ನಾಗರ ಪಂಚಮಿಯ ಹಬ್ಬಕ್ಕೆ ವಿಶೇಷವಾಗಿ ಈ ತಿನಿಸು: “ಅರಿಶಿಣ ಎಲೆ ಕಡುಬು” ಮಾಡುವ ವಿಧಾನ
ನಾಗರ ಪಂಚಮಿಯ ಹಬ್ಬಕ್ಕೆ ವಿಶೇಷವಾಗಿ ಈ ತಿನಿಸು ಮಾಡುತ್ತಾರೆ, ಕರಾವಳಿ ಭಾಗದಲ್ಲಿ ಅರಿಶಿಣದ ಎಲೆಯಿಂದ ಸಿಹಿ ಕಡುಬು ತಯಾರಿಸುತ್ತಾರೆ. ಅರಿಶಿಣ ಎಲೆ ಕಡುಬು ಅಥವಾ ಗಟ್ಟಿ ಎಂದು ಕರೆಯಲ್ಪಡುವ ಈ ತಿನಿಸನ್ನು ಒಮ್ಮೆ ಸವಿದರೆ ಸಾಕು, ಅದರ ರುಚಿ ಹಾಗೂ ಪರಿಮಳವನ್ನು ಮರೆಯಲು ಸಾಧ್ಯವೇ ಇಲ್ಲ.ಇದು ಬಾಯಿಗೆ ರುಚಿಕಾರಿ,ಆರೋಗ್ಯಕ್ಕೂ ಹಿತಕಾರಿ. ಬೇಕಾಗುವ ಸಾಮಗ್ರಿಗಳು:ಅರಿಶಿಣ ಎಲೆಗಳುಕುಚ್ಚಲಕ್ಕಿತಿಂಡಿ ಅಕ್ಕಿತೆಂಗಿನ ತುರಿಬೆಲ್ಲದ ಪುಡಿಉಪ್ಪುನೀರು ಮಾಡುವ ವಿಧಾನ:-ಅರಿಶಿಣ ಎಲೆ ಕಡುಬಿಗೆ ಕುಚ್ಚಲಕ್ಕಿ ಮತ್ತು ತಿಂಡಿ ಅಕ್ಕಿಯನ್ನು 2:1 ಅನುಪಾತದಲ್ಲಿ ಬಳಸಬೇಕು. ಕುಚ್ಚಲಕ್ಕಿ ಹಾಗೂ…

