admin

 ಗುಡ್ ನ್ಯೂಸ್ : ‘ಗೃಹಲಕ್ಷ್ಮಿ’ 11 ನೇ ಕಂತಿನ ಹಣ ಬಿಡುಗಡೆ

ಬೆಂಗಳೂರು : ಗೃಹಲಕ್ಷ್ಮಿ ಯೋಜನೆಯ 10 ನೇ ಕಂತಿನ ಹಣ ಈಗಾಗಲೇ ಬಿಡುಗಡೆ ಆಗಿದೆ. 11 ನೇ ಕಂತಿನ ಹಣ ಯಾವಾಗ ಎಂದು ಕಾದು ಕುಳಿತಿರುವ ಯಜಮಾನಿಯರಿಗೆ ಇಲ್ಲಿದೆ ಗುಡ್ ನ್ಯೂಸ್. ಹೌದು. ಗೃಹಲಕ್ಷ್ಮಿ ಯೋಜನೆಯ 11 ನೇ ಕಂತಿನ 2 ಸಾವಿರ ಹಣ ಕೆಲವರಿಗೆ ಬಂದಿದೆ ಎನ್ನಲಾಗುತ್ತಿದೆ. ಮುಂದಿನ 2-3 ದಿನಗಳಲ್ಲಿ ಎಲ್ಲರಿಗೂ ಬಿಡುಗಡೆಯಾಗುವ ನಿರೀಕ್ಷೆಯಿದೆ. ಮೊದಲು ಬೆಂಗಳೂರು ಗ್ರಾಮಾಂತರ, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ ಹಾಸನ, ದಕ್ಷಿಣ ಕನ್ನಡ , ಉಡುಪಿ. ಚಿಕ್ಕಮಗಳೂರು. ಚಾಮರಾಜನಗರ…

Read More

ಆಸ್ಪತ್ರೆಯ ʻICUʼನಲ್ಲೇ ತಂದೆಯ ಎದುರು ಮದುವೆಯಾದ ಇಬ್ಬರು ಹೆಣ್ಣುಮಕ್ಕಳು

ಉತ್ತರ ಪ್ರದೇಶದ ಲಕ್ನೋದ ಆಸ್ಪತ್ರೆಯೊಂದರಲ್ಲಿ ರೋಗಿಯ ಇಬ್ಬರು ಹೆಣ್ಣುಮಕ್ಕಳಿಗೆ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಮದುವೆಗಳು ನಡೆದಿವೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಲಕ್ನೋ ನಿವಾಸಿ ಮೊಹಮ್ಮದ್ ಇಕ್ಬಾಲ್ (51) ತನ್ನ ಹೆಣ್ಣುಮಕ್ಕಳ ಮದುವೆಗೆ ಕೆಲವೇ ದಿನಗಳ ಮೊದಲು ಎರಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಾಗಿದ್ದರು. ಇಕ್ಬಾಲ್ ಅವರನ್ನು ಐಸಿಯುಗೆ ದಾಖಲಿಸಲಾಗಿದ್ದು, ಆಸ್ಪತ್ರೆಯ ವೈದ್ಯರ ಬೆಂಬಲದೊಂದಿಗೆ ಅವರ ಹೆಣ್ಣುಮಕ್ಕಳ ನಿಕಾಹ್ ಅನ್ನು ಐಸಿಯು ಆವರಣದಲ್ಲಿ ನಡೆಸಲಾಯಿತು ಎಂದು ವರದಿಯಾಗಿದೆ. ತೀವ್ರ ಎದೆ ಸೋಂಕಿನಿಂದ ಇಕ್ಬಾಲ್ ಅವರನ್ನು…

Read More

ಕುಲಾಲ ಸಂಘಟನೆಗೆ ಕುಲಾಲ ಸೇವಾದಳದ ಅಮೋಘ ಕೊಡುಗೆ – ಕೃಷ್ಣಪ್ಪ ಬಿ.

ಬಂಟ್ವಾಳ : ಬಂಟ್ವಾಳ ತಾಲೂಕು ಕುಲಾಲ ಸಂಘದ ಆಶ್ರಯದಲ್ಲಿರುವ ಕುಲಾಲ ಸೇವಾದಳದ ಸಮಿತಿ ಸದಸ್ಯರ ಸಭೆ ಪೊಸಳ್ಳಿಯ ಕುಲಾಲ ಸಮುದಾಯ ಭವನಯಲ್ಲಿ ಭಾನುವಾರ ನಡೆಯಿತು.ಬಂಟ್ವಾಳ ಕುಲಾಲ ಸುಧಾರಕ ಸಂಘದ ಅಧ್ಯಕ್ಷ ಕೃಷ್ಣಪ್ಪ ಬಿ. ಆಧ್ಯಕ್ಷತೆ ವಹಿಸಿ ಮಾತನಾಡಿ ಯುವಕರು ಸಂಘಟನೆಯಲ್ಲಿ ಪಾಲ್ಗೊಂಡರೆ ಸಂಘಟನೆಗೆ ಬಲ ಬರುತ್ತದೆ. ಅದೇ ರೀತಿ ಕುಲಾಲ ಸೇವಾದಳದಿಂದ ಕುಲಾಲ ಸಮಾಜದವರನ್ನು ಒಗ್ಗೂಡುವ ಕಲಸ ಮಾಡಿರುವುದರಿಂದ ಬಂಟ್ವಾಳ ಕುಲಾಲ ಸಂಘಕ್ಕೊಂದು ಬಲ ಬಂದಂತಾಗಿದೆ ಎಂದು ತಿಳಿಸಿದರು.ಕಾರ್ಯಕಾರಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಸಂಚಯಗಿರಿ ಮಾತನಾಡಿ…

Read More

ಪ್ರತಿಭಟನೆ ವೇಳೆ ಹೃದಯಾಘಾತ: ಬಿಜೆಪಿ ಮಾಜಿ ಎಂಎಲ್‌ಸಿ ಭಾನುಪ್ರಕಾಶ್ ನಿಧನ

ಶಿವಮೊಗ್ಗ: ಬಿಜೆಪಿ ನಾಯಕ, ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ (69) ನಿಧನರಾಗಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಶಿವಮೊಗ್ಗ ನಗರದ ಗೋಪಿ ವೃತ್ತದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಭಾನುಪ್ರಕಾಶ್ ಅವರು ಭಾಗಿಯಾಗಿದ್ದರು. ಪ್ರತಿಭಟನೆ ನಂತರ ಹೃದಯಾಘವಾಗಿ ಕುಸಿದು ಬಿದ್ದಿದ್ದಾರೆ. ಕೂಡಲೆ ಬಿಜೆಪಿ ಕಾರ್ಯಕರ್ತರು ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಸ್ವಗ್ರಾಮ ಮತ್ತೂರಿಗೆ ಮೃತದೇಹ ರವಾನೆ ಮಾಡಲಾಗಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತರಾಗಿದ್ದ ಎಂ.ಬಿ ಭಾನುಪ್ರಕಾಶ್​ ಅವರು…

Read More

ಕುಲಾಲ ಸೇವಾದಳದ ದಳಪತಿಯಾಗಿ ಗಣೇಶ್ ಕುಲಾಲ್ ಬೆದ್ರಗುಡ್ಡೆ ಆಯ್ಕೆ

ಬಿ.ಸಿ.ರೋಡ್ : ಬಂಟ್ವಾಳ ತಾಲೂಕು ಕುಲಾಲ ಸಂಘದ ಆಶ್ರಯದಲ್ಲಿರುವ ಕುಲಾಲ ಸೇವಾದಳದ ೨೦೨೪-೨೫ನೇ ಸಾಲಿನ ದಳಪತಿಯಾಗಿ ಗಣೇಶ್ ಕುಲಾಲ್ ಬೆದ್ರಗುಡ್ಡೆ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಚಂದ್ರಶೇಖರ ಕಾಮಾಜೆ, ಜತೆಕಾರ್ಯದರ್ಶಿಯಾಗಿ ರಾಜೇಶ್ ಕುಲಾಲ್ ರಾಯಿ, ಸೋಶಿಯಲ್ ಮೀಡಿಯಾ ಪ್ರತಿನಿಧಿ ಜಯಂತ್ ಕುಲಾಲ್ ಅಗ್ರಬೈಲು, ಮಾಧ್ಯಮ ಪ್ರತಿನಿಧಿಯಾಗಿ ದೇವದಾಸ ಅಗ್ರಬೈಲು, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಪ್ರೇಮ್‌ನಾಥ ನೇರಂಬೋಳು, ಮಹೇಶ್ ಕುಲಾಲ್ ಕಡೇಶ್ವಾಲಯ, ಗಣೇಶ್ ಕುಲಾಲ್ ದುಗನಕೋಡಿ, ಚಿರಾಗ್ ಕಾಮಾಜೆ, ಕೃತಿಕ್ ಕುಮಾರ್ ವೈ ಎಸ್., ಸಂಘಟನಾ ಕಾರ್ಯದರ್ಶಿಗಳಾಗಿ ರಾಜೇಶ್ ಭಂಡಾರಿಬೆಟ್ಟು, ರಾಘವೇಂದ್ರ ಕಾಮಾಜೆ,…

Read More

ಕುಳಾಯಿ ಕುಲಾಲ ಸಂಘ ದ ನೂತನ ಅಧ್ಯಕ್ಷರಾಗಿ ಗಂಗಾಧರ್ ಬಂಜನ್ ಆಯ್ಕೆ

ಮಂಗಳೂರು: ಕುಲಾಲ ಸಂಘ (ರಿ) ಕುಳಾಯಿ ಇದರ ನೂತನ ಅಧ್ಯಕ್ಷರಾಗಿ ಗಂಗಾಧರ್ ಬಂಜನ್ ಆಯ್ಕೆಯಾಗಿದ್ದಾರೆ. ಸಂಘದ ನೂತನ ಪದಾಧಿಕಾರಿಗಳ ಸಭೆಯು ಕರಾವಳಿ ಕುಲಾಲ ಕುಂಬಾರರ ಯುವವೇದಿಕೆ ದ ಕ ಜಿಲ್ಲಾ ಅಧ್ಯಕ್ಷ ಜಯೇಶ್ ಜಿ ಅವರ ಉಸ್ತುವಾರಿಯಲ್ಲಿ ನಡೆಯಿತು. ಗೌರವ ಅಧ್ಯಕ್ಷರಾಗಿ ಗಂಗಾಧರ್ ಕೆ ಅಧ್ಯಕ್ಷರಾಗಿ ಗಂಗಾಧರ್ ಬಂಜನ್, ಉಪಾಧ್ಯಕ್ಷರಾಗಿ ಉಮೇಶ್ ಕೆ ಏನ್ ಮತ್ತು ಮೀರಾ ಮೋಹನ್ ಕಾರ್ಯದರ್ಶಿಯಾಗಿ ಗಣೇಶ್ ಎಸ್ ಕುಲಾಲ್ , ಕೋಶಾಧಿಕಾರಿಯಾಗಿ ಹರ್ಷಿತ್ ಕುಲಾಲ್, ಜತೆ ಕಾರ್ಯದರ್ಶಿಯಾಗಿ ಹರೀಶ್ ಕಾವಿನಕಲ್ಲು, ಕ್ರೀಡಾ…

Read More

ರೇಣುಕಸ್ವಾಮಿ ಕೊಲೆ ಪ್ರಕರಣ: ಹಾಸ್ಯ ನಟ ಚಿಕ್ಕಣ್ಣ ನೋಟಿಸ್‌ ನೀಡಲು ಮುಂದಾದ ಪೊಲೀಸರು..!

ಬೆಂಗಳೂರು: ನಟ ದರ್ಶನ್‌ ಕೊಲೆ ಪ್ರಕರಣದಲ್ಲಿ ಸದ್ಯ ಪೋಲೀಸರ ವಶದಲ್ಲಿದ್ದರು ಪೋಲಿಸರು ಅನೇಕ ಮಾಹಿತಿಗಳನ್ನು ಕಲೆ ಹಾಕಲು ಮುಂದಾಗಿದ್ದಾರೆ. ಈ ನಡುವೆ ಹಾಸ್ಯ ನಟ ಚಿಕ್ಕಣ್ಣನಿಗೆ ಪ್ರಕರಣ ಸಂಬಂಧ ನೋಟಿಸ್‌ ನೀಡಲು ಮುಂದಾಗಿದ್ದು,ಹೆಚ್ಚಿನ ಮಾಹಿತಿಯನ್ನು ಕಲೆ ಹಾಕಲು ಮುಂದಾಗಿದ್ದಾರೆ ಎನ್ನಲಾಗಿದೆ. ಕೊಲೆಗೂ ಮುನ್ನ ನಟ ಚಿಕ್ಕಣ್ಣ ದರ್ಶನ್‌ ಜೊತೆಗೆ ಬಾರ್‌ವೊಂದರಲ್ಲಿ ಪಾರ್ಟಿ ಮಾಡಿದ್ದರು ಎನ್ನಲಾಗದೆ. ಈ ನಡುವೆ ಪಾರ್ಟಿಯಲ್ಲಿ ನಿರ್ಮಾಪಕರೊಬ್ಬರು ಕೂಡ ಇದ್ರು ಎನ್ನಲಾಗಿದೆ. ಸದ್ಯ ಚಿಕ್ಕಣ್ಣ ಮತ್ತು ನಿರ್ಮಾಪಕರಿಗೆ ನೋಟಿಸ್‌ ನೀಡಲು ಪೊಲೀಸರು ಮುಂದಾಗಿದ್ದಾರೆ ಎನ್ನಲಾಗಿದೆ….

Read More

ಮಂಗಳೂರು: ತೈಲ ಬೆಲೆ ಏರಿಕೆ ಖಂಡಿಸಿ ಬಿಜೆಪಿ ವಿನೂತನ ಪ್ರತಿಭಟನೆ

ಮಂಗಳೂರು: ರಾಜ್ಯ ಸರಕಾರದ ತೈಲ ಬೆಲೆಯೇರಿಕೆಯನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪೆಟ್ರೋಲ್ ಬಂಕ್‌ವರೆಗೆ ಸ್ಕೂಟರ್, ಕಾರನ್ನು ತಳ್ಳಿಕೊಂಡು ಹೋಗಿ ಭಿಕ್ಷೆಯೆತ್ತಿ ವಿನೂತನ ಪ್ರತಿಭಟನೆ ನಡೆಸಿತು. ನಗರದ ಕೊಡಿಯಾಲಬೈಲ್‌ನಲ್ಲಿರುವ ಬಿಜೆಪಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ “ಚೊಂಬು, ಗೆರಟೆ” ಪ್ರದರ್ಶಿಸಿ ರಾಜ್ಯ ಕಾಂಗ್ರೆಸ್ ಸರಕಾರದ ಬೆಲೆಯೇರಿಕೆಯನ್ನು ಖಂಡಿಸಲಾಯಿತು. ಈ ವೇಳೆ “ಚೊಂಬು ಚೊಂಬು ಪಂಡೆರ್ ಒಟ್ಟೆ ತಿಪ್ಪಿ ಕೊರಿಯೆರ್, ಟಕಾ ಟಕ್ ಟಕಾ ಟಕ್ ಪಂಡೆರ್ ಖಾಲಿ ಚೊಂಬು ಕೊರಿಯೆರ್” ಎಂಬ ಘೋಷಣೆಗಳು ಕೇಳಿ…

Read More

ಎನ್‌ ಕೌಂಟರ್‌- ಮಹಿಳೆ ಸೇರಿ ನಾಲ್ವರು ನಕ್ಸಲೀಯರು ಮೃತ್ಯು

ಜಾರ್ಖಂಡ್‌ ನ ಪಶ್ಚಿಮ ಸಿಂಗ್‌ ಭೂಮ್‌ ಜಿಲ್ಲೆಯಲ್ಲಿ ಸೋಮವಾರ (ಜೂನ್‌ 17) ಬೆಳಗ್ಗೆ ಪೊಲೀಸರ ಎನ್‌ ಕೌಂಟರ್‌ ಗೆ ಮಹಿಳೆ ಸೇರಿದಂತೆ ನಾಲ್ವರು ನಕ್ಸಲೀಯರು ಹತರಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ ಟೊಂಟೊ ಮತ್ತು ಗೋಯಿಲ್ಕೆರಾ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿದ್ದು, ಘಟನೆಯಲ್ಲಿ ನಾಲ್ವರು ಮಾವೋವಾದಿಗಳು ಸಾವನ್ನಪ್ಪಿದ್ದು, ಇಬ್ಬರನ್ನು ಬಂಧಿಸಲಾಗಿದೆ ಎಂದು ಜಾರ್ಖಂಡ್‌ ಪೊಲೀಸ್‌ ವಕ್ತಾರ ಅಮೋಲ್‌ ವಿ ಹೋಂಕಾರ್‌ ಪಿಟಿಐಗೆ ತಿಳಿಸಿದ್ದಾರೆ. ಎನ್‌ ಕೌಂಟರ್‌ ನಲ್ಲಿ ನಕ್ಸಲ್‌ ಘಟಕದ ಪ್ರಾಂತೀಯ ಕಮಾಂಡರ್‌, ಸಹ ಪ್ರಾಂತೀಯ ಕಮಾಂಡರ್‌ ಸೇರಿದಂತೆ ನಾಲ್ವರು…

Read More

ಹೊಸ BPL ಕಾರ್ಡ್‌ ನಿರೀಕ್ಷೆಯಲ್ಲಿದ್ದವರಿಗೆ ಕರ್ನಾಟಕ ಸರ್ಕಾರದಿಂದ ಬಿಗ್‌ ಶಾಕ್‌: ಸದ್ಯಕ್ಕಿಲ್ಲ ವಿತರಣೆ

ಹೊಸ ಬಿಪಿಲ್‌ ಕಾರ್ಡ್‌ ನಿರೀಕ್ಷೆಯಲ್ಲಿದ್ದವರಿಗೆ ಕರ್ನಾಟಕ ಸರ್ಕಾರದಿಂದ ಬಿಗ್‌ ಶಾಕ್‌ ಸಿಕ್ಕಿದೆ. ಹೌದು, ಹೊಸದಾಗಿ ಕಾರ್ಡ್‌ಗಳನ್ನು ವಿತರಿಸಿದರೆ ಅಂತಹವರಿಗೆ ಗೃಹಲಕ್ಷ್ಮಿ ಯೋಜನೆಯಡಿ 2 ಸಾವಿರ ರೂ. ಹಣವನ್ನೂ ಕೂಡ ನೀಡಬೇಕಾಗುತ್ತದೆ, ಇದು ರಾಜ್ಯ ಸರ್ಕಾರಕ್ಕೆ ಹೊರೆಯಾಗುವ ನಿಟ್ಟಿನಲ್ಲಿ ಸದ್ಯಕ್ಕೆ ಹೊಸ ಕಾರ್ಡ್‌ಗಳನ್ನು ನೀಡದೇ ಇರುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿರುವ ಬಹುದು ಎನ್ನಲಾಗಿದೆ. 2023ರ ಮೇ ತಿಂಗಳಲ್ಲಿ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದ ಹಿನ್ನಲೆಯಲ್ಲಿ ಹೊಸ ಪಡಿತರ ಚೀಟಿಯನ್ನು ನೀಡುವುದಕ್ಕೆ ತಡೆ…

Read More