admin

ತಿರುಪತಿ ಪ್ರಸಾದದಲ್ಲಿ ಅಪವಿತ್ರ – ಶೃಂಗೇರಿ ಮಹಾಸ್ವಾಮಿಗಳಿಂದ ಉಪವಾಸ, ಮೌನ ವ್ರತ

ಬೆಂಗಳೂರು: ತಿರುಪತಿ ಪ್ರಸಾದದ ವಿಷಯದಲ್ಲಿ ನಡೆದ ಅಪವಿತ್ರ ಶುದ್ಧಿಗಾಗಿ ಶೃಂಗೇರಿ ಮಹಾಸಂಸ್ಥಾನದ ಶ್ರೀ ಅಭಿನವ ಶಂಕರಭಾರತಿ ಮಹಾಸ್ವಾಮಿಗಳು ಉಪವಾಸ ಹಾಗೂ ಮೌನ ವ್ರತ ಮಾಡಲಿದ್ದಾರೆ. ತಿರುಪತಿ ತಿಮ್ಮಪ್ಪನ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬಿನಾಂಶ ಹಾಗೂ ಮೀನಿನ ಎಣ್ಣೆ ಕಲಬೆರಕೆ ಅಪವಿತ್ರ ಶುದ್ಧಿಗಾಗಿ ಶ್ರೀಗಳು ಮೂರು ದಿನಗಳ ಕಾಲ ಉಪವಾಸ ಹಾಗೂ ಮೌನ ವ್ರತ ಕೈಗೊಳ್ಳಲಿದ್ದಾರೆ. ಆಗಿರುವ ಅಪಚಾರಕ್ಕೆ ಸಾರ್ವಜನಿಕರು ಪ್ರಾಯಶ್ಚಿತ್ತ ಮಾಡಿಕೊಳ್ಳಲು ಶ್ರೀಗಳು ಕರೆ ನೀಡಿದ್ದಾರೆ. ಯಾವುದೇ ಪುರೋಹಿತರ ಅಗತ್ಯವಿಲ್ಲದೇ ಸಾರ್ವಜನಿಕರು ಮನೆಯಲ್ಲಿಯೇ ಮೂರು ರೀತಿಯ ಸರಳ ಪ್ರಾಯಶ್ಚಿತ್ತ ವಿಧಾನ…

Read More

ಉಡುಪಿ : ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ

ಉಡುಪಿ: ಉಡುಪಿಯ ಧನ್ವಂತರಿ ಆಯುರ್ವೇದ ಆಸ್ಪತ್ರೆಯ ಕಟ್ಟಡಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದೆ. ಆಸ್ಪತ್ರೆಯ ಕಟ್ಟಡದ ಮೇಲ್ಭಾಗ ಧಗ ಧಗನೆ ಬೆಂಕಿಯಲ್ಲಿ ಹೊತ್ತಿ ಉರಿದಿದೆ. ಉಡುಪಿ ಜಿಲ್ಲೆಯ ದೊಡ್ಡನಗುಡ್ಡೆ ಬಬ್ಬುಸ್ವಾಮಿ ದೇಗುಲದ ಬಳಿಯಿರುವ ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಆಸ್ಪತ್ರೆಯ ಕಟ್ಟಡದ ನವೀಕರಣ ನಡೆಯುತ್ತಿರುವುದರಿಂದ ಆಸ್ಪತ್ರೆಯಲ್ಲಿ ರೋಗಿಗಳು ಇರಲಿಲ್ಲ. ಕಟ್ಟಡದ ಮೇಲ್ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆಗೆ ಕಟ್ಟಡ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಕಟ್ಟಡದಲ್ಲಿದ್ದ ಇಬ್ಬರು ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ…

Read More

ಮಂಗಳೂರು: ಕಂಠಪೂರ್ತಿ ಕುಡಿದು ಚಿಕಿತ್ಸೆ ನೀಡಲು ಬಂದ ಪಿಜಿ ವೈದ್ಯ !

ಮಂಗಳೂರು : ವೈದ್ಯನೊಬ್ಬ ಕಂಠಪೂರ್ತಿ ಕುಡಿದು ರೋಗಿಗೆ ಚಿಕಿತ್ಸೆ ನೀಡಲು ಬಂದ ಘಟನೆ ಕರ್ತವ್ಯದಲ್ಲಿ ಮಂಗಳೂರಿನ ಎ.ಜೆ.ಮೆಡಿಕಲ್ ಕಾಲೇಜು-ಆಸ್ಪತ್ರೆಯಲ್ಲಿ ನಡೆದಿದೆ. ಕರ್ತವ್ಯದಲ್ಲಿ ನಿರತರಾಗಿರುವಾಗ ಕಂಠಪೂರ್ತಿ ಕುಡಿದು ಬಂದ ಪಿಜಿ ವೈದ್ಯ ಡಾ. ಶ್ರೀಕಾಂತ್‌ನನ್ನು ರೋಗಿಯ ಕಡೆಯವರು ತರಾಟೆಗೆ ತೆಗೆದುಕೊಂಡಿದ್ದಾರೆ. ರಾತ್ರಿ ಓಪಿಡಿಯಲ್ಲಿ ಕರ್ತವ್ಯದಲ್ಲಿ ನಿರತನಾಗಿದ್ದಾಗಲೇ ವೈದ್ಯ ಕುಡಿದು ಬಂದಿದ್ದು, ಎಣ್ಣೆ ಏಟಿಗೆ ಎಲ್ಲೋ ಬಿದ್ದು ಬಟ್ಟೆಗಳು ಕೂಡಾ ಗಲೀಜಾಗಿದ್ದವು. ನಂತರ ಪಾನಮತ್ತ ವೈದ್ಯನನ್ನು ಆಸ್ಪತ್ರೆಯ ಸಿಬ್ಬಂದಿಗಳು ಹೊರ ಕಳುಹಿಸಿದ್ದಾರೆ. ಈ ಘಟನೆಗೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…

Read More

ಬೀದಿ ನಾಯಿಗಳಿಗೆ ಮೈಕ್ರೋ ಚಿಪ್​ ಅಳವಡಿಕೆ: ಪ್ರಾಯೋಗಿಕವಾಗಿ ಯೋಜನೆ ಜಾರಿ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಪಶ್ಚಿಮ ವಲಯದ ಮತ್ತಿಕೆರೆ ಮತ್ತು ಮಲ್ಲೆಶ್ವರದ ಬಡಾವಣೆಗಳಲ್ಲಿರುವ ಬೀದಿ ನಾಯಿಗಳಿಗೆ ಪ್ರಾಯೋಗಿಕವಾಗಿ ಮೈಕ್ರೋ ಚಿಪ್​ ಅಳವಡಿಸಲಾಗುತ್ತಿದೆ ಎಂದು ಬಿಬಿಎಂಪಿಯ ಆರೋಗ್ಯ ಹಾಗೂ ಪಶುಪಾಲನಾ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್​ ವಿಕಾಸ್​ ಕಿಶೋಶ್​ ಹೇಳಿದ್ದಾರೆ. ಬಿಝ್​ ಆರ್ಬಿಟ್​ ಸಂಸ್ಥೆ ಸಹಯೋಗದೊಂದಿಗೆ ಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಮೈಕ್ರೋ ಚಿಪ್​ ಅಳವಡಿಸುವ ಕಾರ್ಯಕ್ಕೆ ಶನಿವಾರ ಚಾಲನೆ ನೀಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು. ಹಿಂದೆ ಲಸಿಕೆ ಹಾಕಿದ ಬೀದಿನಾಯಿಗಳಿಗೆ ಬಣ್ಣ ಬಳಸಿ ಗುರುತಿಸಲಾಗುತ್ತಿದೆ. ಒಂದು ವಾರ…

Read More

ಕಾರವಾರದಲ್ಲಿ ಉದ್ಯಮಿ ಬರ್ಬರ ಕೊಲೆ

ಕಾರವಾರ:  ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳ ಗುಂಪೊಂದು ತಲ್ವಾರ್ ನಿಂದ ಕಡಿದು ಕೊಲೆ ಮಾಡಿದ ಘಟನೆ ಕಾರವಾರದ ಹಣಕೋಣ ಗ್ರಾಮದಲ್ಲಿ ಭಾನುವಾರ ನಸುಕಿನ ಜಾವ ನಡೆದಿದೆ.ಕೊಲೆಯಾದವರನ್ನು ಉದ್ಯಮಿ ವಿನಾಯಕ ನಾಯ್ಕ ಯಾನೆ ರಾಜು ನಾಯ್ಕ (58) ಎಂದು ಗುರುತಿಸಲಾಗಿದೆ.ಮಹಾರಾಷ್ಟ್ರದ ಪುಣೆಯಲ್ಲಿ ಎಲೆಕ್ಟ್ರಾನಿಕ್ ವಸ್ತುಗಳ ಆಮದು, ರಫ್ತು ವಹಿವಾಟು ನಡೆಸುತ್ತಿರುವ ಉದ್ಯಮಿ ತನ್ನ ಊರಾದ ಹಣಕೋಣಕ್ಕೆ ವಾರದ ಹಿಂದೆ ಬಂದಿದ್ದರು. ಭಾನುವಾರ ಪುಣೆಗೆ ಹೊರಡಲು ಸಿದ್ದರಾಗಿದ್ದರು. ನಸುಕಿನ ಜಾವ 5.30ರ ಸುಮಾರಿಗೆ ಅವರ ಹತ್ಯೆ ಮಾಡಲಾಗಿದೆ. ‘ನಾಲ್ಕರಿಂದ ಐದು ಜನರಿದ್ದ ಗುಂಪೊಂದು…

Read More

ಕ್ಯಾನ್ಸರ್ ತಡೆಗಟ್ಟಲು ಮುಂದಾದ ಕ್ವಾಡ್ ದೇಶಗಳ ನಾಯಕರು

ಕ್ವಾಡ್ ಶೃಂಗಸಭೆಯಲ್ಲಿ ಕ್ಯಾನ್ಸರ್ ಪತ್ತೆ, ಚಿಕಿತ್ಸೆ ಮತ್ತು ಅದನ್ನು ತಡೆಗಟ್ಟುವ ಸಲುವಾಗಿ ಮಹತ್ವದ ಯೋಜನೆಯೊಂದನ್ನು ಘೋಷಿಸಿದ್ದು, ಈ ಯೋಜನೆಯ ಬಗ್ಗೆ ಕ್ವಾಡ್ ದೇಶಗಳ ನಾಯಕರು ಮಾಹಿತಿ ನೀಡಿದ್ದಾರೆ. ವಿಶ್ವದಾದ್ಯಂತ ಕ್ಯಾನ್ಸರ್ ಕೊನೆಗೊಳಿಸಲು ಕ್ವಾಡ್ ಕ್ಯಾನ್ಸರ್ ಮೂನ್‌ಶಾಟ್ ಉಪಕ್ರಮವನ್ನು ಅನಾವರಣಗೊಳಿಸಲು ನಾನು ಹೆಮ್ಮೆಪಟ್ಟುಕೊಳ್ಳುತ್ತೇನೆ ಎಂದು ಅಮೆರಿಕದ ಅಧ್ಯಕ್ಷ ಜೋ ಬೈಡನ್ ತಿಳಿಸಿದ್ದಾರೆ.ಇಂಡೋ-ಫೆಸಿಪಿಕ್ ಪ್ರದೇಶದಲ್ಲಿ ಗರ್ಭಕಂಠ ಕ್ಯಾನ್ಸರ್ ತಡೆಗಟ್ಟಲು ಕ್ವಾಡ್ ರಾಷ್ಟ್ರಗಳ ನಾಯಕರು ಬದ್ಧತೆ ಪ್ರದರ್ಶಿಸಿದ್ದಾರೆ. ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಬಹುದಾದ ಕ್ಯಾನ್ಸರ್‌ಗಳಲ್ಲಿ ಒಂದಾಗಿದೆ. ಇಂಡೋ –ಫೆಸಿಫಿಕ್‌ ನಲ್ಲಿ 1.5 ಲಕ್ಷ…

Read More

ಚೆನ್ನೈನಲ್ಲಿ ಭಾರತದ ಬೋನಿಗೆ ಬಿದ್ದ ಬಾಂಗ್ಲಾ ಹುಲಿಗಳು; 6 ಬಲಿ ಪಡೆದ ರವಿಚಂದ್ರನ್ ಅಶ್ವಿನ್

ಚೆನ್ನೈ: ರವಿಚಂದ್ರನ್ ಅಶ್ವಿನ್ ಆಲ್ರೌಂಡ್ ಪ್ರದರ್ಶನದ ನೆರವಿನಿಂದ ಬಾಂಗ್ಲಾದೇಶ ಎದುರು ಚೆನ್ನೈ ಟೆಸ್ಟ್‌ ಪಂದ್ಯದಲ್ಲಿ 280 ರನ್ ಅಂತರದ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಎರಡು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿದೆ. ಮೊದಲ ಇನಿಂಗ್ಸ್‌ನಲ್ಲಿ ಆಕರ್ಷಕ ಶತಕ ಹಾಗೂ ಎರಡನೇ ಇನಿಂಗ್ಸ್‌ನಲ್ಲಿ 6 ವಿಕೆಟ್ ಕಬಳಿಸಿದ ರವಿಚಂದ್ರನ್ ಅಶ್ವಿನ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ. 515 ರನ್‌ಗಳ ಗುರಿ ಬೆನ್ನತ್ತಿದ ಬಾಂಗ್ಲಾದೇಶ ತಂಡವು 234 ರನ್‌ಗಳಿಗೆ ಸರ್ವಪತನ ಕಂಡಿದೆ ಇಲ್ಲಿನ ಎಂ ಎ…

Read More

ಗ್ರಾಮೀಣ ಜನತೆಯ ಗಮನಕ್ಕೆ : ಗ್ರಾ.ಪಂ.ಗಳಲ್ಲಿ ಜನನ-ಮರಣ ನೋಂದಣಿ ಕುರಿತು ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯದ ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಜನನ, ಮರಣದ ನೋಂದಣಿಯನ್ನು ಇನ್ನು ಮುಂದೆ ಗ್ರಾಮ ಪಂಚಾಯಿತಿಯಲ್ಲೇ ಆರಂಭಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಜನನ, ಮರಣ ನೋಂದಣಿ ವ್ಯವಸ್ಥೆಗೆ ಬಲ ತುಂಬುವ ಜೊತೆಗೆ 30 ದಿನದೊಳಗೆ ನೋಂದಾಯಿಸಲು ಅನುಕೂಲವಾಗುವಂತೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪನೋಂದಣಾಧಿಕಾರಿಗಳನ್ನಾಗಿ ಸರ್ಕಾರ ನೇಮಿಸಿದೆ. ನೋಂದಣಿ ಹೇಗೆ? * 21 ದಿನದೊಳಗೆ ನೋಂದಾಯಿಸಿದರೆ ಪ್ರಮಾಣ ಪತ್ರ ಉಚಿತ ವಿತರಣೆ * 21 ದಿನಗಳ ಬಳಿಕ 30 ದಿನದೊಳಗೆ ನೋಂದಾಯಿಸಿದರೆ…

Read More

ಗಮನಿಸಿ : ನಾಯಿ ಕಚ್ಚಿದ್ರೆ ಎಷ್ಟು ಗಂಟೆಗಳ ಒಳಗೆ ಚಿಕಿತ್ಸೆ ಪಡೆಯಬೇಕು ಗೊತ್ತಾ? ಇಲ್ಲಿದೆ ಮಾಹಿತಿ

ಪ್ರಾಣಿಗಳ ಕಡಿತವು ಅನೇಕ ಗಂಭೀರ ಕಾಯಿಲೆಗಳಿಗೆ ಕಾರಣವಾಗಬಹುದು. ಅವುಗಳಲ್ಲಿ ಒಂದು ರೇಬೀಸ್. ಇದು ಮನುಷ್ಯನ ಸಾವಿಗೆ ಸಹ ಕಾರಣವಾಗುತ್ತದೆ. ಅಂತಹ ರೇಬೀಸ್‌’ಗೆ ಸರಿಯಾದ ಚಿಕಿತ್ಸೆ ಲಭ್ಯವಿಲ್ಲ. ರೇಬಿಸ್‌’ನಿಂದಾಗಿ ಅನೇಕ ಜನರು ಸಾಯುತ್ತಿರುವ ಹಲವಾರು ಸುದ್ದಿಗಳನ್ನ ನಾವು ಪ್ರತಿದಿನ ಕೇಳುತ್ತೇವೆ. ರೇಬೀಸ್ ಪ್ರಾಣಿಗಳಿಂದ ಉಂಟಾಗುವ ಒಂದು ರೀತಿಯ ಸೋಂಕು. ಇದು ಅದರ ಕಡಿತದ ಮೂಲಕ ಮನುಷ್ಯರಿಗೆ ಹರಡುತ್ತದೆ. ರೇಬೀಸ್‌’ಗೆ ಸಮಯಕ್ಕೆ ಚಿಕಿತ್ಸೆ ನೀಡದಿದ್ದರೆ, ಅದು ಮಾರಕವಾಗಬಹುದು. ಅನೇಕ ಸಂದರ್ಭಗಳಲ್ಲಿ, ರೇಬೀಸ್ ಬಲಿಪಶುಗಳು ಸಾಯುತ್ತಾರೆ. ಹುಚ್ಚು ನಾಯಿ ಕಚ್ಚಿ ಎಷ್ಟು…

Read More

ದಕ್ಷಿಣ ಕನ್ನಡಕ್ಕೆ ಪಿಎಂಎಬಿಎ ಚ್‌ಐಎಂಯೋಜನೆಯಡಿ 25.11 ಕೋಟಿ ಅನುದಾನ ಬಿಡುಗಡೆ-ಸಂಸದ ಚೌಟ

ಮಂಗಳೂರು: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇಂಫ್ರಾಸ್ಟ್ರಕ್ಚರ್ ಮಿಷನ್-PMABHIM ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 25.11 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು ಆ ಪೈಕಿ 24 ಕೋಟಿ ರೂ. ವೆಚ್ಚದಲ್ಲಿ ವೆನ್ಲಾಕ್ ಆಸ್ಪತ್ರೆಯ ಆವರಣದಲ್ಲಿ ಕ್ರಿಟಿಕಲ್ ಕೇರ್ ಯೂನಿಟ್ ಕಟ್ಟಡ ನಿರ್ಮಾಣ ಕಾಮಗಾರಿಗೆ ಅನುಮೋದನೆ ಲಭಿಸಿರುವುದಾಗಿ ಸಂಸದ ಕ್ಯಾ. ಬ್ರಿಜೇಶ್‌ ಚೌಟ ತಿಳಿಸಿದ್ದಾರೆ. ಇಂಟಿಗ್ರೇಟೆಡ್ ಪಬ್ಲಿಕ್ ಹೆಲ್ತ್ ಲ್ಯಾಬ್ ಕಟ್ಟಡಕ್ಕೆ 1.11 ಕೋಟಿ ಈ ಯೋಜನೆಯಡಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಟ್ರಮಾ ಕೇರ್…

Read More