admin

ಕಾರ್ಕಳ ಹಿಂದೂ ಯುವತಿ ಗ್ಯಾಂಗ್‌ರೇಪ್‌ ಪ್ರಕರಣದ ತನಿಖೆ ‘NIA’ ಗೆ ಒಪ್ಪಿಸಲು ಬಿಜೆಪಿ ಮಹಿಳಾ ಮೋರ್ಚಾ ಆಗ್ರಹ

ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳ ಕುಕ್ಕುಂದೂರು ಅಯ್ಯಪ್ಪ ನಗರ ಗರಡಿ ಬಳಿ ನಡೆದ ಹಿಂದೂ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣ ( karkala gang rape) ಹಿಂದೆ ಅಂತಾರಾಷ್ಟ್ರೀಯ ಜಿಹಾದಿ ಡ್ರಗ್ಸ್‌ ಜಾಲ ಶಾಮೀಲಾಗಿರುವ ಶಂಕೆ ವ್ಯಕ್ತಪಡಿಸಿದ್ದು ಈ ಪ್ರಕರಣವನ್ನು NIA ತನಿಖೆಗೆ ನೀಡಬೇಕೆಂದು ಕಾರ್ಕಳ ಬಿಜೆಪಿ ಮಹಿಳಾ ಮೋರ್ಚಾ ಆಗ್ರಹಿಸಿದೆ. ಈ ಘಟನೆಯಿಂದ ಸಮಾಜದಲ್ಲಿ ಮಹಿಳೆಯರಿಗೆ ಭಯದ ವಾತಾವರಣ ಉಂಟಾಗಿದ್ದು, ಈ ಜಿಹಾದಿ ಕೃತ್ಯವನ್ನು ಎಸಗಿದವರು ಕ್ರಿಮಿನಲ್ ಹಿನ್ನೆಲೆಯವರಾಗಿರುವ ಸಂಶಯವಿದೆ. ಇದೊಂದು ಪೂರ್ವಯೋಜಿತ ಕೃತ್ಯ…

Read More

ಕಾರ್ಕಳ: ಯುವತಿಯ ಅಪಹರಣ, ಅತ್ಯಾಚಾರ ಪ್ರಕರಣ; ಇಬ್ಬರು ಆರೋಪಿಗಳ ಬಂಧನ- ಎಸ್ಪಿ

ಉಡುಪಿ: ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಸಂಜೆ ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಕೆ ಅರುಣ್ ತಿಳಿಸಿದ್ದಾರೆ. ಪ್ರಕರಣದ ಆರೋಪಿಗಳಾದ ಅಲ್ತಾಫ್ ಹಾಗೂ ಸುಧೀರ ಎಂಬಾತನನ್ನು ಬಂಧಿಸಲಾಗಿದ್ದು ಇವರು ಕೃತ್ಯಕ್ಕೆ ಬಳಸಿದ ಎರಡು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಸಂತ್ರಸ್ತೆ ಮತ್ತು ಆರೋಪಿ ಅಲ್ತಾಫ್ ಮೂರು ತಿಂಗಳ ಹಿಂದೆ ಸಾಮಾಜಿಕ ಜಾಲತಾಣದ ಮೂಲಕ ಪರಸ್ಪರ ಪರಿಚಯವಾಗಿದ್ದು…

Read More

ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಕನ್ನಡ ನಾಮಫಲಕ ಪ್ರದರ್ಶನ ಕಡ್ಡಾಯ..!

 ಸರ್ಕಾರದ ಎಲ್ಲಾ ಇಲಾಖೆಗಳಲ್ಲಿನ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸುವ ಕುರಿತು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿರುತ್ತದೆ. ರಾಜ್ಯದಲ್ಲಿ ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022 ಹಾಗೂ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಅಧಿನಿಯಮ, 2024 ಜಾರಿಗೆ ಬಂದಿದೆ. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022ರನ್ವಯ ಕನ್ನಡ ಭಾಷೆಯು ರಾಜ್ಯದ ಹಾಗೂ ಸ್ಥಳೀಯ ಪ್ರಾಧಿಕಾರದ ಅಧಿಕೃತ ಭಾಷೆಯಾಗಿದೆ. ಆದುದರಿಂದ, ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ…

Read More

ಕಾರ್ಕಳ: ಅನ್ಯಕೋಮಿನ ಮೂವರು ಯುವಕರಿಂದ ಹಿಂದೂ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ..!

ಕಾರ್ಕಳ: ನಗರ ಠಾಣೆ ವ್ಯಾಪ್ತಿಯಲ್ಲಿ ಯುವತಿಯೋರ್ವಳನ್ನು ಅಪಹರಿಸಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ತಾಫ್ ಬಂಧಿತ ಆರೋಪಿ. ಕುಕ್ಕುಂದೂರು ಗ್ರಾಮದ 21ರ ವಯಸ್ಸಿನ ಯುವತಿಗೆ ಅನ್ಯಕೋಮಿನ ಮೂವರು ಯುವಕರು ಅಮಲು ಪದಾರ್ಥ ನೀಡಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ.ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಯುವತಿಯನ್ನು ಸದ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆ ಎದುರು ಹಿಂದೂ ಸಂಘಟನೆಗಳ ಕಾರ್ಯಕರ್ತರು ಜಮಾಯಿಸಿ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ಸಂತ್ರಸ್ತೆ ಯುವತಿ ಕುಕ್ಕುಂದೂರಿನ ಅಯ್ಯಪ್ಪ ನಗರದ ನಿವಾಸಿ. ಮನೆಯ ಪಕ್ಕದ ರಂಗನಪಲ್ಕೆ ಎಂಬ…

Read More

ಮುಡಾ ಹಗರಣ : ‘CM’ ವಿರುದ್ಧ ಮತ್ತೊಂದು ಮಹತ್ವದ ದಾಖಲೆ ನೀಡಿದ H.D ಕುಮಾರಸ್ವಾಮಿ

ಬೆಂಗಳೂರು : ಮೂಡಾ ನಿವೇಶನ ಹಂಚಿಕೆಯಲ್ಲಿ ನನ್ನ ಹಾಗೂ ನನ್ನ ಕುಟುಂಬದ ಪಾತ್ರವೇ ಇಲ್ಲ ಎಂದು ಬೊಗಳೆ ಬಿಡುವ ನಿಮಗೆ ಕನ್ನಡ ಬರುತ್ತದೆ, ಭಾಷೆಯೂ ಗೊತ್ತಿದೆ ಎಂದು ನಾನಾದರೂ ಪರಿಭಾವಿಸುತ್ತೇನೆ. ನೀವು ಸ್ವಯಂಘೋಷಿತ ವಕೀಲರಲ್ಲವೇ? ಇಲ್ಲಿರುವ ದಾಖಲೆಯನ್ನೊಮ್ಮೆ ಕಣ್ಣಲ್ಲಿ ಕಣ್ಣಿಟ್ಟು ಓದಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಟ್ವೀಟ್ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ ನೀವು ಸ್ವಯಂಘೋಷಿತ ವಕೀಲರಲ್ಲವೇ? ಇಲ್ಲಿರುವ ದಾಖಲೆಯನ್ನೊಮ್ಮೆ ಕಣ್ಣಲ್ಲಿ ಕಣ್ಣಿಟ್ಟು ಓದಿ. “50:50ರ ಅನುಪಾತದಲ್ಲಿಯೇ ಮೂಡಾ ಬದಲಿ ನಿವೇಶನ ನೀಡಲೇಬೇಕು ಎಂದು…

Read More

ರಾಜ್ಯಪಾಲ ಮತ್ತು ರಾಜ್ಯ ಸರ್ಕಾರದ ನಡುವೆ ಸಂಘರ್ಷ: 11 ವಿಧೇಯಕ ವಾಪಸ್ ಕಳುಹಿಸಿದ ರಾಜ್ಯಪಾಲರು

ಬೆಂಗಳೂರು : ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬಳಿಕ ರಾಜ್ಯಪಾಲ ಮತ್ತು ರಾಜ್ಯ ಸರ್ಕಾರದ ನಡುವೆ ಸಂಘರ್ಷ ಸೃಷ್ಟಿಯಾಗಿದೆ ಇದ್ರ ನಡುವೆ ಕಳೆದ 8 ತಿಂಗಳಲ್ಲಿ 11 ವಿಧೇಯಕಗಳನ್ನ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ. ಇದು ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಮತ್ತೊಂದು ಸಂಘರ್ಷಕ್ಕೆ ಕಾರಣವಾಗಿದೆ. ಕರ್ನಾಟಕ ಸಾರ್ವಜನಿಕ ಪರೀಕ್ಷಾ ವಿಧೇಯಕ, ಕರ್ನಾಟಕ ಧಾರ್ಮಿಕ ದತ್ತಿ ವಿಧೇಯಕ, ಕರ್ನಾಟಕ ಟೌನ್ ಅಂಡ್ ಕಂಟ್ರಿ ಪ್ಲಾನಿಂಗ್ ವಿಧೇಯಕ, ಕರ್ನಾಟಕ ಶಾಸಕಾಂಗ ಸದಸ್ಯರ ವಿಧೇಯಕ, ಕರ್ನಾಟಕ ಪುರಸಭೆಗಳು…

Read More

ಉಡುಪಿ: ಗಂಡ ಹೆಂಡತಿಯ ಜಗಳ ಕೊಲೆಯಲ್ಲಿ ಅಂತ್ಯ..!

ಉಡುಪಿ: 8 ತಿಂಗಳ ಹಿಂದೆ ಮದುವೆಯಾದ ಜೋಡಿಯ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ಸಾಲಿಗ್ರಾಮದ ಕಾರ್ಕಡದಲ್ಲಿ ಸಂಭವಿಸಿದೆ. ಬೆಳ್ಳಂಬೆಳಿಗ್ಗೆಯೇ ಗಂಡ ಹೆಂಡತಿ ನಡುವೆ ಜಗಳ ಉಂಟಾಗಿದ್ದು ಇದು ತಾರಕಕ್ಕೇರಿ ಪತಿ ಪತ್ನಿಗೆ ಹೊಡೆದ ಪರಿಣಾಮ, ಪತ್ನಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಆರೋಪಿಯನ್ನು ಸಾಸ್ತಾನ ಗುಂಡ್ಮಿ ನಿವಾಸಿ ಕಿರಣ್ ಉಪಾಧ್ಯಾಯ(30) ಎಂದು ಗುರುತಿಸಲಾಗಿದೆ. ಆತನ ಪತ್ನಿ ಜಯಶ್ರೀ(28) ಮೃತ ದುರ್ದೈವಿ. 8 ತಿಂಗಳ ಹಿಂದಷ್ಟೇ ಕಿರಣ ಉಪಾಧ್ಯಾಯ ಹಾಗೂ ಜಯಶ್ರೀ ವಿವಾಹವಾಗಿತ್ತೆನ್ನಲಾಗಿದೆ. ಕಳೆದ ಮೂರು ತಿಂಗಳಿನಿಂದ ಸಾಲಿಗ್ರಾಮ ಕಾರ್ಕಡ…

Read More

ಆನ್ ಲೈನ್ ಟ್ರೇಡಿಂಗ್ ವಂಚನೆ- ಪುತ್ತೂರು ಮೂಲದ ಮುಸ್ತಫಾ ಸಹಿತ ನಾಲ್ವರ ಬಂಧನ

ಉಡುಪಿ: ಆನ್‌ಲೈನ್‌  ಟ್ರೇಡಿಂಗ್ ನಲ್ಲಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳ ಪೊಲೀಸರು ಬಂಧಿಸಿ 13 ಲಕ್ಷ ರೂಪಾಯಿ ನಗದು ವಶಕ್ಕೆ ಪಡೆದಿದ್ದಾರೆ. ಉಪೇಂದ್ರ ಭಟ್ ಅವರಿಗೆ ಅಪರಿಚಿತ ವ್ಯಕ್ತಿಗಳು ಕರೆ ಮಾಡಿ ವಾಟ್ಸ್ಯಾಪ್‌ ನಲ್ಲಿ ಮೋತಿಲಾಲ್ ಒಸ್ವಾಲ್ ಪ್ರೈವೇಟ್ ವೆಲ್ತ್ ಮ್ಯಾನೇಜ್ ಮೆಂಟ್ ಗ್ರೂಪ್‌ ಗೆ ಸೇರಿಸಿದ್ದು, ಮೋತಿಲಾಲ್ ಒಸ್ವಾಲ್ ಪ್ರೈವೇಟ್ ವೆಲ್ತ್ ಮ್ಯಾನೇಜ್ ಮೆಂಟ್ ಗ್ರೂಪ್ ನ ಅಕೌಂಟ್ ನಂಬರ್‌ ನೀಡಿದ್ದಾರೆ. ವಾಟ್ಸ್ಯಾಪ್‌ ನಲ್ಲಿ ಟ್ರೇಡಿಂಗ್  ಹಾಗೂ ಲಾಭಾಂಶಗಳ ಬಗ್ಗೆ ಮಾಹಿತಿ ತಿಳಿಸಿ…

Read More

ಮೂಡುಬಿದಿರೆ: ಅಪ್ರಾಪ್ತ ಪುತ್ರಿಯನ್ನೇ ಅತ್ಯಾಚಾರಗೈದು ಗರ್ಭಿಣಿಯನ್ನಾಗಿಸಿದ ತಂದೆ ಅರೆಸ್ಟ್

ಮೂಡುಬಿದಿರೆ: ಅಪ್ರಾಪ್ತ ಪುತ್ರಿಯನ್ನು ಅತ್ಯಾಚಾರಗೈದು ಗರ್ಭಿಣಿಯನ್ನಾಗಿಸಿದ ಆರೋಪದಲ್ಲಿ ಆಕೆಯ ತಂದೆಯನ್ನೇ ಮೂಡುಬಿದಿರೆ ಪೊಲೀಸರು ಪೊಕ್ಸೊ ಪ್ರಕರಣದಲ್ಲಿ ಬಂಧಿಸಿದ್ದಾರೆ. ವೃತ್ತಿಯಲ್ಲಿ ಕೂಲಿ ಕಾರ್ಮಿಕನಾಗಿರುವ ಆರೋಪಿ ಆರು ತಿಂಗಳ ಹಿಂದೆ ಮನೆಯಲ್ಲಿಯೇ ಪ್ರೌಢಶಾಲಾ ವ್ಯಾಸಂಗ ಮಾಡುತ್ತಿರುವ ಪುತ್ರಿಯ ಮೇಲೆ ಅತ್ಯಾಚಾರ ಎಸಗಿದ್ದ ಎನ್ನಲಾಗಿದೆ. ಇತ್ತೀಚೆಗೆ ಆಕೆಯ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದರಿಂದ ಆರೋಪಿ ತಂದೆಯೇ ಆಕೆಯನ್ನು ಮಂಗಳೂರಿನ ಲೇಡಿಗೋಷನ್‌ ಆಸ್ಪತ್ರೆಗೆ ಕರೆದೊಯ್ದಿದ್ದ. ಅಲ್ಲಿ ವೈದ್ಯಕೀಯ ತಪಾಸಣೆಗೊಳಪಡಿಸಿದಾಗ ಬಾಲಕಿ ಆರು ತಿಂಗಳ ಗರ್ಭಿಣಿಯಾಗಿರುವುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಬಾಲಕಿಯ…

Read More

ಆ.26ರಂದು ಕದ್ರಿಯಲ್ಲಿ ರಾಷ್ಟೀಯ ಮಕ್ಕಳ ಉತ್ಸವ, ಶ್ರೀ ಕೃಷ್ಣ ವೇಷ ಸ್ಪರ್ಧೆ

ಮಂಗಳೂರು: ಕಲ್ಕೂರ ಪ್ರತಿಷ್ಠಾನದಿಂದ ರಾಷ್ಟ್ರೀಯ ಮಕ್ಕಳ ಉತ್ಸವ ಶ್ರೀಕೃಷ್ಣ ವೇಷ ಸ್ಪರ್ಧೆಯು ಶ್ರೀ ಕ್ಷೇತ್ರ ಕದ್ರಿಯಲ್ಲಿ ಆಗಸ್ಟ್ 26, ಸೋಮವಾರದಂದು ನಡೆಯಲಿದೆ ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ್ ಕುಮಾರ್ ಕಲ್ಕೂರ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.“ಮಕ್ಕಳಲ್ಲಿ ಧಾರ್ಮಿಕ ಪ್ರಜ್ಞೆಯನ್ನು ಬೆಳೆಸುವ ಪ್ರಯತ್ನವಾಗಿ ಮತ್ತು ಅವರಲ್ಲಿನ ಪ್ರತಿಭೆಯನ್ನು ಗುರುತಿಸಿ ಬೆಳೆಸುವ ಸದುದ್ದೇಶದಿಂದ ಕಳೆದ ನಾಲ್ಕು ದಶಕಗಳಂದ (42ವರ್ಷ) ಕಲ್ಕೂರ ಪ್ರತಿಷ್ಠಾನವು ನಡೆಸಿಕೊಂಡು ಬಂದಿರುವ ರಾಷ್ಟ್ರಮಟ್ಟದ ಮಕ್ಕಳ ಉತ್ಸವ–“ಶ್ರೀ ಕೃಷ್ಣ ವೇಷ ಸ್ಪರ್ಧೆಯನ್ನು 42 ವಿಭಾಗಗಳಲ್ಲಿ ಕದ್ರಿ ಶ್ರೀ…

Read More