admin

ಮಳೆಯಲ್ಲಿ ರೈತರಿಗೆ `ಛತ್ರಿ’ ಹಿಡಿದ ಪ್ರಧಾನಿ ಮೋದಿ : ವಿಡಿಯೋ ವೈರಲ್!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ನವದೆಹಲಿಯ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ರೈತರೊಂದಿಗೆ ಸಂವಾದ ನಡೆಸುವಾಗ ಭಾರಿ ಮಳೆಯ ಸಮಯದಲ್ಲಿ ಛತ್ರಿ ಹಿಡಿದು ರೈತರೊಂದಿಗೆ ಸಂವಾದ ನಡೆಸಿದ್ದು, ಸದ್ಯ ಈ ವಿಡಿಯೋ ವೈರಲ್ ಆಗಿದೆ. ಮಳೆಯಿಂದಾಗಿ ಕಾರ್ಯಕ್ರಮವನ್ನು ರದ್ದುಗೊಳಿಸಬೇಕೆಂದು ಅಧಿಕಾರಿಗಳು ಸೂಚಿಸಿದ್ದರೂ, ಪ್ರಧಾನಿಯವರು ಮುಂದುವರಿಸಲು ಒತ್ತಾಯಿಸಿದರು, ರೈತರು ಮಾತನಾಡುವಾಗ ಛತ್ರಿಗಳನ್ನು ಹಿಡಿಯಲು ಸಹ ಮುಂದಾದರು. ಈ ಸಂದರ್ಭದಲ್ಲಿ, ಪಿಎಂ ಮೋದಿ 109 ಹೆಚ್ಚಿನ ಇಳುವರಿ, ಹವಾಮಾನ-ಸ್ಥಿತಿಸ್ಥಾಪಕ ಮತ್ತು ಜೈವಿಕ ಬಲವರ್ಧಿತ ಬೆಳೆ ಪ್ರಭೇದಗಳನ್ನು ಬಿಡುಗಡೆ…

Read More

7 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ : ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ 70 ವರ್ಷದ ಮೌಲ್ವಿ

 ಉತ್ತರ ಪ್ರದೇಶದ ಕಾನ್ಪುರದ ಮಕ್ಬರಾ ಪ್ರದೇಶದಲ್ಲಿ 7 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ 70 ವರ್ಷದ ಮೌಲ್ವಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಆಗಸ್ಟ್ 9 ರ ಶುಕ್ರವಾರ ಈ ಘಟನೆ ನಡೆದಿದ್ದು, ಚಾಕೊಲೇಟ್ಗಾಗಿ ಮಗುವನ್ನು ಆಮಿಷವೊಡ್ಡಿ ತನ್ನ ಮನೆಗೆ ಕರೆದೊಯ್ದಿದ್ದಾನೆ. ಆದಾಗ್ಯೂ, ವಯಸ್ಸಾದ ಮೌಲ್ವಿ ಅವಳಿಗೆ ಹಾನಿ ಮಾಡುವ ಮೊದಲು ಮಗುವನ್ನು ಉಳಿಸಲಾಯಿತು. ವರದಿಯ ಪ್ರಕಾರ, ಮಕ್ಬರಾ ಪ್ರದೇಶದಲ್ಲಿ ವಾಸಿಸುವ ಆರೋಪಿ ಮೌಲಾನಾ ಮುಖ್ತಾರ್ ಮೊದಲು ನೆರೆಹೊರೆಯಲ್ಲಿ ವಾಸಿಸುವ…

Read More

10ನೇ ತರಗತಿ ಪಾಸಾದವರಿಗೆ ಗುಡ್ ನ್ಯೂಸ್ : `ಕಾನ್ಸ್ ಟೇಬಲ್’ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ (ಐಟಿಬಿಪಿ) ನಲ್ಲಿ ಕಾನ್ಸ್ಟೇಬಲ್ ಪಯೋನೀಯರ್ ಹುದ್ದೆಗೆ ನೇಮಕಾತಿ ನಡೆಯಲಿದೆ. ಪೊಲೀಸ್ ಇಲಾಖೆಯಲ್ಲಿ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಯುವಕರಿಗೆ ಇದು ಉತ್ತಮ ಅವಕಾಶವಾಗಿದೆ. ಈ ಹುದ್ದೆಯ ಮೂಲಕ ಒಟ್ಟು 202 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಈ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ – itbpolice.nic.in ಗೆ ಹೋಗಿ ಆನ್ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಬಹುದು. ಐಟಿಬಿಪಿ ಬಿಡುಗಡೆ ಮಾಡಿದ ಈ ಖಾಲಿ ಹುದ್ದೆಗಳಿಗೆ…

Read More

ಉಳ್ಳಾಲ: ಮೊನ್ನೆ ಜೈಲಿನಿಂದ ಬಂದಿದ್ದ ನಟೋರಿಯಸ್ ರೌಡಿಯ ಅಟ್ಟಾಡಿಸಿ ಮರ್ಡರ್..!

ಉಳ್ಳಾಲ: ಟಾರ್ಗೆಟ್ ಇಲ್ಯಾಸ್ ರ ಕೊಲೆ ಪ್ರಕರಣದ ಪ್ರಮುಖ ಆರೋಪಿ ರೌಡಿಶೀಟರ್ ಕಡಪ್ಪರ ಸಮೀರ್ ರವರ ಹತ್ಯೆ ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ತೊಕ್ಕೊಟ್ಟು ಸಮೀಪದ ಕಲ್ಲಾಪು ಬಳಿ ನಡೆದಿದೆ. ನಿನ್ನೆ ರಾತ್ರಿ ತನ್ನ ತಾಯಿ ಜೊತೆ ಊಟಕ್ಕೆಂದು ರೆಸ್ಟೋರೆಂಟ್ ಗೆ ತೆರಳುತ್ತಿದ್ದಾಗ ರೌಡಿ ಶೀಟರ್ ಮೇಲೆ ತಲ್ವಾರ್ ದಾಳಿಯಾಗಿದೆ, ಸಮೀರ್ ಕಾರಿನಿಂದ ಇಲ್ಲಿಯುತ್ತಿದ್ದಾಗಲೇ ಮತ್ತೊಂದು ಕಾರಿನಲ್ಲಿ ಬೆನ್ನಟ್ಟಿ ಬಂದಿದ್ದ ಐದಾರು ಮಂದಿಯಿದ್ದ ತಂಡವು ಸಮೀರ್ ರವರನ್ನು ಬೆನ್ನಟ್ಟಿ ಹತ್ಯೆ ಮಾಡಿದ್ದಾರೆ. ಸಮೀರ್ ರವರನ್ನು ದುಷ್ಕರ್ಮಿಗಳು…

Read More

ಮಂಗಳೂರು: ಪ್ರಧಾನಿ ಮೋದಿಯಿಂದ ಬಿಡುಗಡೆಯಾಗಲಿದೆ ಪುತ್ತೂರಿನ ಎರಡು ಗೇರು ತಳಿಗಳು

ಮಂಗಳೂರು: ಕೇಂದ್ರ ಸರಕಾರ ನೂರು ದಿನಗಳನ್ನು ಪೂರೈಸುತ್ತಿರುವ ಹೊತ್ತಿನಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಪುತ್ತೂರಿನ ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರದ ಎರಡು ಸುಧಾರಿತ ಗೇರು ಹೈಬ್ರಿಡ್ ತಳಿಗಳಾದ ನೇತ್ರಾ ಜಂಬೋ-1 ಮತ್ತು ನೇತ್ರಾ ಗಂಗಾ ತಳಿಗಳು ಲೋಕಾರ್ಪಣೆಗೊಳ್ಳಲಿದೆ. ಪ್ರಧಾನಿ ಮೋದಿಯವರಿಂದ ಆಗಸ್ಟ್ ಎರಡನೇ ವಾರದಲ್ಲಿ, ನೂರನೇ ದಿನಗಳ ಕಾರ್ಯಕ್ರಮ ನಡೆಯಲಿದೆ. ವಿವಿಧ ವಾರ್ಷಿಕ ಹಾಗೂ ತೋಟಗಾರಿಕಾ ಬೆಳೆಗಳಲ್ಲಿ ಒಟ್ಟು 109 ಸುಧಾರಿತ, ಹವಾಮಾನ ಬದಲಾವಣೆಗೆ ಸ್ಪಂದಿಸುವ, ಪೋಷಕಾಂಶ ಸಮೃದ್ಧ ತಳಿಗಳು ಲೋಕಾರ್ಪಣೆಗೊಳ್ಳಲಿದೆ. ಇದು ಕೇಂದ್ರ ಸರ್ಕಾರ 100 ದಿನಗಳನ್ನು…

Read More

ಕಾಫಿ ಡೇ ಮಾಲೀಕ ಆತ್ಮಹತ್ಯೆ ಹಿಂದೆ ಡಿಕೆ ಶಿವಕುಮಾರ್‌ ಕೈವಾಡ..! ಸಿದ್ಧಾರ್ಥ್ ಆತ್ಮಹತ್ಯೆ ರಹಸ್ಯ ಬಿಚ್ಚಿಟ್ಟ ಕುಮಾರಸ್ವಾಮಿ

ಮೈಸೂರು: ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಆತ್ಮಹತ್ಯೆ ಹಿಂದೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರ ಕೈವಾಡವಿದೆ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಮೈಸೂರಿನಲ್ಲಿ ಶನಿವಾರ ನಡೆದ ಬೃಹತ್‌ ಸಮಾವೇಶದಲ್ಲಿ ಮಾತನಾಡಿದ ಎಚ್‌ಡಿ ಕುಮಾರಸ್ವಾಮಿ ಅವರು, ‘ನನ್ನ ಮಗನ ರಾಜಕೀಯ ಜೀವನಕ್ಕಾಗಿ ಅಣ್ಣನ ಮಗನನನ್ನ ಜೈಲಿಗೆ ಕಳಿಸಿದ್ದೇನೆ ಎಂದು ನೀವು ನನ್ನ ಮೇಲೆ ಆರೋಪ ಮಾಡಿದ್ದೀರಿ. ಆದರೆ, ಯಾವ ಎಸ್‌ಎಂ ಕೃಷ್ಣ, ಕೊತ್ವಾಲನ ಜೊತೆ ಜೀವನ ಮಾಡಿಕೊಂಡಿದ್ದ ನಿಮಗೆ ರಾಜಕೀಯ ಜೀವನ ಕೊಟ್ಟಿದ್ದರೋ,…

Read More

ಓಂ ಶ್ರೀ ಗೆಳೆಯರದ ಕೇಸರ್ ಕಂಡೊಡ ಗೊಬ್ಬುದ ಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

ಓಂಶ್ರೀ ಗೆಳೆಯರದ ಕೇಸರ್ ಕಂಡೊಡ ಗೊಬ್ಬುದ ಕೂಟದ ಆಮಂತ್ರಣ ಪತ್ರಿಕೆ ಯನ್ನು ಸಂಘದ ಕಟ್ಟಡದಲ್ಲಿ ರಾಮಗಣೆಶ್ ಮಾಲೀಕ ರಾದ ಉಮೇಶ್ ನೆಲ್ಲಿಗುಡ್ಡೆಯವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು ಕಿರಣ್ ಅಟ್ಟೂರು ಕೇಸರ್ದ ಕ್ರೀಡಾ ಕೂಟದ ಸಂಚಾಲಕರು ಶುಭಕರ, ಸಂಘದ ಉಪಾಧ್ಯಕ್ಷರು ರಾಜೇಶ್ ಕೋಟ್ಯಾನ್, ಕಾರ್ಯದರ್ಶಿ ರಾಜೇಶ್, ಸದಸ್ಯರು ಗಳಾದ ಮಹಾಬಲ, ನಾಗೇಶ್, ಕರುಣಾಕರ, ಪ್ರಸಾದ್, ನವೀನ್, ಮಹೇಶ್, ಪ್ರವೀಣ್, ರಂಜಿತ್ ಉಪಸ್ಥಿತರಿದ್ದರು.

Read More

ಕುಲಾಲ ಸಂಘ(ರಿ )ಕೊಲ್ಯ: ಅದ್ದೂರಿಯಾಗಿ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮ

ಕುಲಾಲ ಸಂಘ(ರಿ )ಕೊಲ್ಯ ಇದರ ಮಹಿಳಾ ಘಟಕದ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ ಇಂದು ಬೆಳಿಗ್ಗೆ ನಡೆಯಿತು. ಕಾರ್ಯಕ್ರಮ ದ ಅಧ್ಯಕ್ಷ ತೆ ಯನ್ನು ಶ್ರೀಮತಿ ಸುಲೋಚನಿ ಟೀಚರ್ ವಹಿಸಿದ್ದರು. ಮುಖ್ಯ ಅತಿಥಿ ಗಳಾಗಿ ಶ್ರೀಮತಿ ಅಚಲ ನಾಗೇಶ್ ಬಿ. ( ಅಸಿಸ್ಟೆಂಟ್ ಪ್ರೊಫೆಸರ್ ), ಶ್ರೀಮತಿ ರಶ್ಮಿ ವಿಜಯ್, (Hod. ಸೀನಿಯರ್ ಉಪನ್ಯಾಸಕರು, KpT ) ಶ್ರೀಮತಿ ಹರಿಣಾಕ್ಷಿ ಕೊಲ್ಯ, ( ಉಪಾಧ್ಯಕ್ಷರು ಕೊಲ್ಯ ಕುಲಾಲ ಸಂಘ ), ಶ್ರೀ ಭಾಸ್ಕರ್ ಕುತ್ತಾರ್, ( ಅಧ್ಯಕ್ಷರು…

Read More

ಕುಲಾಲ ಸೇವಾದಳದ ವತಿಯಿಂದ “ಕೃಷ್ಣ ಕೃಷ್ಣ ಶ್ರೀ ಕೃಷ್ಣಾ – ಸೀಸನ್ 2” ಭಾಗವಹಿಸಲು ಈ ಅರ್ಜಿ ಭರ್ತಿ ಮಾಡಿ

ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ರಿ. ಮಯ್ಯರಬೈಲು ಇದರ ಆಶ್ರಯದಲ್ಲಿರುವ ಕುಲಾಲ ಸೇವಾದಳದ ವತಿಯಿಂದ ನಡೆಯುವ“ಕೃಷ್ಣ ಕೃಷ್ಣ ಶ್ರೀ ಕೃಷ್ಣಾ – ಸೀಸನ್ 2” ಕುಲಾಲ ಮಕ್ಕಳ ಕೃಷ್ಣ ವೇಷ ಸ್ಪರ್ಧೆಯ ಸಂದರ್ಭ ಕುಲಾಲ ಮಕ್ಕಳಿಗೆ ಕುಲಾಲ ಡ್ಯಾನ್ಸ್ ಸ್ಟಾರ್ 2024 ಹಮ್ಮಿಕೊಂಡಿದ್ದು ಭಾಗವಹಿಸುವವರು ಗೂಗಲ್ ಫಾರಮ್ ಭರ್ತಿ ಮಾಡಿ ಸ್ಪರ್ಧೆಗೆ ಬಾಗವಹಿಸಬಹುದು .click👉 https://forms.gle/riLEi1ZfaQTWbSvt7

Read More

2024-25ರ ಸಾಲಿನ ಕಂಬಳ ವೇಳಾಪಟ್ಟಿ ಪ್ರಕಟ

2024-25ರ ಸಾಲಿನ ಕಂಬಳ ವೇಳಾಪಟ್ಟಿ ಪ್ರಕಟವಾಗಿದೆ. ಕಳೆದ ಬಾರಿ ಬೆಂಗಳೂರು ಅರಮನೆ ಮೈದಾನದಲ್ಲಿ ಕಂಬಳ ನಡೆಸಿ ಯಶಸ್ವಿಯಾದ ಹಿನ್ನೆಲೆಯಲ್ಲಿ ಈ ಬಾರಿ ಮಲೆನಾಡು ಭಾಗದ ಶಿವಮೊಗ್ಗದಲ್ಲಿ ಕಂಬಳ ನಡೆಸಲು ತೀರ್ಮಾನಿಸಲಾಗಿದೆ. ಈ ಸೀಸನ್‌ ನ ಮೊದಲ ಕಂಬಳ ಬೆಂಗಳೂರಿನಲ್ಲಿ ನಡೆದರೆ, ಅಂತಿಮ ಕಂಬಳವು ಶಿವಮೊಗ್ಗದಲ್ಲಿ ನಡೆಯಲಿದೆ. ಮೂಡುಬಿದಿರೆಯಲ್ಲಿ ಶನಿವಾರ (ಆ.10) ನಡೆದ ಜಿಲ್ಲಾ ಕಂಬಳ ಸಮಿತಿಯ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. 2024-25ರ ಕಂಬಳ ಸೀಸನ್‌ ಅಕ್ಟೋಬರ್‌ 26ರಂದು ಆರಂಭವಾಗಿ 2025ರ ಏಪ್ರಿಲ್‌ 19ರವರೆಗೆ ನಡೆಯಲಿದೆ….

Read More