲ್ಲಿಗೆ ನಾರಾಯಣ ಗಟ್ಟಿ ಅವರು ಆಟೋ ಒಂದರಲ್ಲಿ ತೆರಳಿದ್ದರು. ಅಲ್ಲಿ ಇಳಿಜಾರು ಪ್ರದೇಶದಲ್ಲಿ ಆಟೋ ಇಳಿಯುತ್ತಿದ್ದಂತೆ ಬ್ರೇಕ್ ವೈಫಲ್ಯಕ್ಕೀಡಾಗಿ ಮರವೊಂದಕ್ಕೆ…

Read More

ಪೊಲೀಸ್ ವರಿಷ್ಟ ಅಧಿಕಾರಿ ವಿರುದ್ಧ ಹಿಂಜಾವೇ ಹೋರಾಟ..!

ಹಿಂದೂ ವಿರೋಧಿ ಮನಃಸ್ಥಿತಿಯ ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿರುದ್ಧ ಉಡುಪಿ ಜಿಲ್ಲಾ ಹಿಂಜಾವೇ ಹೋರಾಟಕ್ಕೆ ಕರೆ ನೀಡಿದೆ. ಹಿಂದೂಗಳ ದೀಪೋತ್ಸವದ ವೇಳೆ ಹಿಂದೂ ದೇವಸ್ಥಾನಗಳ ಸುತ್ತ ಮುತ್ತ ಹಿಂದೂ ಬೀದಿ ವ್ಯಾಪಾರಿಗಳಿಗೆ ಪ್ರಥಮ ಆದ್ಯತೆ ನೀಡಬೇಕು ಎಂದು ಅಂಗಡಿ ವ್ಯಾಪಾರಿಗಳಲ್ಲಿ ಮನವಿ ಸಲ್ಲಿಸಿದ ಹಿಂಜಾವೇ ಮುಖಂಡ ರಮೇಶ್ ತೆಳ್ಳಾರು ಇವರ ಮೇಲೆ ಜಾಮೀನು ರಹಿತ ಸುಮೋಟೊ ಕೇಸ್ ದಾಖಲು ಈ ಒಂದು ಘೋರ ಅನ್ಯಾಯವನ್ನು ಪ್ರತಿಭಟಿಸಲು ಕರೆ ನೀಡಿದ ಕರಾವಳಿ ಹಿಂದೂಗಳ ಬಲಾಢ್ಯ ಶಕ್ತಿ, ಅಪ್ರತಿಮ…

Read More

ಉಳ್ಳಾಲ: ಸೋಮೇಶ್ವರ ರುದ್ರಪಾದೆಯಿಂದ ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವಿಧ್ಯಾರ್ಥಿನಿ

ಉಳ್ಳಾಲ: ಇಲ್ಲಿನ ಸೋಮೇಶ್ವರದ ರುದ್ರಬಂಡೆಯಿಂದ ವಿದ್ಯಾರ್ಥಿನಿಯೋರ್ವಳು ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಮಂಗಳೂರಿನ ಕಾರ್‌ಸ್ಟ್ರೀಟ್ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ, ಉಳ್ಳಾಲದ ಮಾಡೂರು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದಳು. ರವಿವಾರ ಈಕೆ ಸೋಮೇಶ್ವರದ ರುದ್ರಬಂಡೆಯ ಮೇಲಿನಿಂದ ಸಮುದ್ರಕ್ಕೆ ಹಾರಿದ್ದಾಳೆ. ತಕ್ಷಣ ಅಲ್ಲಿಯೇ ಇದ್ದ ಸ್ಥಳೀಯ ವೀನುಗಾರರೋರ್ವರು ಸಮುದ್ರಕ್ಕೆ ಹಾರಿ ಆಕೆಯನ್ನ ರಕ್ಷಿಸಿದ್ದಾರೆ. ಬಳಿಕ ಟಯರ್ ಟ್ಯೂಬ್‌ ಮೂಲಕ ಬಂದ ಮತ್ತೋರ್ವ ಮೀನುಗಾರ ಆಕೆಯನ್ನು ಮೇಲಕ್ಕೆತ್ತಿ ರಕ್ಷಿಸಿದ್ದಾರೆ. ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದು, ಮಂಗಳೂರಿನ ವೆನ್ಲಾಕ್…

Read More

ಸ್ಟೇಜ್-4 ಕ್ಯಾನ್ಸರ್ ಸೋಲಿಸಿದ ಸಿಧು ಪತ್ನಿ – 40 ದಿನಗಳಲ್ಲಿ ಇದೊಂದು ಡಯಟ್​ನಿಂದ ಕಾಯಿಲೆ ಮಾಯ..!

ಮುಂಬೈ: ಮಿರಾಕಲ್ ಎನ್ನುವಂತೆ ಮಾಜಿ ಕ್ರಿಕೆಟಿಗ ಮತ್ತು ರಾಜಕೀಯ ನಾಯಕ ನವಜೋತ್ ಸಿಂಗ್ ಸಿಧು ಪತ್ನಿ ನವಜೋತ್ ಕೌರ್ ಸಿಧು ಬ್ರೆಸ್ಟ್​ ಕ್ಯಾನ್ಸರ್‌ನ ಸ್ಟೇಜ್​ 4 ವಿರುದ್ಧ ಸೆಣಸಾಡಿ ಗೆದ್ದಿದ್ದಾರೆ. ಹೌದು. ಒಂದು ಕಾಲದಲ್ಲಿ ಟೀಮ್ ಇಂಡಿಯಾದ ಓಪನಿಂಗ್ ಬ್ಯಾಟ್ಸ್​ಮನ್ ಆಗಿ ಮೈದಾನದಲ್ಲಿ ಅಬ್ಬರಿಸುತ್ತಿದ್ದ ನವಜೋತ್ ಸಿಂಗ್ ಸಿಧು, ಪಸ್ತುತ ತಮ್ಮ ದಿನಗಳನ್ನು ಕುಟುಂಬದವರೊಂದಿಗೆ ಹಾಗೂ ಕೆಲವು ಕಾಮಿಡಿ ಶೋಗಳಲ್ಲಿ ಕಳೆಯುತ್ತಿದ್ದಾರೆ. ಆದರೆ, ತಮ್ಮ ಧರ್ಮಪತ್ನಿ ನವಜೋತ್ ಕೌರ್​ ಸಿಧುಗೆ ಸ್ತನ ಕ್ಯಾನ್ಸರ್​ ಪತ್ತೆಯಾಗಿ, ಅದು ನಾಲ್ಕನೇ…

Read More