admin

ಲಯನ್ಸ್ ಮತ್ತು ಲಿಯೋ ಕ್ಲಬ್‌ ಮಂಗಳೂರು ಪಂಪ್ ವೆಲ್ ಕಲ್ಪವೃಕ್ಷ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು ವನಮಹೋತ್ಸವ

ಮಂಗಳೂರು: ಲಯನ್ಸ್ ಮತ್ತು ಲಿಯೋ ಕ್ಲಬ್‌ ಮಂಗಳೂರು ಪಂಪ್ ವೆಲ್ ಕಲ್ಪವೃಕ್ಷ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು ವನಮಹೋತ್ಸವ ಕಾರ್ಯಕ್ರಮ ನಡೆಯಿತು.ಸ್ವಾತಂತ್ರೋತ್ಸವದ ಧ್ವಜಾರೋಹಣವನ್ನು ಸ್ಥಳೀಯ ಮಹಾನಗರ ಪಾಲಿಕೆ ಸದಸ್ಯರು ಹಾಗೂ ಕ್ಲಬ್ ನ ಕೋಶಾಧಿಕಾರಿಗಳಾದ ಲಯನ್ ವೀಣಾ ಮಂಗಳ ರವರು ನೆರವೇರಿಸಿದರು. ಮುಖ್ಯ ಅತಿಥಿ ಗಳಾಗಿ ನಮ್ಮ ಪ್ರಾಂತ್ಯ ದ ವಲಯಧ್ಯಕ್ಷರಾದ ಲ. ಅನಿಲ್ ದಾಸ್, ಮಾಜಿ ನಗರ ಪಾಲಿಕೆ ಸದಸ್ಯರಾದ ಜೆ. ನಾಗೇಂದ್ರ, ಜೆ. ಸುರೇಂದ್ರ ರವರು ಉಪಸ್ಥಿತರಿದ್ದರು..ಈ ವೇಳೆಯಲ್ಲಿ ಶಾಲೆಯ ಹಳೆ ವಿದ್ಯಾರ್ಥಿ…

Read More

ಮಂಜೇಶ್ವರ: ಅರಸು ಪ್ರೆಂಡ್ಸ್ ಕ್ಲಭ್ (ರಿ) ಮಜಲು ಇದರ ವತಿಯಿಂದ 78ನೇ ಸ್ವಾತಂತ್ರೋತ್ಸವ ಆಚರಣೆ

ಮಂಜೇಶ್ವರ: ಅರಸು ಪ್ರೆಂಡ್ಸ್ ಕ್ಲಭ್ (ರಿ) ಮಜಲು ಇದರ ವತಿಯಿಂದ 78 ವರ್ಷದ ಸ್ವಾತಂತ್ರೋತ್ಸವ ದಿನಾಚರಣೆಯೂ ಮಜಲು ಕ್ಲಭಿನ ವಠಾರದಲ್ಲಿ ಜರಗಿತು ಕ್ಲಭಿನ ಗೌರವಾಧ್ಯಕ್ಷರಾದ ಶ್ರೀಯುತ ಕೃಷ್ಣ ಶಿವಕೃಪ ಅಧ್ಯಕ್ಷತೆಯಲ್ಲಿ ಮಂಜೇಶ್ವರ ಗ್ರಾಮ ಪಂಚಾಯಿತ್ ಸದಸ್ಯರಾದ ರಾಜೇಶ ಮಜಲು ಧ್ವಜಾರೋಹಣಗೈದರು. ಕ್ಲಭಿನ ಅಧ್ಯಕ್ಷ ರಾದ ಶ್ರೀಯುತ ಮೋಹನ ಮಜಲು. ಮಜಿಬೈಲ್ ಕೋಪರೆಟಿವ್ ಸೊಸೈಟಿಯ ಕಾರ್ಯದರ್ಶಿಯಾದ ಶ್ರೀಯುತ ರಾಮದಾಸ್ ಕಡಂಬಾರ್ .ಕ್ಲಭಿನ ನಿಕಟ ಪೂರ್ವ ಅಧ್ಯಕ್ಷರಾದ ರವಿ ಮಜಲು. ರಾಮ ಮಜಲು. ಹಾಗು ಕ್ಲಭಿನ ಸದಸ್ಯರು ಮತ್ತು ಅಂಗನವಾಡಿ…

Read More

ಕುಲಾಲ ವೇದಿಕೆ ಮಂಜೇಶ್ವರ ಇದರ ವತಿಯಿಂದ 78 ವರ್ಷದ ಸ್ವಾತಂತ್ರೋತ್ಸವ ದಿನಾಚರಣೆ

ಕುಲಾಲ ವೇದಿಕೆ ಮಂಜೇಶ್ವರ ಇದರ ವತಿಯಿಂದ 78 ವರ್ಷದ ಸ್ವಾತಂತ್ರೋತ್ಸವ ದಿನಾಚರಣೆ ಕಾರ್ಯಕ್ರಮ ಮಂಜೇಶ್ವರ ಹೊಸಬೆಟ್ಟು ಕುಲಾಲ ಸಂಘದ ವಠಾರದಲ್ಲಿ ಜರಗಿತು. ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀಯುತ ಆನಂದ ಮಾಸ್ಟರ್ ಧ್ವಜಾರೋಹಣ ಗೈದರು ಮಂಜೇಶ್ವರ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಯುತ ಯಾಧವ ಬಡಾಜೆ. ಹಾಗು ಮಜಿಭೈಲ್ ಕೋಪರೆಟಿವ್ ಸೊಸೈಟಿ ಕಾರ್ಯದರ್ಶಿಯಾದ ಶ್ರೀಯುತ ರಾಮದಾಸ್ ಕಡಂಬಾರ್ ಮತ್ತು ಕುಲಾಲ ವೇಧಿಕೆಯ ಪಧಾದಿಕಾರಿಗಳು ಉಪಸ್ಥಿತರಿದ್ದರು. ಈಶ್ವರ ಮಾಸ್ಟರ್ ಸ್ವಾಗತಿಸಿದರು, ಕಿಶನ್ ಕಣ್ವತೀರ್ಥ ದನ್ಯವಾಧ ನಿಡಿದರು.

Read More

 ‘ಜಾತ್ಯತೀತ ನಾಗರಿಕ ಸಂಹಿತೆ’, ‘ಒಂದು, ರಾಷ್ಟ್ರ ಒಂದು ಚುನಾವಣೆ’ಗೆ ಪ್ರಧಾನಿ ಮೋದಿ ಕರೆ

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪು ಕೋಟೆಯ ಕೊತ್ತಲಗಳಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಭಾರತದಲ್ಲಿ ‘ಜಾತ್ಯತೀತ ನಾಗರಿಕ ಸಂಹಿತೆ’ ಜಾರಿಗೆ ಕರೆ ನೀಡಿದ್ದಾರೆ. ‘ಜಾತ್ಯತೀತ ನಾಗರಿಕ ಸಂಹಿತೆ’ಯನ್ನು ಜಾರಿಗೆ ತರುವುದು ಮತ್ತು ‘ತಾರತಮ್ಯದ ಕೋಮು ನಾಗರಿಕ ಸಂಹಿತೆ’ಯನ್ನು ತೊಡೆದುಹಾಕುವುದು ಅತ್ಯಗತ್ಯ ಎಂದು ಪ್ರಧಾನಿ ಹೇಳಿದರು. ಏಕರೂಪ ನಾಗರಿಕ ಸಂಹಿತೆಯ ಬಗ್ಗೆ ಸುಪ್ರೀಂ ಕೋರ್ಟ್ ಆಗಾಗ್ಗೆ ಚರ್ಚಿಸಿದೆ ಮತ್ತು ನಿರ್ದೇಶನಗಳನ್ನು ನೀಡಿದೆ ಎಂದು ಪ್ರಧಾನಿ ಗಮನಿಸಿದರು. ಪ್ರಸ್ತುತ ನಾಗರಿಕ ಸಂಹಿತೆಯು ತಾರತಮ್ಯ ಮತ್ತು ಕೋಮುವಾದಿ ಎಂದು ಅನೇಕ…

Read More

ಕೆಂಪುಕೋಟೆಯಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆಯ `ಧ್ವಜಾರೋಹಣ’ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ : ದೇಶಾದ್ಯಂತ ಇಂದು ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆ ಮಾಡಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸತತ 11 ನೇ ಬಾರಿಗೆ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಐತಿಹಾಸಿಕ ಕೆಂಪು ಕೋಟೆಯಿಂದ 78 ನೇ ಸ್ವಾತಂತ್ರ್ಯ ದಿನಾಚರಣೆಗೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸತತ 11 ನೇ ಬಾರಿಗೆ ಕೆಂಪು ಕೋಟೆಯಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿದ್ದಾರೆ. ಜವಾಹರಲಾಲ್ ನೆಹರು…

Read More

ರಕ್ಷಾ ಬಂಧನಕ್ಕೆ ರಜೆ ತೆಗೆದುಕೊಂಡ್ರೆ 7 ದಿನದ ಸಂಬಳ ಕಟ್ !

ರಕ್ಷಾ ಬಂಧನ ಹಬ್ಬಕ್ಕೆ ರಜಾ ತೆಗೆದುಕೊಳ್ಳುವ ಉದ್ಯೋಗಿಗಳಿಗೆ 7 ದಿನಗಳ ಸಂಬಳ ಕಟ್‌ ಮಾಡುವುದಾಗಿ ಇಲ್ಲೊಂದು ಕಂಪೆನಿ ಹೇಳಿಕೊಂಡಿದ್ದು, ಕಂಪೆನಿಯ ಈ ನಿರ್ಧಾರವನ್ನು ವಿರೋಧಿಸಿದ್ದಕ್ಕಾಗಿ ಕಂಪೆನಿಯ ಬಾಸ್‌ ಹೆಚ್. ಆರ್‌ ಮ್ಯಾನೇಜರ್‌ ಒಬ್ಬರನ್ನು ಕೆಲಸದಿಂದ ವಜಾಗೊಳಿಸಿದ್ದಾರೆ. ಈ ಬಗ್ಗೆ ಮಹಿಳೆ ಲಿಂಕ್ಡ್‌ ಇನ್‌ನಲ್ಲಿ ಒಂದು ಪೋಸ್ಟ್‌ ಹಂಚಿಕೊಂಡಿದ್ದು, ಈ ಪೋಸ್ಟ್ ಇದೀಗ ಭಾರೀ ವೈರಲ್‌ ಆಗುತ್ತಿದೆ. ಪಂಜಾಬ್‌ನ ಕಂಪೆನಿಯೊಂದು ಮಹಿಳೆಯನ್ನು ಕೆಲಸದಿಂದ ವಜಾಗೊಳಿಸಿದೆ. ಹೆಚ್.‌ಆರ್ ಮ್ಯಾನೇಜರ್‌ ಆಗಿ ನಾನು ನೌಕಕರ ಹಕ್ಕುಗಳನ್ನು ರಕ್ಷಿಸಲು ನಿಂತಿದ್ದರಿಂದ ತನ್ನ ಕಂಪೆನಿಯು…

Read More

ಅಯೋಧ್ಯೆ ರಾಮಲಲ್ಲಾ ಮೂರ್ತಿ ‘ಶಿಲ್ಪಿ ಅರುಣ್ ಯೋಗಿರಾಜ್’ಗೆ ಅಮೇರಿಕಾ ವೀಸಾ ನಿರಾಕರಣೆ

ಬೆಂಗಳೂರು: ಅಯೋಧ್ಯೆಯ ರಾಮಲಲ್ಲಾ ಮೂರ್ತಿಯ ಶಿಲ್ಪಿ ಅರುಣ್ ಯೋಗಿ ರಾಜ್ ಅವರಿಗೆ ಅಮೇರಿಕಾ ವೀಸಾ ನೀಡುವುದನ್ನು ನಿರಾಕರಿಸಿದೆ. ಈ ಮೂಲಕ ಶಿಲ್ಪಿ ಅರುಣ್ ಯೋಗಿ ರಾಜ್ ಅವರಿಗೆ ಅಮೇರಿಕಾದಲ್ಲಿನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗುವುದಕ್ಕೆ ಅವಕಾಶ ಮಾಡಿಕೊಟ್ಟಿಲ್ಲ. ಅಕ್ಕ ಸಮ್ಮೇಳನ ಸೇರಿದಂತೆ ವಿವಿಧ ಕಾರ್ಯಕ್ರಮದಲ್ಲಿ ಅಮೇರಿಕಾದಲ್ಲಿ ಭಾಗಿಯಾಗೋದಕ್ಕಾಗಿ ಶಿಲ್ಪಿ ಅರುಣ್ ಯೋಗಿ ರಾಜ್ ಅವರು ಅಮೇರಿಕಾ ವೀಸಾಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಆದರೇ ಅವರಿಗೆ ವಿಸಾವನ್ನು ಅಮೇರಿಕಾ ನಿರಾಕಿರಿಸಿರುವುದಾಗಿ ತಿಳಿದು ಬಂದಿದೆ. 20 ದಿನಗಳ ಪ್ರವಾಸಕ್ಕಾಗಿ ಅಮೇರಿಕಾಕ್ಕೆ ಅರುಣ್ ಯೋಜಿರಾಜ್…

Read More

ಮೂಡಬಿದ್ರೆ: ಶಾಂಭವಿ ನದಿಯಲ್ಲಿ ದನದ ಎರಡು ತಲೆಗಳು ಪತ್ತೆ..!

ಮೂಡಬಿದ್ರೆ: ಇಂದು ಬೆಳಿಗ್ಗೆ ಕಡಂದಲೆ ಶಾಂಭವಿ ನದಿಯಲ್ಲಿ ದನದ ಎರಡು ತಲೆಗಳು ಸ್ಥಳೀಯರಿಗೆ ಪತ್ತೆಯಾಗಿದೆ. ಮಾಂಸಕ್ಕಾಗಿ ದನಗಳನ್ನು ಕೊಂದು ಬಳಿಕ ಅದರ ತಲೆಗಳನ್ನು ನದಿಗೆ ತಂದು ಹಾಕಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಈ ಪರಿಸರದಲ್ಲಿ ಅಕ್ರಮ ಕಸಾಯಿ ಖಾನೆ ಇದೆಯೇ ಎಂಬ ಪ್ರಶ್ನೆ ಇದೀಗ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ನಿನ್ನೆ ರಾತ್ರಿ ದನ ಹಾಗೂ ಕರುವನ್ನು ಮಾಂಸಕ್ಕಾಗಿ ಹತ್ಯೆ ಮಾಡಿ ಬಳಿಕ ಅದರ ತಲೆಗಳನ್ನು ನದಿಗೆ ಹಾಕಲಾಗಿದೆ ಎನ್ನಲಾಗಿದೆ. ಅದು ನದಿಯ ಪೊದೆಯಲ್ಲಿ ಸಿಲುಕಿದ ಕಾರಣ ಇಂದು…

Read More

‘ಆಟಿಡೊಂಜಿ ದಿನ’ ಕಾರ್ಯಕ್ರಮದಲ್ಲಿ ದೈವ ನರ್ತಿಸುವಂತೆ ಕುಣಿದ ಮಹಿಳೆ- ವೀಡಿಯೋ ವೈರಲ್, ತುಳುವರ ಆಕ್ರೋಶ

ಮಂಗಳೂರು: ಇತ್ತೀಚಿಗೆ ಕರಾವಳಿಯಲ್ಲಿ ಸಮೂಹ ಸನ್ನಿಗೊಳಗಾದವರಂತೆ ವಿವಿಧ ಸಂಘಸಂಸ್ಥೆಗಳು ಆಟಿಡೊಂಜಿ ದಿನ, ಕೆಸರ್‌ಡೊಂಜಿ ದಿನ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತ್ತಿದೆ. ಅದೇ ರೀತಿ ಕಳೆದ ರವಿವಾರ 4ಬೀಟ್ಸ್ ತಂಡದಿಂದ ಯೆಯ್ಯಾಡಿಯಲ್ಲಿ ನಡೆದ ಆಟಿದ ನೆಂಪು ಕಾರ್ಯಕ್ರಮದಲ್ಲಿ ಎಡವಟ್ಟು ಆಗಿದ್ದು, ತುಳುವರು ಗರಂ ಆಗಿದ್ದಾರೆ. ಕಾರ್ಯಕ್ರಮದಲ್ಲಿ ತುಳುಗೀತೆಯೊಂದಕ್ಕೆ ಕವಿತಾ ಎಂಬ ಮಹಿಳೆಯೊಬ್ಬರು ದೈವಾವೇಶಕ್ಕೆ ಒಳಗಾದವರಂತೆ, ಕೊಡಿಯಡಿಯಲ್ಲಿ ದೈವ ನರ್ತಿಸುವಂತೆ ಕುಣಿದಿದ್ದಾರೆ. ಇದರ ವೀಡಿಯೋ ಈಗ ವೈರಲ್ ಆಗಿದೆ‌. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ತುಳುವರು ಗರಂ ಆಗಿದ್ದಾರೆ. ಅದರಲ್ಲೂ ತುಳುಪರ…

Read More

ಅಯೋಧ್ಯೆಯ ರಾಮಪಥ, ಭಕ್ತಿಪಥದಲ್ಲಿದ್ದ 50 ಲಕ್ಷ ರೂ. ಮೌಲ್ಯದ ಬೀದಿ ದೀಪ ಕಳವು- FIR’ ದಾಖಲು

ಅಯೋಧ್ಯೆ: ಅಯೋಧ್ಯೆಯ ರಾಮಪಥ ಹಾಗೂ ಭಕ್ತಿಪಥದಲ್ಲಿದ್ದ 50 ಲಕ್ಷ ರೂ. ಮೌಲ್ಯದ ಬೀದಿ ದೀಪಗಳನ್ನು ಕಳವು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಯೋಧ್ಯೆಯ ರಾಮಪಥ ಹಾಗೂ ಭಕ್ತಿಪಥದಲ್ಲಿದ್ದ 3,800ಕ್ಕೂ ಅಧಿಕ ಬೀದಿ ದೀಪಗಳು ಹಾಗೂ 36 ಪ್ರೊಜೆಕ್ಟರ್ ದೀಪಗಳನ್ನು ಕಳವು ಮಾಡಲಾಗಿದೆ. ಅಯೋಧ್ಯೆಯಲ್ಲಿ ಹೆಚ್ಚಿನ ಭದ್ರತಾ ಪ್ರದೇಶದಲ್ಲಿರುವ ಭಕ್ತಿ ಪಥ ಮತ್ತು ರಾಮ ಪಥ ಮೇಲೆ ಈ ದೀಪಗಳನ್ನು ಅಳವಡಿಸಲಾಗಿತ್ತು. ಈ ಬಗ್ಗೆ ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರವು ನೀಡಿದ ಗುತ್ತಿಗೆಯಡಿಯಲ್ಲಿ ದೀಪಗಳನ್ನು ಸ್ಥಾಪಿಸಿದ ಯಶ್ ಎಂಟರ್‌ಪ್ರೈಸಸ್ ಮತ್ತು ಕೃಷ್ಣ…

Read More