admin

ಉಡುಪಿ: ಗರುಡ ಗ್ಯಾಂಗ್ ಸದಸ್ಯ ಕಬೀರ್ ಹುಸೇನ್ ಬಂಧನ ಎತ್ತಿ ಹಿಡಿದ ಹೈಕೋರ್ಟ್

ಗರುಡ ಗ್ಯಾಂಗ್‌ನ ಸಕ್ರೀಯ ಸದಸ್ಯ ಹಾಗೂ ಉಡುಪಿ ಜಿಲ್ಲೆಯಲ್ಲದೇ ನೆರೆಯ ಜಿಲ್ಲೆಗಳಾದ ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳಲ್ಲಿಯೂ ಸಹ ತನ್ನ ಅಪರಾಧಿಕ ಚಟುವಟಿಕೆಗಳನ್ನು ನಡೆಸುತ್ತಿದ್ದ ಕುಖ್ಯಾತ ಆರೋಪಿ ಕಬೀರ್ ಅಲಿಯಾಸ್ ಕಬೀರ್ ಹುಸೇನ್ (46) ನನ್ನು ಗೂಂಡಾ ಕಾಯ್ದೆ ಅಡಿ ಬಂಧಿಸಿರುವ ನಡೆಯನ್ನು ರಾಜ್ಯ ಹೈಕೋರ್ಟ್ ಎತ್ತಿಹಿಡಿದಿದೆ. ಕಾರ್ಕಳ ನಗರ ಠಾಣಾ ಉಪನಿರೀಕ್ಷಕರು ಜಿಲ್ಲಾ ಎಸ್ಪಿಯವರಿಗೆ ಸಲ್ಲಿಸಿದ ವರದಿಯನ್ನು, ಎಸ್ಪಿ ಅವರು ಜಿಲ್ಲಾಧಿಕಾರಿಯವರಿಗೆ ಸಲ್ಲಿಸಿದ್ದಾರೆ. ಪರಿಶೀಲಿಸಿದ ಅವರು 2025 ರ ಜು.10 ರಂದು ಬಂಧನ ಆದೇಶ ಹೊರಡಿಸಿದ್ದರು….

Read More

ಸೇನೆ ಸೇರಬಯಸುವವರಿಗೆ ಗುಡ್ ನ್ಯೂಸ್ : ಅಗ್ನಿವೀರ್ ನೇಮಕಾತಿಗೆ ಅರ್ಜಿ ಆಹ್ವಾನ

ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್ ಮತ್ತು ಸೆಂಟರ್, ಬೆಂಗಳೂರು ಇಲ್ಲಿ ಯುಹೆಚ್ಕ್ಯೂ ಕೋಟಾದಡಿ ಮಾಜಿ ಸೈನಿಕರ ಮಕ್ಕಳು ಮತ್ತು ಅವಲಂಬಿತರಿಗಾಗಿ ಅಕ್ಟೋಬರ್ 06 ರಿಂದ ಅಗ್ನಿವೀರ್ ನೇಮಕಾತಿ ನಡೆಯಲಿದೆ. 17 1/2 ವರ್ಷದಿಂದ 21 ವರ್ಷದೊಳಗಿನ (2004 ರ ಅಕ್ಟೋಬರ್ 01 ರಿಂದ 2008 ರ ಏಪ್ರಿಲ್ 01 ರ ನಡುವೆ ಜನಿಸಿರುವ) ಮಾಜಿ ಸೈನಿಕರ ಮಕ್ಕಳು ಮತ್ತು ಅವರ ಅವಲಂಬಿತರಿಗಾಗಿ ಅಕ್ಟೋಬರ್ 06 ರಿಂದ ಅಗ್ನಿವೀರ್(ಜನರಲ್ ಡ್ಯೂಟಿ, ಟೆಕ್ನಿಕಲ್), ಅಗ್ನಿವೀರ್(ಟ್ರೇಡ್ಸ್ಮನ್ 8ನೇ ಮತ್ತು 10 ನೇ ತರಗತಿ…

Read More

ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರಿಂದ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ:  ಮೂವರ ಬಂಧನ

ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿರುವ ಆರೋಪಕ್ಕೆ ಸಂಬಂಧಿಸಿ ಹೋರಾಟಗಾರ, ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬ್ರಹ್ಮಾವರ ಠಾಣೆಗೆ ಕರೆತರುತ್ತಿದ್ದ ವೇಳೆ ಅವರ ಉಡುಪಿ ಜಿಲ್ಲೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಇಲಾಖಾ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಮೂವರನ್ನು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಉಜಿರೆ ನಿವಾಸಿಗಳಾದ ಸೃಜನ್ ಎಲ್ , ಹಿತೇಶ್ ಶೆಟ್ಟಿ, ಸಹನ್ ಎಂದು ಗುರುತಿಸಲಾಗಿದೆ….

Read More

ಅನನ್ಯಾ ಭಟ್ ನಾಪತ್ತೆ ಕೇಸ್ : SIT ಯಿಂದ ಸುಜಾತಾ ಭಟ್ ಗೆ ನೋಟಿಸ್ ಜಾರಿ.!

ಬೆಂಗಳೂರು: ಅನನ್ಯ ಭಟ್ ನಾಪತ್ತೆಯಾಗಿದ್ದರ ಬಗ್ಗೆ ಅವರ ತಾಯಿ ಸುಜಾತಾ ಭಟ್ ಆರೋಪಿಸಿದ್ದರು. ತಮ್ಮ ಮಗಳ ಅಸ್ಥಿ ಪಂಜರ ನೀಡುವಂತೆ ಮನವಿ ಮಾಡಿದ್ದರು. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು ಅನನ್ಯ ಭಟ್ ನಾಪತ್ತೆ ಪ್ರಕರಣವನ್ನು ಎಸ್ಐಟಿಗೆ ಹಸ್ತಾಂತರಿಸಿದ್ದು, ಇದೀಗ ಸುಜಾತಾ ಭಟ್ ಗೆ ಎಸ್ ಐಟಿ ನೋಡಿಸ್ ನೀಡಿದೆ. ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿಯಿಂದ ಸುಜಾತ್ ಭಟ್ ಗೆ ನೋಟಿಸ್ ಜಾರಿ ಮಾಡಲಾಗಿದೆ. ಪ್ರಕರಣದ ವಿವರ ನೀಡುವಂತೆ ಸುಜಾತ್ ಭಟ್ ಗೆ…

Read More

AI ವೀಡಿಯೋ ಸೃಷ್ಠಿಸಿ ಗಲಭೆಗೆ ಪ್ರಚೋದನೆ ಕೇಸ್: ಸಮೀರ್ ಎಂ.ಡಿಗೆ ಜಾಮೀನು ಮಂಜೂರು

ಮಂಗಳೂರು: ಧರ್ಮಸ್ಛಳ ಪೊಲೀಸ್ ಠಾಣೆಯಲ್ಲಿ ಎಐ ವೀಡಿಯೋ ಸೃಷ್ಠಿಸಿ ಗಲಭೆಗೆ ಪ್ರಚೋದನೆ ಆರೋಪದಡಿ ಸುಮೋಟೋ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಯೂಟ್ಯೂಬರ್ ಸಮೀರ್ ಎಂ.ಡಿಗೆ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಎಐ ವೀಡಿಯೋ ಸೃಷ್ಠಿಸಿ ಗಲಭೆಗೆ ಪ್ರಚೋದನೆ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸುಮೋಟೋ ಪ್ರಕರಣವು ಯೂಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ದಾಖಲಾಗಿತ್ತು. ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಆಗಸ್ಟ್.19ರಂದು ಮಂಗಳೂರಿನ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇಂದು ಧರ್ಮಸ್ಥಳ ಪೊಲೀಸರು…

Read More

ಮಂಗಳೂರು: ಮುತ್ತೂಟ್ ಪೈನಾನ್ಸ್ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡ ಆರೋಪಿಯ ಸೆರೆ..!

ಮಂಗಳೂರು ನಗರದ ಕೊಣಾಜೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿನ ದೇರಳಕಟ್ಟೆ ಪರಿಸರದ ಮುತ್ತೂಟ್ ಪೈನಾನ್ಸ್ ಬ್ಯಾಂಕ್ ಕಳ್ಳತನಕ್ಕೆ ಪ್ರಯತ್ನ ನಡೆಸಿದ ಪ್ರಕರಣದಲ್ಲಿ ದಸ್ತಗಿರಿಯಾಗದೇ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ಈ ಕಳ್ಳತನ ಪ್ರಕರಣದಲ್ಲಿ ಈಗಾಗಲೇ ಕೇರಳ ಇಡುಕ್ಕಿ ಮೂಲದ ಮುರಳಿ ಮತ್ತು ಕಾಂಗಾಡ್ ನ ಆರ್ಷದ್ ಎಂಬಾತರು ದಸ್ತಗಿರಿಯಾಗಿರುತ್ತಾರೆ. ಈ ಪ್ರಕರಣದಲ್ಲಿ ಪತ್ತೆಯಾಗದೇ ತಲೆಮರೆಸಿಕೊಂಡಿದ್ದ ಹಾಗೂ ಈ ಹಿಂದೆ ನಡೆದ ರಾಜಧಾನಿ ಜುವೆಲ್ಲರಿ ಶಾಪ್ ಕಳ್ಳತನ ಹಾಗೂ ಕೇರಳ ರಾಜ್ಯದ ವಿಜಯ ಬ್ಯಾಂಕ್…

Read More

ಮಹೇಶ್ ಶೆಟ್ಟಿ ತಿಮರೋಡಿ ಅರೆಸ್ಟ್..!!

ಉಡುಪಿ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ ಸಂಬಂಧ ಇಂದು ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬ್ರಹ್ಮಾವರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಹೇಶ್ ತಿಮರೋಡಿ ವಿರುದ್ಧ ಪ್ರಕರಣ ದಾಖಲಾಗಿತ್ತು. ವಿಚಾರಣೆಗೆ ಹಾಜರಾಗುವಂತೆ ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸರು ನೋಟಿಸ್ ನೀಡಿದ್ದರು. ಆದರೆ ಮಹೇಶ್ ತಿಮರೋಡಿ ವಿಚಾರಣೆಗೆ ಹಾಜರಾಗಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಮಹೇಶ್ ಶೆಟ್ಟಿ ತಿಮರೋಡಿ ಅವರ ಉಜಿರೆ ನಿವಾಸಕ್ಕೆ…

Read More

ಸುಜಾತ್ ಭಟ್ ಮಗಳು ಅನನ್ಯ ಭಟ್ ನಾಪತ್ತೆ ಪ್ರಕರಣ ತನಿಖೆ ಎಸ್ಐಟಿಗೆ ವರ್ಗಾವಣೆ

ಬೆಂಗಳೂರು: ಅನನ್ಯ ಭಟ್ ನಾಪತ್ತೆಯಾಗಿದ್ದರ ಬಗ್ಗೆ ಅವರ ತಾಯಿ ಸುಜಾತಾ ಭಟ್ ಆರೋಪಿಸಿದ್ದರು. ತಮ್ಮ ಮಗಳ ಅಸ್ಥಿ ಪಂಜರ ನೀಡುವಂತೆ ಮನವಿ ಮಾಡಿದ್ದರು. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು ಅನನ್ಯ ಭಟ್ ನಾಪತ್ತೆ ಪ್ರಕರಣವನ್ನು ಎಸ್ಐಟಿಗೆ ಹಸ್ತಾಂತರಿಸಿ ಆದೇಶಿಸಿದೆ. ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಮಾಡಲಾಗಿದ್ದು, ಅನನ್ಯ ಭಟ್ ನಾಪತ್ತೆ ಪ್ರಕರಣವನ್ನು ಎಸ್ಐಟಿಗೆ ಹಸ್ತಾಂತರಿಸಿ ಆದೇಶಿಸಿದೆ. ಡಿಜಿ ಮತ್ತು ಐಜಿಪಿ ಆದೇಶದ ಮೇರೆಗೆ ಎಸ್ಐಟಿಗೆ ಹಸ್ತಾಂತರಿಸಲಾಗಿದೆ. 2003ರಲ್ಲಿ ಧರ್ಮಸ್ಥಳದಲ್ಲಿ ಅನನ್ಯ ಭಟ್ ನಾಪತ್ತೆಯಾದ ಬಗ್ಗೆ ದೂರು ದಾಖಲಾಗಿತ್ತು….

Read More

ಸಹಕಾರಕ್ಕೆ ಅಸಹಕಾರ: 3 ಮತಗಳಿಂದ ವಿಧೇಯಕ ತಿರಸ್ಕೃತ, ಸರ್ಕಾರಕ್ಕೆ ಮುಖಭಂಗ

ಬೆಂಗಳೂರು : ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕ ವಿಧಾನ ಪರಿಷತ್​ನಲ್ಲಿ ತಿರಸ್ಕೃತಗೊಂಡಿದ್ದು, ಸರ್ಕಾರ ಮುಜುಗುರಕ್ಕೆ ಒಳಗಾಗಿದೆ. ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕ ವಿರುದ್ಧ 26 ಮತಗಳು ಬಂದವು, ಪರ 23 ಮತಗಳು ಬಂದವು. ಈ ಹಿನ್ನೆಲೆಯಲ್ಲಿ ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕ ವಿಧಾನಪರಿಷತ್​ನಲ್ಲಿ ತಿರಸ್ಕೃತಗೊಂಡಿದೆ. ವಿಧಾನಮಂಡಲ ಅಧಿವೇಶನ ನಡೆಯುತ್ತಿದೆ. ಮಂಗಳವಾರ ವಿಧಾನಸಭೆ ಅಧಿವೇಶನದಲ್ಲಿ ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕ ವಿಚಾರವಾಗಿ ಸುದೀರ್ಘ, ಚರ್ಚೆಯಾಗಿ ಅಂಗೀಕಾರಗೊಂಡಿತ್ತು. ಇಂದು ಕಾನೂನು ಸಚಿವ ಹೆಚ್​​ಕೆ ಪಾಟೀಲ್​ ಕರ್ನಾಟಕ…

Read More