ಕುಲಾಲ ಸಂಘಟನೆಗೆ ಕುಲಾಲ ಸೇವಾದಳದ ಅಮೋಘ ಕೊಡುಗೆ – ಕೃಷ್ಣಪ್ಪ ಬಿ.
ಬಂಟ್ವಾಳ : ಬಂಟ್ವಾಳ ತಾಲೂಕು ಕುಲಾಲ ಸಂಘದ ಆಶ್ರಯದಲ್ಲಿರುವ ಕುಲಾಲ ಸೇವಾದಳದ ಸಮಿತಿ ಸದಸ್ಯರ ಸಭೆ ಪೊಸಳ್ಳಿಯ ಕುಲಾಲ ಸಮುದಾಯ ಭವನಯಲ್ಲಿ ಭಾನುವಾರ ನಡೆಯಿತು.ಬಂಟ್ವಾಳ ಕುಲಾಲ ಸುಧಾರಕ ಸಂಘದ ಅಧ್ಯಕ್ಷ ಕೃಷ್ಣಪ್ಪ ಬಿ. ಆಧ್ಯಕ್ಷತೆ ವಹಿಸಿ ಮಾತನಾಡಿ ಯುವಕರು ಸಂಘಟನೆಯಲ್ಲಿ ಪಾಲ್ಗೊಂಡರೆ ಸಂಘಟನೆಗೆ ಬಲ ಬರುತ್ತದೆ. ಅದೇ ರೀತಿ ಕುಲಾಲ ಸೇವಾದಳದಿಂದ ಕುಲಾಲ ಸಮಾಜದವರನ್ನು ಒಗ್ಗೂಡುವ ಕಲಸ ಮಾಡಿರುವುದರಿಂದ ಬಂಟ್ವಾಳ ಕುಲಾಲ ಸಂಘಕ್ಕೊಂದು ಬಲ ಬಂದಂತಾಗಿದೆ ಎಂದು ತಿಳಿಸಿದರು.ಕಾರ್ಯಕಾರಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಸಂಚಯಗಿರಿ ಮಾತನಾಡಿ…

