admin

ಸುಳ್ಯ: ಸೇತುವೆಯಿಂದ ಬಿದ್ದ ಆಟೋ ರಿಕ್ಷಾ; ಚಾಲಕ ಅಪಾಯದಿಂದ ಪಾರು

ಸುಳ್ಯ: ಆಲೆಟ್ಟಿ ಗ್ರಾಮದ ಕುಕ್ಕುಂಬಳ ಸೇತುವೆಯಿಂದ ಆಟೋ ರಿಕ್ಷಾ ಬಿದ್ದಿದ್ದು, ಚಾಲಕ ಪವಾಡ ಸದೃಶ ರೀತಿಯಲ್ಲಿ ಪಾರಾದ ಘಟನೆ ನಡೆದಿದೆ. ಚಾಲಕ ವೇಣುಗೋಪಾಲ ದೇವಮೂಲೆ ಗಂಭೀರ ಗಾಯದಿಂದ ಪಾರಾಗಿದ್ದಾರೆ. ದೇವಮೂಲೆಯಲ್ಲಿ ಪ್ರಯಾಣಿಕರೊಬ್ಬರನ್ನು ಇಳಿಸಿ ಪೆರಾಜೆ ಕಡೆಗೆ ವಾಪಸಾಗುತ್ತಿದ್ದಾಗ ಅಪಘಾತ ಸಂಭವಿಸಿದೆ.ಘಟನೆಯಿಂದಾಗಿ ಆಟೋ ರಿಕ್ಷಾ ಜಖಂಗೊಂಡಿದೆ. ಸೇತುವೆಯ ಕೆಳಗಿನಿಂದ ಆಟೋವನ್ನು ಮೇಲಕ್ಕೆತ್ತಲು ಪ್ರಯತ್ನಿಸಲಾಗುತ್ತಿದ್ದು, ಅದೃಷ್ಟವಶಾತ್ ನೀರಿನ ಮಟ್ಟ ಕಡಿಮೆ ಇದ್ದ ಕಾರಣ ಸಂಭವನೀಯ ಭಾರೀ ದುರಂತ ತಪ್ಪಿದೆ.

Read More

ಕಸ್ಟಮ್ಸ್‌ ಅಧಿಕಾರಿಗಳ ಹೆಸರಿನಲ್ಲಿ ಉಡುಪಿಯ ವೈದ್ಯರಿಗೆ ವಂಚನೆ: ಇಬ್ಬರು ಅರೆಸ್ಟ್

ಉಡುಪಿ: ಮುಂಬಯಿಯ ಕಸ್ಟಮ್ಸ್‌ ಅಧಿಕಾರಿಗಳ ಹೆಸರಿನಲ್ಲಿ ವೈದ್ಯರೊಬ್ಬರಿಗೆ ಆನ್‌ಲೈನ್‌ನಲ್ಲಿ ಕೋಟ್ಯಂತರ ರೂ. ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಉಡುಪಿ ಸೆನ್‌ ಪೊಲೀಸರು ಗುಜರಾತ್‌ ರಾಜ್ಯದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಗುಜರಾತ್‌ ರಾಜ್ಯದ ಸೂರತ್‌ ಸಿಟಿ ದಭೋಲಿ ರಸ್ತೆಯ ನಿವಾಸಿ ನವಾದಿಯಾ ಮುಖೇಶ್‌ ಭಾಯಿ/ಗಣೇಶ್‌ ಭಾಯಿ (44), ಗುಜರಾತ್‌ನ ರಾಜ್‌ಕೋಟ್‌ ಜಿಲ್ಲೆಯ ಆಕಾಶವಾಣಿ ಚೌಕ್‌ ಯೂನಿವರ್ಸಿಟಿ ರಸ್ತೆಯ ನಿವಾಸಿ ಧರಮ್‌ಜೀತ್‌ ಕಮಲೇಶ್‌ ಚೌಹಾನ್‌ (28) ಬಂಧಿತ ಆರೋಪಿಗಳು. ಆರೋಪಿಗಳಿಂದ 5 ಮೊಬೈಲ್‌…

Read More

ಮುಲ್ಕಿ: ಚಲಿಸುತ್ತಿದ್ದ ರೈಲಿನಿಂದ ಆಕಸ್ಮಿಕ ಕಾಲು ಜಾರಿ ಬಿದ್ದು ಪ್ರಯಾಣಿಕ ಸಾವು..!

ಮುಲ್ಕಿ: ಇಲ್ಲಿನ ಕೊಲಕಾಡಿ ರೈಲ್ವೇ ಗೇಟ್ ಬಳಿ ಚಲಿಸುತ್ತಿದ್ದ ರೈಲಿನಿಂದ ಪ್ರಯಾಣಿಕರೊಬ್ಬರು ಆಕಸ್ಮಿಕವಾಗಿ ಜಾರಿ ಬಿದ್ದು ಮೃತಪಟ್ಟಿದ್ದಾರೆ. ಮೃತ ಯುವಕನನ್ನು ಉತ್ತರ ಪ್ರದೇಶ ಕನೋಜ್ ಜಿಲ್ಲೆಯ ರೊಹಿಲಾ ನಿವಾಸಿ ಸ್ವದೇಶ್ ಅಲಿಯಾಸ್ ಸುದ್ದನ್ ಸಿಂಗ್ (21) ಎಂದು ಗುರುತಿಸಲಾಗಿದೆ. ಮೃತ ಸ್ವದೇಶ್ ಕೃಷಿ ಕೆಲಸ ಮಾಡುತ್ತಿದ್ದು ತನ್ನ ಸ್ನೇಹಿತರೊಂದಿಗೆ ಕೇರಳದ ಕಾಸರಗೋಡು ಜಿಲ್ಲೆಯ ಕಣ್ಣೂರಿಗೆ ಕೂಲಿ ಕೆಲಸಕ್ಕೆ ಎಂದು ಉತ್ತರ ಪ್ರದೇಶದ ಮಥುರಾ ದಿಂದ ನಿಜಾಮುದ್ದೀನ್ ಎಕ್ಸ್ಪ್ರೆಸ್‌ನಲ್ಲಿ ಆಗಸ್ಟ್ 23 ರಂದು ಹೊರಟಿದ್ದು ಅಗಸ್ಟ್ 25ರ ಮುಂಜಾನೆ…

Read More

ಶ್ರೀರಾಮಮಂದಿರಕ್ಕೆ 2,100 ಕೋಟಿ ರೂ ಚೆಕ್ ಕೊಟ್ಟ ದಾನಿ

ಅಯೋಧ್ಯೆಯ ಶ್ರೀರಾಮಮಂದಿರ ಟ್ರಸ್ಟ್‌ಗೆ ದಾನಿಯೊಬ್ಬರು ಬರೋಬ್ಬರಿ 2100 ಕೋಟಿ ಮೊತ್ತದ ಚಕ್‌ ಕಳುಹಿಸಿದ್ದಾರೆ. ಈ ಬಗ್ಗೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ರಾಯ್ ಮಾತನಾಡಿ ಪ್ರಧಾನ ಮಂತ್ರಿಗಳ ಪರಿಹಾರ ನಿಧಿಯ ಹೆಸರಿನಲ್ಲಿ ಬರೆದ ಚೆಕ್ ಅನ್ನು ಅಂಚೆ ಮೂಲಕ ಟ್ರಸ್ಟ್‌ಗೆ ಕಳುಹಿಸಲಾಗಿದೆ ಎಂದು ಖಚಿತಪಡಿಸಿದ್ದಾರೆ. ಎರಡು ದಿನಗಳ ಹಿಂದೆಯೇ ಚೆಕ್ ತಮ್ಮ ಕಚೇರಿಗೆ ತಲುಪಿದೆ ಎಂದು ಹೇಳಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಪ್ರಧಾನಿ ಕಚೇರಿಗೆ ಕಳುಹಿಸುವಂತೆ ಟ್ರಸ್ಟ್‌ನ ಅಧಿಕಾರಿಗಳಿಗೆ ಸೂಚಿಸಿದ್ದೇವೆ ಎಂದು…

Read More

ವಾಹನ ಸವಾರರ ಗಮನಕ್ಕೆ : ‘HSRP’ ನಂಬರ್ ಪ್ಲೇಟ್ ಅಳವಡಿಸಲು ಸೆ.15 ಕೊನೆಯ ದಿನ

 ವಾಹನ ಸವಾರರ ಗಮನಕ್ಕೆ ..ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ಸೆ.15 ರವರೆಗೆ ವಿಸ್ತರಣೆ ಮಾಡಲಾಗಿದ್ದು, ಸೆ.16 ರೊಳಗೆ ನಂಬರ್ ಪ್ಲೇಟ್ ಅಳವಡಿಸಬಹುದಾಗಿದೆ. 2019ರ ಏಪ್ರಿಲ್ 1ಕ್ಕಿಂತ ಹಿಂದಿನ ವಾಹನಗಳು ಎಚ್‌ಎಸ್‌ಆರ್ಪಿ ಅಳವಡಿಸಿಕೊಳ್ಳಬೇಕು, ನೀವು HSRP ನಂಬರ್ ಪ್ಲೇಟ್ ಗೆ ರಿಜಿಸ್ಟ್ರೇಷನ್ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ.ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ವಾಹನಗಳ ಸುರಕ್ಷತೆಗಾಗಿ ಈ ಪ್ಲೇಟ್ ಅಳವಡಿಕೆಯನ್ನ ಕಡ್ಡಾಯ ಮಾಡಲಾಗಿದೆ. ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ (ಹಳೆಯ…

Read More

ನೆನೆಸಿದ ಬಾದಾಮಿ ತಿನ್ನುವುದರಿಂದ ಏನೆಲ್ಲ ಪ್ರಯೋಜನ ಇದೆ ಗೊತ್ತಾ..?

ಬಾದಾಮಿ ದೇಹ ಹಾಗೂ ಮನಸಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿರೋ ಪ್ರೋಟೀನ್, ಫೈಬರ್, ವಿಟಾಮಿನ್ ಇ, ಒಮೇಗಾ3, ಹಾಗೂ ಒಮೇಗಾ 6 ಫ್ಯಾಟಿ ಆಸಿಡ್, ಕ್ಯಾಲ್ಸಿಯಂ, ಜಿಂಕ್ ಇವೆಲ್ಲಾ ದೇಹಕ್ಕೆ ಅಗತ್ಯವಾಗಿ ಬೇಕಾದವು. ಆದರೆ ಕಚ್ಚಾ ಬಾದಾಮಿ ಈ ಬೇಸಿಗೆಯಲ್ಲಿ ಒಳ್ಳೆಯದಲ್ಲ ಎನ್ನುತ್ತಾರೆ ವೈದ್ಯರು. ಬಿರುಬೇಸಿಗೆಯಲ್ಲಿ ಕಚ್ಚಾ ಬಾದಾಮಿಯನ್ನು ಅಂದರೆ ನೆನೆಸಿರದ ಬಾದಾಮಿಯನ್ನು ತಿಂದರೆ ಏನಾಗುತ್ತೆ ಅನ್ನೋದನ್ನು ನೋಡೋಣ. ಕಚ್ಚಾ ಬಾದಾಮಿ ದೇಹದಲ್ಲಿ ಉಷ್ಣತೆಯನ್ನು ಹೆಚ್ಚಿಸುತ್ತದೆ. ಜೀರ್ಣಕ್ರಿಯೆಯಲ್ಲಿ ಅಡೆತಡೆ ಉಂಟು ಮಾಡುತ್ತವೆ. ಅಲ್ಲದೇ, ಪೈಲ್ಸ್ ಮುಂತಾದ ಸಮಸ್ಯೆಗಳಿಗೂ…

Read More

 ಮುಂದಿನ ತಿಂಗಳಿಂದ ‘ಗೃಹ ಆರೋಗ್ಯ’ ಯೋಜನೆಯಡಿ ಮನೆ ಮನೆಗೆ ಬರಲಿದೆ ಉಚಿತ ಚಿಕಿತ್ಸೆ, ಔಷಧಿ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಮೇಲೆ ಗೃಹ ಲಕ್ಷ್ಮಿ ಗೃಹಜ್ಯೋತಿಯಂತಹ ಜನೋಪಯೋಗಿ ಗ್ಯಾರಂಟಿಗಳನ್ನು ನೀಡಿದ್ದಲ್ಲದೆ ಈಗ ಇನ್ನೊಂದು ಹೆಜ್ಜೆ ಮುಂದೆ ಹೋಗಿ ಮತ್ತೊಂದು ಗ್ಯಾರಂಟಿ ಮಾದರಿಯ ಯೋಜನೆ ಜಾರಿ ಮಾಡಲು ಮುಂದಾಗಿದೆ. ಜನರಿಗೆ ಆರೋಗ್ಯ ಭಾಗ್ಯ ನೀಡಲು ಆರೋಗ್ಯ ಇಲಾಖೆ ಮುಂದಾಗಿದೆ. ಹೌದು ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ‘ಗೃಹ ಆರೋಗ್ಯ’ ಯೋಜನೆ ಜಾರಿ ಮಾಡಲು ಆರೋಗ್ಯ ಇಲಾಖೆ ಮುಂದಾಗಿದೆ. ಈ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಕೂಡ ಸಲ್ಲಿಕೆ ಮಾಡಲಾಗಿದ್ದು, ಸಚಿವ ಸಂಪುಟದಲ್ಲಿ ಈಗಾಗಲೇ ಅನುಮೋದನೆ ದೊರೆತಿದೆ. ಮುಂದಿನ ತಿಂಗಳಿನಿಂದ…

Read More

ಬೆಳ್ತಂಗಡಿ: ನಿವೃತ್ತ ಮುಖ್ಯೋಪಾಧ್ಯಾಯ ಕೊಲೆ ಪ್ರಕರಣ; ಇಬ್ಬರು ಆರೋಪಿಗಳು ಅರೆಸ್ಟ್‌

ಬೆಳ್ತಂಗಡಿ:  ನಿವೃತ್ತ ಮುಖ್ಯೋಪಾಧ್ಯಾಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್‌‌‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ್ದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಮೃತರಿಗೆ ಸಂಬಂಧಿಕರಾಗಿದ್ದು, ಭೂಮಿ ವಿವಾದದಲ್ಲಿ ವೈಮನಸ್ಸು ಉಂಟಾಗಿ ಬೆಳಾಲು ಗ್ರಾಮದ ನಿವಾಸಿ ನಿವೃತ್ತ ಮುಖ್ಯೋಪಾಧ್ಯಯ ಎಸ್‌. ಪಿ ಬಾಲಕೃಷ್ಣ ಬಡೆಕ್ಕಿಲ್ಲಾಯ (83) ಎಂಬವರನ್ನು ಕೊಲೆ ಮಾಡಲಾಗಿದೆ. ಈ ಪ್ರಕರಣದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳ ಪೈಕಿ ಓರ್ವನು ಅಫರಾಧಿಕ ಹಿನ್ನೆಲೆ ಹೊಂದಿದ್ದು ಆತನ ವಿರುದ್ದ ಕೇರಳ ರಾಜ್ಯದ ಬಡಿಯಡ್ಕ ಪೊಲೀಸ್‌…

Read More

ಕ.ರ.ವೇ ರಾಜ್ಯದ್ಯಕ್ಷರಾದ ಟಿ. ಎ. ನಾರಾಯಣ ಗೌಡ್ರರ ಸುಪುತ್ರಿ ವಿವಾಹ ನಿಶ್ಚಿತಾರ್ಥ ಕಾರ್ಯಕ್ರಮ

ಜೆಕೆ ಗ್ರಾಂಡ್ ಅರೆನಾ, ಬೆಂಗಳೂರು ರೆಸಾರ್ಟ್ ನಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯದ್ಯಕ್ಷರಾದ ಟಿ. ಎ. ನಾರಾಯಣ ಗೌಡ್ರರ ಸುಪುತ್ರಿ. ಏನ್.ಯಶಸ್ವಿನಿ ಗೌಡ ಹಾಗೂ ಎಸ್ .ಮಂಜುನಾಥ್ ಗೌಡರವರ ವಿವಾಹ ನಿಶ್ಚಿತಾರ್ಥ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಕರವೇ ರಾಜ್ಯ ದ ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರುಗಳು ಮತ್ತು ವಿವಿಧ ಗಣ್ಯರು ಕುಟುಂಬ ಸಂಬಂಧಿಕರು, ಚಿತ್ರರಂಗದ ಗಣ್ಯರು ಆಗಮಿಸಿ ಶುಭ ಹಾರೈಸಿದರು.

Read More

ಕಾರ್ಕಳ ಹಿಂದೂ ಯುವತಿ ಗ್ಯಾಂಗ್‌ರೇಪ್‌ ಪ್ರಕರಣದ ತನಿಖೆ ‘NIA’ ಗೆ ಒಪ್ಪಿಸಲು ಬಿಜೆಪಿ ಮಹಿಳಾ ಮೋರ್ಚಾ ಆಗ್ರಹ

ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳ ಕುಕ್ಕುಂದೂರು ಅಯ್ಯಪ್ಪ ನಗರ ಗರಡಿ ಬಳಿ ನಡೆದ ಹಿಂದೂ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣ ( karkala gang rape) ಹಿಂದೆ ಅಂತಾರಾಷ್ಟ್ರೀಯ ಜಿಹಾದಿ ಡ್ರಗ್ಸ್‌ ಜಾಲ ಶಾಮೀಲಾಗಿರುವ ಶಂಕೆ ವ್ಯಕ್ತಪಡಿಸಿದ್ದು ಈ ಪ್ರಕರಣವನ್ನು NIA ತನಿಖೆಗೆ ನೀಡಬೇಕೆಂದು ಕಾರ್ಕಳ ಬಿಜೆಪಿ ಮಹಿಳಾ ಮೋರ್ಚಾ ಆಗ್ರಹಿಸಿದೆ. ಈ ಘಟನೆಯಿಂದ ಸಮಾಜದಲ್ಲಿ ಮಹಿಳೆಯರಿಗೆ ಭಯದ ವಾತಾವರಣ ಉಂಟಾಗಿದ್ದು, ಈ ಜಿಹಾದಿ ಕೃತ್ಯವನ್ನು ಎಸಗಿದವರು ಕ್ರಿಮಿನಲ್ ಹಿನ್ನೆಲೆಯವರಾಗಿರುವ ಸಂಶಯವಿದೆ. ಇದೊಂದು ಪೂರ್ವಯೋಜಿತ ಕೃತ್ಯ…

Read More