admin

ಬೆಳ್ತಂಗಡಿ: ಅಡಿಕೆ ವರ್ತಕರ ಜಿಲ್ಲಾ ಸಂಘಟನೆಯ ಅಧ್ಯಕ್ಷರಾಗಿ ಪ್ರಶಾಂತ್ ಶೆಟ್ಟಿ, ಕಾರ್ಯದರ್ಶಿಯಾಗಿ ತೇಜಸ್ವಿ ರಾಜ್ ಆಯ್ಕೆ

ಬೆಳ್ತಂಗಡಿ : ಸುಳ್ಯ, ಪುತ್ತೂರು, ಕಡಬ, ಬೆಳ್ತಂಗಡಿ, ಮಂಗಳೂರು, ಬಂಟ್ವಾಳ, ಮೂಡುಬಿದಿರೆ ಅಡಿಕೆ ವರ್ತಕರ ಜಿಲ್ಲಾ ಸಂಘಟನೆಯ ನೂತನ ಅಧ್ಯಕ್ಷರಾಗಿ ಮಡಂತ್ಯಾರು ಪ್ರಶಾಂತ್ ಶೆಟ್ಟಿ ಮೂಡಯೂರು ಅವಿರೋಧ ಆಯ್ಕೆಗೊಂಡರು. ಕಾರ್ಯದರ್ಶಿಯಾಗಿ ತೇಜಸ್ವಿ ರಾಜ್ ( ಮಾಜಿ ರಾಜ್ಯ ಅಧ್ಯಕ್ಷರು ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವವೇಧಿಕೆ ಹಾಗು ಮಹಿಳಾ ಸಂಘಟನೆಗಳ ಒಕ್ಕೂಟ ರಿ.ಮಂಗಳೂರು) ಆಯ್ಕೆಯಾದರು. ಅಡಿಕೆ ವರ್ತಕರ ಜಿಲ್ಲಾ ಸಂಘಟನೆಯ ಸಭೆಯು ಮೊಟ್ಟ ಮೊದಲ ಬಾರಿಗೆ ಸೆ.2ರಂದು ಬಿ. ಸಿ. ರೋಡ್ ನ ರಂಗೋಲಿ ಭವನದಲ್ಲಿ ನಡೆಯಿತು. ಸಭೆಯಲ್ಲಿ…

Read More

ಪುತ್ತೂರು: ಪಿಲಿ ರಾಧಣ್ಣ ಖ್ಯಾತಿಯ ರಾಧಾಕೃಷ್ಣ ಶೆಟ್ಟಿ ನಿಧನ

ಪುತ್ತೂರು: ಪುತ್ತೂರಿನ ಪಿಲಿ ಪರಂಪರೆಗೆ ತನ್ನದೇ ಶೈಲಿಯ ಹೆಜ್ಜೆಯ ಹೆಗ್ಗುರುತಿನ ಬ್ರ‍್ಯಾಂಡ್ ತಂದುಕೊಟ್ಟ ಪಿಲಿ ರಾಧಣ್ಣ ಅವರು ಅನಾರೋಗ್ಯದ ಹಿನ್ನೆಲೆ ಶನಿವಾರ ನಸುಕಿನ ಜಾವ ಕೊನೆಯುಸಿರೆಳೆದಿದ್ದಾರೆ. ಕೆಮ್ಮಾಯಿ ನಿವಾಸಿ ರಾಧಾಕೃಷ್ಣ ಶೆಟ್ಟಿ (59) ಅವರನ್ನು ಅನಾರೋಗ್ಯದ ಹಿನ್ನಲೆ ಸೆ.5 ರಂದು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು.ಪುತ್ತೂರಿನಲ್ಲಿ ಪಿಲಿ ರಾಧಣ್ಣ ಎಂದೇ ಹೆಸರಾದ ರಾಧಾಕೃಷ್ಣ ಶೆಟ್ಟಿಯವರು ಹುಲಿ ಆಚರಣೆಯ ಸಂಪ್ರದಾಯಕ್ಕೆ ಎಳ್ಳಷ್ಟು ಚ್ಯುತಿ ಬಾರದ…

Read More

ಉಪ್ಪಿನಂಗಡಿ: ದನ ಕಳವು ಪ್ರಕರಣ: ಮೂವರು ಆರೋಪಿಗಳ ಬಂಧನ

ಉಪ್ಪಿನಂಗಡಿ: ಹಟ್ಟಿಯಿಂದ ದನವನ್ನು ಕದ್ದುಕೊಂಡು ಹೋಗಿ ದನದ ಮಾಲಕನ ತೋಟದಲ್ಲೇ ಅದನ್ನು ಕೊಂದು ಅದರ ಕರುಳು ಸಹಿತ ಹೊಟ್ಟೆಯೊಳಗಿನ ತ್ಯಾಜ್ಯವನ್ನು ಅಲ್ಲೇ ಬಿಸಾಡಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ಚೆಂಬುಗುಡ್ಡೆ ನಿವಾಸಿ ಇರ್ಷಾದ್ (34), ಮಂಗಳೂರು ಕುದ್ರೋಳಿ ನಿವಾಸಿ ಮಹಮ್ಮದ್ ಮನ್ಸೂರ್ (48), ಮಂಗಳೂರು ಕಣ್ಣೂರು ನಿವಾಸಿ ಅಬ್ದುಲ್ ಅಝೀಮ್ (18) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಅವರು ಸೆ.4ರಂದು ನಸುಕಿನ ವೇಳೆ ಪೆರ್ನೆಯ ಕಡಂಬು ನಿವಾಸಿ ದೇಜಪ್ಪ ಮೂಲ್ಯರ ಹಟ್ಟಿಯಿಂದ…

Read More

ಧರ್ಮಸ್ಥಳ ಪ್ರಕರಣ: ಗಿರೀಶ್‌ ಮಟ್ಟಣ್ಣನವರ್‌ ನಮಗೆ ಬುರುಡೆ ಕೊಟ್ಟಿದ್ದು- ಜಯಂತ್‌ SIT ಮುಂದೆ ಹೇಳಿಕೆ

ಬೆಳ್ತಂಗಡಿ : ಬುರುಡೆ ಪ್ರಕರಣದ ತನಿಖೆಯನ್ನು ಸೆ.5 ರಂದು ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಮಾಡುತ್ತಿದ್ದಾರೆ. ಬೆಳ್ತಂಗಡಿ ಎಸ್.ಐ.ಟಿ ಕಚೇರಿಯಲ್ಲಿ ನಡೆಸುತ್ತಿರುವ ತನಿಖೆ ವೇಳೆ ಬುರುಡೆಗೆ ಸಂಬಂಧಿಸಿದ ಜಯಂತ್.ಟಿ ಸ್ಫೋಟಕ ಮಾಹಿತಿಗಳನ್ನು ಬಿಚ್ಚಿಟ್ಟಿದ್ದಾನೆ ಎನ್ನಲಾಗಿದೆ. ಬುರುಡೆಯನ್ನು ಜಯಂತ್.ಟಿಗೆ ತಂದು ಕೊಟ್ಟಿದ್ದು ಗಿರೀಶ್ ಮಟ್ಟಣ್ಣವರ್ ಎಂದು ತನಿಖೆ ವೇಳೆ ಬಾಯಿಬಿಟ್ಟಿದ್ದಾನೆ.

Read More

ಉಪ್ಪಿನಂಗಡಿ: ಹಟ್ಟಿಯಿಂದ ದನ ಕದ್ದು ಮಾಂಸ ಮಾಡಿದ ದುರುಳರು-ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಹಿಂದೂಪರ ಸಂಘಟನೆಗಳ ಆಗ್ರಹ

ಉಪ್ಪಿನಂಗಡಿ : ದನದ ಹಟ್ಟಿಯಿಂದ ಗಬ್ಬದ ದನವನ್ನು ಕದ್ದು , ಬಳಿಕ ಕಟುಕರು ದನದ ಮಾಲೀಕನ ಜಮೀನಿನಲ್ಲಿಯೇ ಹತ್ಯೆ ಮಾಡಿ ಅದನ್ನು ಮಾಂಸ ಮಾಡಿ ಸಾಗಿಸಿದ ಘಟನೆ ಉಪ್ಪಿನಂಗಡಿ ಪೊಲೀಸ್‌ ಠಾಣೆ ವ್ಯಾಪ್ತಿಯ ಪೆರ್ನೆ ಗ್ರಾಮದ ಕಡಂಬು ಎಂಬಲ್ಲಿ ನಡೆದಿದೆ. ದೇಜಪ್ಪ ಮೂಲ್ಯ ಅವರ ಹಟ್ಟಿಯಿಂದ ಗಬ್ಬದ ದನವನ್ನು ಕದ್ದೊಯ್ದ ಕಟುಕರು ಅವರ ಜಮೀನಿನಲ್ಲಿಯೇ ಹತ್ಯೆ ಮಾಡಿ ಮಾಂಸವನ್ನು ಸಾಗಿಸಿದ್ದಾರೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.ಗುರುವಾರ ನಸುಕಿನ 2.30ರ ವೇಳೆಗೆ ಹಸು ಹಟ್ಟಿಯಲ್ಲಿಯೇ ಇರುವುದನ್ನು ಕಂಡಿದ್ದು,…

Read More

ದೇವಾಲಯದ ಸುತ್ತ ಮಾಂಸಾಹಾರ ಸೇವನೆ ನಿಷೇಧ : ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನೋಟಿಸ್.!

ಬೆಂಗಳೂರು: ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಶಿವನಗೆರೆ ಗ್ರಾಮದ ಶ್ರೀ ಹೊನ್ನೇಶ್ವರಸ್ವಾಮಿ ದೇವಸ್ಥಾನದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಮಾಂಸಾಹಾರ ಸೇವನೆ ನಿಷೇಧಿಸಿ ಪೊಲೀಸರು ಹೊರಡಿಸಿರುವ ನೋಟಿಸ್ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ರಾಜ್ಯ ಸರಕಾರ ಮತ್ತು ಜಿಲ್ಲಾಡಳಿತಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ದೇವಸ್ಥಾನದ ಬಳಿ ಮಾಂಸಾಹಾರ ಸೇವಿಸುವ ಬಗ್ಗೆ ಶ್ರೀ ಹೊನ್ನೇಶ್ವರಸ್ವಾಮಿ ದೇವಸ್ತಾನ ಜೀರ್ಣೋದ್ಧಾರ ಸೇವಾ ಸಮಿತಿ ಟ್ರಸ್ಟ್ ಸಲ್ಲಿಸಿದ್ದ ಅರ್ಜಿಗೆ ಪ್ರತಿಕ್ರಿಯೆಯಾಗಿ ಕರ್ನಾಟಕ ಹೈಕೋರ್ಟ್ ಗುರುವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ತುಮಕೂರು…

Read More

ಉಡುಪಿ : ಆನ್‌ಲೈನ್ ಟ್ರೇಡಿಂಗ್ ವಂಚನೆ- ಆರು ಮಂದಿ ಬಂಧನ

ಉಡುಪಿ: ಎರಡು ಪ್ರತ್ಯೇಕ ಆನ್‌ಲೈನ್ ವಂಚನೆ ಪ್ರಕರಣಗಳಲ್ಲಿ ಒಟ್ಟು ಆರು ಮಂದಿ ಆರೋಪಿಗಳನ್ನು ಉಡುಪಿ ಸೆನ್ ಪೊಲೀಸರು ಬಂಧಿಸಿ, ಒಟ್ಟು ೬ಲಕ್ಷ ರೂ. ನಗದು ಹಾಗೂ ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಕಾಪು ತಾಲೂಕಿನ ಶಂಕರಪುರದ ಜೊಸ್ಸಿ ರವೀಂದ್ರ ಡಿಕ್ರೂಸ್(೫೪), ಎಂಬವರಿಗೆ ಹೂಡಿಕೆ ಹೆಸರಿನಲ್ಲಿ ಒಟ್ಟು ೭೫,೦೦,೦೦೦ರೂ. ಹಣವನ್ನು ಆನ್‌ಲೈನ್ ವಂಚನೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಸೆನ್ ಪೊಲೀಸರು, ಸುರತ್ಕಲ್ ಕೋಡಿಕೆರೆಯ ಮೊಹಮದ್ ಕೈಸ್(೨೦), ಹೆಜಮಾಡಿ ಕನ್ನಂಗಾರಿನ ಅಹಮದ್ ಅನ್ವೀಜ್ (೨೦), ಬಂಟ್ವಾಳ ಜೋಡುಮಾರ್ಗದ ಸಫ್ವಾನ್(೩೦), ತಾಸೀರ್(೩೧) ಎಂಬವರನ್ನು ಬಂಧಿಸಿ,…

Read More

ಪುತ್ತೂರು: ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ ಪ್ರಕರಣ :ಆರೋಪಿ ಶ್ರೀಕೃಷ್ಣ ಜೆ ರಾವ್ ಗೆ ಹೈಕೋರ್ಟ್‌ ಜಾಮೀನು

ಪುತ್ತೂರು:ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಗರ್ಭವತಿಯನ್ನಾಗಿ ಮಾಡಿ ಮದುವೆಯಾಗಲು ನಿರಾಕರಿಸಿ ವಂಚಿಸಿರುವ ಆರೋಪದಲ್ಲಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿದ್ದ ಬಪ್ಪಳಿಗೆ ನಿವಾಸಿ ಶ್ರೀಕೃಷ್ಣ ಜೆ.ರಾವ್ ಇದೀಗ ಜೈಲಿನಿಂದ ಬಿಡುಗಡೆಗೊಂಡಿದ್ದಾನೆ. ಆರೋಪಿಗೆ ಕರ್ನಾಟಕ ಹೈಕೋರ್ಟ್ ಸೆ.3ರಂದು ಜಾಮೀನು ಮಂಜೂರು ಮಾಡಿತ್ತು. ಬಳಿಕ ಪುತ್ತೂರು ನ್ಯಾಯಾಲಯದಲ್ಲಿ ಜಾಮೀನಿಗೆ ಸಂಬಂಧಿಸಿದ ಭದ್ರತೆ ಮತ್ತಿತರ ಪ್ರಕ್ರಿಯೆಗಳನ್ನು ಸೆ.4ರಂದು ಮುಗಿಸಿ ಆರೋಪಿಯನ್ನು ಮಂಗಳೂರು ಜೈಲಿನಿಂದ ಬಿಡುಗಡೆಗೊಳಿಸಿ ಕರೆತರಲಾಗುತ್ತಿದೆ ಎಂದು ಮಾಹಿತಿ ಲಭಿಸಿದೆ.ಆರೋಪಿ ಪರ ಹೈಕೋರ್ಟ್‌ನಲ್ಲಿ ಖ್ಯಾತ ನ್ಯಾಯವಾದಿ ಪಿ.ಪಿ.ಹೆಗ್ಡೆ ವಾದಿಸಿದ್ದರು.ಪುತ್ತೂರು ನ್ಯಾಯಾಲಯದಲ್ಲಿ ಸುರೇಶ್ ರೈ ಪಡ್ಡಂಬೈಲು, ರಾಘವ…

Read More

ಉಡುಪಿ: ಏಕಾಏಕಿ ವಾಷಿಂಗ್ ಮೆಶಿನ್ ನಲ್ಲಿ ಬೆಂಕಿ ಕಾಣಿಸಿಕೊಂಡು ಸ್ಫೋಟ..!!

ಉಡುಪಿ: ಏಕಾಏಕಿ ವಾಷಿಂಗ್ ಮೆಶಿನ್ ನಲ್ಲಿ ಬೆಂಕಿ ಕಾಣಿಸಿಕೊಂಡು ಸ್ಫೋಟಗೊಂಡ ಘಟನೆ ಮಣಿಪಾಲದ ಅಪಾರ್ಟ್ಮೆಂಟ್ ನಲ್ಲಿ ಬುಧವಾರ ಮಧ್ಯಾಹ್ನ ವೇಳೆ ಸಂಭವಿಸಿದೆ. ಮಣಿಪಾಲ ಡಿಸಿ ಆಫೀಸ್ ರಸ್ತೆಯಲ್ಲಿರುವ ಅದಿತಿ ಪರ್ವ ಅಪಾರ್ಟ್ ಮೆಂಟ್ ನಲ್ಲಿ ಈ ಅವಘಡ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕದಳದವರು ದೌಡಾಯಿಸಿದ್ದು, ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ, ಸಾರ್ವಜನಿಕರ ಸಹಕಾರದೊಂದಿಗೆ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಅವಘಡದಲ್ಲಿ ಸುಮಾರು ಅಂದಾಜು 50 ಸಾವಿರ ರೂ. ನಷ್ಟ ಸಂಭವಿಸಿದೆ ಎನ್ನಲಾಗಿದೆ. ಫ್ಲ್ಯಾಟ್ ನಲ್ಲಿ ಸಿಲುಕಿದ್ದ ಮಹಿಳೆಯನ್ನು ಅಗ್ನಿಶಾಮಕ ದಳದವರು…

Read More

ಯೂಟ್ಯೂಬರ್ ಸಮೀರ್ ಎಂ.ಡಿ ಮನೆ ಮೇಲೆ ಪೊಲೀಸರ ದಾಳಿ – ದಾಖಲೆಗಳ ಪರಿಶೀಲನೆ.!

ಯೂಟ್ಯೂಬರ್ ಸಮೀರ್.ಎಂ.ಡಿ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬ0ಧಿಸಿದ0ತೆ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ಮತ್ತು ತಂಡ ಎಫ್.ಎಸ್.ಎಲ್ ವಿಭಾಗದ ಸಿಬ್ಬಂದಿ ಜೊತೆಗೆ ಸೆ.4 ರಂದು ಮಧ್ಯಾಹ್ನ ಬೆಂಗಳೂರಿನ ಬನ್ನೇರುಘಟ್ಟದ ಹುಳ್ಳಹಲ್ಲಿಯಲ್ಲಿರುವ ಬಾಡಿಗೆ ಮನೆಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.  ಬೆಳ್ತಂಗಡಿ ನ್ಯಾಯಾಲಯದಿಂದ ಸೆ.3 ರಂದು ಸರ್ಚ್ ವಾರಂಟ್ ಪಡೆದುಕೊಂಡು ಪೊಲೀಸರು ಬೆಂಗಳೂರಿಗೆ ತೆರಳಿದ್ದು, ಪ್ರಕರಣಕ್ಕೆ ಸಂಬ0ಧಿಸಿದ0ತೆ ಆತನ ಮನೆಯಿಂದ ವಿಡಿಯೋ ಮಾಡಲು ಬಳಸಿದ ಕಂಪ್ಯೂಟರ್ ಮತ್ತು ಮೊಬೈಲ್ ಫೋನ್ ಜಪ್ತಿ ಮಾಡಿ…

Read More