admin

ಆಳ್ವಾಸ್ ಪ್ರಗತಿ: ಜೂನ್ 7, 8ರಂದು ಬೃಹತ್ ಉದ್ಯೋಗ ಮೇಳ

ಬೆಂಗಳೂರು, ಮೇ 12: ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ‘ಆಳ್ವಾಸ್ ಪಗ್ರತಿ-2024’ಎಂಬ ಹೆಸರಿನಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ ಮಾಡಿದ್ದು, ಜೂನ್‌ನಲ್ಲಿ ಉದ್ಯೋಗ ಮೇಳ ನಡೆಯಲಿದ್ದು, ಆಸಕ್ತರು ನೋಂದಣಿ ಮಾಡಿಕೊಳ್ಳಬಹುದು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮ್ಯಾನೇಜ್‌ಮೆಂಟ್ ಟ್ರಸ್ಟಿ ವಿವೇಕ್‌ ಆಳ್ವ ಈ ಕುರಿತು ಮಾಹಿತಿ ನೀಡಿದರು. ಜೂನ್ 7 ಮತ್ತು 8ರಂದು ಮೂಡುಬಿದಿರೆಯಲ್ಲಿ 14ನೇ ಆವೃತ್ತಿಯ ‘ಆಳ್ವಾಸ್ ಪಗ್ರತಿ-2024’ ಬೃಹತ್ ಉದ್ಯೋಗ ಮೇಳ ನಡೆಯಲಿದೆ ಎಂದರು. ವಿದ್ಯಾಗಿರಿ ಕಾಲೇಜು ಆವರಣದಲ್ಲಿ ನಡೆಯುವ ಉದ್ಯೋಗ ಮೇಳದಲ್ಲಿ ಬ್ಯಾಂಕಿಂಗ್, ಹಣಕಾಸು,…

Read More

Bengaluru Flood Areas: ಎಚ್ಚರ, ಬೆಂಗಳೂರಿನ ಈ 198 ಪ್ರದೇಶಗಳಲ್ಲಿ ನೆರೆ ಬರುವ ಸಂಭವ!

ಬೆಂಗಳೂರು: ಜೂನ್ ಆರಂಭದಿಂದ ಬೆಂಗಳೂರಲ್ಲಿ ಮುಂಗಾರು (Monson 2024) ಶುರುವಾಗುವ ನಿರೀಕ್ಷೆ ಇದೆ. ಹೀಗಾಗಿ ಬೆಂಗಳೂರಿಗೆ ನೆರೆಯ ಭೀತಿ  (Bengaluru Floods) ಎದುರಾಗಿದೆ. ಈ ಬಾರಿಯೂ ಬಿಬಿಎಂಪಿ ಪ್ರವಾಹ ಉಂಟಾಗಬಹುದಾದ ಜಾಗಗಳ ಗುರುತು ಮಾಡಿದೆ. ಹಾಗಾದ್ರೆ ಬೆಂಗಳೂರಿನ ಎಲ್ಲೆಲ್ಲಿ ನೆರೆ ಭೀತಿ ಇದೆ? ಇದಕ್ಕೆ ಬಿಬಿಎಂಪಿ ತಡೆಗಟ್ಟಿರುವ ಕ್ರಮ ಏನು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್​​. ಸದ್ಯ ಬೆಂಗಳೂರಲ್ಲಿ ಪೂರ್ವ ಮುಂಗಾರು ಚುರುಕಾಗಿದೆ. ಜೂನ್ ಆರಂಭದಲ್ಲೇ ಮುಂಗಾರು ಕೂಡ ಪ್ರವೇಶ ಕಾಣುವ ಸಾಧ್ಯತೆ ಇದೆ. ಹೀಗಾಗಿ ಬಿಬಿಎಂಪಿ ಮುಂಗಾರು…

Read More

ನವಜಾತ ಶಿಶುವನ್ನು ಪ್ಲಾಸ್ಟಿಕ್ ನಲ್ಲಿ ಸುತ್ತಿ ಚರಂಡಿಗೆಸೆದ ಹೆತ್ತವರು!

ವಿಜಯಪುರ : ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದಿರುವ ಅಮಾನವೀಯ ಘಟನೆಯೊಂದು ವಿಜಯಪುರ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ನಡೆದಿದೆ. ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಆಲಕೊಪ್ಪರ ಗ್ರಾಮದಲ್ಲಿ ನವಜಾತ ಗಂಡು ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆಯಲಾಗಿದೆ. ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿರುವ ಕಾರಣ ಮಗು ಉಸಿರುಗಟ್ಟಿ ಮೃತಪಟ್ಟಿದೆ. ಪ್ಲಾಸ್ಟಿಕ್ ಚೀಲದಲ್ಲಿ ಮಗು ಇರುವುದನ್ನು ಗಮನಿಸಿದ ಗ್ರಾಮಸ್ಥರು ಮಗುವನ್ನು ಹೊರ ತೆಗೆದಾಗ ಮಗು ಮೃತಪಟ್ಟಿರುವುದು ತಿಳಿದು ಬಂದಿತ್ತು. ವಿಷಯ ಮುದ್ದೇಬಿಹಾಳ ಠಾಣೆ ಪೊಲೀಸರಿಗೆ ಮುಟ್ಟಿದ್ದು, ಸ್ಥಳಕ್ಕೆ…

Read More