admin

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಬೆಳ್ಳಾರೆ ಕೇಂದ್ರ ಮಸ್ಜಿದ್ ನಲ್ಲಿ ಭಯೋತ್ಪಾದನಾ ಚಟುವಟಿಕೆ- ಹಲವಾರು ಅನುಮಾನಗಳಿಗೆ ಕಾರಣವಾದ ಈ ಒಂದು ಪೊಸ್ಟ್..

ಬೆಳ್ಳಾರೆಯ ಝಕರಿಯಾ ಜುಮಾ ಮಸೀದಿ ಮತ್ತು SKSSF ವಿಖಾಯ ಕಾರ್ಯಕರ್ತರಾದ ಅಝರ್ ಮತ್ತು ಜಮಾಲ್ ರವರ ಮೇಲೆ ಸಲಫಿ ನಾಯಕ ಇಬ್ರಾಹಿಂ ಖಲೀಲ್ ಸಮಹಾದಿ ಎಂಬವರು ಉಗ್ರವಾದ ಭಯೋತ್ಪಾದನೆ ಆರೋಪ ಹೊರಿಸಿರುವ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು, ಈ ಪೋಸ್ಟ್ ಹಲವು ಪ್ರಕರಣಗಳಿಗೆ ಸಂಬಂಧಪಟ್ಟಂತೆ ಸಂಶಯಕ್ಕೆ ಎಡೆ ಮಾಡಿಕೊಟ್ಟಿದೆ. ಇಬ್ರಾಹಿಂ ಖಲೀಲ್ ಸಮಹಾದಿ ತನ್ನ ಫೇಸ್ಬುಕ್ ಖಾತೆಯಲ್ಲಿ ‘ಪ್ರವೀಣ್ ನೆಟ್ಟಾರು ಕೊಲೆ ಮಾಡಲು ಮೊತ್ತ ಮೊದಲು ಬೆಳ್ಳಾರೆ ಝಕರಿಯಾ ಮಸ್ಜಿದ್ ವಠಾರದಲ್ಲಿ ಮೊತ್ತ ಮೊದಲು…

Read More

ಓವರ್ ಡೋಸ್ ಇಂಜೆಕ್ಷನ್ ಗೆ 7 ವರ್ಷದ ಬಾಲಕ ಸಾವು..!

ಚಿಕ್ಕಮಗಳೂರು: ತೀವ್ರ ಜ್ವರದಿಂದ ಬಳಲುತ್ತಿದ್ದ 7 ವರ್ಷದ ಬಾಲಕನೊಬ್ಬ ವೈದ್ಯರು ಇಂಜಕ್ಷನ್ ನೀಡಿದ ಬಳಿಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಅ ಜ್ಜಂಪುರ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, 7 ವರ್ಷದ ಸೋನೇಶ್ ಮೃತ ಬಾಲಕ. ಕಳೆದ ನಾಲ್ಕು ದಿನಗಳಿಂದ ತೀವ್ರ ಜ್ವರದಿದ ಬಳಲುತ್ತಿದ್ದ ಬಾಲಕನನ್ನು ಪೋಷಕರು ಅಜ್ಜಂಪುರದ ಕ್ಲಿನಿಕ್ ಗೆ ಕರೆದೊಯ್ದಿದ್ದರು. ವೈದ್ಯ ವರುಣ್ ಬಾಲಕನಿಗೆ ಇಂಜಕ್ಷನ್ ನೀಡಿದ್ದರು. ಬಾಲಕನಿಗೆ ಇಂಜಕ್ಷನ್ ನೀಡಿದ ಸೊಂಟದ ಭಾಗದಲ್ಲಿ ಬೊಬ್ಬೆಗಳು ಕಾಣಿಸಿಕೊಂಡಿದ್ದವು. ಬಾಲಕ ಸ್ಥಿತಿ ಇನ್ನಷ್ಟು ಗಂಭೀರವಾಗಿತ್ತು. ತಕ್ಷಣ…

Read More

ದೀಪಾವಳಿಗೂ ಮುನ್ನ ದೇಶದ ಜನತೆಗೆ ಬಿಗ್ ರಿಲೀಫ್ : ಔಷಧ, ಬೈಕ್ ಸೇರಿದಂತೆ 100 ವಸ್ತುಗಳ ಮೇಲೆ ತೆರಿಗೆ ಇಳಿಕೆ..!

ನವದೆಹಲಿ :ಹಣದುಬ್ಬರದಿಂದ ಕಂಗೆಟ್ಟಿರುವ ಜನಸಾಮಾನ್ಯರಿಗೆ ಮುಂದಿನ ದಿನಗಳಲ್ಲಿ ಹೆಚ್ಚಿನ ಪರಿಹಾರ ಸಿಗಬಹುದು. ಏಕೆಂದರೆ, ಕೇಂದ್ರ ಸರ್ಕಾರವು 100 ಕ್ಕೂ ಹೆಚ್ಚು ಸರಕುಗಳ ಮೇಲಿನ ಜಿಎಸ್‌ಟಿ ದರಗಳನ್ನು ಬದಲಾಯಿಸಲು ಯೋಜಿಸುತ್ತಿದೆ. ಇವುಗಳಲ್ಲಿ ಅಗತ್ಯ ಔಷಧಗಳು, ಬೈಕ್‌ಗಳು ಮತ್ತು ಇತರ ಹಲವು ವಸ್ತುಗಳು ಸೇರಿವೆ. ವಾಸ್ತವವಾಗಿ, ಕೇಂದ್ರ ಸರ್ಕಾರದ ಮಂತ್ರಿಗಳ ಗುಂಪು (GoM) ಜಿಎಸ್‌ಟಿ ದರಗಳನ್ನು ಸುಧಾರಿಸುವ ಪ್ರಯತ್ನಗಳನ್ನು ತೀವ್ರಗೊಳಿಸಿದೆ, ಇದರಲ್ಲಿ 100 ಕ್ಕೂ ಹೆಚ್ಚು ವಸ್ತುಗಳ ಮೇಲಿನ ತೆರಿಗೆ ದರಗಳನ್ನು ಪರಿಷ್ಕರಿಸುವ ಯೋಜನೆಯನ್ನು ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಪಶ್ಚಿಮ…

Read More

ಬಂಟ್ವಾಳ : ನೇಣು ಬಿಗಿದು ಕಾರ್ಮಿಕ ಆತ್ಮಹತ್ಯೆ..!

ಬಂಟ್ವಾಳ: ಕೂಲಿ ಕಾರ್ಮಿಕರೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಪಂಜಿಕಲ್ಲು ಗ್ರಾಮದ ಕೊಳಕಿಲೋಡಿಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಕೊಳಕಿಲೋಡಿ ನಿವಾಸಿ ಹೊನ್ನಪ್ಪ ಗೌಡ (64) ಎಂದು ತಿಳಿದು ಬಂದಿದೆ. ವಿಪರೀತ ಕುಡಿತದ ಚಟ ಹೊಂದಿದ್ದ ಹೊನ್ನಪ್ಪ ಗೌಡ ರವರು ಇತ್ತೀಚೆಗೆ ಸರಿಯಾಗಿ ಕೆಲಸಕ್ಕೂ ಹೋಗದೆ ಮನೆಯಲ್ಲಿರುತ್ತಿದ್ದರು ಎಂದು ತಿಳಿದು ಬಂದಿದೆ.ಆರ್ಥಿಕ ಸಮಸ್ಯೆಯಿಂದ ಜೀವನದಲ್ಲಿ ಜಿಗುಪ್ಪೆಗೊಂಡು ಮನೆಯ ಸಮೀಪದಲ್ಲಿ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮುಡಾ ಹಗರಣ FIR ದಾಖಲು: A1 ಆರೋಪಿಯಾಗಿ ಸಿಎಂ ಸಿದ್ಧರಾಮಯ್ಯ, A2 ಪತ್ನಿ ಪಾರ್ವತಿ

ಮೈಸೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ಈ ಸಂಬಂಧ ಜನಪ್ರತಿನಿಧಿಗಳ ಕೋರ್ಟ್ ಕೂಡ ಸಿಎಂ ಸಿದ್ಧರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಆದೇಶಿಸಿತ್ತು. ಕೋರ್ಟ್ ಆದೇಶದಂತೆ ಸಿಎಎಂ ಸಿದ್ಧರಾಮಯ್ಯ ವಿರುದ್ಧ ಎ1 ಆರೋಪಿಯಾಗಿ ಮುಡಾ ಹಗರಣದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಅವರ ಪತ್ನಿ ಪಾರ್ವತಿ ಎ.2 ಆರೋಪಿಯಾಗಿದ್ದಾರೆ. ಸಿದ್ಧರಾಮಯ್ಯ ಭಾಮೈದ ಮಲ್ಲಿಕಾರ್ಜನ ಸ್ವಾಮಿ ಎ3 ಆರೋಪಿಯಾದರೇ, ಎ.4 ಆರೋಪಿಯನ್ನಾಗಿ ಭೂ ಮಾಲೀಕ ದೇವರಾಜು ಹಾಗೂ ಇತರರು ಎ5 ಆರೋಪಿಯನ್ನಾಗಿ…

Read More

ಸುರತ್ಕಲ್: ನಿಗೂಢ ಸ್ಫೋಟ-ಬೆಚ್ಚಿಬಿದ್ದ ಜನತೆ..!

ಸುರತ್ಕಲ್: ಸುರತ್ಕಲ್ ಸಮೀಪದ ಮಧ್ಯಾಹ್ನದ ಗಣೇಶಪುರದಲ್ಲಿ ವೇಳೆ ಕೈಕಂಬ ಮಂಗಳಪೇಟೆ ರಸ್ತೆ ಬದಿ ನಿಗೂಢ ಸ್ಪೋಟದ ಶಬ್ದ ಕೇಳಿ ಬಂದು ಜನತೆ ಬೆಚ್ಚಿಬಿದ್ದ ಘಟನೆ ನಡೆದಿದೆ. ಸಮೀಪದ ರಿಕ್ಷಾ ಚಾಲಕರು, ಜನರು ಏನಾಯಿತು ಎಂದು ಸುತ್ತಮುತ್ತ ಹುಡುಕಾಡಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರಿಗೂ ಮಾಹಿತಿ ನೀಡಿದರು. ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿದಾಗ ಸಿಲಿಂಡರ್ ಮಾರಾಟ ಮಳಿಗೆಯಲ್ಲಿ ನಾಬ್ ಸಿಕ್ಕಿಸುವ ವೇಳೆ ಅದು ಆಕಸ್ಮಿಕವಾಗಿ ಹಾರಿದ ಕಾರಣ ಶಬ್ದ ಉಂಟಾಗಿದೆ ಎಂದು ತಿಳಿದುಬಂದಿದೆ. ಅನಂತರ ಅಲ್ಲಿನ ಜನ ನಿಟ್ಟುಸಿರು ಬಿಟ್ಟರು.

Read More

ಮಂಗಳೂರು: ಠೇವಣಿ ಮೊತ್ತ ಕಡಿತಗೊಳಿಸಿದ್ದ ಅಂಚೆ ಇಲಾಖೆ – ಬಡ್ಡಿ ಸಹಿತ ಪಾವತಿಸುವಂತೆ ಗ್ರಾಹಕ ನ್ಯಾಯಾಲಯ ಆದೇಶ

ಮಂಗಳೂರು: ನಿವೃತ್ತ ಶಿಕ್ಷಕಿಯೊಬ್ಬರು ತನ್ನ ಪಿಂಚಣಿ ಹಣವನ್ನು 5ವರ್ಷದ ಅವಧಿಗೆ ಅಂಚೆ ಕಚೇರಿಯಲ್ಲಿ ಠೇವಣಿ ಇರಿಸಿದ್ದರು. ಅವಧಿಗೂ ಮುನ್ನವೇ ಹಿಂಪಡೆದ ವೇಳೆ ಜಾರಣವಿಲ್ಲದೆ ಕಡಿತಗೊಳಿಸಿದ್ದ ಮೊತ್ತವನ್ನು ಬಡ್ಡಿ ಸಹಿತ ಶಿಕ್ಷಕಿಗೆ ಮರುಪಾವತಿಸುವಂತೆ ಮಂಗಳೂರು ಗ್ರಾಹಕ ನ್ಯಾಯಾಲಯ ತೀರ್ಪು ನೀಡಿದೆ. ಮಂಗಳೂರು ಮೂಲದ ನಿವೃತ್ತ ಶಿಕ್ಷಕಿ ರೀಟಾ ನೊರೋನ್ಹಾ ತಮ್ಮ ಪಿಂಚಣಿ ಹಣ 22ಲಕ್ಷ ರೂಪಾಯಿಯನ್ನು ಕಂಕನಾಡಿಯಲ್ಲಿರುವ ಅಂಚೆ ಕಚೇರಿಯಲ್ಲಿ 2020ರ ಫೆಬ್ರವರಿ 28ಕ್ಕೆ 5 ವರ್ಷಗಳ ಅವಧಿಗೆ ಜಮೆ ಮಾಡಿದ್ದರು. ಪ್ರತಿ ವರ್ಷ 1,74,355 ರೂಪಾಯಿ ಬಡ್ಡಿ…

Read More

ಪುತ್ತೂರು: ಸಾಲ ವಸೂಲಾತಿಗೆ ತೆರಳಿದ್ದ ಬ್ಯಾಂಕ್‌ ಮ್ಯಾನೇಜರ್ ಗೆ ಪಿಸ್ತೂಲು ತೋರಿಸಿ‌ ಬೆದರಿಕೆ

ಪುತ್ತೂರು:  ಬ್ಯಾಂಕ್ ಸಾಲ ಕೇಳಲು ಹೋದ ಮ್ಯಾನೇಜರ್ ಗೆ ಪಿಸ್ತೂಲು ತೋರಿಸಿ‌ ಬೆದರಿಸಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಬಲ್ನಾಡು ಉಜುರುಪಾದೆ ನಿವಾಸಿ ಅಖಿಲೇಶ್ ಪಿಸ್ತೂಲು ತೋರಿಸಿ ಬೆದರಿಸಿದ ಆರೋಪಿ ಯಾಗಿದ್ದು, ಎಸ್.ಬಿ.ಐ ಬ್ಯಾಂಕ್ ನಿಂದ 2 ಕೋಟಿ ಸಾಲ ಪಡೆದಿದ್ದ ಅಖಿಲೇಶ್ ಪತ್ನಿ ಕೀರ್ತಿ ಅಖಿಲೇಶ್ ಸಾಲ ಮರುಪಾವತಿಸದೆ NPA ಆಗಿದ್ದರು. ಹಲವು ಬಾರಿ ವಕೀಲರ ಮೂಲಕ ಬ್ಯಾಂಕ್ ಮ್ಯಾನೇಜರ್ ನೋಟೀಸ್ ಕಳಿಸಿದ್ದರು. ಈ ಸಂಬಂಧ ಮೇಲಾಧಿಕಾರಿಗಳ ಆದೇಶದಂತೆ ಅಖಿಲೇಶ್ ಮನೆಗೆ ಬ್ಯಾಂಕ್ ಮ್ಯಾನೇಜರ್ ತೆರಳಿಸದ್ದಾರೆ….

Read More

BIG NEWS : ಆಸ್ತಿ ಖರೀದಿ, ಮಾರಾಟಗಾರರೇ ಗಮನಿಸಿ : ರಾಜ್ಯದಲ್ಲಿ ಇನ್ಮುಂದೆ `ಇ-ಖಾತಾ’ ಕಡ್ಡಾಯ

ಬೆಂಗಳೂರು: ಅಕ್ರಮ ನೋಂದಣಿ ಹಾಗೂ ತೆರಿಗೆ ವಂಚನೆಯನ್ನು ತಡೆಯುವ ಸಲುವಾಗಿ ನೋಂದಣಿ ಸಮಯದಲ್ಲಿ ಡಿಜಿಟಲ್ ಇಂಟಗ್ರೇಷನ್ ಖಾತಾ ನಿಯಮವನ್ನು ಜಾರಿಗೊಳಿಸಲಾಗಿದೆ. ನಿಜವಾದ ಸ್ವತ್ತಿಗೆ ಖಾತೆ ಇಲ್ಲದಿದ್ದರೂ ಕೆಲವರು ಕೇವಲ ಪೇಪರ್ನಲ್ಲಿ ಖಾತೆ ಪ್ರಿಂಟ್ ಮಾಡಿಸಿ ಅದರ ಮೂಲಕ ನೋಂದಣಿ ಮಾಡಿಸಿಕೊಳ್ಳುತ್ತಿದ್ದಾರೆ. ಗ್ರಾಮ ಪಂಚಾಯತ್-ಬಿಬಿಎಂಪಿ ನಗರಸಭೆ ಖಾತೆ ಮಾಡಿಸದಿದ್ದರೂ ಇಂತಹ ಬೋಗಸ್ ಖಾತೆ ಮೂಲಕ ಅಕ್ರಮ ನೋಂದಣಿ ಮಾಡಲಾಗುತ್ತಿದೆ. ಇದರಿಂದ ಹಲವು ಅಮಾಯಕರು ಸಮಸ್ಯೆಗೆ ಸಿಲುಕುತ್ತಿದ್ದಾರೆ. ಹೀಗಾಗಿ ಇ-ಖಾತಾ ಕಡ್ಡಾಯಗೊಳಿಸಲಾಗಿದೆ. ನಿಮ್ಮ ಆಸ್ತಿಗಳನ್ನು ಮಾರಲು ಅಥವಾ ಯಾವುದೇ ಆಸ್ತಿ…

Read More

ಜೈಲಲ್ಲಿದ್ದರೂ, ಸರ್ಕಾರ ನಡೆಸಬಹುದು ಎಂದು ಸಿದ್ದರಾಮಯ್ಯಗೆ ಕೇಜ್ರಿವಾಲ್ ಫೋನ್ ಮಾಡಿ ಹೇಳಿರಬಹುದು :ಜಗ್ಗೇಶ್ ವ್ಯಂಗ್ಯ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಬಿಜೆಪಿ ನಾಯಕರು ವಿಧಾನಸೌಧ ಒಳ ನುಗ್ಗಲು ಯತ್ನಿಸಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ನಟ, ರಾಜ್ಯಸಭಾ ಸಂಸದ ಜಗ್ಗೇಶ್‌ ಸಿದ್ದರಾಮಯ್ಯ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಕರ್ನಾಟಕದ ರಾಷ್ಟ್ರೀಯ ಮಟ್ಟದಲ್ಲಿ ಕುಖ್ಯಾತಿಗೆ ಒಳಗಾಗ್ತಿದೆ. ಮೋದಿ ಹತ್ತು ವರ್ಷ ರಾಷ್ಟ್ರವನ್ನು ಸ್ವಚ್ಛಗೊಳಿಸಿದ್ದಾರೆ. ಅಂತರಾಷ್ಟ್ರೀಯ ಮಟ್ಟದಲ್ಲಿ ರಾಷ್ಟ್ರದ ಗೌರವ ಹೆಚ್ಚಿಸುತ್ತಿದ್ದಾರೆ. ಸಿದ್ದರಾಮಯ್ಯ ಅವರ ವಿರುದ್ಧ ಯಾವುದೇ ಕಪ್ಪು ಚುಕ್ಕೆ ಇರಲಿಲ್ಲ. ಬಹಳ ಕ್ಲೀನ್ ಹ್ಯಾಂಡ್ ಎಂದು…

Read More