admin

ಉಳ್ಳಾಲ: ಮೊನ್ನೆ ಜೈಲಿನಿಂದ ಬಂದಿದ್ದ ನಟೋರಿಯಸ್ ರೌಡಿಯ ಅಟ್ಟಾಡಿಸಿ ಮರ್ಡರ್..!

ಉಳ್ಳಾಲ: ಟಾರ್ಗೆಟ್ ಇಲ್ಯಾಸ್ ರ ಕೊಲೆ ಪ್ರಕರಣದ ಪ್ರಮುಖ ಆರೋಪಿ ರೌಡಿಶೀಟರ್ ಕಡಪ್ಪರ ಸಮೀರ್ ರವರ ಹತ್ಯೆ ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ತೊಕ್ಕೊಟ್ಟು ಸಮೀಪದ ಕಲ್ಲಾಪು ಬಳಿ ನಡೆದಿದೆ. ನಿನ್ನೆ ರಾತ್ರಿ ತನ್ನ ತಾಯಿ ಜೊತೆ ಊಟಕ್ಕೆಂದು ರೆಸ್ಟೋರೆಂಟ್ ಗೆ ತೆರಳುತ್ತಿದ್ದಾಗ ರೌಡಿ ಶೀಟರ್ ಮೇಲೆ ತಲ್ವಾರ್ ದಾಳಿಯಾಗಿದೆ, ಸಮೀರ್ ಕಾರಿನಿಂದ ಇಲ್ಲಿಯುತ್ತಿದ್ದಾಗಲೇ ಮತ್ತೊಂದು ಕಾರಿನಲ್ಲಿ ಬೆನ್ನಟ್ಟಿ ಬಂದಿದ್ದ ಐದಾರು ಮಂದಿಯಿದ್ದ ತಂಡವು ಸಮೀರ್ ರವರನ್ನು ಬೆನ್ನಟ್ಟಿ ಹತ್ಯೆ ಮಾಡಿದ್ದಾರೆ. ಸಮೀರ್ ರವರನ್ನು ದುಷ್ಕರ್ಮಿಗಳು…

Read More

ಮಂಗಳೂರು: ಪ್ರಧಾನಿ ಮೋದಿಯಿಂದ ಬಿಡುಗಡೆಯಾಗಲಿದೆ ಪುತ್ತೂರಿನ ಎರಡು ಗೇರು ತಳಿಗಳು

ಮಂಗಳೂರು: ಕೇಂದ್ರ ಸರಕಾರ ನೂರು ದಿನಗಳನ್ನು ಪೂರೈಸುತ್ತಿರುವ ಹೊತ್ತಿನಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಪುತ್ತೂರಿನ ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರದ ಎರಡು ಸುಧಾರಿತ ಗೇರು ಹೈಬ್ರಿಡ್ ತಳಿಗಳಾದ ನೇತ್ರಾ ಜಂಬೋ-1 ಮತ್ತು ನೇತ್ರಾ ಗಂಗಾ ತಳಿಗಳು ಲೋಕಾರ್ಪಣೆಗೊಳ್ಳಲಿದೆ. ಪ್ರಧಾನಿ ಮೋದಿಯವರಿಂದ ಆಗಸ್ಟ್ ಎರಡನೇ ವಾರದಲ್ಲಿ, ನೂರನೇ ದಿನಗಳ ಕಾರ್ಯಕ್ರಮ ನಡೆಯಲಿದೆ. ವಿವಿಧ ವಾರ್ಷಿಕ ಹಾಗೂ ತೋಟಗಾರಿಕಾ ಬೆಳೆಗಳಲ್ಲಿ ಒಟ್ಟು 109 ಸುಧಾರಿತ, ಹವಾಮಾನ ಬದಲಾವಣೆಗೆ ಸ್ಪಂದಿಸುವ, ಪೋಷಕಾಂಶ ಸಮೃದ್ಧ ತಳಿಗಳು ಲೋಕಾರ್ಪಣೆಗೊಳ್ಳಲಿದೆ. ಇದು ಕೇಂದ್ರ ಸರ್ಕಾರ 100 ದಿನಗಳನ್ನು…

Read More

ಕಾಫಿ ಡೇ ಮಾಲೀಕ ಆತ್ಮಹತ್ಯೆ ಹಿಂದೆ ಡಿಕೆ ಶಿವಕುಮಾರ್‌ ಕೈವಾಡ..! ಸಿದ್ಧಾರ್ಥ್ ಆತ್ಮಹತ್ಯೆ ರಹಸ್ಯ ಬಿಚ್ಚಿಟ್ಟ ಕುಮಾರಸ್ವಾಮಿ

ಮೈಸೂರು: ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಆತ್ಮಹತ್ಯೆ ಹಿಂದೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರ ಕೈವಾಡವಿದೆ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಮೈಸೂರಿನಲ್ಲಿ ಶನಿವಾರ ನಡೆದ ಬೃಹತ್‌ ಸಮಾವೇಶದಲ್ಲಿ ಮಾತನಾಡಿದ ಎಚ್‌ಡಿ ಕುಮಾರಸ್ವಾಮಿ ಅವರು, ‘ನನ್ನ ಮಗನ ರಾಜಕೀಯ ಜೀವನಕ್ಕಾಗಿ ಅಣ್ಣನ ಮಗನನನ್ನ ಜೈಲಿಗೆ ಕಳಿಸಿದ್ದೇನೆ ಎಂದು ನೀವು ನನ್ನ ಮೇಲೆ ಆರೋಪ ಮಾಡಿದ್ದೀರಿ. ಆದರೆ, ಯಾವ ಎಸ್‌ಎಂ ಕೃಷ್ಣ, ಕೊತ್ವಾಲನ ಜೊತೆ ಜೀವನ ಮಾಡಿಕೊಂಡಿದ್ದ ನಿಮಗೆ ರಾಜಕೀಯ ಜೀವನ ಕೊಟ್ಟಿದ್ದರೋ,…

Read More

ಓಂ ಶ್ರೀ ಗೆಳೆಯರದ ಕೇಸರ್ ಕಂಡೊಡ ಗೊಬ್ಬುದ ಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

ಓಂಶ್ರೀ ಗೆಳೆಯರದ ಕೇಸರ್ ಕಂಡೊಡ ಗೊಬ್ಬುದ ಕೂಟದ ಆಮಂತ್ರಣ ಪತ್ರಿಕೆ ಯನ್ನು ಸಂಘದ ಕಟ್ಟಡದಲ್ಲಿ ರಾಮಗಣೆಶ್ ಮಾಲೀಕ ರಾದ ಉಮೇಶ್ ನೆಲ್ಲಿಗುಡ್ಡೆಯವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು ಕಿರಣ್ ಅಟ್ಟೂರು ಕೇಸರ್ದ ಕ್ರೀಡಾ ಕೂಟದ ಸಂಚಾಲಕರು ಶುಭಕರ, ಸಂಘದ ಉಪಾಧ್ಯಕ್ಷರು ರಾಜೇಶ್ ಕೋಟ್ಯಾನ್, ಕಾರ್ಯದರ್ಶಿ ರಾಜೇಶ್, ಸದಸ್ಯರು ಗಳಾದ ಮಹಾಬಲ, ನಾಗೇಶ್, ಕರುಣಾಕರ, ಪ್ರಸಾದ್, ನವೀನ್, ಮಹೇಶ್, ಪ್ರವೀಣ್, ರಂಜಿತ್ ಉಪಸ್ಥಿತರಿದ್ದರು.

Read More

ಕುಲಾಲ ಸಂಘ(ರಿ )ಕೊಲ್ಯ: ಅದ್ದೂರಿಯಾಗಿ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮ

ಕುಲಾಲ ಸಂಘ(ರಿ )ಕೊಲ್ಯ ಇದರ ಮಹಿಳಾ ಘಟಕದ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ ಇಂದು ಬೆಳಿಗ್ಗೆ ನಡೆಯಿತು. ಕಾರ್ಯಕ್ರಮ ದ ಅಧ್ಯಕ್ಷ ತೆ ಯನ್ನು ಶ್ರೀಮತಿ ಸುಲೋಚನಿ ಟೀಚರ್ ವಹಿಸಿದ್ದರು. ಮುಖ್ಯ ಅತಿಥಿ ಗಳಾಗಿ ಶ್ರೀಮತಿ ಅಚಲ ನಾಗೇಶ್ ಬಿ. ( ಅಸಿಸ್ಟೆಂಟ್ ಪ್ರೊಫೆಸರ್ ), ಶ್ರೀಮತಿ ರಶ್ಮಿ ವಿಜಯ್, (Hod. ಸೀನಿಯರ್ ಉಪನ್ಯಾಸಕರು, KpT ) ಶ್ರೀಮತಿ ಹರಿಣಾಕ್ಷಿ ಕೊಲ್ಯ, ( ಉಪಾಧ್ಯಕ್ಷರು ಕೊಲ್ಯ ಕುಲಾಲ ಸಂಘ ), ಶ್ರೀ ಭಾಸ್ಕರ್ ಕುತ್ತಾರ್, ( ಅಧ್ಯಕ್ಷರು…

Read More

ಕುಲಾಲ ಸೇವಾದಳದ ವತಿಯಿಂದ “ಕೃಷ್ಣ ಕೃಷ್ಣ ಶ್ರೀ ಕೃಷ್ಣಾ – ಸೀಸನ್ 2” ಭಾಗವಹಿಸಲು ಈ ಅರ್ಜಿ ಭರ್ತಿ ಮಾಡಿ

ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ರಿ. ಮಯ್ಯರಬೈಲು ಇದರ ಆಶ್ರಯದಲ್ಲಿರುವ ಕುಲಾಲ ಸೇವಾದಳದ ವತಿಯಿಂದ ನಡೆಯುವ“ಕೃಷ್ಣ ಕೃಷ್ಣ ಶ್ರೀ ಕೃಷ್ಣಾ – ಸೀಸನ್ 2” ಕುಲಾಲ ಮಕ್ಕಳ ಕೃಷ್ಣ ವೇಷ ಸ್ಪರ್ಧೆಯ ಸಂದರ್ಭ ಕುಲಾಲ ಮಕ್ಕಳಿಗೆ ಕುಲಾಲ ಡ್ಯಾನ್ಸ್ ಸ್ಟಾರ್ 2024 ಹಮ್ಮಿಕೊಂಡಿದ್ದು ಭಾಗವಹಿಸುವವರು ಗೂಗಲ್ ಫಾರಮ್ ಭರ್ತಿ ಮಾಡಿ ಸ್ಪರ್ಧೆಗೆ ಬಾಗವಹಿಸಬಹುದು .click👉 https://forms.gle/riLEi1ZfaQTWbSvt7

Read More

2024-25ರ ಸಾಲಿನ ಕಂಬಳ ವೇಳಾಪಟ್ಟಿ ಪ್ರಕಟ

2024-25ರ ಸಾಲಿನ ಕಂಬಳ ವೇಳಾಪಟ್ಟಿ ಪ್ರಕಟವಾಗಿದೆ. ಕಳೆದ ಬಾರಿ ಬೆಂಗಳೂರು ಅರಮನೆ ಮೈದಾನದಲ್ಲಿ ಕಂಬಳ ನಡೆಸಿ ಯಶಸ್ವಿಯಾದ ಹಿನ್ನೆಲೆಯಲ್ಲಿ ಈ ಬಾರಿ ಮಲೆನಾಡು ಭಾಗದ ಶಿವಮೊಗ್ಗದಲ್ಲಿ ಕಂಬಳ ನಡೆಸಲು ತೀರ್ಮಾನಿಸಲಾಗಿದೆ. ಈ ಸೀಸನ್‌ ನ ಮೊದಲ ಕಂಬಳ ಬೆಂಗಳೂರಿನಲ್ಲಿ ನಡೆದರೆ, ಅಂತಿಮ ಕಂಬಳವು ಶಿವಮೊಗ್ಗದಲ್ಲಿ ನಡೆಯಲಿದೆ. ಮೂಡುಬಿದಿರೆಯಲ್ಲಿ ಶನಿವಾರ (ಆ.10) ನಡೆದ ಜಿಲ್ಲಾ ಕಂಬಳ ಸಮಿತಿಯ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. 2024-25ರ ಕಂಬಳ ಸೀಸನ್‌ ಅಕ್ಟೋಬರ್‌ 26ರಂದು ಆರಂಭವಾಗಿ 2025ರ ಏಪ್ರಿಲ್‌ 19ರವರೆಗೆ ನಡೆಯಲಿದೆ….

Read More

ಬ್ಯಾಂಕ್ ಖಾತೆಗೆ ನಾಮಿನಿ ಮಾಡುವ ವಿಚಾರದಲ್ಲಿ ಆಗಿರುವ ಈ ನಿಯಮ ಬದಲಾವಣೆ ನಿಮಗೆ ತಿಳಿದಿರಲಿ

ಕೇಂದ್ರ ಸರ್ಕಾರ ಬ್ಯಾಂಕಿಂಗ್ ಕಾನೂನುಗಳ ತಿದ್ದುಪಡಿ ಮಸೂದೆಯನ್ನು ತರಲು ಪ್ರಯತ್ನಿಸುತ್ತಿದೆ. ಇದು ಜಾರಿಗೆ ಬಂದರೆ ನಾಮಿನಿಗಳ ಸಂಖ್ಯೆ ಹೆಚ್ಚಳ ಮಾಡುವ ಮಹತ್ವದ ಬದಲಾವಣೆಯಾಗಲಿದೆ. ಈಗ ಒಬ್ಬರ ಬ್ಯಾಂಕ್ ಖಾತೆಗೆ ಒಬ್ಬರನ್ನು ಮಾತ್ರ ನಾಮಿನಿಯಾಗಿ ಮಾಡಬಹುದಾಗಿದೆ. ಆದರೆ ಈ ತಿದ್ದುಪಡಿ ಮಸೂದೆ ಜಾರಿಗೆ ಬಂದರೆ ಒಂದು ಖಾತೆಗೆ ಒಂದಕ್ಕಿಂತ ಹೆಚ್ಚು ಅಂದರೆ ಗರಿಷ್ಠ ನಾಲ್ಕು ಜನರವರೆಗೆ ನಾಮಿನಿಯಾಗಿ ಮಾಡಬಹುದಾಗಿದೆ. ನಾಮಿನಿ ಸಂಖ್ಯೆ ಹೆಚ್ಚಳ, ಅಡಿಟರ್ ಗಳಿಗೆ ಸಂಭಾವನೆ ನಿಗದಿ ಮಾಡುವ ಅನೇಕ ವಿಚಾರಗಳ ಬಗ್ಗೆ ನಿಯಮಗಳು ಬದಲಾಗಲಿವೆ. ನಾಮಿನಿ ಹೆಚ್ಚಳದಿಂದ…

Read More

2 ದಿನದಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ..!

ಬೆಂಗಳೂರು : ಯಜಮಾನಿಯರಿಗೆ ಗುಡ್ ನ್ಯೂಸ್ ಎಂಬಂತೆ ಜೂನ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿದೆ. ಜುಲೈ ತಿಂಗಳ ಹಣ ಇನ್ನೆರಡು ದಿನದಲ್ಲಿ ಜಮಾ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ‘ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಜಮಾ ಆಗಿದೆ. 2 ದಿನದಲ್ಲಿ ಜುಲೈ ತಿಂಗಳ ಹಣ ಜಮಾ ಆಗಲಿದೆ. ಆಗಸ್ಟ್ ತಿಂಗಳಿನ ಹಣ ಹಾಕುವ ಪ್ರಕ್ರಿಯೆ ಕೂಡ ನಡೆಯುತ್ತಿದೆ. ಪ್ರತಿನಿತ್ಯ ಸಮಸ್ಯೆ ಹೇಳಿಕೊಂಡು…

Read More

ಭೂಕುಸಿತದಿಂದ ತತ್ತರಿಸಿರುವ ವಯನಾಡಿಗೆ ಭೇಟಿ ನೀಡಲು ಕೇರಳಕ್ಕೆ ಆಗಮಿಸಿದ ಮೋದಿ

ಕಣ್ಣೂರು(ಕೇರಳ): ಭೂಕುಸಿತದಿಂದ ತತ್ತರಿಸಿರುವ ವಯನಾಡಿಗೆ ಭೇಟಿ ನೀಡಲು ಪ್ರಧಾನಿ ನರೇಂದ್ರ ಮೋದಿ ಇಂದು(ಶನಿವಾರ) ಕೇರಳಕ್ಕೆ ಆಗಮಿಸಿದ್ದಾರೆ. ಬೆಳಗ್ಗೆ 11 ಗಂಟೆ ಸುಮಾರಿಗೆ ಮೋದಿ ಅವರ ವಿಮಾನ ಕಣ್ಣೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು. ಮೋದಿ ಅವರನ್ನು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಮತ್ತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸ್ವಾಗತಿಸಿದರು. ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್‌ನಲ್ಲಿ ವಯನಾಡ್‌ಗೆ ತೆರಳಿ ಭೂಕುಸಿತಕ್ಕೆ ಒಳಗಾದ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು. ‘ಭೇಟಿ ಸಂದರ್ಭ ರಕ್ಷಣಾ ಕಾರ್ಯಾಚರಣೆ ಮತ್ತು ಪುನರ್ವಸತಿ ಕಾರ್ಯಗಳ…

Read More