admin

ಮಣೂರಿನ ಉದ್ಯಮಿ ಮನೆಗೆ ಬಂದ ಆಗಂತುಕರು: ಸಮಯ ಪ್ರಜ್ಞೆ ಮೆರೆದ ಕುಂದಾಪುರದ ಸೈನ್‌ ಇನ್‌ ಸೆಕ್ಯುರಿಟಿ ಸಂಸ್ಥೆ ಸಿಬ್ಬಂಧಿ…!!

ಕುಂದಾಪುರ :  ಅಧಿಕಾರಿಗಳ ಸೋಗಿನಲ್ಲಿ ಮಣೂರಿನ ಉದ್ಯಮಿಯೊಬ್ಬರ ಮನೆಗೆ ಬಂದಿರುವ ಅಪರಿಚಿತರ ತಂಡದಿಂದ ಅ ಪರಿಸರದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ತಂಡದ ವರ್ತನೆ ಬಗ್ಗೆ ಸಾಕಷ್ಟು ಸಂಶಯ, ಅನುಮಾನಗಳು ಮೂಡಿದ್ದು, ಈ ಕುರಿತು ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಣೂರು ಗ್ರಾಮದ ಕವಿತಾರವರ ಮನೆಗೆ ಜು.25ರಂದು ಬೆಳಗ್ಗಿನ ಸಮಯದಲ್ಲಿ ಮನೆಯ ಹೊರಗಿನಿಂದ ಯಾರೋ ಬಾಗಿಲು ಬಡಿದು ಇದನ್ನು ನಿರ್ಲಕ್ಷಿಸಿ ಸ್ವಲ್ಪ ಸಮಯದ ನಂತರ ಕವಿತಾ ಹೊರಗೆ ಬಂದು ನೋಡಿದಾಗ ಯಾರೂ ಇರಲಿಲ್ಲ. ಈ ನಡುವೆ ಮನೆಯ ಸಿಸಿಟಿವಿ…

Read More

ನ್ಯಾಯ ಸಿಗದಿದ್ರೆ ವಿಧಾನಸೌಧ ಬ್ಲಾಸ್ಟ್​ ಮಾಡ್ತೀನಿ! ನನ್ನನ್ನು ಬಂಧಿಸಿದ್ರೆ ದರ್ಶನ್​ ಪಕ್ಕದ ಸೆಲ್​ಗೆ​ ಹಾಕಿ ಎಂದ ಯುವಕ

‘ಬೆಂಗಳೂರಿನ ಮುಖ್ಯ ಕೇಂದ್ರಗಳಾದ ವಿಧಾನಸೌಧ, ವಿಕಾಸಸೌಧ, ಮೆಟ್ರೋ ಮತ್ತು ಇಸ್ರೋಗೆ ಎಲ್ಲಿಂದ ವಿದ್ಯುತ್​ ಸಂಪರ್ಕ ಇದೆ ಮೆಟ್ರೋ ನಿಲ್ದಾಣ, ಡಿಆರ್‌ಡಿಒ, ಐಐಎಸ್ಸಿ ಬ್ಲಾಸ್ಟ್ ಮಾಡುತ್ತೇನೆ. ಪೊಲೀಸರು ನನ್ನ ಬಂಧಿಸಿದರೆ ಡಿಬಾಸ್ ಪಕ್ಕದ ಸೆಲ್‌ನಲ್ಲಿ ಹಾಕಿ’ ಎಂದು ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಹರಿಬಿಟ್ಟು ಯುವಕನೋರ್ವ ಹುಚ್ಚಾಟ ಮಾಡಿದ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದ ಗಾಂಧಿನಗರದಲ್ಲಿ ನಡೆದಿದೆ. ಪೃಥ್ಚಿರಾಜ್, ಸ್ಫೋಟಿಸುವ ಬಗ್ಗೆ ಮಾತಾಡಿ ಆತಂಕ ಸೃಷ್ಟಿಸಿದ್ದ ಯುವಕ. ಮೂಲತಃ ಚಳ್ಳಕೆರೆ ಪಟ್ಟಣದ ಗಾಂಧಿನಗರ ನಿವಾಸಿಯಾಗಿರುವ ಯುವಕ ಪೃಥ್ವಿರಾಜ್. ಸಣ್ಣಪುಟ್ಟ…

Read More

ಮೂಡುಬಿದಿರೆ: ಗೀಸರ್‌ನಿಂದ ವಿಷಾನಿಲ ಸೋರಿಕೆ; ಉಸಿರುಗಟ್ಟಿ ಯುವಕ ಮೃತ್ಯು..!

ಮೂಡುಬಿದಿರೆ: ಸ್ನಾನಕ್ಕೆಂದು ಬಾತ್ ರೂಮ್ ಒಳಗೆ ತೆರಳಿದ್ದ ಯುವಕನೋರ್ವ ಗ್ಯಾಸ್ ಗೀಸರ್ ವಿಷಾನಿಲ ಸೋರಿಕೆಯಾಗಿದ್ದರಿಂದ ಉಸಿರುಗಟ್ಟಿ ಮೃತಪಟ್ಟ ಘಟನೆ ರವಿವಾರ ರಾತ್ರಿ ಕೋಟೆಬಾಗಿಲಿನಲ್ಲಿನಡೆದಿದೆ. ಮೃತಪಟ್ಟ ಯುವಕ ಕೋಟೆಬಾಗಿಲಿನ ಫ್ಲಾಟ್ ಒಂದರಲ್ಲಿ ವಾಸವಾಗಿರುವ ದಿ.ಅನ್ಸಾರ್ ಎಂಬವರ ಪುತ್ರ ಶಾರಿಕ್ (18) ಎಂದು ಗುರುತಿಸಲಾಗಿದೆ. ಶಾರಿಕ್ ರವಿವಾರ ರಾತ್ರಿ ಸ್ನಾನಕ್ಕೆಂದು ಬಾತ್ ರೂಮ್ ಗೆ ತೆರಳಿದ್ದರು. ತುಂಬಾ ಹೊತ್ತಾದರೂ ಶಾರಿಕ್ ಹೊರಬಾರದ ಕಾರಣ ಅವರ ಬಾತ್ ರೂಮ್ ಬಾಗಿಲು ಒಡೆದು ನೋಡಿದಾಗ ಈ ದುರ್ಘಟನೆ ಬೆಳಕಿಗೆ ಬಂದಿದೆ. ಸಂಪೂರ್ಣ ಮುಚ್ಚಿದ್ದ…

Read More

ಶಾಲೆಯಲ್ಲೇ ಮಲಗಿದ ಶಿಕ್ಷಕಿ, ಹ್ಯಾಂಡ್ ಫ್ಯಾನ್ ನಿಂದ ಸಂತೈಸುತ್ತಿರುವ ವಿದ್ಯಾರ್ಥಿಗಳು – ವೀಡಿಯೊ ವೈರಲ್

ಮಕ್ಕಳ ಭವಿಷ್ಯವನ್ನು ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ಅವರಿಗೆ ಉತ್ತಮ ಶಿಕ್ಷಣವನ್ನು ನೀಡುವ ಮೂಲಕ ಅವರ ನಾಳೆಯನ್ನು ಉತ್ತಮಗೊಳಿಸುವುದು ಶಿಕ್ಷಕರ ಕೈಯಲ್ಲಿದೆ. ಆದರೆ ಅನೇಕ ಬಾರಿ ಶಿಕ್ಷಕರ ಇಂತಹ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತವೆ, ಅದನ್ನು ನೋಡಿ ಜನರು ದಿಗ್ಭ್ರಮೆಗೊಂಡಿದ್ದಾರೆ. ಅಲಿಗಢದ ಅಂತಹ ಒಂದು ವೀಡಿಯೊ ಎಕ್ಸ್ ನಲ್ಲಿ ಬಹಳ ವೇಗವಾಗಿ ವೈರಲ್ ಆಗುತ್ತಿದೆ. जब शिक्षक ही ऐसे होंगे तो शिक्षण कैसा होगा,भयंकर गर्मी से निजात पाने को मासूमों…

Read More

ಪುತ್ತೂರು : ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆ, ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು

ಪುತ್ತೂರು : ಮಾದಕ ವಸ್ತು ಗಾಂಜಾ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರನ್ನು ಪುತ್ತೂರು ನಗರ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಕಬಕ ಗ್ರಾಮದ ನೆಹರುನಗರ ಎಂಬಲ್ಲಿ ಭಾನುವಾರ ಮಧ್ಯಾಹ್ನ ವೇಳೆ ನಡೆದಿದೆ. ಪಡೂರು ಗ್ರಾಮದ ನಿವಾಸಿ ಮಹೇಶ್ (26) ಹಾಗೂ ಕಬಕ ಗ್ರಾಮದ ನಿವಾಸಿ ಪ್ರಕಾಶ (31) ಎಂಬವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಭಾನುವಾರ ಮದ್ಯಾಹ್ನ ಕಬಕ ಗ್ರಾಮದ ನೆಹರೂನಗರ ಎಂಬಲ್ಲಿನ ಸಾರ್ವಜನಿಕ ಸ್ಥಳದಲ್ಲಿ ಇಬ್ಬರು ವ್ಯಕ್ತಿಗಳು ಅನುಚಿತವಾಗಿ ವರ್ತಿಸುತ್ತಾ ಸಾರ್ವಜನಿಕರಿಗೆ ತೊಂದರೆ…

Read More

ಮಂಗಳೂರು: ಕುಲಾಲ ಸಂಘ(ರಿ ) ಕುಳಾಯಿ, ಕುಲಾಲ ಮಹಿಳಾ ಮಂಡಲ ಕುಳಾಯಿ ಹಾಗೂ ಕುಲಾಲ ರಜತ ಸೇವಾ ಟ್ರಸ್ಟ್ ಇದರ ಸಹಯೋಗದಲ್ಲಿ ಆಟಿದ ಪೊಲಬು ಕಾರ್ಯಕ್ರಮ

ಮಂಗಳೂರು: ಕುಲಾಲ ಸಂಘ(ರಿ ) ಕುಳಾಯಿ, ಕುಲಾಲ ಮಹಿಳಾ ಮಂಡಲ ಕುಳಾಯಿ ಹಾಗೂ ಕುಲಾಲ ರಜತ ಸೇವಾ ಟ್ರಸ್ಟ್ ಇದರ ಸಹಯೋಗದಲ್ಲಿ ಆಟಿದ ಪೊಲಬು ಕಾರ್ಯಕ್ರಮವು ಇಂದು ಶ್ರೀ ವೆಂಕಟರಮಣ ಹಿರಿಯ ಪ್ರಾಥಮಿಕ ಶಾಲೆ ಕುಲಾಯಿ ಯಲ್ಲಿ ನಡೆಯಿತು.. ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಶ್ರೀ ಗಂಗಾಧರ್ ಬಂಜನ್ ಕುಲಾಯಿ ( ಅಧ್ಯಕ್ಷರು ಕುಲಾಯಿ ಕುಲಾಲ ಸಂಘ ) ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಲಯನ್ ಅನಿಲ್ ದಾಸ್, ( ನಿರ್ದೇಶಕರು ದಾಸ್ ಪ್ರಮೋಷನ್ಸ್ ಮಂಗಳೂರು ) ಶ್ರೀ ಕಿರಣ್ ಕುಮಾರ್…

Read More

ಗಮನಿಸಿ : ಪ್ರಧಾನಿ ನರೇಂದ್ರ ಮೋದಿಯವರನ್ನು ಸಂಪರ್ಕಿಸುವುದು ಹೇಗೆ : ಇಲ್ಲಿದೆ ʻPMOʼ ಕಚೇರಿ ಸಂಪರ್ಕ ವಿವರಗಳು

ನವದೆಹಲಿ : ನೀವು ನರೇಂದ್ರ ಮೋದಿ ಅಥವಾ ಪ್ರಧಾನಿ ಕಚೇರಿಯನ್ನು (ಪಿಎಂಒ) ಸಂಪರ್ಕಿಸಲು ಬಯಸಿದರೆ, ನೀವು ತಿಳಿದುಕೊಳ್ಳಬೇಕಾದ ಎಲ್ಲವೂ ಇಲ್ಲಿದೆ. ಪಿಎಂಒ ನವದೆಹಲಿಯ ಸೌತ್ ಬ್ಲಾಕ್ನಲ್ಲಿದೆ-110011. ನೇರ ಸಂವಹನಕ್ಕಾಗಿ, ನೀವು 011-23386447 ಗೆ ಫೋನ್ ಮೂಲಕ ಸಂಪರ್ಕಿಸಬಹುದು. ಈ ಸಂಖ್ಯೆಯು ನಿಮ್ಮನ್ನು ಪ್ರಧಾನ ಮಂತ್ರಿ ಕಾರ್ಯಾಲಯದಲ್ಲಿ ಸಂವಹನಗಳನ್ನು ನಿರ್ವಹಿಸುವ ಜಂಟಿ ಕಾರ್ಯದರ್ಶಿ ಶ್ರೀ ರೋಹಿತ್ ಯಾದವ್ ಅವರೊಂದಿಗೆ ಸಂಪರ್ಕಿಸುತ್ತದೆ. ಯಾವುದೇ ಅಧಿಕೃತ ವಿಚಾರಣೆಗಳು, ನೇಮಕಾತಿಗಳು ಅಥವಾ ಪ್ರಧಾನ ಮಂತ್ರಿ ಕಚೇರಿಯಿಂದ ಗಮನ ಅಗತ್ಯವಿರುವ ವಿಷಯಗಳಿಗೆ, ಈ ಸಂಪರ್ಕ…

Read More

6 ಮಂದಿ ನೂತನ ರಾಜ್ಯಪಾಲರನ್ನು ನೇಮಕ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಮೈಸೂರಿನ ಮಾಜಿ ಸಂಸದ ಸಿ.ಎಚ್‌. ವಿಜಯಶಂಕರ್ ಸೇರಿದಂತೆ 6 ಮಂದಿ ನೂತನ ರಾಜ್ಯಪಾಲರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೇಮಕ ಮಾಡಿದ್ದಾರೆ. ಮೈಸೂರಿನ ಮಾಜಿ ಸಂಸದ ಸಿ.ಎಚ್‌. ವಿಜಯಶಂಕ‌ರ್ ಅವರನ್ನು ಮೇಘಾಲಯದ ರಾಜ್ಯಪಾಲರಾಗಿ ನೇಮಕ ಮಾಡಲಾಗಿದೆ. ಗುಜರಾತ್‌ನ ಮಾಜಿ ಮುಖ್ಯ ಕಾರ್ಯದರ್ಶಿ ಕೆ. ಕೈಲಾಸನಾಥನ್ ಅವರನ್ನು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಿಸಲಾಗಿದೆ.ಮಹಾರಾಷ್ಟ್ರದ ಮಾಜಿ ಸ್ಬಾಪೀಕರ್ ಹರಿಭಾವು ಬಾಗಡೆ ಅವರನ್ನು ರಾಜಸ್ಥಾನದ ರಾಜ್ಯಪಾಲರನ್ನಾಗಿ, ಮಾಜಿ ಕೇಂದ್ರ ಸಚಿವ ಸಂತೋಷ್ ಗಂಗ್ವಾರ್ ಅವರು ಜಾರ್ಖಂಡ್‌ಗೆ ಹಾಗೂ ಬಿಜೆಪಿಯ ಹಿರಿಯ…

Read More

ಪುತ್ತೂರು : ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆ, ಕೊಲೆ ಯತ್ನ : ಆರೋಪಿಯ ಬಂಧನ

ಪುತ್ತೂರು : ಗಲಾಟೆ ವಿಷಯವಾಗಿ ಕರೆ ಬಂದ ಹಿನ್ನಲೆ ವಿಚಾರಣೆಗೆ ತೆರಳಿದ ಪೊಲೀಸರ ಮೇಲೆ ವ್ಯಕ್ತಿಯೋರ್ವ ಹಲ್ಲೆ ನಡೆಸಿರುವ ಕುರಿತು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿತನನ್ನು ಪೊಲೀಸರು ಬಂಧಿಸಿದ್ದಾರೆ. ಬನ್ನೂರು ಗ್ರಾಮದ ಕಂಜೂರು ನಿವಾಸಿ ತೇಜಸ್ ಬಂಧಿತ. ಜು.26 ರಂದು ಜಿಲ್ಲಾ ಕಂಟ್ರೋಲ್‌ ರೂಮ್‌ ನಿಂದ ಇವೆಂಟ್‌ ಬಂದಿದ್ದು, ಇವೆಂಟ್‌ನಲ್ಲಿ ಬಂದಿರುವ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಘಟನಾ ಸ್ದಳವನ್ನು ಖಚಿತ ಪಡಿಸಿಕೊಂಡು ಘಟನಾ ಸ್ದಳವಾದ ಪುತ್ತೂರು ಬನ್ನೂರು ಗ್ರಾಮದ ಕಂಜೂರು ಎಂಬಲ್ಲಿ ತೇಜಸ್‌…

Read More

ಮಂಗಳೂರು: ಲಯನ್ಸ್ ಕ್ಲಬ್ ಮಂಗಳೂರು ಮಂಗಳಾದೇವಿ ಇದರ ಪದಗ್ರಹಣ ಸಮಾರಂಭ

ಮಂಗಳೂರು: ಲಯನ್ಸ್ ಕ್ಲಬ್ ಮಂಗಳೂರು ಮಂಗಳಾದೇವಿ ಇದರ ಪದಗ್ರಹಣ ಸಮಾರಂಭ ಮಂಗಳೂರು ಲಯನ್ಸ್ ಸೇವಾ ಮಂದಿರದಲ್ಲಿ ವಿವಿಧ ಸೇವಾ ಚಟುವಟಿಕೆಗಳೊಂದಿಗೆ ಜಿಲ್ಲಾ ಮಾಜಿ ಗವರ್ನರ್ ಶ್ರೀ ವಸಂತ್ ಕುಮಾರ್ ಶೆಟ್ಟಿ,ಶ್ರೀಮತಿ ದಿವ್ಯ ವಸಂತ್ ನೆರವೇರಿಸಿದರು. ನಿಕಟ ಪೂರ್ವ ಅಧ್ಯಕ್ಷರಾದ ಲಯನ್ ಪಿ. ಸ್. ಆಳ್ವ ರವರು, ಕಾರ್ಯದರ್ಶಿ ಶ್ರೀಮತಿ ಜಯಶ್ರೀ ಲೋಕೇಶ್, ಕೋಶಾಧಿಕಾರಿ ಶ್ರೀಮತಿ ಸರಸ್ವತಿ ಕುಳೂರ್ ಅಧಿಕಾರ ಹಸ್ತಾಂತರಿಸಿದರು. ನೂತನ ಅಧ್ಯಕ್ಷರಾದ ಶ್ರೀ ಭಾರತೀ ವಿನೋದ್ ಕುಮಾರ್ ಶೆಟ್ಟಿ, ಜಿಲ್ಲಾ ಕ್ಯಾಬಿನೆಟ್ ಸೆಕ್ರೆಟರಿ ಸರೋಜ ರಾವ್,…

Read More