admin

‘HSRP’ ನಂಬರ್ ಪ್ಲೇಟ್ ಅಳವಡಿಸಲು ನಾಳೆ ಲಾಸ್ಟ್ ಡೇಟ್

ಬೆಂಗಳೂರು : ಹಳೇ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್‌ಎಸ್‌ಆರ್ಪಿ) ಅಳವಡಿಸಲು (ಜೂನ್ 12) ನಾಳೆ ಕೊನೆಯ ದಿನಾಂಕವಾಗಿದೆ. ಅದರ ಒಳಗೆ ಎಲ್ಲಾ ವಾಹನಗಳು ಹೊಸ ಫಲಕ ಅಳವಡಿಸಿಕೊಳ್ಳುವಂತೆ ಸಾರಿಗೆ ಇಲಾಖೆ ಸೂಚಿಸಿದೆ. 2019ರ ಏಪ್ರಿಲ್ 1ಕ್ಕಿಂತ ಹಿಂದಿನ ವಾಹನಗಳು ಎಚ್‌ಎಸ್‌ಆರ್ಪಿ ಅಳವಡಿಸಿಕೊಳ್ಳಬೇಕು, ಜೂನ್. 12 ರ ಒಳಗೆ ನೀವು HSRP ನಂಬರ್ ಪ್ಲೇಟ್ ಗೆ ರಿಜಿಸ್ಟ್ರೇಷನ್ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ಇಲ್ಲದಿದ್ದಲ್ಲಿ ಪೊಲೀಸರು 2000 ದಂಡ ವಿಧಿಸುತ್ತಾರೆ ಎಂದು ಹೇಳಲಾಗುತ್ತಿದೆ. ನೀವು HSRP ನಂಬರ್ ಪ್ಲೇಟ್…

Read More

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಕರೆ ಮಾಡಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟ ಅಭೂತಪೂರ್ವ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಮೂರನೇ ಬಾರಿ ದೇಶದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಜೂನ್ 9ರಂದು ನಡೆದ ಪ್ರಮಾಣವಚನ ಕಾರ್ಯಕ್ರಮದ ಅದ್ದೂರಿ ಸಮಾರಂಭಕ್ಕೆ ಮಾಜಿ ಪ್ರಧಾನಿ ದೇವೇಗೌಡರು ಅನಾರೋಗ್ಯ ಕಾರಣದಿಂದ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ಇಂದು ಹೆಚ್.ಡಿ.ದೇವೇಗೌಡರಿಗೆ ಕರೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಪದಗ್ರಹಣ ಕಾರ್ಯಕ್ರಮಕ್ಕೆ ಗೈರಾಗಿದ್ದರ ಬಗ್ಗೆ ವಿಚಾರಿಸಿದ್ದಾರೆ. ಇದೇ…

Read More

ರೋಟರಿ ಕ್ಲಬ್ ಬೈಕಂಪಾಡಿಗೆ “ಪ್ಲಾಟಿನಮ್ ಪ್ಲಸ್ ಪ್ರಶಸ್ತಿ”

ಮಂಗಳೂರು: ರೋಟರಿ ಕ್ಲಬ್ ಬೈಕಂಪಾಡಿಯ ವಿವಿಧ ಸೇವೆಗೆ ರೋಟರಿ ಜಿಲ್ಲಾ ಅತ್ಯುತ್ತಮ ಪ್ಲಾಟಿನಮ್ ಪ್ಲಸ್ ಪ್ರಶಸ್ತಿ ಲಭಿಸಿದೆ.ಮೈಸೂರುನಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಜಿಲ್ಲಾ ರೋಟರಿ 3181 ರ ಗವರ್ನರ್ ಎಚ್ ಆರ್ ಕೇಶವ್ ಅವರಿಂದ ರೋಟರಿ ಕ್ಲಬ್ ನ ಅಧ್ಯಕ್ಷ ಸುಧಾಕರ್ ಸಾಲಿಯಾನ್ ಪ್ರಶಸ್ತಿ ಸ್ವೀಕರಿಸಿದರು.ಈ ಸಂದರ್ಭದಲ್ಲಿ ರೋಟರಿ ಜಿಲ್ಲಾ ನಿಯೋಜಿತಾ ಗವರ್ನರ್ ವಿಕ್ರಂ ದತ್ತ, ಅಸಿಸ್ಟೆಂಟ್ ಗವರ್ನರ್ ಸುಭೋದ್ ಕುಮಾರ್ ದಾಸ್,ಕಾರ್ಯದರ್ಶಿ ದಿನೇಶ್ ಬಂಗೇರ, ಕಿರಣ್ ಪ್ರಸಾದ್ ರೈ, ಭರತ್ ಶೆಟ್ಟಿ, ಪ್ರಸಾದ್ ಪ್ರಭು,…

Read More

BREAKING : ನಟ ದರ್ಶನ್‌ ಬೆನ್ನಲ್ಲೇ ʻಪವಿತ್ರ ಗೌಡʼ ಅರೆಸ್ಟ್‌

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ. ಇದೀಗ ಪವಿತ್ರಗೌಡರನ್ನು ವಶಕ್ಕೆ ಪಡೆಯಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರ್‌ .ಆರ್.‌ ನಗರ ಪೊಲೀಸರು ಇದೀಗ ಪವಿತ್ರಗೌಡರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಸೋಶಿಯಲ್‌ ಮೀಡಿಯಾದಲ್ಲಿ ಪವಿತ್ರಗೌಡಗೆ ಅಶ್ಲೀಲವಾಗಿ ಪದೇಪದೇ ಮೆಸೇಜ್‌ ಮಾಡುತ್ತಿದ್ದ ಎನ್ನಲಾಗಿದ್ದು, ಇದರಿಂದ ಸಿಟ್ಟಿಗೆದ್ದ ನಟ ದರ್ಶನ್‌ ಸೇರಿದಂತೆ ಇತರ ಗೆಳೆಯರು ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕರೆಸಿಕೊಂಡಿದ್ದರು. ನಟ ದರ್ಶನ್‌ ಸೇರಿ…

Read More

ನಟ ಚಾಲೆಂಜಿಂಗ್ ಸ್ಟಾರ್‌ ನಟ ದರ್ಶನ್‌ ಅರೆಸ್ಟ್..!

ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್‌ ಅವರನ್ನು ಬಂಧಿಸಲಾಗಿದೆ. ಮೈಸೂರಿಲ್ಲಿ ಪೊಲೀಸರು ದರ್ಶನ್‌ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಕೊಲೆ ಪ್ರಕರಣದಲ್ಲಿ ದರ್ಶನ್‌ ಅವರನ್ನು ಬಂಧಿಸಲಾಗಿದೆ. ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎನ್ನುವವರ ಕೊಲೆ ಪ್ರಕರಣದಲ್ಲಿ ಆರೋಪಿಯನ್ನಾಗಿ ನಟ ದರ್ಶನ್‌ ಅವರನ್ನು ಬಂಧಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Read More

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಗುಡ್‌ ನ್ಯೂಸ್‌ : 5,096 ಕೋಟಿ ರೂ. ತೆರಿಗೆ ಪಾಲು ಬಿಡುಗಡೆ

ನವದೆಹಲಿ : ಹೊಸ ಸರ್ಕಾರ ರಚನೆಯಾದ ಬೆನ್ನಲ್ಲೇ ರಾಜ್ಯಗಳಿಗೆ ಕೇಂದ್ರ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಕೇಂದ್ರವು ಜೂನ್ ತಿಂಗಳಲ್ಲಿ ರಾಜ್ಯಗಳಿಗೆ 1,39,750 ಕೋಟಿ ತೆರಿಗೆ ಹಂಚಿಕೆಯ ಕಂತನ್ನು ಬಿಡುಗಡೆ ಮಾಡಿದೆ. ಹಣಕಾಸು ಸಚಿವಾಲಯವು ಈ ಬಗ್ಗೆ ನೀಡಿರುವ ಹೇಳಿಕೆಯಲ್ಲಿ, “2024 ರ ಜೂನ್ ತಿಂಗಳಿಗೆ ವಿಕೇಂದ್ರೀಕರಣ (ರಾಜ್ಯಗಳ ತೆರಿಗೆ ಪಾಲು) ಮೊತ್ತವನ್ನು ನಿಯಮಿತವಾಗಿ ಬಿಡುಗಡೆ ಮಾಡುವುದರ ಜೊತೆಗೆ , ಒಂದು ಹೆಚ್ಚುವರಿ ಕಂತನ್ನು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ಕೇಂದ್ರ ಸರ್ಕಾರವು ಕರ್ನಾಟಕ ಸರ್ಕಾರಕ್ಕೆ ತೆರಿಗೆ ಪಾಲಿನ ಕಂತಿನ…

Read More

ಉಳ್ಳಾಲ: ಬಿಜೆಪಿ ವಿಜಯೋತ್ಸವ ಬಳಿಕ ಚೂರಿ ಇರಿತ – ಮೂವರು ಅರೆಸ್ಟ್

ಉಳ್ಳಾಲ: ನಗರದ ಬೋಳಿಯಾರು ಎಂಬಲ್ಲಿ ಬಿಜೆಪಿ ವಿಜಯೋತ್ಸವದ ಮೆರವಣಿಗೆ ಬಳಿಕ ಇಬ್ಬರಿಗೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಗೂ ಮೊದಲು ಮಸೀದಿ ಮುಂಭಾಗ ನಡೆದ ಗಲಾಟೆಯ ದೃಶ್ಯ ಇದೀಗ ಲಭ್ಯವಾಗಿದೆ‌. ಮೋದಿಯವರು ಮೂರನೇ ಬಾರಿ ಪ್ರಧಾನಿಯಾಗಿ ಪದಗ್ರಹಣ ಮಾಡಿರುವ ಹಿನ್ನಲೆಯಲ್ಲಿ ವಿಜಯೋತ್ಸವ ನಡೆದಿತ್ತು. ಅದರಂತೆ ಮಸೀದಿ ಮುಂದೆ ವಿಜಯೋತ್ಸವ ಮೆರವಣಿಗೆ ಸಾಗಿತ್ತು. ವಿಜಯೋತ್ಸವದ ಬಳಿಕ ಮಸೀದಿಯ ಬಳಿ ಬೈಕ್ ನಲ್ಲಿ ಬಂದ ಮೂವರು ಬಿಜೆಪಿ ಕಾರ್ಯಕರ್ತರು ‘ಬೋಲೋ ಭಾರತ್ ಮಾತಾ ಕೀ ಜೈ’…

Read More

ನಿಮ್ಮ ಮನೆ ಬಾಡಿಗೆಗೆ ಕೊಡ್ತೀರಾ: ಪೊಲೀಸ್‌ ಇಲಾಖೆ ಸಂದೇಶ ನೋಡಿ 

ಬೆಂಗಳೂರು : ನೀವು ನಿಮ್ಮ ಮನೆ ಅಥವಾ ವಾಣಿಜ್ಯ ಕಟ್ಟಡ ಬಾಡಿಗೆ/ಲೀಜ್​​​ಗೆ ಕೊಟ್ಟಿದ್ದೀರಾ..ಇಲ್ಲವೇ ಕೊಡಲು ಇಚ್ಚಿಸಿದರೆ ರಾಜ್ಯ ಪೊಲೀಸ್ ಇಲಾಖೆಯ ಈ ಸಲಹೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಬಾಡಿಗೆ ಪಡೆಯುವವರ ಬಾಡಿಗೆದಾರರ ಸ್ವಂತ ಊರು ಪೂರ್ವಪರವನ್ನು ಮಾಲೀಕರು ತಿಳಿಯಬೇಕು. ಬಾಡಿಗದಾರರ ಆಧಾರ್ ಕಾರ್ಡ್, ಯಾವುದಾದರೂ ಸರ್ಕಾರಿ ಗುರಿತಿನ ಚೀಟಿ ಝೆರಾಕ್ಸ್ ಮತ್ತು ಮೊಬೈಲ್ ಸಂಖ್ಯೆಯನ್ನು ಮಾಲೀಕರು ಪಡೆದುಕೊಳ್ಳಬೇಕು. ಬಾಡಿಗೆದಾರರು ಬಾಡಿಗೆ ಮನೆಯಲ್ಲಿ ಎಷ್ಟು ಜನ ಮತ್ತು ಯಾರು-ಯಾರು ವಾಸಿಸುತ್ತಾರೆ ಮತ್ತು ಅವರು ವಾಹಗಳನ್ನು ಬಳಸುತ್ತಿದ್ದಲ್ಲಿ ಆ ಎಲ್ಲಾ ವಾಹನಗಳ…

Read More

ನನಗೆ ಸಚಿವ ಸ್ಥಾನ ಬೇಡ ಎಂದ ಕೇರಳದ ಮೊದಲ ಸಂಸದ ಸುರೇಶ್ ಗೋಪಿ..! ಕಾರಣ ಇಲ್ಲಿದೆ

ನವದೆಹಲಿ: ನಿನ್ನೆಯಷ್ಟೇ ಮೂರನೇ ಬಾರಿ ಪ್ರಧಾನಿ ನರೇಂದ್ರ ಮೋದಿಯವರು ಪ್ರಮಾಣ ವಚನ ಸ್ವೀಕರಿಸಿ ಸರಕಾರ ರಚನೆ ಮಾಡಿದ್ದಾರೆ. ಈ ವೇಳೆ 72 ಮಂತ್ರಿಗಳನ್ನು ಸಂಪುಟಕ್ಕೆ ಸೇರಿಸಿಕೊಂಡಿರುವ ಪ್ರಧಾನಿ ಮೋದಲ ಬಾರಿ ಸಂಸದರಾದ ನಟ ಸುರೇಶ್ ಗೋಪಿ ಅವರಿಗೂ ರಾಜ್ಯ ಖಾತೆ ನೀಡಿದ್ದಾರೆ. ಆದರೆ ಇದೀಗ ನನಗೆ ಸಚಿವ ಸ್ಥಾನ ಬೇಡ ಎಂದು ಸುರೇಶ್ ಗೋಪಿ ತಿಳಿಸಿದ್ದಾರೆ. ಕೇಂದ್ರದ ರಾಜ್ಯ ಖಾತೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಮಾಧ್ಯಮದ ಜೊತೆ ಮಾತನಾಡಿದ ಸುರೇಶ್‌ ಗೋಪಿ, ನಾನು ಸಂಸದನಾಗಿ ಕಾರ್ಯನಿರ್ವಹಿಸಲು…

Read More

ಪಿಎಂ ಕಿಸಾನ್ ನಿಧಿಯ 17 ನೇ ಕಂತಿನ ಹಣ ಬಿಡುಗಡೆ ಮಾಡಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ, ಪಿಎಂ ಕಿಸಾನ್ ನಿಧಿಯ 17 ನೇ ಕಂತಿನ ಬಿಡುಗಡೆಗೆ ಅಧಿಕಾರ ನೀಡುವ ಮೊದಲ ಕಡತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಹಿ ಹಾಕಿದ್ದಾರೆ. ಇದು 9.3 ಕೋಟಿ ರೈತರಿಗೆ ಪ್ರಯೋಜನವನ್ನು ನೀಡುತ್ತದೆ ಮತ್ತು ಸುಮಾರು 20,000 ಕೋಟಿ ರೂ.ಗಳನ್ನು ವಿತರಿಸುತ್ತದೆ. ಕಡತಕ್ಕೆ ಸಹಿ ಹಾಕಿದ ನಂತರ ಮಾತನಾಡಿದ ಪ್ರಧಾನಿ ಮೋದಿ, “ನಮ್ಮದು ಕಿಸಾನ್ ಕಲ್ಯಾಣಕ್ಕೆ ಸಂಪೂರ್ಣವಾಗಿ ಬದ್ಧವಾಗಿರುವ ಸರ್ಕಾರ. ಆದ್ದರಿಂದ ಅಧಿಕಾರ ವಹಿಸಿಕೊಂಡ ನಂತರ ಸಹಿ ಮಾಡಿದ ಮೊದಲ…

Read More