admin

ಉಡುಪಿ: ಎನ್ ಕೌಂಟರ್ ಗೆ ನಕ್ಸಲ್ ನಾಯಕ `ವಿಕ್ರಂ ಗೌಡ’ ಬಲಿ..!

ಹೆಬ್ರಿ: ಪಶ್ಚಿಮ ಘಟ್ಟ ತಪ್ಪಲು ಪ್ರದೇಶವಾದ ಉಡುಪಿ ಜಿಲ್ಲೆಯ ಹೆಬ್ರಿ ಠಾಣೆ ವ್ಯಾಪ್ತಿಯ ಕಬ್ಬಿನಾಲೆಯಲ್ಲಿ ನಕ್ಸಲ್ ಎನ್​ಕೌಂಟರ್ ನಡೆದಿದೆ. ನಕ್ಸಲ್ ನಾಯಕ ವಿಕ್ರಂ ಗೌಡ ಎಂಬಾತನನ್ನು ನಕ್ಸಲ್ ನಿಗ್ರಹ ಪಡೆ ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ. ಉಡುಪಿ ಜಿಲ್ಲೆಯಲ್ಲಿ ನಕ್ಸಲ್ ಚಟುವಟಿಕೆ ಮತ್ತೆ ಪ್ರಾರಂಭಗೊಂಡ ಹಿನ್ನೆಲೆಯಲ್ಲಿ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ಕಳೆದ ಕೆಲವು ದಿನಗಳಿಂದ ತೀವ್ರಗೊಂಡಿತ್ತು. ಇದೇ ಹೊತ್ತಿಗೆ ಉಡುಪಿ ಜಿಲ್ಲೆಯಲ್ಲಿ ಗುಂಡಿನ ಸದ್ದು ಕೇಳಿದೆ. ಉಡುಪಿ ಜಿಲ್ಲೆಯ ಹೆಬ್ರಿ ಠಾಣೆ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ…

Read More

ಪುತ್ತೂರು : ಕೆಲಸದ ವೇಳೆ ಮೃತಪಟ್ಟ ಕಾರ್ಮಿಕನ ಮೃತದೇಹವನ್ನು ಮನೆ ಎದುರಿನ ರಸ್ತೆಯಲ್ಲಿಟ್ಟು ಹೋದ ದುರುಳರು..!

ಪುತ್ತೂರು : : ಕಾರ್ಯನಿರ್ವಹಿಸುತ್ತಿದ್ದ ಸ್ಥಳದಲ್ಲಿ ಕುಸಿದು ಬಿದ್ದು ಮೃತಪಟ್ಟ ಕಾರ್ಮಿಕನ ಮೃತದೇಹವನ್ನು ಪಿಕಪ್ ವಾಹನದಲ್ಲಿ ತಂದು, ಆತನ ಮನೆಯ ಹತ್ತಿರದ ರಸ್ತೆಯ ಬದಿಯಲ್ಲಿ ಇಟ್ಟುಹೋದ ಅಮಾನುಷ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಚಿಕ್ಕಮುಡ್ನೂರು ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯು ಸಾಲ್ಮರ ತಾರಿಗುಡ್ಡೆಯ ನಿವಾಸಿಯಾದ ಶಿವಪ್ಪ (69) ಎಂದು ತಿಳಿದುಬಂದಿದೆ, ಇವರು ಸಾಲ್ಮರ ಕೆರೆಮೂಲೆಯ ನಿವಾಸಿಯಾದ ವುಡ್‌ ಸಂಸ್ಥೆಯೊಂದರ ಮಾಲೀಕನಾದ ಹೆನ್ರಿ ತಾವ್ರೋ ಎಂಬುವರ ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದರು. ಶಿವಪ್ಪರನ್ನು ಶನಿವಾರ ಬೆಳಗ್ಗೆ ಸ್ಟಾನಿ ಎಂಬುವವರು ಕರೆದುಕೊಂಡು…

Read More

ತೊಕ್ಕೊಟ್ಟು ಸಾಯಿ ಪರಿವಾರ್ ಟ್ರಸ್ಟ್ ದೀಪಾವಳಿ ಆಹಾರ ಸಾಮಗ್ರಿ‌ ಕಿಟ್ ವಿತರಣೆ ಕಾರ್ಯಕ್ರಮ ಉದ್ಘಾಟಿಸಿದ ಜೀವರಕ್ಷಕ ಈಶ್ವರ್ ಮಲ್ಪೆ

ಮಂಗಳೂರು: ನಾವು ಮಾಡುತ್ತಿರುವ ಒಳ್ಳೆಯ ಕಾರ್ಯಗಳಿಂದಲೇ ಸಮಾಜ ನಮ್ಮನ್ನು ಪುರಸ್ಕರಿಸುವುದು, ಬಡತನವು ಮನುಷ್ಯನಿಗೆ ಮನುಷತ್ವದ ಪಾಠ ಬೋದಿಸುತ್ತದೆ, ಸಮುದ್ರದಲ್ಲಿ ಈಜಾಡಬೇಡಿ ಎಂದು ಬೋರ್ಡ್ ಹಾಕಿದರೂ ಅದರ ಅಡಿಯಲ್ಲಿಯೇ ಬಟ್ಟೆಕಳಚಿ ಸಮುದ್ರದಲ್ಲಿ ಈಜಾಡುವ ಸಾಹಸದಿಂದ ಸಾವನ್ನಪ್ಪುವುದು ದುರಂತ, ಇದರಿಂದ ಮನನೊಂದು ಮಾನವನ ಬದುಕನ್ನು ಬದುಕಿಸಬೇಕೆಂಬ ಪಣ ತೊಟ್ಟು 900 ಕ್ಕೂ ಅಧಿಕ ಜೀವಗಳನ್ನು ಉಳಿಸಿದ ಸಾರ್ಥಕತೆ ಇದೆ ಅದರ ಜೊತೆಯಲ್ಲಿ ಎಷ್ಟೋ ಜೀವಗಳನ್ನು ಉಳಿಸಲಾಗದಂತ ನೋವು ಕೂಡ ಇದೆ ಆದರೂ ದೃತಿಗೆಡದೆ ಸಮಾಜ ಕಾರ್ಯದಲ್ಲಿ ತೊಡಗಿಸಿರುವುದರಿಂದ ಜನರ ಪ್ರೀತಿ…

Read More

ಮಂಗಳೂರು: ಈಜುಕೊಳದಲ್ಲಿ ಮೂವರು ಯುವತಿಯರ ದುರ್ಮರಣ – ವಾಝ್ಕೋ ಬೀಚ್ ರೆಸಾರ್ಟ್‌ ಮಾಲೀಕ, ಮ್ಯಾನೇಜರ್ ಅರೆಸ್ಟ್!

ಮಂಗಳೂರು: ಈಜುಕೊಳದಲ್ಲಿ ಉಸಿರುಗಟ್ಟಿ ಮೂವರು ಯುವತಿಯರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮೇಶ್ವರದ ವಾಝ್ಕೋ ಬೀಚ್ ರೆಸಾರ್ಟ್‌‌ ಮಾಲೀಕ ಮತ್ತು ಮ್ಯಾನೆಜರ್ ಅನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಸೋಮೇಶ್ವರದ ವಾಝ್ಕೋ ಬೀಚ್ ರೆಸಾರ್ಟ್‌ ಮಾಲೀಕ ಮನೋಹರ್ ಹಾಗೂ ಮ್ಯಾನೆಜರ್ ಭರತ್ ಬಂಧಿತರು. ಮೈಸೂರು ಕುರುಬರ ಹಳ್ಳಿ 4ನೇ ಕ್ರಾಸ್‌ ನಿವಾಸಿ ನಿಶಿತಾ ಎಂ.ಡಿ.(21), ಮೈಸೂರು ರಾಮಾನುಜ ರಸ್ತೆಯ ಕೆ.ಆರ್ ಮೊಹಲ್ಲಾ ನಿವಾಸಿ ಪಾರ್ವತಿ ಎಸ್.(20), ಮೈಸೂರು ವಿಜಯನಗರ ದೇವರಾಜ ಮೊಹಲ್ಲಾ ನಿವಾಸಿ ಕೀರ್ತನಾ ಎನ್(21) ಎಂಬ ಮೂವರು ಶನಿವಾರ…

Read More

ಉಡುಪಿ: ಸಿಟಿ ಬಸ್ ಚಾಲಕನ ಸಂಶಯಾಸ್ಪದ ಸಾವು; ಕೊಲೆ ಶಂಕೆ

ಉಡುಪಿ  : ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ನೀರಿನ ಡ್ರಮ್ ಒಳಗೆ ಸಂಶಯಾಸ್ಪದ ರೀತಿಯಲ್ಲಿ ಬಸ್  ಚಾಲಕನ ಮೃತ ದೇಹ ಪತ್ತೆಯಾಗಿದೆ.  ಪಾಳೆಕಟ್ಟೆ ನಿವಾಸಿ ಪ್ರಸಾದ್‌ (40) ಸಂಶಯಾಸ್ಪದವಾಗಿ ಸಾವನ್ನಪ್ಪಿದ್ದ ಚಾಲಕನಾಗಿದ್ದಾನೆ. ಕೊಡವೂರು ಗ್ರಾಮದ ಪಾಳೆಕಟ್ಟೆ ಒಂದನೇ ಕ್ರಾಸ್‌ನಲ್ಲಿ ನೀರು ತುಂಬಿಸಿಟ್ಟಿದ್ದ ಪ್ಲಾಸ್ಟಿಕ್ ಡ್ರಮ್‌ನೊಳಗೆ  ಪ್ರಸಾದ್  ದೇಹ ಪತ್ತೆಯಾಗಿದೆ. ವಿಪರೀತ ಮದ್ಯಪಾನ ಮಾಡುವ ಚಟ ಹೊಂದಿದ್ದ ಇವರು, ಸಿಟಿ ಬಸ್ ಚಾಲಕ ರಾಗಿದ್ದರು. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಪ್ರಸಾದ್ ಮನೆಯ ಬಳಿ ಇದ್ದ ನೀರು ತುಂಬಿಸಿಟ್ಟಿದ್ದ ಪ್ಲಾಸ್ಟಿಕ್ ಡ್ರಮ್‌ನ…

Read More

ಮಂಗಳೂರು : ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಅದ್ದೂರಿ ಕಾರ್ತಿಕ ದೀಪೋತ್ಸವ

ಮಂಗಳೂರು : ಇತಿಹಾಸ ಪ್ರಸಿದ್ಧ ಶ್ರೀ ವೀರನಾರಾಯಣ ದೇವಸ್ಥಾನ ಕುಲಶೇಖರದಲ್ಲಿ ವರ್ಷಂಪ್ರತಿಯಂತೆ ಆಚರಿಸುತ್ತಿರುವ ಕಾರ್ತಿಕ ದೀಪೋತ್ಸವದ ಉತ್ಸವವನ್ನು ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನವೆಂಬರ್ 15ರ ಶುಕ್ರವಾರದಂದು ಅದ್ದೂರಿಯಾಗಿ ಆಚರಿಸಲಾಯಿತು. ಬೆಳಗ್ಗೆ 9.30 ಯಿಂದ ಕಾರ್ತಿಕ ಮಾಸದ ಹುಣ್ಣಿಮೆಯ ಈ ವಿಶೇಷ ದಿನದಂದು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು. ನಂತರ ಶ್ರೀ ದೇವರಿಗೆ ನವಕ ಕಲಶ, ಪ್ರಧಾನ ಗಣಹೋಮ, ನಾಗ ತಂಬಿಲ, ದೈವಗಳಿಗೆ ಪರ್ವಸೇವೆ ನಡೆಯಿತು. ನಂತರ ಸಾರ್ವಜನಿಕ ಅನ್ನಸಂತರ್ಪಣೆಯೂ ನಡೆಯಿತು. ನಂತರ ಮಧ್ಯಾಹ್ನ 2-00…

Read More

ಬಂಟ್ವಾಳ: ಸಿಡಿಲು ಬಡಿದು ಬಾಲಕ ಮೃತ್ಯು..!

ಬಂಟ್ವಾಳ: ಇಂದು ಸಂಜೆ ಸುರಿದ ಭಾರಿ ಮಳೆಗೆ ಸಿಡಿಲು ಬಡಿದು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಬಂಟ್ವಾಳ ತಾಲೂಕು ಕೆದಿಲ ಪೇರಮುಗೇರು ನಿವಾಸಿ ಶ್ರೀ ರಾಮ ಶಾಲೆಯ 8 ನೇ ತರಗತಿ ವಿದ್ಯಾರ್ಥಿ ಸುಬೋದ್ (13) ಎಂದು ಗುರುತಿಸಲಾಗಿದೆ. ಸಂಜೆ 5 ಗಂಟೆ ಸುಮಾರಿಗೆ ಸುರಿದ ಭಾರಿ ಮಳೆಯ ವೇಳೆ ಕೆದಿಲ ಗ್ರಾಮದ ಗಡಿಯಾರ ನಿವಾಸಿ, ವಿದ್ಯಾರ್ಥಿ ಸುಭೋದ್ ಮನೆಯಂಗಳದಲ್ಲಿ ನಿಂತಿದ್ದ ವೇಳೆ ಸಿಡಿಲು ಬಡಿದು ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಪುತ್ತೂರಿನ ಆಸ್ಪತ್ರೆಗೆ…

Read More

ಉಳ್ಳಾಲ: ಈಜುಕೊಳದಲ್ಲಿ ಮೂವರು ಯುವತಿಯರ ದುರ್ಮರಣ – ವಾಝ್ಕೋ ಬೀಚ್ ರೆಸಾರ್ಟ್‌ಗೆ ಬೀಗ ಜಡಿದ ಅಧಿಕಾರಿಗಳು

ಉಳ್ಳಾಲ: ಈಜುಕೊಳದಲ್ಲಿ ಉಸಿರುಗಟ್ಟಿ ಮೂವರು ಯುವತಿಯರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮೇಶ್ವರದ ವಾಝ್ಕೋ ಬೀಚ್ ರೆಸಾರ್ಟ್‌‌ಗೆ ಅಧಿಕಾರಿಗಳು ಬೀಗಮುದ್ರೆ ಜಡಿದಿದ್ದಾರೆ. ಅಲ್ಲದೆ ಈ ರೆಸಾರ್ಟ್‌‌ನ ಟ್ರೇಡ್ ಲೈಸನ್ಸ್ ಹಾಗೂ ಟೂರಿಸಂ ಪರವಾನಿಗೆಯನ್ನು ಅಮಾನತ್ತಿನಲ್ಲಿಡಲಾಗಿದೆ ಎಂದು ಮಂಗಳೂರು ಉಪವಿಭಾಗಾಧಿಕಾರಿಗಳು ತಿಳಿಸಿದ್ದಾರೆ. ಏನಿದು ಪ್ರಕರಣ: ಮೈಸೂರು ಕುರುಬರ ಹಳ್ಳಿ 4ನೇ ಕ್ರಾಸ್‌ ನಿವಾಸಿ ನಿಶಿತಾ ಎಂ.ಡಿ.(21), ಮೈಸೂರು ರಾಮಾನುಜ ರಸ್ತೆಯ ಕೆ.ಆರ್ ಮೊಹಲ್ಲಾ ನಿವಾಸಿ ಪಾರ್ವತಿ ಎಸ್.(20), ಮೈಸೂರು ವಿಜಯನಗರ ದೇವರಾಜ ಮೊಹಲ್ಲಾ ನಿವಾಸಿ ಕೀರ್ತನಾ ಎನ್(21) ಎಂಬ ಮೂವರು…

Read More

ಉಡುಪಿ: ಹಿಟ್ & ರನ್ ಕೇಸ್​- ಕಾಂಗ್ರೆಸ್ ಮುಖಂಡ ದೇವಿಪ್ರಸಾದ್ ಶೆಟ್ಟಿ ಪುತ್ರ ಅರೆಸ್ಟ್

ಉಡುಪಿ: ಕಾಂಗ್ರೆಸ್ ಮುಖಂಡ ಬೆಳಪು ದೇವಿಪ್ರಸಾದ್ ಶೆಟ್ಟಿ ಅವರ ಪುತ್ರ ಪ್ರಜ್ವಲ್ ಶೆಟ್ಟಿ ನವೆಂಬರ್ 11 ರಂದು ಮುಂಜಾನೆ 5 ಗಂಟೆಗೆ ಹಿಟ್ ಆ್ಯಂಡ್ ರನ್ ನಡೆಸಿ ಪರಾರಿಯಾಗಿದ್ದ ಎಂಬ ಆರೋಪದ ಮೇರೆಗೆ ಪೊಲೀಸರು ಬಂಧಿಸಿದ್ದಾರೆ. ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಬೆಳಪುವಿನ ಮಿಲಿಟರಿ ಕಾಲೊನಿಯಲ್ಲಿ ನಡೆದಿದ್ದ ಅಪಘಾತದಲ್ಲಿ ಮಹಮ್ಮದ್ ಹುಸೇನ್ ಮೃತಪಟ್ಟಿದ್ದ. ಅಪಘಾತದ ಭೀಕರತೆಗೆ ಸಾಕ್ಷಿಯಾಗಿದ್ದ ಸಿಸಿಟಿವಿ ದೃಶ್ಯಾವಳಿ ಲಭ್ಯವಾಗಿದೆ. ಪ್ರಕರಣ ನಡೆದ ಬೆನ್ನಲ್ಲೇ ಪ್ರಜ್ವಲ್ ಶೆಟ್ಟಿ ತಲೆಮರೆಸಿಕೊಂಡಿದ್ದನು. ಆರೋಪಿಯನ್ನ ಶಿರ್ವ ಪೊಲೀಸರು ಬಂಧಿಸಿದ್ದು, ತನಿಖೆ…

Read More

ಮಂಗಳೂರು :ರೆಸಾರ್ಟ್​ನ ಈಜುಕೊಳದಲ್ಲಿ ಮುಳುಗಿ ಮೈಸೂರಿನ ಮೂವರು ಯುವತಿಯರು ಸಾವು

ಮಂಗಳೂರು : ಖಾಸಗಿ ಬೀಚ್ ರೆಸಾರ್ಟ್ ನ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಸಾವನಪ್ಪಿದ ಘಟನೆ ಮಂಗಳೂರು ಹೊರವಲಯದ ಸೋಮೇಶ್ವರ ಉಚ್ಚಿಲದ ವಾಝ್ಕೊ ಬೀಚ್ ರೆಸಾರ್ಟ್ ಈಜುಕೊಳದಲ್ಲಿ ನಡೆದಿದೆ. ಮೃತರನ್ನು ಮೈಸೂರು ಕುರುಬಾರಹಳ್ಳಿ ನಾಲ್ಕನೇ ಕ್ರಾಸ್ ನಿವಾಸಿ ನಿಶಿತ ಎಂ.ಡಿ. (21), ಮೈಸೂರು ರಾಮಾನುಜ ರಸ್ತೆ, ಕೆ.ಆರ್ ಮೊಹಲ್ಲಾ ನಿವಾಸಿ ಪಾರ್ವತಿ ಎಸ್ (20), ಮೈಸೂರು ವಿಜಯ ನಗರ ದೇವರಾಜ ಮೊಹಲ್ಲ ನಿವಾಸಿ ಕೀರ್ತನ ಎನ್(21) ಎಂದು ಗುರುತಿಸಲಾಗಿದೆ. ಮೂವರು ಗೆಳೆತಿಯರು ನಿನ್ನೆ ಬೆಳಗ್ಗೆ ಬೀಚ್ ರೆಸಾರ್ಟ್…

Read More