admin

ಮಂಗಳೂರು: ಮಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ- ಇಂದು ಮತ್ತೆ ಮೂವರನ್ನು ಬಂಧಿಸಿದ CCB ಪೊಲೀಸರು

ಮಂಗಳೂರು: ಮಾಜಿ ಶಾಸಕ ಮೊಯಿದ್ದಿನ್‌ ಬಾವಾ ಸಹೋದರ, ಉದ್ಯಮಿ ಮಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ಬುಧವಾರ(ಅ9) ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರು ಪ್ರಕರಣ ಪ್ರಮುಖ ಮಾಸ್ಟರ್ ಮೈಂಡ್ ಎ2 ಆರೋಪಿ ಅಬ್ದುಲ್ ಸತ್ತಾರ್, ಮುಸ್ತಫಾ ಮತ್ತು ಶಾಫಿ ಎನ್ನುವವರಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಆರು ಜನರ ಮೇಲೆ ಕಾವೂರು ಠಾಣೆಯಲ್ಲಿ ಎಪ್‌ಐಆರ್ ದಾಖಲಾಗಿತ್ತು. ಪ್ರಕರಣದ ಎ1 ಆರೋಪಿಯಾಗಿರುವ ಆಯಿಷಾ ಅಲಿಯಾಸ್ ರೆಹಮತ್, ಆಕೆಯ ಪತಿ ಪ್ರಕರಣ ಎ5 ಆರೋಪಿ ಶೊಯೆಬ್ ಮತ್ತು ಸಿರಾಜ್…

Read More

ಮುಂದಿನ ವರ್ಷದಿಂದ ‘SSLC’ ವಿದ್ಯಾರ್ಥಿಗಳಿಗೆ `ಗ್ರೇಸ್ ಮಾರ್ಕ್ಸ್’ ಇಲ್ಲ: ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

ಬೆಂಗಳೂರು : ಮುಂದಿನ ವರ್ಷದಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಯಾವುದೇ ಗ್ರೇಸ್ ಮಾರ್ಕ್ಸ್ ಇರುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮುಂದಿನ ರ್ಷದಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಯಾವುದೇ ಗ್ರೇಸ್ ಮಾರ್ಕ್ಸ್ ಇರುವುದಿಲ್ಲ. ಗ್ರೇಸ್ ಮಾರ್ಕ್ಸ್ ಕೊಡಬೇಡಿ ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂದಿನ ವರ್ಷದಿಂದ 10 ನೇ ತರಗತಿಗೆ ಯಾವುದೇ ಗ್ರೇಸ್ ಮಾರ್ಕ್ಸ್ ಇರುವುದಿಲ್ಲ ಎಂದು ತಿಳಿಸಿದ್ದಾರೆ. ನಾವು ಪರೀಕ್ಷೆಯ…

Read More

ಮಂಗಳೂರು : ಮರಳು ಮಾಫಿಯಾ ವಿರುದ್ಧ ಪ್ರತಿಭಟನೆ ನಡೆಸಿದ್ದಕ್ಕೆ ಹಲ್ಲೆ- ಇಬ್ಬರು ಅರೆಸ್ಟ್

ಮಂಗಳೂರು: ಮರಳು ಮಾಫಿಯ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಮಾರ್ಗದರ್ಶನ ನೀಡುತ್ತಿದ್ದ ಆಲ್ವಿನ್ ಜೆರೋಮ್ ಡಿಸೋಜಾ ಎಂಬವರ ಮೇಲೆ ಹಲ್ಲೆ ನಡೆಸಿರುವ ಪ್ರಕರಣದಲ್ಲಿ, ಮಂಗಳೂರು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಟ್ವಾಳದ ಪುದು ಗ್ರಾಮದ ಮೊಹಮ್ಮದ್ ಅಥಾವುಲ್ಲಾ (40) ಮತ್ತು ಮಂಗಳೂರಿನ ಮಾರ್ನಮಿಕಟ್ಟೆಯ ತೌಸೀರ್ (31) ಬಂಧಿತ ಆರೋಪಿಗಳು. ಅಕ್ಟೋಬರ್ 5ರಂದು ಅಡ್ಯಾರ್ ಬ್ರಿಡ್ಜ್ ಬಳಿ ಮರಳು ಮಾಫಿಯಾ ವಿರುದ್ಧ ಪ್ರತಿಭಟನೆ ನಡೆದಿತ್ತು. ಈ ಸಂದರ್ಭ ಪ್ರತಿಭಟನೆಯಲ್ಲಿ ಭಾಗಿಯಾಗಿ ನಿರ್ದೇಶನ ಮಾಡಿದ್ದ ಆಲ್ವಿನ್ ಡಿಸೋಜಾ ಮೇಲೆ ಹಲ್ಲೆಗೆ ಮುಹಮ್ಮದ್ ಅಥಾವುಲ್ಲಾ…

Read More

ಸಾವನ್ನಪ್ಪಿದ್ದ ಮಹಿಳೆ: 3 ವರ್ಷದ ಬಳಿಕ ಪ್ರಿಯಕರನ ಜೊತೆ ಜೀವಂತ ಪ್ರತ್ಯಕ್ಷ..!

ಲಕ್ನೋ: ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ಸತ್ತ ಮಹಿಳೆ ಬದುಕಿ ಬಂದಿದ್ದಾಳೆ. ಆಕೆಯ ಹೆತ್ತವರು, ಸಂಬಂಧಿಕರು ಸತ್ತೋಗಿದ್ದಾಳೆ ಎಂದುಕೊಂಡಿದ್ರೆ, ಆಕೆ ಲವರ್ ಜೊತೆ ಜೀವಂತವಾಗಿ ಪ್ರತ್ಯಕ್ಷವಾಗಿದ್ದಾಳೆ. ಲಕ್ನೋದಲ್ಲಿ ಪ್ರಿಯತಮ ಸತ್ಯನಾರಾಯಣ್ ಗುಪ್ತಾ ಜೊತೆ ನೆಮ್ಮದಿಯಾಗಿ ಜೀವನ ನಡೆಸುತ್ತಿದ್ದಳು. ಗೊಂಡಾ ಜಿಲ್ಲೆಯ ವಿನಯ್ ಜೊತೆ 2017 ರಂದು ಕವಿತಾ ಮದುವೆಯಾಗಿದ್ದರು. ನಾಲ್ಕು ವರ್ಷದವರೆಗೂ ಇಬ್ಬರ ಸಂಸಾರದಲ್ಲಿ ಸಣ್ಣ ಬಿರುಕು ಇರಲಿಲ್ಲ. ಆದ್ರೆ, 2021 ಮೇ5ರಂದು ಇದ್ದಕ್ಕಿದ್ಹಾಗೆ ಮನೆಯಿಂದ ಕವಿತಾ ನಾಪತ್ತೆಯಾಗಿದ್ದಳು. ತಕ್ಷಣ ವಿನಯ್ ಕುಮಾರ್ ಕವಿತಾ ಪೋಷಕರಿಗೆ ಪತ್ನಿ…

Read More

 ‘SSLC’ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ : 39,481 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ: ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್‌ಎಸ್ಸಿ) ಜಿಡಿ ಕಾನ್ಸ್ಟೇಬಲ್ 2025 ನೇಮಕಾತಿ ಡ್ರೈವ್ಗೆ ಅಧಿಸೂಚನೆಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಈ ಪ್ರತಿಷ್ಠಿತ ಹುದ್ದೆಗೆ ಅರ್ಜಿಗಳು ಈಗ ಮುಕ್ತವಾಗಿವೆ ಮತ್ತು ಸೆಪ್ಟೆಂಬರ್ 5 ರಿಂದ ಅಕ್ಟೋಬರ್ 14, 2024 ರವರೆಗೆ ಸ್ವೀಕರಿಸಲಾಗುತ್ತದೆ. ಅಭ್ಯರ್ಥಿಗಳು ನೋಂದಣಿ ಪ್ರಕ್ರಿಯೆಗಾಗಿ ಎಸ್‌ಎಸ್ಸಿಯ ಅಧಿಕೃತ ವೆಬ್ಸೈಟ್ಗೆ ಅಂದರೆ ssc.gov.in ಭೇಟಿ ನೀಡಬಹುದು. ಎಸ್‌ಎಸ್ಸಿ ಜಿಡಿ 2025 ಅಧಿಸೂಚನೆ: ಖಾಲಿ ಹುದ್ದೆಗಳ ವಿವರ: ವಿವಿಧ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು (ಸಿಎಪಿಎಫ್) ಮತ್ತು ಅರೆಸೈನಿಕ ಸಂಸ್ಥೆಗಳಲ್ಲಿ ಒಟ್ಟು 39,481…

Read More

ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ: ಆರೋಪಿ ಆಯಿಷಾ ಸಹಿತ 3 ಮಂದಿಯ ಬಂಧನ

ಮಂಗಳೂರು: ಮಾಜಿ ಶಾಸಕ ಮೊಯ್ದೀನ್ ಬಾವ ಸೋದರ, ಹೆಸರಾಂತ ಉದ್ಯಮಿ ಮುಮ್ತಾಜ್ ಆಲಿ ನಿಗೂಢ ಸಾವಿಗೆ ಬ್ಲಾಕ್ಮೇಲ್ ಮತ್ತು ಹನಿಟ್ರ್ಯಾಪ್ ಜಾಲವೇ ಕಾರಣ ಎನ್ನಲಾಗುತ್ತಿದೆ. ಆರೋಪಿಗಳ ಪತ್ತೆಗಾಗಿ ಮಂಗಳೂರು ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದು, ಸೂತ್ರಧಾರೆ ಎನ್ನಲಾದ ಮಹಿಳೆ, ಆಕೆಯ ಪತಿ ಮತ್ತು ಇನ್ನೊಬ್ಬ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮುಮ್ತಾಜ್ ಸಾವಿಗೆ ಆರು ಮಂದಿಯ ತಂಡ ನಡೆಸಿದ ಬ್ಲಾಕ್ಮೇಲ್ ಕಾರಣ ಎಂದು ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದರ ಬೆನ್ನಲ್ಲೇ ಮಂಗಳೂರು ಸಿಸಿಬಿ ಪೊಲೀಸರು ಸೇರಿದಂತೆ…

Read More

ಪುತ್ತೂರು: ಹಾಲುಮಡ್ಡಿ ಅಕ್ರಮ ಸಾಗಾಟ- ನಾಲ್ವರ ಬಂಧನ

ಪುತ್ತೂರು: ಹಾಲುಮಡ್ಡಿ ಶೇಖರಿಸಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ನಾಲ್ಕು ಮಂದಿಯನ್ನು ಸೋಮವಾರ ಪುತ್ತೂರು ಅರಣ್ಯ ಇಲಾಖೆಯ ಅಧಿಕಾರಿಗಳುಬಂಧಿಸಿದ್ದಾರೆ. ಆರೋಪಿಗಳನ್ನು ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಪಾಟ್ರಕೋಡಿ * ಬಾಯಬೆ ನಿವಾಸಿ ಉಮರ್ ಫಾರೂಕ್ (44), ಪಾಟ್ರಕೋಡಿ ನಿವಾಸಿಗಳಾದ ಅಲಿ ಹೈದರ್ ಎಂ.ಕೆ.(24), ಮುಹಮ್ಮದ್ ಹಸೈನಾರ್(30) ಮತ್ತು ತಾಳಿಪಡ್ಪು ನಿವಾಸಿ ಉಮರ್ ಪಾರೂಕ್ (26) ಎಂದು ಗುರುತಿಸಲಾಗಿದೆ. ಪುತ್ತೂರು ಅರಣ್ಯ ವಿಭಾಗ ವ್ಯಾಪ್ತಿಯ ಕಲೆಂಜಿಮಲೆ ರಕ್ಷಿತಾರಣ್ಯದ ದೂಪದ ಮರದಿಂದ ಹಾಲುಮಡ್ಡಿ ಸಂಗ್ರಹಿಸಿದ್ದರು.ಆರೋಪಿಗಳಿಂದ ಸಾಗಾಟಕ್ಕೆ ಬಳಸಿದ್ದ ಆಟೊ ರಿಕ್ಷಾ…

Read More

ತೈಲ ಸೋರಿಕೆಯಿಂದ ದ್ವಿಚಕ್ರ ವಾಹನಗಳು ಸ್ಕಿಡ್- ಸವಾರರಿಗೆ ಗಾಯ

ಉಡುಪಿ: ಅಪರಿಚಿತ ವಾಹನದಿಂದ ರಸ್ತೆಗೆ ತೈಲ ಸೋರಿಕೆಯಾಗಿ ಹಲವಾರು ದ್ವಿಚಕ್ರ ವಾಹನಗಳು ಸ್ಕಿಡ್ ಆಗಿ ಸವಾರರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಉಡುಪಿಯ ಬಸ್ ನಿಲ್ದಾಣದ ಬಳಿ ನಡೆದಿದೆ. ತೈಲ ಸೋರಿಕೆಯಿಂದ ರಸ್ತೆ ಜಾರುತ್ತಿತ್ತು, ಪರಿಣಾಮ ಏಳೆಂಟು ದ್ವಿಚಕ್ರ ವಾಹನ ಸವಾರರು ಬಿದ್ದಿದ್ದಾರೆ. ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಲಾಗಿದ್ದು, ರಸ್ತೆಯಿಂದ ತೈಲವನ್ನು ತೆರವುಗೊಳಿಸಲು ನೀರು ಸಿಂಪಡಿಸಿ, ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಅಗ್ನಿಶಾಮಕ ದಳದ ಪದ್ಮನಾಭ ಕಾಂಚನ್, ದಿವಾಕರ್ ಮತ್ತು ಅರುಣ್, ಸಮಾಜ ಸೇವಕ ನಿತ್ಯಾನಂದ…

Read More

ಬಂಟ್ವಾಳ: ಆಯತಪ್ಪಿ ನದಿಗೆ ಬಿದ್ದ ವೃದ್ಧ – ಜೀವದ ಹಂಗು ತೊರೆದು ರಕ್ಷಿಸಿದ ಇಬ್ಬರು ಯುವಕರು

ಬಂಟ್ವಾಳ: ಉಕ್ಕಿ ಹರಿಯುತ್ತಿದ್ದ ನದಿಗೆ ಆಯತಪ್ಪಿ ಬಿದ್ದ ವೃದ್ಧರೋರ್ವರನ್ನು ಯುವಕರಿಬ್ಬರು ಜೀವದ ಹಂಗು ತೊರೆದು ರಕ್ಷಿಸಿರುವ ಘಟನೆ ವಿಟ್ಲದ ಸುರಂಬಡ್ಕದ ಕಿಂಡಿ ಅಣೆಕಟ್ಟು ಸೇತುವೆ ಬಳಿ ನಡೆದಿದೆ. ಉಮ್ಮರ್ (70) ಎಂಬವರು ರಕ್ಷಿಸಲ್ಪಟ್ಟ ವ್ಯಕ್ತಿ. ವಿಟ್ಲದ ಸುರಂಬಡ್ಕದ ಕಿಂಡಿ ಅಣೆಕಟ್ಟು ಸೇತುವೆ ದಾರಿಯಾಗಿ ಉಮ‌ರ್ ಅವರು ಸಂಚರಿಸುತ್ತಿದ್ದಾಗ ಆಯತಪ್ಪಿ ನದಿಗೆ ಬಿದ್ದಿದ್ದಾರೆ. ಸೇತುವೆಗೆ ಯಾವುದೇ ರೀತಿಯ ತಡೆ ಇಲ್ಲದಿದ್ದರಿಂದ ಅವರು ಆಯತಪ್ಪಿ ನದಿಗೆ ಬಿದ್ದಿದ್ದಾರೆ. ಆ ತಕ್ಷಣ ಅಲ್ಲಿಯೇ ಇದ್ದ ಚೆಕ್ಕಿದಕಾಡು ನಿವಾಸಿಗಳಾದ ಅಶೋಕ್‌ ಹಾಗೂ ಸುರೇಶ್…

Read More

ಮಂಗಳೂರು: ಅಸಭ್ಯ ವರ್ತನೆ- ಕೆಲಸದಿಂದ ಕಿತ್ತು ಹಾಕಿದ ಮಾಲಕರು

ಮಂಗಳೂರು,: ನಗರದ ಹೊರವಲಯದ ಕೂಳೂರಿನ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ ಯುವಕ ಅಂಗಡಿಗೆ ಬರುತ್ತಿದ್ದ ಮಹಿಳೆಯೋರ್ವರಿಗೆ ವೀಡಿಯೋ ಕರೆ ಮಾಡಿ ಅಸಭ್ಯವಾಗಿ ವರ್ತಿಸಿದ ಘಟನೆಯ ಹಿನ್ನೆಲೆಯಲ್ಲಿ ಆ ಯುವಕನನ್ನು ಅಂಗಡಿಯವರು ಕೆಲಸದಿಂದ ತೆಗೆದು ಹಾಕಿದ್ದಾರೆ. ರಾತ್ರಿ 11.30ಕ್ಕೆ ಮಹಿಳೆಗೆ ವೀಡಿಯೋ ಕರೆ ಮಾಡಿದ್ದ ಯುವಕ ಅಸಭ್ಯವಾಗಿ ವರ್ತಿಸಿದ್ದ ಇದರಿಂದ ಆಕ್ರೋಶಗೊಂಡ ಇಬ್ಬರು ಮಹಿಳೆಯರು ಅಂಗಡಿಗೆ ಬಂದು ಯುವಕನನ್ನು ತರಾಟೆಗೆ ತೆಗೆದುಕೊಂಡು ಕೈಯಿಂದ ಹಲ್ಲೆ ನಡೆಸಿದ್ದರು. ಮಹಿಳೆಯರು ಹಲ್ಲೆ ನಡೆಸುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ‘ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವಕ…

Read More