admin

ಚಾರ್ಮಾಡಿ ಘಾಟಿಯ ದಶಕದ ಸಮಸ್ಯೆಗೆ ಮುಕ್ತಿ: ಘಾಟ್‌ ಹೆದ್ದಾರಿ ದ್ವಿಪಥಗೊಳಿಸಲು ಕೇಂದ್ರದಿಂದ 343.74  ಕೋಟಿ ರೂ. ಬಿಡುಗಡೆ

ಮಂಗಳೂರು: ಚಾರ್ಮಾಡಿ ಘಾಟ್‌ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 343.74 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಮಂಗಳೂರಿನಿಂದ ಮೂಡಿಗೆರೆಯಾಗಿ ತುಮಕೂರಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ-73ರ ಚಾರ್ಮಾಡಿ ಘಾಟಿಯಲ್ಲಿ 75 ಕಿ.ಮೀ ನಿಂದ 86.20 ಕಿ.ಮೀ. ಅಂತರದವರೆಗೆ ಅಭಿವೃದ್ದಿಯಾಗಲಿದೆ. ಆ ಮೂಲಕ ಚಾರ್ಮಾಡಿ ಘಾಟ್ ಪ್ರದೇಶದ ರಸ್ತೆಯು ದ್ವಿಪಥವಾಗಿ ಅಗಲೀಕರಣಗೊಳ್ಳಲಿದೆ. ಈ…

Read More

ಉಡುಪಿ : ಅನ್ಯ ಕೋಮಿನವರಿಂದ ದೇವಾಲಯ ಪ್ರವೇಶ -ಹಿಂದೂಗಳ ಆಕ್ರೋಶ

ಉಡುಪಿ : ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕಿನ ಸಾಲ ಪ್ರಕರಣಕ್ಕೆ ಸಂಬಂಧಿಸಿ ಶನಿವಾರ ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನಡೆದ ಆಣೆ ಪ್ರಮಾಣ ಕಾರ್ಯಕ್ರಮ ಸಂದರ್ಭದಲ್ಲಿ ಅನ್ಯಕೋಮಿನ ಮಂದಿ ದೇವಾಲಯ ಪ್ರವೇಶಿಸಿರುವುದು ಹಿಂದೂಗಳ ಕಣ್ಣು ಕೆಂಪಾಗಿಸಿದೆ. ತಲೆತಲಾಂತರದಿಂದ ಪಾಲಿಸಿಕೊಂಡು ಬಂದ ಹಿಂದೂ ಧರ್ಮಾಚರಣೆಗೆ ವಿರುದ್ಧವಾಗಿ ಗೋಮಾಂಸ ಭಕ್ಷಕರು ಮಾತ್ರವಲ್ಲದೇ ಮೂರ್ತಿ ಪೂಜೆ ವಿರೋಧಿಗಳು ಆಲಯ ಪ್ರವೇಶಿಸುವ ಮೂಲಕ ದೇವಳದ ಪಾವಿತ್ರ್ಯಕ್ಕೆ ಧಕ್ಕೆಯುಂಟಾಗಿದೆ. ದೇವಳದ ಆಡಳಿತ ಮೊಕ್ತೇಸರ ಮಾಜಿ ಶಾಸಕ ರಘುಪತಿ ಭಟ್ ಈ ಬಗ್ಗೆ ಸ್ಪಷ್ಟನೆ ನೀಡಬೇಕು…

Read More

ವಕ್ಫ್ ನೋಟಿಸ್ : ರೈತರಿಗೆ ನೀಡಿದ್ದ ನೋಟಿಸ್ ವಾಪಸ್‌ಗೆ ರಾಜ್ಯ ಸರ್ಕಾರ ಅಧಿಕೃತ ಆದೇಶ

ಬೆಂಗಳೂರು: ವಕ್ಫ್‌ ಬೋರ್ಡ್ ನೋಟಿಸ್ ವಿವಾದ ತಾರಕ್ಕಕ್ಕೆ ಏರಿದ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ರೈತರಿಗೆ ನೀಡಲಾಗಿದ್ದ ನೋಟಿಸ್ ವಾಪಸ್ ಪಡೆಯುವ ವಿಚಾರವಾಗಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಮ್ಯುಟೇಷನ್ ಮಾಡಲು ಯಾವುದೇ ಕಚೇರಿ, ಪ್ರಾಧಿಕಾರದ ನಿರ್ದೇಶನಗಳನ್ನು ತಕ್ಷಣ ಹಿಂಪಡೆಯಬೇಕು. ಮ್ಯುಟೇಷನ್ ಪ್ರಕ್ರಿಯೆ ಕೂಡಲೇ ಸ್ಥಗಿತಗೊಳಿಸಬೇಕು. ಈ ಕುರಿತು ನೀಡಲಾದ ಎಲ್ಲಾ ನೋಟೀಸ್‌ಗಳನ್ನ ಹಿಂಪಡೆಯುವುದು, ಸದರಿ ಜಮೀನುಗಳಲ್ಲಿ ವ್ಯವಸಾಯ ಮಾಡುವ ರೈತರ ವಿರುದ್ಧ ಯಾವುದೇ ಕ್ರಮ ಜರುಗಿಸುವಂತಿಲ್ಲ ಎಂದು ಅಧಿಕೃತ ಅದೇಶ ಹೊರಡಿಸಿದೆ. ಸಿಎಂ‌ ಸಿದ್ದರಾಮಯ್ಯ…

Read More

ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ಸೌತಡ್ಕ ದೇವಸ್ಥಾನದಲ್ಲಿ ಪತ್ತೆ..!

ಪುತ್ತೂರು: ಶ್ರೀ ಕ್ಷೇತ್ರ ಮಹಾಗಣಪತಿ ಸೌತಡ್ಕ ಕ್ಷೇತ್ರಕ್ಕೆ ಹಿಂದೂ ಯುವತಿ ಜೊತೆ ಮುಸ್ಲಿಂ ಯುವಕನೋರ್ವ ಕಾಣಿಸಿಕೊಂಡಿದ್ದು, ಆಟೋದವರಿಗೆ ಪೋನ್ ಪೇ ಮಾಡಿದ ವೇಳೆ ಆತನ ಮುಸ್ಲಿಂ ಎಂದು ತಿಳಿದು ಹಿಂದೂಪರ ಸಂಘಟನೆಯ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ್ದಾರೆ. ಯುವಕ ಕೊಪ್ಪಳ ಮೂಲದವನಾಗಿದ್ದು, ಯುವತಿ ಬೆಂಗಳೂರು ಮೂಲ ಎಂದು ತಿಳಿದು ಬಂದಿದೆ. ಕೊಕ್ಕಡದಿಂದ ರಿಕ್ಷಾದ ಮೂಲಕ ಸೌತಡ್ಕ ದೇವಸ್ಥಾನಕ್ಕೆ ಬಂದು ರಿಕ್ಷಾದಿಂದ ಇಳಿದಿದ್ದರು. ಆಟೋ ಚಾಲಕನಿಗೆ ಫೋನ್ ಪೇ ಮೂಲಕ ಹಣ ಪಾವತಿಸಿದಾಗ ಹುಡುಗನ ಹೆಸರು ಬೇರೆ ಸಮುದಾಯಕ್ಕೆ ಸೇರಿರುವ…

Read More

ಮುಲ್ಕಿ: ಪತ್ನಿ, ಮಗುವನ್ನು ಹತ್ಯೆಗೈದು, ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಪತಿ

ಮುಲ್ಕಿ: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಕ್ಷಿಕೆರೆ ಜಲಜಾಕ್ಷಿ ರೆಸಿಡೆನ್ಸಿ ಬಹು ಮಹಡಿ ಕಟ್ಟಡದಲ್ಲಿ ವಾಸವಿದ್ದ ವ್ಯಕ್ತಿನೋರ್ವ ಪತ್ನಿ, ಮಗುವನ್ನು ಹತ್ಯೆಗೈದು ತಾನೂ ರೈಲಿನಡಿಗೆ ತಲೆಕೊಟ್ಟು ಅತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ಕಾರ್ತಿಕ್ ಭಟ್ (32) ಎಂದು ಗುರುತಿಸಲಾಗಿದ್ದು, ಪತ್ನಿ ಪ್ರಿಯಾಂಕ (28), ಮಗು ಹೃದಯ್ (4) ಹತ್ಯೆಗೀಡಾದ ದುರ್ದೈವಿಗಳು ಎಂದು ತಿಳಿದುಬಂದಿದೆ. ಶುಕ್ರವಾರ ಈ ಘಟನೆ ನಡೆದಿದೆ ಎನ್ನಲಾಗಿದೆ. ಆರೋಪಿ ಕಾರ್ತಿಕ್ ಪಕ್ಷಿಕೆರೆಯಲ್ಲಿರುವ ತನ್ನ ಮನೆಯಲ್ಲಿ ಪತ್ನಿ ಮತ್ತು ಮಗುವನ್ನು ಹತ್ಯೆಗೈದು…

Read More

ಬೆಂಗಳೂರಿನಲ್ಲಿ ಬೈಕ್ ಅಪಘಾತ: ಬೆಳ್ತಂಗಡಿ ಮೂಲದ ವಿದ್ಯಾರ್ಥಿ ಸಾವು..!

ಬೆಳ್ತಂಗಡಿ : ಬೆಂಗಳೂರಿನ ಎಂ.ಎಸ್‌. ರಾಮಯ್ಯ ಕಾಲೇಜಿನಲ್ಲಿ ಎಂ.ಬಿ.ಎ. ವಿದ್ಯಾರ್ಥಿಯಾಗಿದ್ದ ಬೆಳ್ತಂಗಡಿ ಇಂದಬೆಟ್ಟುವಿನ ಯುವಕ ಬೆಂಗಳೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾನೆ. ಇಂದಬೆಟ್ಟು ನಿವಾಸಿ ವಸಂತ ಗೌಡ ಅವರ ಪುತ್ರ ತುಷಾರ್‌ ಗೌಡ (22) ಮೃತಪಟ್ಟ ವಿದ್ಯಾರ್ಥಿ. ಬೆಂಗಳೂರಿನ ವಿಮಾನ ನಿಲ್ದಾಣ ರಸ್ತೆಯಲ್ಲಿ ನ.8ರಂದು ಬೆಳಗ್ಗಿನ ಜಾವ ನಡೆದ ಬೈಕ್‌ ಮತ್ತು ಲಾರಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ತುಷಾರ್ ಗೌಡ ಮೃತಪಟ್ಟಿದ್ದರು. ಇವರ ಬೈಕ್‌ನಲ್ಲಿದ್ದ ಸಹಸವಾರ ಬೆಳಾಲು ನಿವಾಸಿ ಸೃಜನ್‌ ಅವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ….

Read More

ಸುಳ್ಯ: ಸ್ಕೂಟರ್ ಗೆ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ವಿಧ್ಯಾರ್ಥಿನಿ ಸಾವು

ಸುಳ್ಯ: ಸ್ಕೂಟರ್ ಹಾಗೂ ಕೆಎಸ್ಆರ್ ಟಿಸಿ ಬಸ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ನಲ್ಲಿದ್ದ ವಿಧ್ಯಾರ್ಥಿನಿ ಸಾವನಪ್ಪಿದ ಘಟನೆ ಸುಳ್ಯದ ಪರಿವಾರಕಾನ -ಉಬರಡ್ಕ ರಸ್ತೆಯ ಸೂಂತೋಡು ಎಂಬಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ. ಮೃತರನ್ನು ಪುತ್ತೂರಿನ ಖಾಸಗಿ ಕಾಲೇಜಿನ ದ್ವಿತೀಯ ಪದವಿ ವಿದ್ಯಾರ್ಥಿನಿ, ಉಬರಡ್ಕ ಮಿತ್ತೂರು ಗ್ರಾಮದ ನಾರಾಯಣ ಕಾಡುತೋಟ ಎಂಬವರ ಪುತ್ರಿ ರಚನಾ (20) ಎಂದು ಗುರುತಿಸಲಾಗಿದೆ. ಆಕೆಯ ಸಹೋದರಿ ಸಹ ಸವಾರೆಯಾಗಿದ್ದ ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಹತ್ತನೇ ತರಗತಿ ವಿದ್ಯಾರ್ಥಿನಿ ಅನನ್ಯ (16)…

Read More

ಮಂಗಳೂರು: ಮಕ್ಕಳನ್ನು ಮಾರಾಟ ಹಾಗೂ ಕೊಳ್ಳುವವರಿಗೆ ಜೈಲು ಶಿಕ್ಷೆ…!

ಮಂಗಳೂರು:  ಮಕ್ಕಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಮಕ್ಕಳನ್ನು ಮಾರುವ ಹಾಗೂ ಕೊಳ್ಳುವವರಿಗೆ ಬಾಲನ್ಯಾಯ ಕಾಯ್ದೆ-2015ರ ಸೆಕ್ಷನ್‌ 80 ಮತ್ತು 81ರನ್ವಯ 5 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ಗಳ ದಂಡ ವಿಧಿಸಲಾಗುವುದು ಎಂದು ಜಿಲ್ಲಾ ಮಕ್ಕಳ ರಕ್ಷಣ ಘಟಕ ಎಚ್ಚರಿಕೆ ನೀಡಿದೆ. ಇಂತಹ ಅಪರಾಧಗಳಲ್ಲಿ ಆಸ್ಪತ್ರೆಯವರು ಶಾಮೀಲಾದರೆ 3ರಿಂದ 7 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದೆ. ಈ ಸಂಬಂಧ ದಕ್ಷಿಣ ಕನ್ನಡ ಮಕ್ಕಳ ರಕ್ಷಣ ಘಟಕ ವತಿಯಿಂದ ಮಕ್ಕಳ ಮಾರಾಟ ಅಪರಾಧದ…

Read More

ಮಂಗಳೂರು: ವೆನ್ಲಾಕ್ ಆಸ್ಪತ್ರೆಯಲ್ಲಿ ನೂತನ ಶಸ್ತ್ರಚಿಕಿತ್ಸಾ ಕೊಠಡಿ ಕಾರ್ಯಾರಂಭ – ಮೊದಲ ದಿನವೇ 7ಶಸ್ತ್ರಚಿಕಿತ್ಸೆ

ಮಂಗಳೂರು: ವೆನ್‍ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ನಿರ್ಮಾಣಗೊಂಡ ಹೊಸ ಶಸ್ತ್ರಚಿಕಿತ್ಸಾ ಕಟ್ಟಡದಲ್ಲಿ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಶಸ್ತ್ರಚಿಕಿತ್ಸೆಗಳನ್ನು ಪ್ರಾರಂಭಿಸಲಾಗಿದ್ದು, ಮೊದಲ ದಿನವೇ 7 ಶಸ್ತ್ರಚಿಕಿತ್ಸೆ ಮಾಡಲಾಗಿದೆ. ತಜ್ಞ ವೈದ್ಯ ಡಾ.ಸದಾನಂದ ಪೂಜಾರಿ ಹಾಗೂ ಆಸ್ಪತ್ರೆ ಸಿಬ್ಬಂದಿ ತಂಡ ಕಾರ್ಯರಂಭಕ್ಕೆ ಸಹಕರಿಸಿದ್ದಾರೆ. ಮೊದಲ ದಿ‌ನ ಡಾ.ಸುರೇಶ ಪೈ ತಂಡದವರಿಂದ ಥೋರಾಸಿಕ್ ಸರ್ಜರಿ ಮಾಡಲಾಯಿತು. ಡಾ ಹೇಮಲತಾ ಹಾಗೂ ಡಾ ವಿಶ್ವವಿಜೇತ ತಂಡವು ಐದು ಮಂದಿಯ ಮೂಗಿನ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಡಾ.ಅರ್ಜುನ್ ಶೆಟ್ಟಿ ತಂಡವು ಮೆದುಳಲ್ಲಿ ರಕ್ತ ಹೆಪ್ಪುಗಟ್ಟಿದ ರೋಗಿಗೆ…

Read More

ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ ದೇವಸ್ಥಾನದ ‘ಪ್ರಸಾದ’ : ಹೊಸ ಯೋಜನೆ ಜಾರಿಗೆ ಮುಜರಾಯಿ ಇಲಾಖೆ ಚಿಂತನೆ!

ಬೆಂಗಳೂರು : ಕರ್ನಾಟಕದ ಪ್ರತಿಷ್ಠಿತ ದೇವಸ್ಥಾನಗಳ ಪ್ರಸಾದವನ್ನು ರಾಜ್ಯದ ಮನೆ ಮನೆಯ ಬಾಗಿಲಿಗೆ ತಲುಪಿಸಲು ಮುಜರಾಯಿ ಇಲಾಖೆ ಚಿಂತನೆ ನಡೆಸಿದ್ದು, ಆ ಮೂಲಕ ಹೊಸ ಯೋಜನೆ ಜಾರಿಗೆ ತರುವ ನಿಟ್ಟಿನಲ್ಲಿ ಇಲಾಖೆ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. ಈ ಕುರಿತಾಗಿ ಇಲಾಖೆಯ ಆಯುಕ್ತ ವೆಂಕಟೇಶ್ ಮಾಹಿತಿ ನೀಡಿದ್ದು, ಮುಜರಾಯಿ ಸಚಿವರ ಜೊತೆ ಚರ್ಚೆ ಮಾಡಿ ಶೀಘ್ರದಲ್ಲೇ ಜಾರಿ ಮಾಡಲಾಗುವುದು ಎಂದರು. ಕರ್ನಾಟಕ ರಾಜ್ಯ ವ್ಯಾಪಿ ಇರುವ ಯಾವುದೇ ದೇವಸ್ಥಾನ ಪ್ರಸಾದವನ್ನ ಆನ್​ ಲೈನ್​ಲ್ಲಿ ಬುಕ್ ಮಾಡಿದರೆ ಮನೆ…

Read More