admin

ಮಂಗಳೂರು: ‘ಮಹಿಷ ದಸರಾ ಮಾಡುವವರು ರಾಕ್ಷಸರು ಮನುಷ್ಯರಲ್ಲ’ – ಕಲ್ಲಡ್ಕ ಪ್ರಭಾಕರ್ ಭಟ್

ಮಂಗಳೂರು: ಮೈಸೂರಿನಲ್ಲಿ ಮಹಿಷ ದಸರಾ ಆಚರಣೆಯ ಬಗ್ಗೆ ಪ್ರೊ.ಭಗವಾನ್ ವಿರುದ್ಧ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಮಂಗಳೂರಿನಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರೊ.ಭಗವಾನ್ ಅವರಂತರ ಹುಚ್ಚರು ಮೊದಲಿನಿಂದಲೂ ಇದ್ದಾರೆ. ಆಗಲೂ ಇದ್ದರು ಈಗಲೂ ಇದ್ದಾರೆ. ಅದೊಂದು ರಾಕ್ಷಸಿ ವಂಶ ಅದಕ್ಕೋಸ್ಕರ ರಾಕ್ಷಸರನ್ನು ಆರಾಧನೆ ಮಾಡುತ್ತಾರೆ. ಯಾರೂ ಮನುಷ್ಯರಾಗಿದ್ದರೋ ಅವರು ರಾಕ್ಷಸರನ್ನು ಪೂಜಿಸೋದಿಲ್ಲ. ರಾಕ್ಷಸರು ರಾಕ್ಷಸರನ್ನೇ ಪೂಜಿಸುತ್ತಾರೆ. ರಾಕ್ಷಸರು ಒಂದು ದಿನ ನಾಶವಾಗುತ್ತಾರೆ. ಭಗವಾನ್ ಈ ಹಿಂದಿನಿಂದಲೂ ಹುಚ್ಚುಹುಚ್ಚು ರೀತಿಯಲ್ಲಿ ಮಾತನಾಡುತ್ತಿದ್ದಾರೆ. ಅವನು…

Read More

ಕಾರ್ಕಳ: ಲಾರಿ-ಬೈಕ್ ಮಧ್ಯ ಭೀಕರ ಅಪಘಾತ- ತಂದೆ ಸೇರಿ 3 ಮಕ್ಕಳು ಸಾವು..!

ಉಡುಪಿ: ಮಿನಿ‌ ಲಾರಿ ಹಾಗೂ ದ್ವಿಚಕ್ರ ವಾಹನ ಮಧ್ಯೆ ಭೀಕರ ಅಪಘಾತ ನಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕಾರ್ಕಳ- ಧರ್ಮಸ್ಥಳ- ಸುಬ್ರಹ್ಮಣ್ಯ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ.ಬೈಕ್ ನಲ್ಲಿ ಪತಿ, ಪತ್ನಿ ಮತ್ತು ಮೂವರು ಮಕ್ಕಳು ಪ್ರಯಾಣಿಸುತ್ತಿದ್ದು, ಅಪಘಾತದ ರಭಸಕ್ಕೆ ನಾಲ್ವರು ಮೃತಪಟ್ಟಿದ್ದಾರೆ. ಮೃತರನ್ನು ಸುರೇಶ್‌ ಆಚಾರ್ಯ (36 ವ), ಮಕ್ಕಳಾದ ಸುಮೀಕ್ಷಾ (7 ವ) ಸುಶ್ಮಿತಾ (5 ವ), ಸುಶಾಂತ್‌ (2 ವ) ಎಂದು…

Read More

 ಹಸುವಿಗೆ ಹೊಸ ಸ್ಥಾನಮಾನ ನೀಡಿದ ‘ಮಹಾ ಸರ್ಕಾರ’ : ‘ರಾಜ್ಯ ಮಾತೆ’ ಎಂದು ಘೋಷಣೆ

ನವದೆಹಲಿ : ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಭಾರತೀಯ ಸಂಪ್ರದಾಯದಲ್ಲಿ ಗೋವಿನ ಸಾಂಸ್ಕೃತಿಕ ಮಹತ್ವವನ್ನ ಗುರುತಿಸಿ ಅಧಿಕೃತವಾಗಿ ‘ರಾಜ್ಯ ಮಾತಾ’ (ರಾಜ್ಯ ತಾಯಿ) ಎಂದು ಘೋಷಿಸಿದೆ. ಸೋಮವಾರ ಹೊರಡಿಸಿದ ಆದೇಶದ ಪ್ರಕಾರ, ಭಾರತದ ಆಧ್ಯಾತ್ಮಿಕ, ವೈಜ್ಞಾನಿಕ ಮತ್ತು ಮಿಲಿಟರಿ ಇತಿಹಾಸದಲ್ಲಿ ಹಸುಗಳ ಪಾತ್ರವನ್ನ ಸರ್ಕಾರ ಒತ್ತಿಹೇಳಿದೆ, ಪ್ರಾಚೀನ ಕಾಲದಿಂದಲೂ ಅವುಗಳ ಪ್ರಾಮುಖ್ಯತೆಯನ್ನು ಒತ್ತಿಹೇಳುತ್ತದೆ. ಈ ಆದೇಶವು ದೇಶೀಯ ಹಸು ತಳಿಗಳ ಸಂಖ್ಯೆ ಕುಸಿಯುತ್ತಿರುವ ಬಗ್ಗೆ ಕಳವಳಗಳನ್ನು ಎತ್ತಿ ತೋರಿಸಿದೆ ಮತ್ತು ಕೃಷಿಯಲ್ಲಿ ಹಸುವಿನ ಸಗಣಿಯ…

Read More

ಮಂಗಳೂರು: ನ್ಯಾಟ್‌ಕಾಮ್ ಸಮಾವೇಶದಲ್ಲಿ ಡಿಫೆನ್ಸ್ ಲಿಕ್ಕರ್ ಪೂರೈಕೆ – ಪ್ರಕರಣ ದಾಖಲು

ಮಂಗಳೂರು: ನಗರದಲ್ಲಿ ಎರಡು ದಿನಗಳ ಕಾಲ ನಡೆದ ನ್ಯಾಟ್ ಕಾಮ್ ಸಮಾವೇಶದಲ್ಲಿ ಅಕ್ರಮವಾಗಿ ಡಿಫೆನ್ಸ್ ಲಿಕ್ಕರ್ ಪೂರೈಕೆಯಾಗಿದ್ದು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವುದಾಗಿ ಅಬಕಾರಿ ಪೊಲೀಸರು ತಿಳಿಸಿದ್ದಾರೆ. ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫರ್ಸನಲ್ ಮ್ಯಾನೇಜ್‌ಮೆಂಟ್ ಸಂಸ್ಥೆಯ ವತಿಯಿಂದ ಎರಡು ದಿನಗಳ ನ್ಯಾಟ್ಕಾನ್ ಸಮಾವೇಶದ ಸಮಾರೋಪ ಶನಿವಾರ ನಡೆದಿತ್ತು. ರಾತ್ರಿ ಪಾರ್ಟಿಗೆ ಆಯೋಜಕರು ಅಬಕಾರಿ ಇಲಾಖೆಯಿಂದ ಸಿಎಲ್-5 (ಒಂದು ದಿನ) ಪರವಾನಿಗೆ ಪಡೆದಿದ್ದರು. ಆದರೆ ರಕ್ಷಣಾ (ಡಿಫೆನ್) ಇಲಾಖೆಯು ಗೋವಾದಿಂದ ಮದ್ಯಗಳನ್ನು ಅಕ್ರಮವಾಗಿ ತಂದು ವಿತರಣೆ ಮಾಡಿತ್ತು. ಅಬಕಾರಿ…

Read More

ಮಕ್ಕಳ ಕೈಗೆ ಮೊಬೈಲ್ ಕೊಡುವ ಎಲ್ಲಾ ಪೋಷಕರು ತಪ್ಪದೇ ಈ ಸುದ್ದಿ ಓದಿ..!

ಮಕ್ಕಳು ಮೊಬೈಲ್ ಫೋನ್ ನೋಡುವುದು ಪ್ರತಿ ಕುಟುಂಬಕ್ಕೂ ಸಂದಿಗ್ಧ ಪರಿಸ್ಥಿತಿಯಾಗುತ್ತಿದೆ. ಇಂದು ಚಿಕ್ಕ ಮಕ್ಕಳು ತಮ್ಮ ಫೋನ್ ಬಳಸುತ್ತಿರುವ ರೀತಿಯನ್ನು ಕಂಡು ಪ್ರತಿಯೊಬ್ಬ ಪೋಷಕರೂ ಚಿಂತಿತರಾಗಿದ್ದಾರೆ ಮತ್ತು ಈ ಪರಿಸ್ಥಿತಿ ಭಾರತದಲ್ಲಿ ಮಾತ್ರವಲ್ಲದೆ ಇಡೀ ಜಗತ್ತಿನಲ್ಲಿದೆ. ಕೋವಿಡ್ ನಂತರ ಮಕ್ಕಳು ತಮ್ಮ ಫೋನ್‌ಗಳನ್ನು ಹೆಚ್ಚು ನೋಡುವ ಪ್ರವೃತ್ತಿ ಹೆಚ್ಚಾಗಿದೆ, ಮಕ್ಕಳು ತಮ್ಮ ಮನೆಗಳಲ್ಲಿ ಲಾಕ್ ಆಗಿರುವ ಸಮಯದಲ್ಲಿ, ಅವರು ಹೊರಗೆ ಹೋಗುವುದು ಮತ್ತು ಆಟವಾಡುವುದನ್ನು ಸಂಪೂರ್ಣವಾಗಿ ತಪ್ಪಿಸಿಕೊಂಡರು. ಇದರಿಂದ ಮಕ್ಕಳು ಮೊಬೈಲ್‌ನಲ್ಲಿಯೇ ಸಮಯ ಕಳೆಯುತ್ತಿದ್ದು, ಈಗ ಆ…

Read More

ಯಜಮಾನಿಯರಿಗೆ ಬಿಗ್ ಶಾಕ್ : ಈ ಮಹಿಳೆಯರಿಗೆ ಬರಲ್ಲ ಜುಲೈ ತಿಂಗಳ `ಗೃಹಲಕ್ಷ್ಮಿ’ ಹಣ!

ರಾಜ್ಯ ಸರ್ಕಾರದಿಂದ ಆದಾಯ ತೆರಿಗೆ ಪಾವತಿಸುತ್ತಿದ್ದರೂ, ಸರ್ಕಾರದ ಗೃಹ ಲಕ್ಷ್ಮೀ ಯೋಜನೆಯಡಿ ಪ್ರತಿ ತಿಂಗಳೂ 2000 ಪಡೆಯುತ್ತಿದ್ದಂತ 1.78 ಲಕ್ಷ ಯಜಮಾನಿಯರಿಗೆ ಹಣ ಪಾವತಿ ಮಾಡದಂತೆ ತಡೆ ಹಿಡಿಯಲಾಗಿದೆ. ಈ ಮೂಲಕ ಗೃಹ ಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಬಿಗ್ ಶಾಕ್ ನೀಡಲಾಗಿದೆ. ಗೃಹ ಲಕ್ಷ್ಮೀ ಯೋಜನೆಯ ನಿಯಮಾನುಸಾರ ಆದಾಯ ತೆರಿಗೆ ಪಾವತಿ ಮಾಡುವವರಿಗೆ ಈ ಯೋಜನೆಯಡಿ ಪ್ರಯೋಜನ ಸಿಗುವುದಿಲ್ಲ. ಆದರೂ ಯೋಜನೆಗೆ ಆದಾಯ ತೆರಿಗೆ ಪಾವತಿ ಮಾಡುತ್ತಿದ್ದರೂ 1.78 ಲಕ್ಷ ಮಹಿಳೆಯರು ನೋಂದಾಯಿಸಿಕೊಂಡು, 2000 ಪಡೆಯುತ್ತಿದ್ದಂತ ಶಂಕೆ…

Read More

ಕಾರ್ಕಳ: ಮೃತರ ಹೆಸರಿನಲ್ಲಿದ್ದ 4 ಕೋಟಿ ರೂ ಷೇರು ಮಾರಾಟ ಮಾಡಿ ವಂಚನೆ – ಪ್ರಕರಣ ದಾಖಲು

ಕಾರ್ಕಳ: ಮೃತರ ಹೆಸರಿನಲ್ಲಿದ್ದ ಷೇರುಗಳನ್ನು ಮಾರಾಟ ಮಾಡಿ ಸ್ವಂತಕ್ಕೆ ಉಪಯೋಗಿಸಿಕೊಂಡು ವಂಚಿಸಿರುವ ಬಗ್ಗೆ ಉಡುಪಿ ಸೆನ್‌ ಅಪರಾಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಮೆರಿಕದಲ್ಲಿ ನೆಲೆಸಿರುವ ಲಲಿತಾ ರಾವ್‌ ಅವರ ಪತಿ ಅಶೋಕ್‌ ಕಾರ್ಕಳದಲ್ಲಿ ವಾಸವಾಗಿದ್ದವರು. ಇವರು 2020ರ ಕೋವಿಡ್‌ ಲಾಕ್‌ಡೌನ್‌ ಸಮಯದಲ್ಲಿ ಕಾರ್ಕಳದಲ್ಲಿ ಮೃತಪಟ್ಟಿದ್ದರು. ಮೃತರ ಪತ್ನಿ ಮತ್ತು ಮಕ್ಕಳು ಅಮೆರಿಕದಲ್ಲಿ ಇದ್ದ ಕಾರಣ ಅಶೊಕ್‌ ಅವರ ಅಂತಿಮ ಸಂಸ್ಕಾರವನ್ನು ಮೃತರ ಸಹೋದರನ ಮಗ ನವೀನ್‌ ನಡೆಸಿದ್ದರು. ಅಶೋಕ್‌ ಜುಲೈ 13ರಂದು ಮೃತಪಟ್ಟಿದ್ದರೂ ಮೃತರ ಅಣ್ಣ…

Read More

ಮುಂಬರುವ ಹಬ್ಬಗಳ ಸಂದರ್ಭದಲ್ಲಿ ‘ಮೇಡ್ ಇನ್ ಇಂಡಿಯಾ’ ಉತ್ಪನ್ನಗಳನ್ನೇ ಖರೀದಿಸಿ: ಪ್ರಧಾನಿ ಮೋದಿ ಕರೆ

ನವದೆಹಲಿ: ಮುಂಬರುವ ಹಬ್ಬಗಳ ಸಂದರ್ಭದಲ್ಲಿ ‘ಮೇಡ್ ಇನ್ ಇಂಡಿಯಾ’ ಉತ್ಪನ್ನಗಳನ್ನು ಖರೀದಿಸುವಂತೆ ಪ್ರಧಾನಿ ಮೋದಿ ಜನತೆಗೆ ಮನವಿ ಮಾಡಿದ್ದಾರೆ. ಇಂದು ಮನ್ ಕೀ ಬಾತ್ ನ 114ನೇ ಎಪಿಸೋಡ್ ನಲ್ಲಿ ಮಾತನಾಡಿದಂತ ಅವರು, ಮನ್ ಕೀ ಬಾತ್ ಗೆ 10 ವರ್ಷ ಆಗಿದ್ದನ್ನು ನೆನೆದು ಭಾವುಕರಾದರು. ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ತಮ್ಮ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ನಲ್ಲಿ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯ ರೇಡಿಯೋ ಕಾರ್ಯಕ್ರಮ ಹತ್ತು ವರ್ಷಗಳನ್ನು ಪೂರೈಸಿದೆ….

Read More

ಅಕ್ಟೋಬರ್ 3 ರಿಂದ ಮಂಗಳೂರು ದಸರಾ ವೈಭವ ಪ್ರಾರಂಭ

ಮಂಗಳೂರು: ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಅಕ್ಟೋಬರ್ 3 ರಿಂದ ಮಂಗಳೂರು ದಸರಾ ವೈಭವ ಪ್ರಾರಂಭವಾಗಲಿದೆ. ಅಕ್ಟೋಬರ್ 3 ರಂದು ನವದುರ್ಗೆಯರು ಹಾಗೂ ಶಾರದಾಮಾತೆಯ ಪ್ರತಿಷ್ಠಾಪನೆಯೊಂದಿಗೆ ದಸರಾ ಮಹೋತ್ಸವ ಪ್ರಾರಂಭವಾಗಲಿದೆ. ಕುದ್ರೋಳಿಯಲ್ಲಿ ಅಕ್ಟೋಬರ್ 3 ರಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ನವದುರ್ಗೆ ಹಾಗೂ ಶಾರದಾಮಾತೆಯ ಪ್ರತಿಷ್ಠಾಪನೆ ನಡೆಯಲಿದೆ. ಅಕ್ಟೋಬರ್ 13 ರಂದು ಸಂಜೆ 4 ಗಂಟೆಯಿಂದ ಶಾರಾದಾ ಮಾತೆ ಹಾಗೂ ನವದುರ್ಗೆಯರ ಶೋಭಾಯಾತ್ರೆ ನಡೆಯಲಿದೆ. ಮಂಗಳೂರು ದಸರಾ ವೈಭವದ 11 ದಿನವೂ ಕುದ್ರೋಳಿ ದೇವಸ್ಥಾನದಲ್ಲಿ ವಿಶೇಷ ಕಾರ್ಯಕ್ರಮಗಳು…

Read More

ಮುಲ್ಕಿ: ಕಾಲೇಜು ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದು ಆತ್ಮಹತ್ಯೆ

ಮುಲ್ಕಿ: ಡೆತ್ ನೋಟ್ ಬರೆದಿಟ್ಟು ಬಾಲಕಿಯೊಬ್ಬಳು ಪ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಲ್ಕಿ ಸಮೀಪದ ಅತಿಕಾರಿಬೆಟ್ಟು ರೈಲ್ವೆ ಗೇಟ್ ಬಳಿಯ ಕ್ವಾಟರ್ಸ್ ನಲ್ಲಿ ಶನಿವಾರ ಸಂಜೆ ನಡೆದಿದೆ. ಕೊಂಕಣ ರೈಲ್ವೆ ಗೇಟ್ ಸಿಬ್ಬಂದಿ ಮಹೇಶ್ ನಾಯಕ್ ಎಂಬುವರ ಪುತ್ರಿ ಉಜ್ವಲ (17) ಮೃತ ಬಾಲಕಿ. ಬಾಲಕಿ ಉಜ್ವಲ ಮುಲ್ಕಿ ವಿಜಯ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿದ್ದು, ಕಾಲೇಜಿನಲ್ಲಿ ನಡೆದ ಮೀಟಿಂಗ್ ಮುಗಿಸಿಕೊಂಡು ಮನೆ ಕಡೆ ಬಂದಿದ್ದು ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಆತ್ಮಹತ್ಯೆಗೆ ಮಾಡಿಕೊಂಡಿದ್ದಾಳೆ. ಈಕೆ…

Read More