admin

ಮಂಗಳೂರು: ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ವ್ಯಕ್ತಿಗೆ ವಂಚನೆ-ಪ್ರಕರಣ ದಾಖಲು..!

ಮಂಗಳೂರು: ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ವ್ಯಕ್ತಿಯೊಬ್ಬರಿಗೆ ವಂಚಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದ್ದು ಈ ಬಗ್ಗೆ ಬಂದರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ. 7ರಂದು ಮಧ್ಯಾಹ್ನ ಕರೆ ಮಾಡಿದ ಅಪರಿಚಿತ ವ್ಯಕ್ತಿ ನಿಮ್ಮ ಹೆಸರಿನಲ್ಲಿ ಎರಡು ಸಿಮ್ ಇದೆ. ನಿಮ್ಮ ವಿರುದ್ಧ ದೂರು ಇದ್ದು, ಮುಂಬೈಯ ಎಗ್ರಿಪಾಡ ಠಾಣೆಗೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ. ತನಗೆ ಅಸಾಧ್ಯ ಎಂದಾಗ ಬೇರೆ ಬೇರೆ ರೂಪದಲ್ಲಿ ಬೇರೆ ಬೇರೆ ಮಂದಿ ಮಾತನಾಡಿ ಸಿಬಿಐ ಅಧಿಕಾರಿ ಎಂದು ನಂಬಿಸಿ ಹಂತ ಹಂತವಾಗಿ 31,12,000 ರೂ….

Read More

ಮಂಗಳೂರು : ನನ್ನ ಜೊತೆ ಸಹಕರಿಸು, ಇಲ್ಲಾಂದ್ರೆ 24 ಪೀಸ್ ಮಾಡುವೆ – ಮೆಸೇಜ್ ಮಾಡಿ ಕಿರುಕುಳ ನೀಡಿದ ಅನ್ಯಕೋಮಿನ ಯುವಕ..!

ಮಂಗಳೂರು: ಸುರತ್ಕಲ್ ಸಮೀಪ ಅನ್ಯ ಕೋಮಿನ ಯುವಕನೋರ್ವ ತನ್ನ ಮನೆ ಸಮೀಪದಲ್ಲೇ ವಾಸಿಸುವ ಯುವತಿಯೋರ್ವಳಿಗೆ ವಾಟ್ಸಪ್‌ ಮೆಸೇಜ್‌ ಮಾಡಿರುವ ಕುರಿತು ವರದಿಯಾಗಿದೆ.  ಸುರತ್ಕಲ್‌ ಇಡ್ಯಾ ನಿವಾಸಿ ಮನೆ ಸಮೀಪದಲ್ಲೇ ವಾಸಿಸುವ ಯುವತಿಯೋರ್ವಳಿಗೆ ನನ್ನ ಜೊತೆ ಸಹಕರಿಸು, ಇಲ್ಲಾಂದ್ರೆ 24 ತುಂಡು ಮಾಡುವೆ ಎಂದು ಮೆಸೇಜ್‌ ಮಾಡಿದ್ದಾನೆ. ಸುರತ್ಕಲ್‌ ಇಡ್ಯಾ ನಿವಾಸಿ ಸದಾಶಿವನಗರದ ಶಾರಿಕ್‌ ನೂರ್ಜಹಾನ್‌ ಮೆಸೇಜ್‌ ಮಾಡಿರುವ ಆರೋಪಿ ಎಂದು ತಿಳಿದು ಬಂದಿದೆ.  ಈ ವಿಷಯಕ್ಕೆ ಸಂಬಂಧಪಟ್ಟಂತೆ ಸುರತ್ಕಲ್‌ ಪೊಲೀಸರು ಓರ್ವನನ್ನು ವಶಕ್ಕೆ ಪಡೆದು ತನಿಖೆ ಮಾಡುತ್ತಿದ್ದಾರೆ….

Read More

ಧರ್ಮಸ್ಥಳ ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ಕಂಪ್ಯೂಟರ್‌ ಟ್ಯಾಲಿ ತರಬೇತಿ ಶಿಬಿರ- ಊಟ ವಸತಿ ಉಚಿತ

ಧರ್ಮಸ್ಥಳ: ರುಡ್ ಸೆಟ್ ಸಂಸ್ಥೆ, ಉಜಿರೆ, ದಕ್ಷಿಣ ಕನ್ನಡ ಜಿಲ್ಲೆ ಇಲ್ಲಿ  ಕಂಪ್ಯೂಟರ್‌ ಟ್ಯಾಲಿ (Computer Tally) ತರಬೇತಿಯನ್ನು ಆಯೋಜಿಸಿದ್ದು ದಿನಾಂಕ 05.11.24 ರಿಂದ 04.12.24ರ ವರೆಗೆ (30ದಿನ) ಪ್ರತಿ ದಿನ ಬೆಳಿಗ್ಗೆ 9.30ರಿಂದ ಸಾಯಂಕಾಲ 6.00ರವರೆಗೆ ತರಬೇತಿ ನಡೆಯುತ್ತದೆ. ತರಬೇತಿಯು ಊಟ, ವಸತಿಯೊಂದಿಗೆ ಉಚಿತವಾಗಿದ್ದು 18-45ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ ಭಾಗವಹಿಸಿಸುವವರು ಈ ಕೆಳಗಿನ ಲಿಂಕ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು. https://forms.gle/Z2xPLE1FigamcMBd9 ಹೆಚ್ಚಿನ ಮಾಹಿತಿಗಾಗಿ ಕಛೇರಿ ಸಂಖ್ಯೆ 6364561982 ಹಾಗೂ www.rudsetitraining.org ಸಂಸ್ಥೆಯ ವೆಬ್‌ ಸೈಟ್‌ನ್ನು…

Read More

ಪೂರ್ವದ್ವೇಷದ ಹಿನ್ನೆಲೆ: ಫರಂಗಿಪೇಟೆ ಬಳಿ ರೌಡಿಗಳ ಅಟ್ಟಹಾಸ, ದುಷ್ಕರ್ಮಿಗಳ ತಂಡದಿಂದ ತಲವಾರು ದಾಳಿ..!

ಬಂಟ್ವಾಳ: ಪೂರ್ವದ್ವೇಷದ ಹಿನ್ನೆಲೆಯಲ್ಲಿ ಹತ್ತಕ್ಕೂ ಹೆಚ್ಚು ಯುವಕರ ತಂಡ ಇಬ್ಬರ ಮೇಲೆ ತಲವಾರಿನಿಂದ ದಾಳಿ ನಡೆಸಿ ಪರಾರಿಯಾಗಿದ್ದು ದಾಳಿಯಿಂದ ಇಬ್ಬರು ಗಂಭೀರ ಗಾಯಗೊಂಡ ಘಟನೆ ಫರಂಗಿಪೇಟೆ ಸಮೀಪದ ಅಮ್ಮೆಮಾರ್ ಎಂಬಲ್ಲಿ ನಡೆದಿದೆ. ಆರೋಪಿಗಳನ್ನು ಮನ್ಸೂರ್, ಪಲ್ಟಿ ಇಮ್ರಾನ್, ಮುಸ್ತಾಕ್@ಮಿಚ್ಚ, ಸರ್ಪುದ್ದೀನ್, ಅಶ್ರಫ್, ರಿಜ್ವಾನ್, ಸಫ್ವಾನ್, ಅದ್ನಾನ್, ನಿಸಾಕ್, ಯಾಸೀರ್, ಸುಹೈಲ್, ಜಾಹೀದ್, ಸಾದಿಕ್, ಲತೀಫ್ ಎಂದು ಗುರುತಿಸಲಾಗಿದೆ. ತಲವಾರು ದಾಳಿಯಿಂದ ಗಂಭೀರವಾಗಿ ಗಾಯಗೊಂಡವರನ್ನು ತಸ್ಲೀಮ್ ಹಾಗೂ ಮಹಮ್ಮದ್ ಶಾಕೀರ್ ಎಂದು ಗುರುತಿಸಲಾಗಿದೆ. ಅಮ್ಮೆಮಾರ್ ನಿವಾಸಿ ತಸ್ಲೀಮ್, ಮಹಮ್ಮದ್…

Read More

ಬೆಳ್ತಂಗಡಿ: ಆಕಸ್ಮಿಕವಾಗಿ ಬೆಂಕಿ ಹತ್ತಿ ಉರಿದ ಓಮ್ನಿ ಕಾರು..!

ಬೆಳ್ತಂಗಡಿ: ಇಲ್ಲಿಯ ಬೆಳ್ತಂಗಡಿ ನಗರದ ಕಲ್ಲಗುಡ್ಡೆಯಲ್ಲಿ ಮಾರುತಿ ಓಮ್ನಿ ಕಾರೊಂದು ಸುಟ್ಟು ಹೋದ ಘಟನೆ ಅ.22ರಂದು ರಾತ್ರಿ ಸಂಭವಿಸಿದೆ. ಕಾರು ಚಲಿಸುತ್ತಿರುವ ಸಮಯ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿದ್ದು, ಕಾರಿನಲ್ಲಿದ್ದ ಇಬ್ಬರು ಬೆಂಕಿಯನ್ನು ನಂದಿಸಿದ್ದಾರೆ. ಕಾರು ಚರಂಡಿಯಲ್ಲಿದ್ದು, ಕಾರು ಮೂಡಿಗೆರೆ ಬಾಳೂರು ಎಸ್ಟೇಟ್ ನ ಗೀತಾ ಎಂಬವರಿಗೆ ಸೇರಿದ್ದು ತಿಳಿದು ಬಂದಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಶಾರ್ಟ್‌ಸರ್ಕಿಟ್‌ನಿಂದ ಈ ಘಟನೆ ನಡೆದಿರಬಹುದೆಂದು ಅಂದಾಜಿಸಲಾಗಿದೆ.

Read More

ಮಂಗಳೂರು – ಮುಂಬಯಿ ಸಹಿತ 10 ವಿಮಾನಗಳಿಗೆ ಮತ್ತೆ ಬೆದರಿಕೆ ಕರೆ

ಮಂಗಳೂರು: ಸೋಮವಾರವೂ ಮಂಗಳೂರಿನಿಂದ ಹೊರಡುವ ವಿಮಾನ ಸಹಿತ ಒಟ್ಟು 10 ವಿಮಾನಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಹುಸಿ ಬೆದರಿಕೆ ಕರೆ ಬಂದಿರುವ ಪ್ರಕರಣ ವರದಿಯಾಗಿದೆ. ಇದರಲ್ಲಿ ಮಂಗಳೂರಿನಿಂದ ಮುಂಬಯಿಗೆ ಹೋಗುವ ಇಂಡಿಗೋ ವಿಮಾನವೂ ಸೇರಿತ್ತು. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಚೇತನ್ ಸಿಂಗ್ ಎಂಬಾತನ ಖಾತೆಯಿಂದ ಈ ಬೆದರಿಕೆ ಸಂದೇಶ ಬಂದಿದ್ದು, ಮಂಗಳೂರು ವಿಮಾನ ನಿಲ್ದಾಣದವರು ನೀಡಿರುವ ದೂರಿನಂತೆ ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೋಮವಾರ ರಾತ್ರಿ ಮಂಗಳೂರಿನಿಂದ ಮುಂಬಯಿಗೆ ಹೊರಡುವ ಇ-164 ವಿಮಾನದಲ್ಲಿ ಬಾಂಬ್‌ ಇರಿಸಿರುವದಾಗಿ ಬೆದರಿಕೆ ಇತ್ತು….

Read More

ಮಂಗಳೂರು: ಎನ್‌ಡಿಪಿಎಸ್ ಆ್ಯಕ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ 4ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಮಂಗಳೂರು: ಎನ್‌ಡಿಪಿಎಸ್ ಆ್ಯಕ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಪಡೆದ ಬಳಿಕ 4ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ, ಒಳಪೇಟೆಯ, ಟಿ.ಸಿ.ರಸ್ತೆಯ ನಿವಾಸಿ ಸಲೀಂ ಅಲಿಯಾಸ್ ಮೊಹಮ್ಮದ್ ಸಲೀಂ(38) ಬಂಧಿತ ಆರೋಪಿ. ಇಎನ್‌ಸಿ ಠಾಣೆಯಲ್ಲಿ ಕಲಂ : 8©,20(b) (ii) (a) NDPS ACT ಪ್ರಕರಣಕ್ಕೆ ಸಂಬಂಧಿಸಿದ 2019ರಲ್ಲಿ ಈತನನ್ನು ದಸ್ತಗಿರಿ ಮಾಡಲಾಗಿತ್ತು. ನ್ಯಾಯಾಲಯ ಈತನಿಗೆ ಜಾಮೀನು ನೀಡಿತ್ತು. ಬಳಿಕ ಈತನು ಇಲ್ಲಿಯವರೆಗೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಅಕ್ಟೋಬರ್ 22ರಂದು ಸೆನ್ ಕ್ರೈಂ ಪೊಲೀಸ್ ಠಾಣಾ…

Read More

ಮಂಗಳೂರು: ಹೂಡಿಕೆ ಆಮಿಷ ಒಡ್ಡಿ 20 ಲಕ್ಷ ರೂ. ವರ್ಗಾಯಿಸಿಕೊಂಡು ವಂಚನೆ

ಮಂಗಳೂರು : ಜೆ.ಪಿ. ಮಾರ್ಗನ್ ಕಂಪೆನಿಯ ಪ್ರತಿನಿಧಿ ಎಂದು ತನ್ನನ್ನು ಪರಿಚಯಿಸಿಕೊಂಡು ಭಾರತದಲ್ಲಿ ಹೊಸದಾಗಿ ಕಂಪೆನಿಯನ್ನು ಪ್ರಾರಂಭಿಸುತ್ತಿದ್ದು, ಹೂಡಿಕೆ ಮಾಡುವಂತೆ ಆಮಿಷ ಒಡ್ಡಿ 20 ಲಕ್ಷ ರೂ. ಹಣವನ್ನು ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರಿಗೆ ಸೆ. 24ರಂದು ಅಪರಿಚಿತ ವ್ಯಕ್ತಿಯೋರ್ವ ತಾನು ವಿಶ್ವನಾಥನ್ ಮುಖ್ಯ ಹೂಡಿಕೆದಾರ ಸ್ಟ್ರ‍್ಯಾಟಜಿಸ್ಟ್ ಎಂದು ಹೇಳಿಕೊಂಡು ಸಂಪರ್ಕ ಮಾಡಿದ್ದಾನೆ. ನಂತರ ನೀತಾ ಶರ್ಮಾ ಎಂಬಾಕೆ ಜೆ.ಪಿ. ಮಾರ್ಗನ್ ಎಂಬ ಕಂಪೆನಿಯ ಪ್ರತಿನಿಧಿ ಎಂದು ಹೇಳಿಕೊಂಡು ವಿವಿಧ ನಂಬರ್‌ಗಳಿಂದ ಕರೆ…

Read More

Gulf Medical University: ವಿದ್ಯಾರ್ಥಿಗಳ ಪ್ರತಿಜ್ಞಾ ವಿಧಿ ಸ್ವೀಕಾರ

ಡಾ ತುಂಬೆ ಮೊಯ್ದಿನ್ ರವರ ನೇತೃತ್ವದ ಗಲ್ಫ್ ಮೆಡಿಕಲ್ ಯುನಿವರ್ಸಿಟಿಯ ಪದವಿ ಪ್ರಧಾನ ಕಾರ್ಯಕ್ರಮ ಇತ್ತೀಚಿಗೆ ದುಬಾಯಿಯ ಅಲ್ ಜುರ್ಫ್ ಕ್ಯಾ0ಪ್ಸಸ್ ನಲ್ಲಿ ಜರಗಿತು . ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಉತ್ತೀರ್ಣ ರಾದ 700 ಮಂದಿ ವಿದ್ಯಾರ್ಥಿಗಳು ವೈಟ್ ಕೋಟ್ ಸಮಾರಂಭದಲ್ಲಿ ಅತಿಥಿಗಳಿಂದ ಪದವಿ ಸರ್ಟಿಫಿಕೇಟ್ ಪಡೆದು ಕೊಂಡರು .ನೂರಾ ಎರಡು ವಿವಿಧ ದೇಶಗಳ 5000 ಕ್ಕೂ ಮಿಕ್ಕಿದ ವಿದ್ಯಾರ್ಥಿಗಳು ಗಲ್ಫ್ ಮೆಡಿಕಲ್ ಯುನಿವರ್ಸಿಟಿಯಲ್ಲಿ ವಿದ್ಯಾರ್ಜನೆ ಮಾಡುತ್ತಿದ್ದು .ಬೇರೆ ಬೇರೆ ವಿಭಾಗಗಳಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದು .ಅತ್ಯಂತ…

Read More

ಉಡುಪಿ: ಕತ್ತು ಸೀಳಿ ಸ್ನೇಹಿತನ ಭೀಕರ ಹತ್ಯೆ..!

ಉಡುಪಿ:  ವ್ಯಕ್ತಿಯೋರ್ವ ಕ್ಷುಲ್ಲಕ ಕಾರಣಕ್ಕಾಗಿ ತನ್ನ ಸ್ನೇಹಿತನನ್ನೆ ಕತ್ತು ಸೀಳಿ ಕೊಲೆಗೈದ ಭೀಕರ ಘಟನೆಯೊಂದು ಉಡುಪಿ ಹಳೆ ಕೆಎಸ್ ಆರ್ ಟಿಸಿ ಬಳಿಯ ಕೃಷ್ಣ ಕೃಪಾ ಬಿಲ್ಡಿಂಗ್ ನ ನೆಲ ಅಂತಸ್ತಿನ ಕೊಠಡಿಯಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಕೊರಂಗ್ರಪಾಡಿಯ ಪ್ರಶಾಂತ್ ಶೆಟ್ಟಿ 32 ಕೊಲೆಯಾದ ವ್ಯಕ್ತಿ. ಈತನ ಸ್ನೇಹಿತ ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ನಿವಾಸಿ ಈರಣ್ಣ ಯಾನೆ ದಿನೇಶ್ ಎಂಬಾತ ಕೊಲೆ ಮಾಡಿದ ಆರೋಪಿ ಎಂದು ಗುರುತಿಸಲಾಗಿದೆ.  ಕಂಠಪೂರ್ತಿ ಕುಡಿದು ಇಬ್ಬರು ಜಗಳ ಮಾಡಿಕೊಂಡಿದ್ದು, ಗಲಾಟೆ ವಿಕೋಪಕ್ಕೆ…

Read More