admin

ಕಾಪು: ಕೊಲೆ ಆರೋಪಿ ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದಿದ್ದ ದೈವ.. !- 15 ತಿಂಗಳ ಬಳಿಕ ನ್ಯಾಯಾಲಯದ ಮುಂದೆ ಶರಣಾದ ಕೊಲೆ ಆರೋಪಿ

ಕಾಪು: ವರ್ಷದ ಹಿಂದೆ ಕಾಪು ತಾಲೂಕಿನ ಪಾಂಗಾಳದಲ್ಲಿ ಹತ್ಯೆಗೀಡಾಗಿದ್ದ ಪಾಂಗಾಳ ಶರತ್‌ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಯೋಗೀಶ್‌ ನ್ಯಾಯಾಲಯದ ಮುಂದೆ ಶರಣಾಗಿದ್ದಾನೆ. ಇದರೊಂದಿಗೆ ವರ್ಷದ ಹಿಂದೆ ದೈವದ ಕಾರ್ಣಿಕ ನುಡಿ ನಿಜವಾಗಿದೆ ಎಂದು ಜನ ಮಾತಾಡಿಕೊಳ್ಳುತ್ತಿದ್ದಾರೆ. ಶರತ್‌ ಶೆಟ್ಟಿ ಕೊಲೆ ಬಳಿಕ ತಲೆ ಮರೆಸಿಕೊಂಡಿದ್ದ ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿರುವಂತೆಯೇ ಮನೆಯವರು ಕುಟುಂಬದ ದೈವದ ಮೊರೆ ಹೋಗಿದ್ದರು. “ಆರೋಪಿ ಎಲ್ಲೇ ಇದ್ದರೂ ಪೊಲೀಸರ ಮುಂದೆ ತಂದು ನಿಲ್ಲಿಸುತ್ತೇನೆ” ಎಂದು ದೈವ ಮನೆಯವರಿಗೆ ಅಭಯ…

Read More

ಮಂಗಳೂರು: ಲವ್‌ ಜಿಹಾದ್‌ ತಡೆಯಲು ಶ್ರೀರಾಮ ಸೇನೆಯಿಂದ ಸಹಾಯವಾಣಿ ಆರಂಭ

ಮಂಗಳೂರು: ಲವ್‌ ಜಿಹಾದ್‌ ತಡೆಯಲು ಶ್ರೀ ರಾಮ ಸೇನೆಯು ಸಹಾಯವಾಣಿ ಆರಂಭಿಸಿದೆ. ದಿನದ 24 ಗಂಟೆ ಕಾರ್ಯನಿರ್ವಹಣೆ ನಡೆಸಲಾಗುವುದು, ಕಾನೂನು ಸಲಹೆ ಲಭ್ಯವಿರುತ್ತದೆ ಎಂದು ಶ್ರೀರಾಮ ಸೇನೆ ಮಾಹಿತಿ ನೀಡಿದೆ. 9090443444 ದೂರವಾಣಿ ಸಂಖ್ಯೆಯ ಸಹಾಯವಾಣಿ ಅರಂಭಿಸಲಾಗಿದೆ. ರಾಜ್ಯದ ಯಾವುದೇ ಮೂಲೆಯಿಂದ ಕರೆ ಮಾಡಬಹುದು, ಲವ್‌ ಜಿಹಾದ್‌ ಕರೆಗಳನ್ನು ಮಾತ್ರ ಸ್ವೀಕಾರ ಮಾಡಲಾಗುತ್ತದೆ. ಸಹಾಯವಾಣಿ ತಂಡದಲ್ಲಿ ನುರಿತ ವಕೀಲರು, ಹಿರಿಯ ಪೊಲೀಸ್‌ ಅಧಿಕಾರಿಗಳು ಇರುತ್ತಾರೆ. ಕರೆ ಮಾಡಿದವರ ಮಾಹಿತಿ ಗೌಪ್ಯವಾಗಿಡಲಾಗುವುದು ಎಂದು ಮಂಗಳೂರಿನಲ್ಲಿ ಸಹಾಯವಾಣಿ ಉದ್ಘಾಟಿಸಿ ಶ್ರೀರಾಮ…

Read More

MLC Election ಪ್ರಚಾರ ಪತ್ರದಲ್ಲಿ ಬಿಜೆಪಿಯ ಉದಯ ಕುಮಾರ್ ಶೆಟ್ಟಿ: ಕಾಂಗ್ರೆಸ್ ಎಡವಟ್ಟು

ಉಡುಪಿ: ವಿಧಾನ ಪರಿಷತ್ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾಂಗ್ರೆಸ್ ಪ್ರಚಾರ ಪತ್ರದಲ್ಲಿ ಎಡವಟ್ಟು ಕಂಡು ಬಂದಿದ್ದು, ಇದರಲ್ಲಿ ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಕುಮಾರ್ ಶೆಟ್ಟಿ ಬದಲಾಗಿ ಬಿಜೆಪಿ ಮಂಗಳೂರು ಪ್ರಭಾರಿ ಉದಯ ಕುಮಾರ್ ಶೆಟ್ಟಿ ಅವರ ಭಾವಚಿತ್ರ ಹಾಕಲಾಗಿದೆ. ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಕೆ.ಕೆ. ಮಂಜುನಾಥ್ ಅವರ ಚುನಾವಣಾ ಪ್ರಚಾರ ಪತ್ರದಲ್ಲಿ ಈ ಎಡವಟ್ಟು ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಕಾರಣವಾಗಿದೆ.ಆರು ಪುಟಗಳ ಪ್ರಚಾರ ಪತ್ರದ ಐದನೇ ಪುಟದಲ್ಲಿ ಎಲ್ಲಾ ನಾಯಕರ ಫೋಟೋಗಳ…

Read More

ಆಧಾರ್‌ – ಪಾನ್‌ ಕಾರ್ಡ್‌ ಜೋಡಣೆಗೆ ಮೇ 31 ಕೊನೆ ದಿನ- ಇಲ್ಲಿದೆ ʼಲಿಂಕ್‌ʼ ಮಾಡುವ ಸುಲಭ ವಿಧಾನ

ಪಾನ್‌ ಕಾರ್ಡ್‌ – ಆಧಾರ್‌ ಲಿಂಕ್‌ ಮಾಡುವ ಅವಧಿಯನ್ನು ಹಲವು ಬಾರಿ ವಿಸ್ತರಿಸಲಾಗಿತ್ತು. ಇದೀಗ ಮೇ 31, 2024ಅಂತಿಮ ದಿನವಾಗಿದೆ. ಲಿಂಕ್‌ ಮಾಡದಿದ್ದರೆ ಫೈನ್‌ ಜೊತೆಗೆ ಪಾನ್‌ ಕಾರ್ಡ್‌ ಅಮಾನ್ಯವಾಗುವ ಸಾಧ್ಯತೆಯೂ ಇದೆ. ಹೀಗಾಗಿ ಪಾನ್‌ ಕಾರ್ಡ್‌ – ಆಧಾರ್‌ ಲಿಂಕ್‌ ಮಾಡುವ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ. ನೀವು ಪಾನ್​ನೊಂದಿಗೆ ಆಧಾರ್​ ಕಾರ್ಡ್ ಲಿಂಕ್​ ಮಾಡದೇ ಇದ್ದರೆ, ಈ ಪ್ರಕ್ರಿಯೆಯನ್ನ ನೀವು ಆನ್​ಲೈನ್​ನಲ್ಲೇ ಮಾಡಬಹುದಾಗಿದೆ. ಪ್ಯಾನ್​ ಹಾಗೂ ಆಧಾರ್​ ಕಾರ್ಡ್​ಗಳನ್ನ ಲಿಂಕ್​ ಮಾಡುವ ಮೊದಲು ತೆರಿಗೆ…

Read More

ಮೇ 30ರಂದು ಕನ್ಯಾಕುಮಾರಿಯಲ್ಲಿ 48 ಗಂಟೆಗಳ ಕಾಲ ಧ್ಯಾನ ಮಾಡಲಿದ್ದಾರೆ ಮೋದಿ

ನವದೆಹಲಿ: ಲೋಕಸಭಾ ಚುನಾವಣಾ ಪ್ರಚಾರದ ಮುಕ್ತಾಯದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಮೇ 30 ರಂದು ಕನ್ಯಾಕುಮಾರಿಯಲ್ಲಿರುವ ಸ್ವಾಮಿ ವಿವೇಕಾನಂದರ ಗೌರವಾರ್ಥವಾಗಿ ನಿರ್ಮಿಸಲಾದ ಸ್ಮಾರಕವಾದ ರಾಕ್ ಮೆಮೋರಿಯಲ್ ನಲ್ಲಿ ಧ್ಯಾನ ಮಾಡಲಿದ್ದಾರೆ ಎಂದು ಬಿಜೆಪಿ ನಾಯಕರು ಮಂಗಳವಾರ ತಿಳಿಸಿದ್ದಾರೆ. ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಚುನಾವಣಾ ಆಯೋಗವು ಪ್ರಧಾನಿಯವರ ಕಾರ್ಯಕ್ರಮಕ್ಕೆ ಅನುಮತಿ ನೀಡಬಾರದು ಎಂದು ತಮಿಳುನಾಡು ಕಾಂಗ್ರೆಸ್ ಘಟಕ ಹೇಳಿದೆ. ಇಂತಹ ಕ್ರಮವು ಮತ ಪ್ರಚಾರ ಮುಗಿದ ನಂತರ ಪರೋಕ್ಷ ಪ್ರಚಾರದ ಪ್ರಯತ್ನವಾಗಿದೆ ಎಂದು ಟಿಎನ್ಸಿಸಿ…

Read More

ಮಂಗಳೂರು- ಧರ್ಮಸ್ಥಳ ಸೂಪರ್‌ಫಾಸ್ಟ್ ಬಸ್ಸು ಆರಂಭ..!

ಮಂಗಳೂರು:ಕೆಎಸ್‌ಆರ್‌ಟಿಸಿ – | ಮಂಗಳೂರು ವಿಭಾಗ ಮಂಗಳೂರು ಮತ್ತು ಧರ್ಮಸ್ಥಳ ನಡುವೆ ನಾಲ್ಕು ‘ಸೂಪರ್‌ಫಾಸ್ಟ್’ – ಬಸ್ಸುಗಳನ್ನು ಪ್ರಾರಂಭಿಸಿದೆ. ಬಿಜೈಯಲ್ಲಿರುವ ಕೆಎಸ್‌ಆರ್‌ಟಿಸಿ ಬಸ್ಸು ನಿಲ್ದಾಣದಿಂದ ಕಾರ್ಯನಿರ್ವಹಿಸಲಿರುವ ಬಸ್ಸುಗಳು ಬಂಟ್ವಾಳ, ಕಾರಿಂಜ ಕ್ರಾಸ್, ಪುಂಜಾಲಕಟ್ಟೆ ಮಡಂತ್ಯಾರು, ಗುರುವಾಯನಕೆರೆ, ಬೆಳ್ತಂಗಡಿ ಮತ್ತು ಉಜಿರೆಯಲ್ಲಿ ನಿಲ್ಲಲಿದೆ. ಕೆಎಸ್‌ಆರ್‌ಟಿಸಿ ಬಸ್ಸುಗಳು ಬಿಜೈ ನಿಲ್ದಾಣದಿಂದ ಬೆಳಗ್ಗೆ 6.15, 6.40,7.15, 10, 10.45, 11.35, ಮಧ್ಯಾಹ್ನ12.15, 4.30,ಸಂಜೆ 5.15 ಮತ್ತು ಸಂಜೆ 6 ಗಂಟೆಗೆ ಹೊರಡಲಿದೆ. ಧರ್ಮಸ್ಥಳದಿಂದ ಬೆಳಗ್ಗೆ 7.45, 8.15, 8.45, 9.10ಕ್ಕೆ ಮಧ್ಯಾಹ್ನ1,2…

Read More

ವಿಶ್ವದ ಗಮನ ಸೆಳೆದ ವೈದ್ಯ ಡಾ ಇಸ್ತಿಯಾಕ್ ಅಹಮದ್

ಕುಂದಾಪುರ: ಜಗತ್ತಿನಲ್ಲಿಯೇ ಅಪರೂಪದ ಭಿನ್ನರಕ್ತ ಮಾದರಿಯ ಕಿಡ್ನಿ ಜೋಡಣೆ ಮೂಲಕ ಸಾಧನೆ ಮಾಡಿದ ಕುಂದಾಪುರ ಮೂಲದ ವೈದ್ಯ ಡಾ. ಎ.ಕೆ. ಇಸ್ತಿಯಾಕ್ ಅಹ್ಮದ್ ರನ್ನು ಗಳ್ಫ್ ಮಾದ್ಯಮಗಳು ಹಾಡಿ ಕೊಂಡಾಡಿವೆ! ವೈದ್ಯ ಲೋಕಕ್ಕೆ ಸವಾಲಾಗಿರುವ ಎರಡು ಭಿನ್ನ ಮಾದರಿಯ ರಕ್ತ ವರ್ಗಕ್ಕೆ ಸೇರಿದ ಮೂತ್ರ ಪಿಂಡಗಳನ್ನು ಜೋಡಿಸುವಲ್ಲಿ ಕುಂದಾಪುರ ಮೂಲದ ಡಾ. ಇಸ್ತಿಯಾಕ್ ಮತ್ತು ಅವರ ತಂಡ ಯಶಸ್ವಿಯಾಗಿದೆ. ವೈದ್ಯ ಲೋಕದಲ್ಲಿ ತೀರಾ ಅಪರೂಪದ್ದಾಗಿರುವ ಎಬಿಒ ಹೊಂದಾಣಿಕೆಯಾಗದ ಅತ್ಯಂತ ಸಂಕೀರ್ಣವಾದ  ಈ  ಶಸ್ತ್ರ ಚಿಕಿತ್ಸೆಯನ್ನು ಅಬುದಾಭಿಯ ಖ್ಯಾತ…

Read More

ಮಂಗಳೂರು : ಯಕ್ಷಗಾನ ಕಲಾವಿದ ದಿನೇಶ್ ಕೋಡಪದವು ಅಂತಾರಾಷ್ಟ್ರೀಯ‌ ಆರ್ಯಭಟ ಪ್ರಶಸ್ತಿಗೆ ಆಯ್ಕೆ

ಮಂಗಳೂರು : ಯಕ್ಷಗಾನ ಕಲಾವಿದ ದಿನೇಶ್ ಕೋಡಪದವು ಅವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ-2024ಗೆ ಆಯ್ಕೆಯಾಗಿದ್ದಾರೆ. ಯಕ್ಷಗಾನ ಕ್ಷೇತ್ರಕ್ಕೆ ನೀಡಿರುವ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಜೂನ್ 6ರಂದು ಸಂಜೆ 6.30ಕ್ಕೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಕೊಡಲಾಗುತ್ತದೆ.

Read More

ಪೆನ್‌ಡ್ರೈವ ಹಂಚಿಕೆ ಪ್ರಕರಣ – ಕೊನೆಗೂ ಅರೆಸ್ಟ್ ಆದ ಸಚಿವ ಜಮೀರ್ ಶಿಷ್ಯ ನವೀನ್, ಚೇತನ್

ಬೆಂಗಳೂರು : ಹಾಸನ ಅಶ್ಲೀಲ ಪೆನ್ ಡ್ರೈವ್ ಹಂಚಿಕೆ ಆರೋಪದಲ್ಲಿ ಸಚಿವ ಜಮೀರ್ ಶಿಷ್ಯ ನವೀನ್ ಗೌಡ ಹಾಗೂ ಚೇತನ್‌ನನ್ನ ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಆರೋಪಿಗಳು ನಿರೀಕ್ಷಣಾ ಜಾಮೀನಿಗೆ ಹೈ ಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ರು. ಇಂದು ಮಧ್ಯಾಹ್ನ ಹೈ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ಹಿನ್ನೆಲೆ ಕೋರ್ಟ್ ಬಳಿ ಬಂದಿದ್ದ ಆರೋಪಿಗಳನ್ನ ಎಸ್‌ಐಟಿ ಬಂಧಿಸಿದೆ. ಪೆನ್ ಡ್ರೈವ್ ಹಂಚಿಕೆ ಆರೋಪದಲ್ಲಿ ಹಾಸನದ ಸೆನ್ ಠಾಣೆಯಲ್ಲಿ ನವೀನ್ ಗೌಡ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು….

Read More

ಮೋದಿಗೆ 330 ಸೀಟು ಖಚಿತ, ಕಾಂಗ್ರೆಸ್‌ಗೆ 62 ಕ್ಷೇತ್ರಗಳಲ್ಲಿ ಗೆಲುವು – ಸಟ್ಟಾ ಬಜಾರ್‌ ಸಮೀಕ್ಷೆಯ ರಾಜ್ಯವಾರು ವರದಿ ಇಲ್ಲಿದೆ ನೋಡಿ

ನವದೆಹಲಿ: ಲೋಕಸಭೆ ಚುನಾವಣೆಯ ಮತದಾನ ಮುಕ್ತಾಯಕ್ಕೆ ಇನ್ನೂ ಒಂದು ಹಂತ ಬಾಕಿ ಇದೆ. ಈ ಮಧ್ಯೆಯೇ ಅನೇಕ ಸಮೀಕ್ಷೆಗಳು ಹೊರಬಿದ್ದಿದ್ದು, ಬಿಜೆಪಿಗೆ ಮಹುಮತ ಖಚಿತ ಎನ್ನುವುದನ್ನು ಹೇಳಿವೆ. ಏಳನೇ ಅಥವಾ ಕೊನೆಯ ಹಂತದ ಮತದಾನವು ಜೂನ್‌ 1ರಂದು ನಡೆಯಲಿದೆ. ಇದಕ್ಕಾಗಿ ಚುನಾವಣೆ ಆಯೋಗ ಸಕಲ ಸಿದ್ಧತೆ ಕೈಗೊಳ್ಳುತ್ತಿದೆ. ಇದರ ಮಧ್ಯೆಯೇ, ಫಲೋಡಿ ಸಟ್ಟಾ ಬಜಾರ್‌ ಮಾರ್ಕೆಟ್ ಸಂಸ್ಥೆಯು ಲೋಕಸಭೆ ಚುನಾವಣೆ ಫಲಿತಾಂಶದ ಕುರಿತು ಲೇಟೆಸ್ಟ್ ಸಮೀಕ್ಷಾ ವರದಿ ಪ್ರಕಟಿಸಿದೆ. ನೂತನ ಸಮೀಕ್ಷಾ ವರದಿ ಪ್ರಕಾರ, ನರೇಂದ್ರ ಮೋದಿ…

Read More